Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರೋಲ್‌ಗಳಿಗೆ ನಾನು ತಲೆ ಕೆಡಿಸಿಕೊಳ್ಳೊಲ್ಲ, ಮಧು ಬಂಗಾರಪ್ಪ ಮಧು ಬಂಗಾರಪ್ಪನೇ: ಟ್ರೋಲರ್‌ಗಳ ವಿರುದ್ಧ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟ್ರೋಲ್‌ಗಳಿಗೆ ನಾನು ತಲೆ ಕೆಡಿಸಿಕೊಳ್ಳೊಲ್ಲ, ಮಧು ಬಂಗಾರಪ್ಪ ಮಧು ಬಂಗಾರಪ್ಪನೇ: ಟ್ರೋಲರ್‌ಗಳ ವಿರುದ್ಧ ಕಿಡಿ

Bengaluru City

ಟ್ರೋಲ್‌ಗಳಿಗೆ ನಾನು ತಲೆ ಕೆಡಿಸಿಕೊಳ್ಳೊಲ್ಲ, ಮಧು ಬಂಗಾರಪ್ಪ ಮಧು ಬಂಗಾರಪ್ಪನೇ: ಟ್ರೋಲರ್‌ಗಳ ವಿರುದ್ಧ ಕಿಡಿ

Public TV
Last updated: November 22, 2024 3:50 pm
Public TV
Share
3 Min Read
ನ.20 ರಂದು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸುತ್ತಿರುವ ಮಧು ಬಂಗಾರಪ್ಪ
ನ.20 ರಂದು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸುತ್ತಿರುವ ಮಧು ಬಂಗಾರಪ್ಪ
SHARE

ಬೆಂಗಳೂರು: ನಾನು ವಿದ್ಯಾರ್ಥಿ (Student) ವಿರುದ್ದ ಕ್ರಮಕ್ಕೆ ಸೂಚನೆ ನೀಡಿಲ್ಲ. ಹೆಡ್ ಮಾಸ್ಟರ್ ಮತ್ತು ಬಿಇಓ ವಿರುದ್ದ ಕ್ರಮಕ್ಕೆ ಸೂಚನೆ‌ ನೀಡಿದ್ದು ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಯೂಟರ್ನ್ ಹೊಡೆದಿದ್ದಾರೆ.

ಶಿಕ್ಷಣ ಸಚಿವರಿಗೆ ಕನ್ನಡ (Kannada) ಬರುವುದಿಲ್ಲ ಎಂದಿದ್ದ ವಿದ್ಯಾರ್ಥಿ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡುವಾಗ ಮತ್ತೆ ಮಾಧ್ಯಮಗಳ ಮೇಲೆ ಗರಂ ಆದರು. ನಾನು ಟ್ರೋಲ್‌ಗೆ (Troll) ಹೆದರುವುದಿಲ್ಲ. ವಿದ್ಯಾರ್ಥಿ ವಿರುದ್ದ ಕ್ರಮ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ. ಹೆಡ್ ಮಾಸ್ಟರ್, ಬಿಇಓ ವಿರುದ್ದ ಕ್ರಮ ತೆಗೆದುಕೊಳ್ಳಿ ಅಂತ ಹೇಳಿದ್ದು. ನಾನೇ ಅದನ್ನು ಹೇಳಿದ್ದೇನೆ ಎಂದರು.

ನಾನು ಶಿಕ್ಷಣ ಸಚಿವ. ನಿಮ್ಮ ಮಕ್ಕಳನ್ನ ಶಾಲೆಗೆ ಕಳುಹಿಸುತ್ತೀರಿ. ನಿಮ್ಮ ಮಕ್ಕಳನ್ನು ತಪ್ಪು ಮಾಡೋಕೆ‌ ಬಿಡ್ತೀರಾ ಟ್ರೋಲ್‌ಗಳಿಗೆಲ್ಲಾ ತಲೆಕೆಡಿಸಿಕೊಳ್ಳೋ ಮಧು ಬಂಗಾರಪ್ಪ ಅಲ್ಲ ನಾನು. ಮಕ್ಕಳ ಮೇಲೆ ಆಕ್ಷನ್ ತಗೊಳ್ಳೋಕೆ ನಮಗೆ ಅಧಿಕಾರ ಇಲ್ಲ. ನಿಮ್ಮ ಮಕ್ಕಳನ್ನ ಹತೋಟಿಯಲ್ಲಿ ಇಡಬೇಕು ಅಂತ ಹೆಡ್ ಮಾಸ್ಟರ್, ಬಿಇಓ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ನಿಮ್ಮ ಮಗ ಹಾಗೆ ಮಾತನಾಡಿದ್ರೆ ನೀವು ಏನ್ ಮಾಡ್ತಿದ್ರಿ?ನಾನಾಗಿದ್ರೆ ನನ್ನ ಮಗನ ಜೊತೆ ಮಾತಾಡುತ್ತಿದ್ದೆ ಅಂತ ಮತ್ತೆ ರಾಂಗ್ ಆದ್ರು. ಮಾಧ್ಯಮಗಳು ಸುಮ್ಮನೆ ಇಲ್ಲದೆ ಇರೋದು ತರಬೇಡಿ. ಪದೇ ಪದೇ ಇದನ್ನ ತರೋದು ಮಾಧ್ಯಮಗಳು ಕಿಡಿಕಾರಿದರು.

