Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಸಂದರ್ಭದಲ್ಲಿ ತಂತ್ರಜ್ಞಾನ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ: ಸಚಿವ ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೋವಿಡ್ ಸಂದರ್ಭದಲ್ಲಿ ತಂತ್ರಜ್ಞಾನ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ: ಸಚಿವ ಸುಧಾಕರ್

Corona

ಕೋವಿಡ್ ಸಂದರ್ಭದಲ್ಲಿ ತಂತ್ರಜ್ಞಾನ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ: ಸಚಿವ ಸುಧಾಕರ್

Public TV
Last updated: January 15, 2022 6:41 pm
Public TV
Share
2 Min Read
sudhakar 1 1
SHARE

ಬೆಂಗಳೂರು: ಕೋವಿಡ್ ಸಮಯದಲ್ಲಿ ಕರ್ನಾಟಕವು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿದ್ದು, ಈವರೆಗೆ ಸುಮಾರು 2.5 ಲಕ್ಷ ಆರೋಗ್ಯ ಸಿಬ್ಬಂದಿಗೆ ತಂತ್ರಜ್ಞಾನದ ಮೂಲಕ ತರಬೇತಿ ನೀಡಲಾಗಿದೆ. ಇದು ಉಳಿದ ರಾಜ್ಯಗಳಿಗೂ ಮಾದರಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು.

ಸ್ಟೆಪ್ ಒನ್ ಸಂಸ್ಥೆಯ ಸಹಯೋಗದಲ್ಲಿ ಕೋವಿಡ್ ರೋಗಿಗಳ ಮನೆ ಐಸೋಲೇಶನ್ ಗೆ ಸಂಬಂಧಿಸಿದಂತೆ 10,000 ವೈದ್ಯ, ಆಯುಷ್ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುಧಾಕರ್ ಅವರು ಮಾತನಾಡಿದರು.

sudhakar 1 2

ಈ ವೇಳೆ ಅವರು, ಕೋವಿಡ್ ಮೊದಲ ಅಲೆಯಲ್ಲಿ ಆರೋಗ್ಯ ಸಿಬ್ಬಂದಿಗೆ ಹೊಸ ವೈರಾಣು ಕುರಿತು ತರಬೇತಿ ನೀಡಬೇಕಿತ್ತು. ಆದರೆ ಲಾಕ್‍ಡೌನ್ ಮೊದಲಾದ ಕಾರಣಗಳಿಂದಾಗಿ ತರಬೇತಿ ನೀಡಲು ಸಾಧ್ಯವಾಗಲಿಲ್ಲ. ಆ ಸಂದರ್ಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಸ್ಥೆಗಳ ನೆರವಿನಲ್ಲಿ ತಂತ್ರಜ್ಞಾನ ಬಳಸಿ 2.5 ಲಕ್ಷ ಸಿಬ್ಬಂದಿಗೆ ತರಬೇತಿ ನೀಡಲಾಯಿತು. ಈ ಬಗೆಯ ಪರಿಣಾಮಕಾರಿ ತಂತ್ರಜ್ಞಾನ ಬಳಕೆಯನ್ನು ಕೇಂದ್ರ ಸರ್ಕಾರ ಕೂಡ ಗುರುತಿಸಿದೆ ಎಂದು ಪ್ರಶಂಸಿಸಿದರು. ಇದನ್ನೂ ಓದಿ: ವಸತಿ ಶಾಲೆಯ 16 ಮಕ್ಕಳಿಗೆ ವಕ್ಕರಿಸಿದ ಕೊರೊನಾ

sudhakar 6
5 ಟಿ ಕ್ರಮವನ್ನು ಕೂಡ ಯಶಸ್ವಿಯಾಗಿ ಜಾರಿ ಮಾಡಲಾಗಿದೆ. ಮೂರನೇ ಅಲೆಯಲ್ಲಿ 2-3 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗುತ್ತಿದ್ದರೂ ತೀವ್ರತೆ ಕಡಿಮೆ ಇದೆ. 93% ರೋಗಿಗಳು ಮನೆ ಐಸೋಲೇಶನ್ ನಲ್ಲೇ ಇದ್ದಾರೆ. 5-6% ಜನರು ಆಸ್ಪತ್ರೆ ಹಾಗೂ 1% ಜನರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ ಎಂದರು.

