Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ಕಡಿತ – ಬೆಸ್ಕಾಂನಿಂದ ಮಾಹಿತಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ಕಡಿತ – ಬೆಸ್ಕಾಂನಿಂದ ಮಾಹಿತಿ

Public TV
Last updated: October 12, 2021 9:49 am
Public TV
Share
5 Min Read
Electricity
SHARE

ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಂಗಳವಾರ( ಅಕ್ಟೋಬರ್ 12) ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದೆ.

ರಾಜ್ಯಕ್ಕೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಮತ್ತು ಒಡಿಶಾದ ಮಹಾನದಿ ಕೋಲ್‍ಫೀಲ್ಡ್ಸ್ ಲಿಮಿಟೆಡ್‍ನ ಗಣಿಗಳಿಂದ ಕರ್ನಾಟಕ ಕಲ್ಲಿದ್ದಲು ಹಂಚಿಕೆಯನ್ನು ಪಡೆದಿದ್ದು, ಕಾಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

BOMMAI

ಬೆಂಗಳೂರಿನಲ್ಲಿ ವಿದ್ಯುತ್ ಸ್ಥಗಿತಗೊಳಿಸುವ ಪ್ರದೇಶಗಳು:
ಜೆಪಿ ನಗರ 3 ನೇ ಹಂತ ಮತ್ತು ಜಯನಗರ ವಿಭಾಗದ ಬಿಜಿ ರಸ್ತೆ, ರಾಘವೇಂದ್ರ ಅಪಾರ್ಟ್‍ಮೆಂಟ್ ಮತ್ತು ಕೋರಮಂಗಲದ ಮುನ್ನೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ 1.30 ರಿಂದ 4 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಅದೇ ರೀತಿ, ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಬಿಕೆ ವೃತ್ತ, ಸುರಭಿ ನಗರ, ಹೊಸ ರಸ್ತೆ, ಕೋನಪ್ಪನ ಅಗ್ರಹಾರ ಮತ್ತು ಕ್ಲಬ್ ರಸ್ತೆ ವೃತ್ತ ಸೇರಿದಂತೆ ಎಚ್‍ಎಸ್‍ಆರ್ ಲೇಔಟ್ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಮತ್ತು ಜಯನಗರ ವಿಭಾಗದ ಆರ್‍ಬಿಐ ಲೇಔಟ್, ಎಸ್‍ಬಿಎಂ ಕಾಲೋನಿ, ಹರಿ ನಗರ, ಈಶ್ವರ ಲೇಔಟ್ ಮತ್ತು ಶಿವಶಕ್ತಿ ನಗರಗಳಂತಹ ಪ್ರದೇಶಗಳು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ದೀರ್ಘಾವಧಿಯ ವಿದ್ಯುತ್ ಕಡಿತವನ್ನು ಎದುರಿಸಬೇಕಾಗುತ್ತದೆ. ಇದನ್ನೂ ಓದಿ:  ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ

ಬೆಸ್ಕಾಂ ಗ್ರಾಹಕರ ಗಮನಕ್ಕೆ,

ದಿನಾಂಕ 12.10.2021 ರಂದು ದಕ್ಷಿಣ ವೃತ್ತದ ಜಯನಗರ, ಕೋರಮಂಗಲ ಹಾಗೂ ಹೆಚ್.ಎಸ್.ಆರ್ ಲೇಔಟ್ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/N3cNDnELEt

— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021

ಪಶ್ಚಿಮ ವಲಯಗಳಾದ ರಾಜಾಜಿನಗರ ವಿಭಾಗದ ಗೋವಿಂದರಾಜ್ ನಗರ, ಕೋಳಿಮನೆ ರಸ್ತೆ, ಸುಬಣ್ಣ ಗಾರ್ಡನ್, ಜಿಕೆಡಬ್ಲ್ಯೂ ಲೇಔಟ್, ವಿನಾಯಕ ಲೇಔಟ್, ಅನುಭವ ನಗರ, ಮಾರುತಿ ನಗರ, ಮತ್ತು ಗಂಗೊಂಡನ ಹಳ್ಳಿಯಲ್ಲಿ ಬೆಳಗ್ಗೆ 10.30 ರಿಂದ ಸಂಜೆ 5.30 ರವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಮತ್ತು ಆರ್.ಆರ್.ನಗರ ವಿಭಾಗದ ಎಚ್.ಬಿ.ಸಮಾಜ ರಸ್ತೆ ಮತ್ತು ರಂಗನಾಥ ಕಾಲೋನಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 6ರ ನಡುವೆ ವಿದ್ಯುತ್ ವ್ಯತ್ಯಯವಾಗಲಿದೆ. ಅದೇ ರೀತಿ, ಸಿರ್ಸಿ ವೃತ್ತದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮತ್ತು ದ್ವಾರಕನಗರದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿದ್ಯುತ್ ಕಡಿತವಾಗಲಿದೆ. ಕೆಂಗೇರಿ ವಿಭಾಗದ ಭೂಮಿಕಾ ಲೇಔಟ್, ಪತಂಗಿರಿ ಮತ್ತು ಕೃಷ್ಣಾ ಗಾರ್ಡನ್ ಕೂಡ ಮಂಗಳವಾರ ಬೆಳಗ್ಗೆ 9 ರಿಂದ ಸಂಜೆ 5ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇದನ್ನೂ ಓದಿ: ಕೆರೆ ನೋಡಲು ಬಂದವರಿಗೆ ಕೊರೊನಾ ವ್ಯಾಕ್ಸಿನ್