 

ಮೊಟ್ಟೆ ಕೊಟ್ಟಿರೋ ವಿಚಾರ ಯಾರು ಹೇಳುವುದಿಲ್ಲ . ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ ಎನ್ನುವುದನ್ನು ಹಾಕುತ್ತೀರಿ. 60-70 ಸಾವಿರ ಮಕ್ಕಳು ಇದ್ದಾಗ ಮಾತಾಡೋದು ಮಕ್ಕಳು ಸರಿಯಲ್ಲ. ಇದನ್ನ ಶಾಲೆಯಲ್ಲಿ ಶಿಸ್ತು ತರೋಕೆ ಆಗುತ್ತಾ? ನಾನು ತಂದೆಯಾಗಿ ನಾನು ಇದನ್ನ ಹೇಳ್ತಿದ್ದೇನೆ. ನೀವು ಟ್ರೋಲ್ ಮಾಡಿದ್ರೆ ಪುಕ್ಸಟ್ಟೆ ನನಗೇನು ಆಗಬೇಕಿದೆ. ಮಧು ಬಂಗಾರಪ್ಪ ಮಧು ಬಂಗಾರಪ್ಪನೇ ಆಗಿರುತ್ತಾನೆ‌ ಅಂತ ತಿಳಿಸಿದರು. ಇದನ್ನೂ ಓದಿ: RC 16: ಮೈಸೂರು ಚಾಮುಂಡೇಶ್ವರಿ ದೇವಸ್ಥಾನದ ಮುಂದೆ ಸ್ಕ್ರಿಪ್ಟ್‌ ಹಿಡಿದು ನಿಂತ ‘ಉಪ್ಪೇನ’ ಡೈರೆಕ್ಟರ್‌

ಬಿಸಿ ನಾಗೇಶ್ ಅವರು ಮಧು ಬಂಗಾರಪ್ಪ ಗೆ ಇಲಾಖೆ ಏನು ಗೊತ್ತಿಲ್ಲ ಅಂದರು. ಅದಕ್ಕೆ ‌ನಮ್ಮಂತ ದಡ್ಡರನ್ನ ಹೈ ಲೀಡ್ ನಲ್ಲಿ ಗೆಲ್ಲಿಸಿ ಅವರನ್ನ ಸೋಲಿಸಿದ್ದಾರೆ. ಸಭಾಪತಿ ಹೊರಟ್ಟಿ ಅವರು ನನಗೆ ಕರೆ ಮಾಡಿ ಒಳ್ಳೆ ಕೆಲಸ ಮಾಡಿದ್ದೀಯಾ ಅಂದರು. ನನ್ನ ಜವಾಬ್ದಾರಿ ನಾನು ಮಾಡಿದ್ದೇನೆ. ಟ್ರೋಲ್ ಮಾಡಿದವರು ನಿಮ್ಮ ಮಕ್ಕಳು ಹೀಗೆ ಮಾಡಿದ್ರೆ ಏನ್ ಮಾಡ್ತೀರಾ ಯೋಚನೆ ಮಾಡಿ. ಸಿದ್ದರಾಮಯ್ಯ ಕೊಟ್ಟ ಜವಾಬ್ದಾರಿ ನಾನು ನನ್ನ ಮಕ್ಕಳನ್ನ ನೋಡಿಕೊಂಡಂತೆ ಶಾಲಾ ಮಕ್ಕಳನ್ನು ನೋಡಿಕೊಳ್ತೀನಿ. ಇನ್ನು ಮೇಲೆ ಇದೆಲ್ಲ ರಬ್ಬಿಶ್ ಅನ್ನ ನಿಲ್ಲಿಸಿ ಸಾಕು ಇದು ಸರಿಯಲ್ಲ ಅಂತ ಮಾಧ್ಯಮಗಳ ಮೇಲೆ ಕಿಡಿಕಾರಿದರು.

 

ಟ್ರೋಲ್ ಮಾಡಿಕೊಂಡು ನನ್ನನ್ನ ಬಗ್ಗಿಸೋಕೆ ಯಾರಿಂದಲೂ ಸಾಧ್ಯವಿಲ್ಲ. ನನ್ನ ವಿರುದ್ದ 7-8 ತಿಂಗಳಿಂದ ಟ್ರೋಲ್‌ ನಡೆಯುತ್ತಿದೆ. ಮಕ್ಕಳನ್ನ ಸರಿ ದಾರಿಗೆ ತರಬೇಕು. ಅಂತಹ ಕಾರ್ಯಕ್ರಮದಲ್ಲಿ ಹಾಗೆ ಮಾತಾಡಿದ್ರೆ ಹೇಗೆ ಹೇಳಿ. ನಾಳೆ ಸಿಎಂ, ನ್ಯಾಯಾಧೀಶರ ಕಾರ್ಯಕ್ರಮದಲ್ಲಿ ಇದ್ದಾಗ ಹಾಗೆ ಹೇಳಿದ್ರೆ ಹೇಗೆ. ತಲೆಯಲ್ಲಿ ಏನಾದ್ರು ಇದ್ದರೆ ಟ್ಯಾಕ್ಸ್ ಹಣವನ್ನು ಮಕ್ಕಳಿಗಾಗಿ ಖರ್ಚು ಮಾಡ್ತಿದ್ದೇವೆ. ಅದನ್ನ ಮಾಡಿ ಎಂದರು.