ಸ್ಟೆಪ್ ಒನ್ ಸಂಸ್ಥೆಯು ಕೋವಿಡ್ ಹೋರಾಟದಲ್ಲಿ ಸರ್ಕಾರದೊಂದಿಗೆ ಭಾಗಿಯಾಗಿ ಸಾವಿರಾರು ವೈದ್ಯರೊಂದಿಗೆ ಕೆಲಸ ಮಾಡಿ ಮನೆ ಐಸೋಲೇಶನ್ ಕ್ರಮ ಯಶಸ್ವಿಯಾಗಲು ನೆರವಾಗಿದೆ. ಇದರಿಂದಾಗಿ ರಾಜ್ಯ, ದೇಶದಲ್ಲೇ ಮಾದರಿಯಾಗಿದೆ. ನೀತಿ ಆಯೋಗ ಕೂಡ ಹೋಮ್ ಐಸೋಲೇಶನ್ ಹಾಗೂ ಇದಕ್ಕೆ ಸಂಬಂಧಿಸಿದ ತಾಂತ್ರಿಕ ನೆರವುಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದೆ. ಎಲ್ಲ ವೈದ್ಯ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ವೈದ್ಯರು ಹಾಗೂ ವೈದ್ಯಕೀಯ ಕಾಲೇಜುಗಳ ಪ್ರಾಧ್ಯಾಪಕರ ಸಹಯೋಗದಿಂದಾಗಿ ಮನೆ ಐಸೋಲೇಶನ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಸಾಧ್ಯವಾಗಿದೆ ಎಂದು ವಿವರಿಸಿದರು.

sudhakar

10 ಸಾವಿರ ಸಿಬ್ಬಂದಿ ನಿಯೋಜನೆ!
ಹೋಮ್ ಐಸೋಲೇಶನ್ ನಲ್ಲಿರುವವರ ಆರೋಗ್ಯ ಮೇಲೆ ಹೆಚ್ಚು ನಿಗಾ ಇರಿಸಲಾಗಿದೆ. ಇದಕ್ಕಾಗಿ ಸುಮಾರು 10 ಸಾವಿರ ವೈದ್ಯ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಇನ್ನೂ 10 ಸಾವಿರ ಸಿಬ್ಬಂದಿಯನ್ನು ನಿಯೋಜಿಸುವ ಉದ್ದೇಶವಿದೆ. 500 ತಜ್ಞ ವೈದ್ಯರು ಈ ವ್ಯವಸ್ಥೆಗೆ ಬೆಂಬಲ ನೀಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ರೋಗಿಗಳಿಗೆ 1.33 ಕೋಟಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಲಾಗಿತ್ತು. 42.57 ಲಕ್ಷ ವೈದ್ಯರ ಕನ್ಸಲ್ಟೇಶನ್ ಮಾಡಲಾಗಿತ್ತು. 36 ಸಾವಿರ ರೋಗಿಗಳಿಗೆ ಮಾನಸಿಕ ಆರೋಗ್ಯ ಕೌನ್ಸಿಲಿಂಗ್ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದೇ ರೆಸಾರ್ಟ್ ನಲ್ಲಿ 30ಕ್ಕೂ ಹೆಚ್ಚು ಕೋವಿಡ್ ಪ್ರಕರಣ ದೃಢ – ರೆಸಾರ್ಟ್ ಮುಚ್ಚದೆ ಎಂದಿನಂತೆ ಕಾರ್ಯ

ಅನೇಕ ರೋಗಿಗಳು ಅಗತ್ಯವಿಲ್ಲದಿದ್ದರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದನ್ನು ತಪ್ಪಿಸಿ ಅಗತ್ಯವಿರುವವರಿಗೆ ಹಾಸಿಗೆ ಒದಗಿಸಲು ವೈದ್ಯರ ಸಲಹೆ, ಮಾರ್ಗದರ್ಶನ ಅಗತ್ಯ. ದೂರವಾಣಿ ಕರೆ ಮಾಡಿ ಮಾರ್ಗದರ್ಶನ ನೀಡುವುದರಿಂದ ಅನೇಕರ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದರು.

TAGGED:BangaloreCoviddr. k sudhakarHome IsolationRajiv Gandhi Universityಕೋವಿಡ್ಡಾ ಕೆ ಸುಧಾಕರ್ಬೆಂಗಳೂರುರಾಜೀವ್ ಗಾಂಧಿ ವಿಶ್ವವಿದ್ಯಾಲಯಹೋಮ್ ಐಸೋಲೇಶನ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
51 minutes ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
1 hour ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
1 hour ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
2 hours ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?