Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ-738 ಡಿಸ್ಚಾರ್ಜ್

    622 ಪಾಸಿಟಿವ್, 3 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ – 428 ಮಂದಿಗೆ ಲಸಿಕೆ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ನಮ್ಮ ಕುಡ್ಲ ಟಾಕೀಸ್ ನಲ್ಲಿ “ಪೆಪ್ಪೆರೆರೆ ಪೆರೆರೆರೆ” ತುಳುಚಿತ್ರ ಬಿಡುಗಡೆ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಧರ್ಮಸ್ಥಳದ ಪಾದಯಾತ್ರಿಗಳಿಗೆ ಟಿಟಿ ವಾಹನ ಡಿಕ್ಕಿ- 12 ಜನರಿಗೆ ಗಾಯ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ಫಾಸ್ಟ್ ಟ್ಯಾಗ್ ಕಿರಿಕ್ – ಟೋಲ್ ಸಿಬ್ಬಂದಿ, ಚಾಲಕನ ನಡುವೆ ಕಲಹ

    ಫಾಸ್ಟ್ ಟ್ಯಾಗ್ ಕಿರಿಕ್ – ಟೋಲ್ ಸಿಬ್ಬಂದಿ, ಚಾಲಕನ ನಡುವೆ ಕಲಹ

    ಪವಾಡ ಬಸಪ್ಪನ ಆಶೀರ್ವಾದ ಪಡೆದ ಡಿಂಪಲ್ ಕ್ವೀನ್ ರಚಿತಾ

    ವೀಡಿಯೋಗಾಗಿ 15 ಕೋಟಿ ವೆಚ್ಚ, ಇದು ಹನಿಟ್ರ್ಯಾಪ್: ಬಾಲಚಂದ್ರ ಜಾರಕಿಹೊಳಿ

    ಯಾವ ಕಾರಣಕ್ಕೆ ಕೇಸ್ ಹಿಂಪಡೆದಿದ್ದಾರೆಂದು ಗೊತ್ತಿಲ್ಲ : ಹೆಚ್‍ಡಿಕೆ

    ಯಾವ ಕಾರಣಕ್ಕೆ ಕೇಸ್ ಹಿಂಪಡೆದಿದ್ದಾರೆಂದು ಗೊತ್ತಿಲ್ಲ : ಹೆಚ್‍ಡಿಕೆ

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ಲಾರಿ ಡಿಕ್ಕಿ ಹೊಡೆದು ಹೋರಿ ಸಾವು – ಮಾನವೀಯತೆ ಮೆರೆದ ರೇಣುಕಾಚಾರ್ಯ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಬೆಂಗಳೂರು ಹೊರತು ಪಡಿಸಿ ಫೆ.22 ರಿಂದ ರಾಜ್ಯಾದ್ಯಂತ 6 ರಿಂದ 8ನೇ ತರಗತಿ ಆರಂಭ

Public Tv by Public Tv
3 weeks ago
Reading Time: 1min read
ಬೆಂಗಳೂರು ಹೊರತು ಪಡಿಸಿ ಫೆ.22 ರಿಂದ ರಾಜ್ಯಾದ್ಯಂತ 6 ರಿಂದ 8ನೇ ತರಗತಿ ಆರಂಭ

– ಬೆಂಗಳೂರು, ಕೇರಳ ಗಡಿಯಲ್ಲಿ 8ನೇ ತರಗತಿ ಮಾತ್ರ ಓಪನ್
– ತರಗತಿಯಲ್ಲಿ ಹಾಜರಾತಿ ಕಡ್ಡಾಯವಲ್ಲ

ಬೆಂಗಳೂರು: ಬೆಂಗಳೂರು, ಕೇರಳ ಗಡಿಯಲ್ಲಿರುವ ಶಾಲೆಗಳನ್ನು ಹೊರತುಪಡಿಸಿ ಹೊರತುಪಡಿಸಿ ಫೆ.22 ರಿಂದ ರಾಜ್ಯಾದ್ಯಂತ 6 ರಿಂದ 8ನೇ ತರಗತಿಗಳು ತೆರೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಶಾಲೆ ಆರಂಭದ ಬಗ್ಗೆ ಇಂದು ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, 6 ರಿಂದ 8ನೇ ತರಗತಿ ವಿದ್ಯಾಗಮ ಬದಲು ಪೂರ್ಣ ಪ್ರಮಾಣದ ಶಾಲೆಗಳನ್ನು ತೆರೆಯುತ್ತೇವೆ. ಶಾಲಾ ಪ್ರಾರಂಭದ ಬಗ್ಗೆ 5ನೇ ಸಭೆ ಇಂದು ನಡೆದಿದೆ. ಬೆಂಗಳೂರು ನಗರ ಹಾಗೂ ಕೇರಳ ಗಡಿ ಭಾಗದಲ್ಲಿ 6 ಮತ್ತು 7ನೇ ತರಗತಿಗಳು ಇರುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರು ಮತ್ತು ಕೇರಳದಲ್ಲಿ ಕೊರೊನಾ ಪ್ರಕರಣಗಳು ಜಾಸ್ತಿ ಇರುವ ಕಾರಣ ಕೇವಲ 8ನೇ ತರಗತಿ ತೆರೆಯಲು ಅನುಮತಿ ನೀಡಲಾಗಿದೆ. ಕೇರಳ ಭಾಗದಿಂದ ಬರುವ ವಿದ್ಯಾರ್ಥಿಗಳು ಕೊರೊನಾ ಟೆಸ್ಟ್ ರಿಪೋರ್ಟ್ ಮಾಡುವುದು ಕಡ್ಡಾಯ. ಈ ಬಾರಿಯೂ ಶಾಲೆಗಳಿಗೆ ಹಾಜರಾತಿ ಕಡ್ಡಾಯ ಅಲ್ಲ ಎಂದು ಸ್ಪಷ್ಟಪಡಿಸಿದರು.

