Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂಟು ಬಾರಿ ಬಿಜೆಪಿ ಶಾಸಕ ಸತೀಶ್ ಮಹಾನಾ ಈಗ ಯುಪಿ ಸ್ಪೀಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಎಂಟು ಬಾರಿ ಬಿಜೆಪಿ ಶಾಸಕ ಸತೀಶ್ ಮಹಾನಾ ಈಗ ಯುಪಿ ಸ್ಪೀಕರ್

Latest

ಎಂಟು ಬಾರಿ ಬಿಜೆಪಿ ಶಾಸಕ ಸತೀಶ್ ಮಹಾನಾ ಈಗ ಯುಪಿ ಸ್ಪೀಕರ್

Public TV
Last updated: March 29, 2022 6:11 pm
Public TV
Share
2 Min Read
up speaker mahana
SHARE

ಲಕ್ನೋ: ಎಂಟು ಬಾರಿ ಬಿಜೆಪಿ ಶಾಸಕರಾಗಿದ್ದ ಸತೀಶ್ ಮಹಾನಾ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರ ಆಯ್ಕೆಯನ್ನು ಶ್ಲಾಘಿಸಿದರು. ಸದನದ ಕಾರ್ಯಚಟುವಟಿಕೆಗೆ ಸಕಾರಾತ್ಮಕವಾಗಿ ಕೊಡುಗೆ ನೀಡುವುದಾಗಿ ಭರವಸೆ ನೀಡಿದರು.

YOGI

ಮಹಾನಾ ಅವರನ್ನು ಸಭಾಧ್ಯಕ್ಷರ ಪೀಠಕ್ಕೆ ಕರೆದೊಯ್ದ ನಂತರ ವಿಧಾನಸಭೆಯಲ್ಲಿ ಮಾತನಾಡಿದ ಆದಿತ್ಯನಾಥ್, ಪ್ರಜಾಪ್ರಭುತ್ವದ ಎರಡು ಚಕ್ರಗಳು (ಆಡಳಿತ ಮತ್ತು ವಿರೋಧ) ಒಂದೇ ದಿಕ್ಕಿನಲ್ಲಿ ಚಲಿಸುತ್ತಿರುವುದು ರಾಜ್ಯಕ್ಕೆ ಉತ್ತಮ ಸಂಕೇತವಾಗಿದೆ ಎಂದು ಹೇಳಿದರು.

ಚುನಾವಣೆ ಮುಗಿದಿದ್ದು, ಉತ್ತರ ಪ್ರದೇಶದ ಪ್ರಗತಿಗೆ ಶ್ರಮಿಸುವುದು ಅವರ ನಮ್ಮೆಲ್ಲರ ಕರ್ತವ್ಯ ಎಂದು ಅವರು ಸದನದ ಸದಸ್ಯರಿಗೆ ಮನವಿ ಮಾಡಿದರು. ಇದನ್ನೂ ಓದಿ: 5.21 ಲಕ್ಷ ಮನೆ ಉದ್ಘಾಟನೆ, ಬಡವರ ಸಬಲೀಕರಣಕ್ಕಾಗಿ ಬಿಜೆಪಿ ಕೆಲಸ: ಮೋದಿ

ನಂತರ ಮಾತನಾಡಿದ ಯಾದವ್, ಸಭಾಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ಮೂಲಕ ಸದನದಲ್ಲಿ ಆರೋಗ್ಯಕರ ಸಂಪ್ರದಾಯದ ಆರಂಭ ಎಂದು ಶ್ಲಾಘಿಸಿದರು. ಸಭಾಪತಿಯಾಗಿ ತಟಸ್ಥತೆಯಿಂದ ವರ್ತಿಸಿ ಪ್ರತಿಪಕ್ಷಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮಹಾನಾ ಅವರಿಗೆ ಒತ್ತಾಯಿಸಿದರು. ನೀವು ಮೂಲ ಬಿಜೆಪಿಯಿಂದ ಬಂದವರೂ ಈಗ ನೀವು ಎಡ ವಿರೋಧದ ಕಡೆಗೆ ಹೆಚ್ಚು ಗಮನಹರಿಸಬೇಕು. ಹೌಸ್‍ನ ರೆಫರಿಯಾಗಿರುವ ನೀವು ಬಿಜೆಪಿಯವರ ಆಟದ ಭಾಗವಾಗಬಾರದು. ಪ್ರತಿಪಕ್ಷಗಳ ಹಕ್ಕುಗಳನ್ನು ಕಾಪಾಡುವುದು ಮತ್ತು ಸರ್ಕಾರ ಸರ್ವಾಧಿಕಾರಿಯಾಗುವುದನ್ನು ತಡೆಯುವುದು ನಿಮ್ಮ ಕರ್ತವ್ಯ ಎಂದು ಯಾದವ್ ಹೇಳಿದರು.

akilesh yadava

ಹಂಗಾಮಿ ಸ್ಪೀಕರ್ ರಮಾಪತಿ ಶಾಸ್ತ್ರಿ ಅವರು, ಇಂದು ಮಹಾನಾ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಮಾರ್ಚ್ 29 ರಂದು ಸ್ಪೀಕರ್ ಆಯ್ಕೆಗೆ ದಿನಾಂಕ ನಿಗದಿಪಡಿಸಿದ್ದರು.