ನನಗೆ ಕನ್ನಡ ಬರಲ್ಲ ಅಂದರೆ ನೀವು ಹೇಳಿಕೊಟ್ರೆ ನಾನೇನು ಉದ್ದಾರ ಆಗಲ್ಲ. ನನ್ ರಕ್ತದಲ್ಲಿ ಕನ್ನಡ ಇದೆ. ನಾವು ಚಿಕ್ಕವರು ಇದ್ದಾಗ ನಮಗೆ ಹೇಳಿ ಕೊಟ್ಟಿದ್ದೇ ಇಷ್ಟು. ನಾನು ನಿಮಗೆ ಎಕ್ಸಾಂ ಮಾಡ್ತೀನಿ. 1 ರಾಂಕ್ ನಿಂದ 30 ರಾಂಕ್ ಬರ್ತಿರಾ. 30 ರಾಂಕ್ ಇರೋನು ಕೆಟ್ಟೋನು ಅಂತೀರಾ‌. ಇದೆಲ್ಲ ಬಿಟ್ಟು ಬಿಡಬೇಕು. ಇದೆಲ್ಲ ಸಾಕು ಅಂತ ಮಾಧ್ಯಮಗಳ ಮೇಲೆ ಕಿಡಿಕಾರಿದರು.

 

TAGGED:educationmadhu bangarappaTrollಟ್ರೋಲ್ಮಧು ಬಂಗಾರಪ್ಪಶಿಕ್ಷಣ ಸಚಿವ
Share This Article
Facebook Whatsapp Whatsapp Telegram

Cinema news

Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories
Nora Fatehis Special Song in Jailer 2
ತಲೈವ ಜೊತೆ ಸೊಂಟ ಬಳುಕಿಸೋಕೆ ನೋರಾ ಫತೇಹಿ ರೆಡಿ
Latest South cinema Top Stories
KGF Co Director Kirtan Nadagouda
KGF ಸಹ-ನಿರ್ದೇಶಕ ಕೀರ್ತನ್ ನಾಡಗೌಡರ 4 ವರ್ಷದ ಮಗು ಲಿಫ್ಟ್‌ ಅಪಘಾತದಲ್ಲಿ ಸಾವು
Cinema Latest Sandalwood Top Stories
ravichandran bigg boss
ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ – ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌
Cinema Latest Top Stories TV Shows

You Might Also Like

Mahesh Shetty Thimarodi 1
Dakshina Kannada

ಮಾನ್ವಿಗೆ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು

Public TV
By Public TV
4 minutes ago
pub party
Bengaluru City

ಪಬ್‌ನಲ್ಲಿ ಯುವತಿಯ ಮೊಬೈಲ್ ನಂಬರ್ ಕೇಳಿ ಕಿರುಕುಳ – ಕನ್ನಡ ಸಂಘಟನೆ ಮುಖಂಡನ ವಿರುದ್ಧ FIR

Public TV
By Public TV
28 minutes ago
Fogg weather
Latest

16 ರಾಜ್ಯಗಳಿಗೆ ದಟ್ಟ ಮಂಜು –  ಉತ್ತರಖಂಡ, ಮಧ್ಯಪ್ರದೇಶಕ್ಕೆ ಶೀತ ಗಾಳಿ ಅಲರ್ಟ್ ನೀಡಿದ IMD  

Public TV
By Public TV
1 hour ago
Priyanka Gandhi Meets Nitin Gadkari To Pitch Kerala Road Projects
Latest

ರಾಹುಲ್‌ ಕೆಲ್ಸ ಮಾಡಿ ನಿಮ್ಮ ಕೆಲ್ಸ ಮಾಡಿಲ್ಲ ಅಂದ್ರೆ ದೂರುತ್ತೀರಿ ಅಲ್ವಾ – ಪ್ರಿಯಾಂಕಾ ಕಾಲೆಳೆದ ಗಡ್ಕರಿ

Public TV
By Public TV
1 hour ago
halo block collapse bengaluru
Bengaluru City

ಬೆಂಗಳೂರು| ನಿರ್ಮಾಣ ಹಂತದ ಕಟ್ಟಡದಿಂದ ಹಾಲೋ ಬ್ಲಾಕ್‌ ಬಿದ್ದು 4ರ ಮಗು ಸಾವು

Public TV
By Public TV
1 hour ago
R Ashok
Belgaum

ಗೃಹಲಕ್ಷ್ಮಿಯ 5 ಸಾವಿರ ಕೋಟಿ ಫಟಾಫಟ್ ಲೂಟಿ ಹೊಡೆದರು: ಆರ್.ಅಶೋಕ್ ಟೀಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?