ಬೆಸ್ಕಾಂ ಗ್ರಾಹಕರ ಗಮನಕ್ಕೆ,

ದಿನಾಂಕ 12.10.2021 ರಂದು ಪಶ್ಚಿಮ ವೃತ್ತದ ರಾಜಾಜಿನಗರ, ಆರ್.ಆರ್ ನಗರ, ಕೆಂಗೇರಿ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. (1/2) pic.twitter.com/D50yX7Z3c4

— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021

ಪೂರ್ವ ವಲಯಗಳಾದ ಇಂದಿರಾನಗರ ವಿಭಾಗದ ಹೊಯ್ಸಳ ನಗರ, 11 ನೇ ಕ್ರಾಸ್ ಮತ್ತು ಮೀನಾಕ್ಷಿ ದೇವಸ್ಥಾನ ರಸ್ತೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತ ಇರುತ್ತದೆ. ಶಿವಾಜಿನಗರ ವಿಭಾಗದ ರಾಯಲ್ ಎನ್ಕ್ಲೇವ್ ಮತ್ತು ಪೊನಪ್ಪ ಲೇಔಟ್‍ನಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅದೇ ರೀತಿ, ಭಾರತ್ ನಗರ ಮತ್ತು ಫಾತಿಮಾ ಲೇಔಟ್‍ನಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಮತ್ತು ದೂಪನಹಳ್ಳಿಯ ಕೆಲವು ಭಾಗಗಳಲ್ಲಿ ಮಧ್ಯಾಹ್ನ 2 ರಿಂದ 5 ರವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ. ಅಲ್ಲದೇ ವಿಧಾನಸೌಧ ವಿಭಾಗದ ರಾಜಭವನ ಮತ್ತು ಮಾಗಡಿ ಮುಖ್ಯರಸ್ತೆಯಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಕನ್ನಿಂಗ್‍ಹ್ಯಾಮ್ ರಸ್ತೆ ಮತ್ತು ಮೈಸೂರು ರಸ್ತೆಯಲ್ಲಿ ಮಧ್ಯಾಹ್ನ 2.30 ರಿಂದ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ: ತಾಯಿಯಾಗಿರುವ ವಿಚಾರ 2 ವರ್ಷಗಳ ನಂತ್ರ ಬಹಿರಂಗ ಪಡಿಸಿದ ಶ್ರಿಯಾ ಶರಣ್

ಬೆಸ್ಕಾಂ ಗ್ರಾಹಕರ ಗಮನಕ್ಕೆ,

ದಿನಾಂಕ 12.10.2021 ರಂದು ಪೂರ್ವ ವೃತ್ತದ ಇಂದಿರಾನಗರ್, ವೈಟ್ ಫೀಲ್ಡ್, ಶಿವಾಜಿನಗರ ಹಾಗೂ ವಿಧಾನಸೌಧ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/cpDFAPtavu

— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021

ಇನ್ನೂ ಉತ್ತರ ವಲಯಗಳಾದ ಹೆಬ್ಬಾಳ ವಿಭಾಗದ ಕೋಗಿಲು ಲೇಔಟ್, ಅಗ್ರಹಾರ ಮತ್ತು ತಿರುಮೇನಹಳ್ಳಿ ಗ್ರಾಮದ ನಿವಾಸಿಗಳು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ಕಡಿತದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಇದೇ ರೀತಿಯ ಅಡೆತಡೆಗಳನ್ನು ಬಾಗಲೂರು ಕ್ರಾಸ್‍ನಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಮತ್ತು ಎಂಎಲ್‍ಎ ಲೇಔಟ್ ಅನ್ನು ಬೆಳಗ್ಗೆ 11 ರಿಂದ ಸಂಜೆ 5 ರವರೆಗೆ ವಿದ್ಯುತ್ ಸ್ಥಗಿತಗೊಳಿಸಲು ಸಮಯ ನಿಗದಿಪಡಿಸಲಾಗಿದೆ.  ಇದನ್ನೂ ಓದಿ: ನಮ್ಗೆ ಲಸಿಕೆ ಕೊಡ್ಬೇಡಿ, ನಮ್ಮ ಮೇಲೆ ದೇವರು ಬಂದಿದ್ದಾರೆ – ಯಾದಗಿರಿಯಲ್ಲಿ ಹೈಡ್ರಾಮಾ

ಬೆಸ್ಕಾಂ ಗ್ರಾಹಕರ ಗಮನಕ್ಕೆ,

ದಿನಾಂಕ 12.10.2021 ರಂದು ಉತ್ತರ ವೃತ್ತದ ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ ಹಾಗೂ ಪೀಣ್ಯ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/gcrXjXYrsq

— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021

ಅದೇ ರೀತಿ, ಪೀಣ್ಯ ವಿಭಾಗದಲ್ಲಿ ಪೈಪ್‍ಲೈನ್ ರಸ್ತೆ, ಪ್ರಶಾಂತನಗರ ಸುತ್ತಮುತ್ತ, ಎಂಟಿಎಸ್ ಕಾಲೋನಿ, ಎಜಿಬಿಜಿ ಲೇಔಟ್, ಜಿಡಿ ನಾಯ್ಡು ಹಾಲ್ ರಸ್ತೆ ಮತ್ತು ಎಂಎಲ್ ಲೇಔಟ್ (ಮತ್ತಷ್ಟು ವಿಸ್ತರಣೆ) ಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಲ್ಲೇಶ್ವರ ವಿಭಾಗದ ಗಾಯತ್ರಿನಗರ ಮತ್ತು ಇ-ಬ್ಲಾಕ್ ರಾಜಾಜಿನಗರದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ನಡುವೆ ವಿದ್ಯುತ್ ಕಡಿತವಾಗಲಿದ್ದು, ಇದೇ ರೀತಿಯ ಸ್ಥಗಿತವನ್ನು ಎಚ್‍ಎಂಟಿ ಲೇಔಟ್‍ಗೆ ಬೆಳಗ್ಗೆ 10.30 ರಿಂದ ಸಂಜೆ 6 ರವರೆಗೆ ನಿಗದಿಪಡಿಸಲಾಗಿದೆ.

Share This Article
Facebook Whatsapp Whatsapp Telegram
Previous Article MNG CHILDREN ಬೆಂಗಳೂರಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ!
Next Article DCP ಬೆಂಗಳೂರು ಮಕ್ಕಳು ಮಂಗಳೂರಿನಲ್ಲಿ ಪತ್ತೆ ಪ್ರಕರಣ- ನಾಲ್ವರ ಟ್ರಾವೆಲ್ ಹಿಸ್ಟರಿ ಇಲ್ಲಿದೆ

Latest Cinema News

disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories
Darshan
ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Cinema Districts Latest Sandalwood Top Stories
Kothalavadi
ʻಕೊತ್ತಲವಾಡಿʼ ಕಿರಿಕ್‌ – ಸಹನಟಿ ಸ್ವರ್ಣ ವಿರುದ್ಧ ದೂರು ದಾಖಲು
Cinema Latest Sandalwood Top Stories

You Might Also Like

CRIME
Crime

ಹಾಸನ | ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆ

17 minutes ago
bengaluru rains 1
Bengaluru City

ಬೆಂಗಳೂರಲ್ಲಿ ಧಾರಾಕಾರ ಮಳೆ; ಹಲವೆಡೆ ಅವಾಂತರ – ರಸ್ತೆಗೆ ಉರುಳಿದ ಮರ, ವಿದ್ಯುತ್‌ ಕಂಬ

22 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 18-09-2025

58 minutes ago
Basanagouda Patil Yatnal
Davanagere

ಯೋಗಿ ಬರ್ತಾರೆ ಮೋದಿಗಿಂತ ದಿಟ್ಟ ನಿರ್ಧಾರ ತೆಗೆದುಕೊಳ್ತಾರೆ, ನಾನು ಜೆಸಿಬಿ ಸಹಿತ ಸಿಎಂ ಆಗಿ ಪ್ರಮಾಣ ಸ್ವೀಕರಿಸುವೆ: ಯತ್ನಾಳ್‌

9 hours ago
big bulletin 17 september 2025 part 1
Big Bulletin

ಬಿಗ್‌ ಬುಲೆಟಿನ್‌ 17 September 2025 ಭಾಗ-1

9 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?