ಮಹಾನಾ ಅವರ ನಾಮನಿರ್ದೇಶನವನ್ನು ಆದಿತ್ಯನಾಥ್ ಪ್ರಸ್ತಾಪಿಸಿದರು. ಹಿರಿಯ ಸಚಿವ ಸುರೇಶ್ ಖನ್ನಾ ಅವರು ಅನುಮೋದಿಸಿದರು. ಸಮಾಜವಾದಿ ಪಕ್ಷದ (ಎಸ್‍ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಮಹಾನಾ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಅವರ ಪಕ್ಷದ ಅವಧೇಶ್ ಪ್ರಸಾದ್ ಕೂಡಾ ಇದಕ್ಕೆ ಬೆಂಬಲಿಸಿದ್ದರು.

web bjp logo 1538503012658

ಮಹಾನಾ ಅವರು ಕಾನ್ಪುರ ಜಿಲ್ಲೆಯ ಮಹಾರಾಜಪುರ ಕ್ಷೇತ್ರದಿಂದ ಎಂಟನೇ ಬಾರಿಗೆ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 14, 1960 ರಂದು ಕಾನ್ಪುರದಲ್ಲಿ ಜನಿಸಿದ ಅವರು 1991 ರಲ್ಲಿ ಮೊದಲ ಬಾರಿಗೆ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾದರು. ಬಿಎಸ್‍ಪಿ-ಬಿಜೆಪಿ ಮೈತ್ರಿಕೂಟದ ಮಾಯಾವತಿ ನೇತೃತ್ವದ ಸರ್ಕಾರದಲ್ಲಿ ನಗರಾಭಿವೃದ್ಧಿ ಖಾತೆ ರಾಜ್ಯ ಸಚಿವರಾಗಿದ್ದಲ್ಲದೆ, ಕಲ್ಯಾಣ್ ಸಿಂಗ್, ರಾಮ್ ಪ್ರಕಾಶ್ ಗುಪ್ತಾ ಮತ್ತು ರಾಜನಾಥ್ ಸಿಂಗ್ ನೇತೃತ್ವದ ಸರ್ಕಾರಗಳಲ್ಲಿ ಸಚಿವರೂ ಆಗಿದ್ದಾರೆ. ಇದನ್ನೂ ಓದಿ: ಪರವಾನಿಗೆ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ ಸುಪ್ರೀಂ ನೋಟಿಸ್‌

samajwadi party

ಮಹಾನಾ ಹಿಂದಿನ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಕೈಗಾರಿಕಾ ಅಭಿವೃದ್ಧಿ ಸಚಿವರಾಗಿದ್ದರು. ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 273 ಸ್ಥಾನಗಳನ್ನು ಗಳಿಸಿತ್ತು. ಎಸ್‍ಪಿ ನೇತೃತ್ವದ ಮೈತ್ರಿಕೂಟ 125 ಸ್ಥಾನಗಳನ್ನು ಗಳಿಸಿತ್ತು. ಕಾಂಗ್ರೆಸ್ ಮತ್ತು ಜನಸತ್ತಾದಳ ಲೋಕತಾಂತ್ರಿಕ್ ತಲಾ ಎರಡು ಸ್ಥಾನಗಳನ್ನು ಪಡೆದರೆ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷವು ಒಂದು ಸ್ಥಾನವನ್ನು ಪಡೆದುಕೊಂಡಿದೆ.

TAGGED:lucknowSamajwadi PartySatish MahanaspeakerUP Assemblyಯುಪಿ ವಿಧಾನ ಸಭೆಲಕ್ನೋಸತೀಶ್ ಮಹಾನಾಸಮಾಜವಾದಿ ಪಕ್ಷಸ್ಪೀಕರ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
11 seconds ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
30 minutes ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
32 minutes ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
59 minutes ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
1 hour ago
hassan couple suicide
Crime

ಬದುಕು ಕೊಟ್ಟ ಅಪ್ಪ-ಅಮ್ಮನ ಬಗ್ಗೆ ನಿರ್ಲಕ್ಷ್ಯ; ತುತ್ತು ಊಟಕ್ಕೂ ಪರದಾಡಿ ವೃದ್ಧ ದಂಪತಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?