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರಾರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಕ್ರಮವಹಿಸುತ್ತೇವೆ. ಸಾರಿಗೆ ಇಲಾಖೆಯಿಂದ ಸಹಕಾರ ಸಿಗಲಿದೆ. ವಿದ್ಯಾರ್ಥಿಗಳು ಇರೋ ಜಾಗದಲ್ಲಿ ಹೆಚ್ಚು ಟ್ರಿಪ್ ಮಾಡಲು ಮನವಿ ಮಾಡಲಾಗಿದೆ. ಎಲ್ಲಾ ಮಕ್ಕಳಿಗೂ ಕೊರೋನಾ ಟೆಸ್ಟ್ ಮಾಡಲು ಆರೋಗ್ಯ ಇಲಾಖೆ ಕ್ರಮವಹಿಸುತ್ತದೆ ಎಂದು ತಿಳಿಸಿದರು.

ಶಾಲೆಗಳಲ್ಲಿ ಕೊರೋನಾ ನಿಯಮ ಪಾಲನೆ ಆಗುವ ಸಂಬಂಧ ನಾಳೆ ಡಿಸಿಗಳ ಜೊತೆ ಸಭೆ ಮಾಡುತ್ತೇವೆ. 24 ಅಥವಾ 25 ಮತ್ತೆ ತಜ್ಞರ ಸಮಿತಿ ಜೊತೆ ಸಭೆ ಮಾಡುತ್ತೇವೆ. 1-5 ನೇ ತರಗತಿ ವಿದ್ಯಾಗಮ ಪ್ರಾರಂಭ ಮಾಡುವ ಕುರಿತಾಗಿ ಸಭೆಯಲ್ಲಿ ಅಂತಿಮ ನಿರ್ಧಾರ ಮಾಡುತ್ತೇವೆ. ಸದ್ಯಕ್ಕೆ 1-5 ನೇ ತರಗತಿಗಳ ಪ್ರಾರಂಭ ಇಲ್ಲ ಮತ್ತು ವಿದ್ಯಾಗಮವೂ ಇಲ್ಲ ಎಂದರು.

ದೆಹಲಿ 9+ ಕೇರಳ 10+ ಒರಿಸ್ಸಾ 9+ ಹರಿಯಾಣ 6+ ಮಹಾರಾಷ್ಟ್ರ 5+ ಪಂಜಾಬ್ 1+ ತರಗತಿಗಳ ಪ್ರಾರಂಭ ಆಗಿದೆ ಅಂತ ತಜ್ಞರ ತಿಳಿಸಿದ್ದಾರೆ. ಕೇರಳದಿಂದ ಸೋಂಕು ಬರ್ತಿದೆ ಅಂತ ಮಾಹಿತಿ ಬಂದಿದೆ. ಕೇರಳಾ ಸೋಂಕಿನಿಂದ 2ನೇ ಅಲೆ ಬಗ್ಗೆ ಆತಂಕ ಬಂದಿದೆ ಎಂದು ಹೇಳಿದರು.

ಜನವರಿ 1ರಿಂದ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪ್ರಾರಂಭವಾಗಿತ್ತು. ಫೆಬ್ರುವರಿ 1 ರಿಂದ 9ರಿಂದ 11ನೇ ತರಗತಿ ಪ್ರಾರಂಭ ಆಗಿತ್ತು. ನಾಲ್ಕು ತರಗತಿಗಳಲ್ಲೂ ಒಟ್ಟಾರೆ ಶೇ.70 ರಷ್ಟು ಹಾಜರಾತಿ ಇದೆ. ಯಾರಿಗೂ ತರಗತಿಗೆ ಬರುವಂತೆ ಕಡ್ಡಾಯ ಮಾಡಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ 1-8 ನೇ ತರಗತಿ ಪ್ರಾರಂಭಕ್ಕೆ ಬೇಡಿಕೆ ಬಂದಿದೆ. ಪೋಷಕರು, ಶಿಕ್ಷಣ ತಜ್ಞರು,ಎಸ್‍ಡಿಎಂಸಿ ಸದಸ್ಯರು ಕೇಳುತ್ತಿದ್ದಾರೆ. ಅಜೀಂ ಪ್ರೇಂ ಜೀ ಫೌಂಡೇಶನ್ ಒಂದು ಸರ್ವೆ ಮಾಡಿದೆ. ಶಾಲೆ ಪ್ರಾರಂಭ ಮಾಡದೇ ಮಕ್ಕಳ ಮೇಲೆ ಏನು ಪ್ರಭಾವ ಬೀರಿದೆ ಅಂತ ಸರ್ವೆಯಲ್ಲಿ ತಿಳಿದು ಬಂದಿದೆ. ಸಿಬಿಎಸ್‍ಸಿ ಕೂಡಾ ಏ.1ರಿಂದ ಶೈಕ್ಷಣಿಕ ವರ್ಷ ಪ್ರಾರಂಭ ಅಂತಾ ಘೋಷಣೆ ಮಾಡಿದೆ. ಹೀಗಾಗಿ ಉಳಿದ ತರಗತಿ ಬಗ್ಗೆ ತಜ್ಞರ ಜೊತೆ ಸಭೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Tags: BangalorePublic TVschoolsuresh kumarಪಬ್ಲಿಕ್ ಟವಿಬೆಂಗಳೂರುಶಾಲೆಸುರೇಶ್ ಕುಮಾರ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV