Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ಕಡಿತ – ಬೆಸ್ಕಾಂನಿಂದ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ಕಡಿತ – ಬೆಸ್ಕಾಂನಿಂದ ಮಾಹಿತಿ

Bengaluru City

ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ಕಡಿತ – ಬೆಸ್ಕಾಂನಿಂದ ಮಾಹಿತಿ

Public TV
Last updated: October 12, 2021 9:49 am
Public TV
Share
5 Min Read
Electricity
SHARE

ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಂಗಳವಾರ( ಅಕ್ಟೋಬರ್ 12) ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದೆ.

ರಾಜ್ಯಕ್ಕೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಮತ್ತು ಒಡಿಶಾದ ಮಹಾನದಿ ಕೋಲ್‍ಫೀಲ್ಡ್ಸ್ ಲಿಮಿಟೆಡ್‍ನ ಗಣಿಗಳಿಂದ ಕರ್ನಾಟಕ ಕಲ್ಲಿದ್ದಲು ಹಂಚಿಕೆಯನ್ನು ಪಡೆದಿದ್ದು, ಕಾಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

BOMMAI

ಬೆಂಗಳೂರಿನಲ್ಲಿ ವಿದ್ಯುತ್ ಸ್ಥಗಿತಗೊಳಿಸುವ ಪ್ರದೇಶಗಳು:
ಜೆಪಿ ನಗರ 3 ನೇ ಹಂತ ಮತ್ತು ಜಯನಗರ ವಿಭಾಗದ ಬಿಜಿ ರಸ್ತೆ, ರಾಘವೇಂದ್ರ ಅಪಾರ್ಟ್‍ಮೆಂಟ್ ಮತ್ತು ಕೋರಮಂಗಲದ ಮುನ್ನೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ 1.30 ರಿಂದ 4 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಅದೇ ರೀತಿ, ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಬಿಕೆ ವೃತ್ತ, ಸುರಭಿ ನಗರ, ಹೊಸ ರಸ್ತೆ, ಕೋನಪ್ಪನ ಅಗ್ರಹಾರ ಮತ್ತು ಕ್ಲಬ್ ರಸ್ತೆ ವೃತ್ತ ಸೇರಿದಂತೆ ಎಚ್‍ಎಸ್‍ಆರ್ ಲೇಔಟ್ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಮತ್ತು ಜಯನಗರ ವಿಭಾಗದ ಆರ್‍ಬಿಐ ಲೇಔಟ್, ಎಸ್‍ಬಿಎಂ ಕಾಲೋನಿ, ಹರಿ ನಗರ, ಈಶ್ವರ ಲೇಔಟ್ ಮತ್ತು ಶಿವಶಕ್ತಿ ನಗರಗಳಂತಹ ಪ್ರದೇಶಗಳು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ದೀರ್ಘಾವಧಿಯ ವಿದ್ಯುತ್ ಕಡಿತವನ್ನು ಎದುರಿಸಬೇಕಾಗುತ್ತದೆ. ಇದನ್ನೂ ಓದಿ:  ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ

ಬೆಸ್ಕಾಂ ಗ್ರಾಹಕರ ಗಮನಕ್ಕೆ,

ದಿನಾಂಕ 12.10.2021 ರಂದು ದಕ್ಷಿಣ ವೃತ್ತದ ಜಯನಗರ, ಕೋರಮಂಗಲ ಹಾಗೂ ಹೆಚ್.ಎಸ್.ಆರ್ ಲೇಔಟ್ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/N3cNDnELEt

— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021

ಪಶ್ಚಿಮ ವಲಯಗಳಾದ ರಾಜಾಜಿನಗರ ವಿಭಾಗದ ಗೋವಿಂದರಾಜ್ ನಗರ, ಕೋಳಿಮನೆ ರಸ್ತೆ, ಸುಬಣ್ಣ ಗಾರ್ಡನ್, ಜಿಕೆಡಬ್ಲ್ಯೂ ಲೇಔಟ್, ವಿನಾಯಕ ಲೇಔಟ್, ಅನುಭವ ನಗರ, ಮಾರುತಿ ನಗರ, ಮತ್ತು ಗಂಗೊಂಡನ ಹಳ್ಳಿಯಲ್ಲಿ ಬೆಳಗ್ಗೆ 10.30 ರಿಂದ ಸಂಜೆ 5.30 ರವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಮತ್ತು ಆರ್.ಆರ್.ನಗರ ವಿಭಾಗದ ಎಚ್.ಬಿ.ಸಮಾಜ ರಸ್ತೆ ಮತ್ತು ರಂಗನಾಥ ಕಾಲೋನಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 6ರ ನಡುವೆ ವಿದ್ಯುತ್ ವ್ಯತ್ಯಯವಾಗಲಿದೆ. ಅದೇ ರೀತಿ, ಸಿರ್ಸಿ ವೃತ್ತದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮತ್ತು ದ್ವಾರಕನಗರದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿದ್ಯುತ್ ಕಡಿತವಾಗಲಿದೆ. ಕೆಂಗೇರಿ ವಿಭಾಗದ ಭೂಮಿಕಾ ಲೇಔಟ್, ಪತಂಗಿರಿ ಮತ್ತು ಕೃಷ್ಣಾ ಗಾರ್ಡನ್ ಕೂಡ ಮಂಗಳವಾರ ಬೆಳಗ್ಗೆ 9 ರಿಂದ ಸಂಜೆ 5ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇದನ್ನೂ ಓದಿ: ಕೆರೆ ನೋಡಲು ಬಂದವರಿಗೆ ಕೊರೊನಾ ವ್ಯಾಕ್ಸಿನ್

ಬೆಸ್ಕಾಂ ಗ್ರಾಹಕರ ಗಮನಕ್ಕೆ,

ದಿನಾಂಕ 12.10.2021 ರಂದು ಪಶ್ಚಿಮ ವೃತ್ತದ ರಾಜಾಜಿನಗರ, ಆರ್.ಆರ್ ನಗರ, ಕೆಂಗೇರಿ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. (1/2) pic.twitter.com/D50yX7Z3c4

— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021

ಪೂರ್ವ ವಲಯಗಳಾದ ಇಂದಿರಾನಗರ ವಿಭಾಗದ ಹೊಯ್ಸಳ ನಗರ, 11 ನೇ ಕ್ರಾಸ್ ಮತ್ತು ಮೀನಾಕ್ಷಿ ದೇವಸ್ಥಾನ ರಸ್ತೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತ ಇರುತ್ತದೆ. ಶಿವಾಜಿನಗರ ವಿಭಾಗದ ರಾಯಲ್ ಎನ್ಕ್ಲೇವ್ ಮತ್ತು ಪೊನಪ್ಪ ಲೇಔಟ್‍ನಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅದೇ ರೀತಿ, ಭಾರತ್ ನಗರ ಮತ್ತು ಫಾತಿಮಾ ಲೇಔಟ್‍ನಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಮತ್ತು ದೂಪನಹಳ್ಳಿಯ ಕೆಲವು ಭಾಗಗಳಲ್ಲಿ ಮಧ್ಯಾಹ್ನ 2 ರಿಂದ 5 ರವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ. ಅಲ್ಲದೇ ವಿಧಾನಸೌಧ ವಿಭಾಗದ ರಾಜಭವನ ಮತ್ತು ಮಾಗಡಿ ಮುಖ್ಯರಸ್ತೆಯಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಕನ್ನಿಂಗ್‍ಹ್ಯಾಮ್ ರಸ್ತೆ ಮತ್ತು ಮೈಸೂರು ರಸ್ತೆಯಲ್ಲಿ ಮಧ್ಯಾಹ್ನ 2.30 ರಿಂದ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ: ತಾಯಿಯಾಗಿರುವ ವಿಚಾರ 2 ವರ್ಷಗಳ ನಂತ್ರ ಬಹಿರಂಗ ಪಡಿಸಿದ ಶ್ರಿಯಾ ಶರಣ್

ಬೆಸ್ಕಾಂ ಗ್ರಾಹಕರ ಗಮನಕ್ಕೆ,

ದಿನಾಂಕ 12.10.2021 ರಂದು ಪೂರ್ವ ವೃತ್ತದ ಇಂದಿರಾನಗರ್, ವೈಟ್ ಫೀಲ್ಡ್, ಶಿವಾಜಿನಗರ ಹಾಗೂ ವಿಧಾನಸೌಧ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/cpDFAPtavu

— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021

ಇನ್ನೂ ಉತ್ತರ ವಲಯಗಳಾದ ಹೆಬ್ಬಾಳ ವಿಭಾಗದ ಕೋಗಿಲು ಲೇಔಟ್, ಅಗ್ರಹಾರ ಮತ್ತು ತಿರುಮೇನಹಳ್ಳಿ ಗ್ರಾಮದ ನಿವಾಸಿಗಳು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ಕಡಿತದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಇದೇ ರೀತಿಯ ಅಡೆತಡೆಗಳನ್ನು ಬಾಗಲೂರು ಕ್ರಾಸ್‍ನಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಮತ್ತು ಎಂಎಲ್‍ಎ ಲೇಔಟ್ ಅನ್ನು ಬೆಳಗ್ಗೆ 11 ರಿಂದ ಸಂಜೆ 5 ರವರೆಗೆ ವಿದ್ಯುತ್ ಸ್ಥಗಿತಗೊಳಿಸಲು ಸಮಯ ನಿಗದಿಪಡಿಸಲಾಗಿದೆ.  ಇದನ್ನೂ ಓದಿ: ನಮ್ಗೆ ಲಸಿಕೆ ಕೊಡ್ಬೇಡಿ, ನಮ್ಮ ಮೇಲೆ ದೇವರು ಬಂದಿದ್ದಾರೆ – ಯಾದಗಿರಿಯಲ್ಲಿ ಹೈಡ್ರಾಮಾ

ಬೆಸ್ಕಾಂ ಗ್ರಾಹಕರ ಗಮನಕ್ಕೆ,

ದಿನಾಂಕ 12.10.2021 ರಂದು ಉತ್ತರ ವೃತ್ತದ ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ ಹಾಗೂ ಪೀಣ್ಯ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/gcrXjXYrsq

— Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021

ಅದೇ ರೀತಿ, ಪೀಣ್ಯ ವಿಭಾಗದಲ್ಲಿ ಪೈಪ್‍ಲೈನ್ ರಸ್ತೆ, ಪ್ರಶಾಂತನಗರ ಸುತ್ತಮುತ್ತ, ಎಂಟಿಎಸ್ ಕಾಲೋನಿ, ಎಜಿಬಿಜಿ ಲೇಔಟ್, ಜಿಡಿ ನಾಯ್ಡು ಹಾಲ್ ರಸ್ತೆ ಮತ್ತು ಎಂಎಲ್ ಲೇಔಟ್ (ಮತ್ತಷ್ಟು ವಿಸ್ತರಣೆ) ಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಲ್ಲೇಶ್ವರ ವಿಭಾಗದ ಗಾಯತ್ರಿನಗರ ಮತ್ತು ಇ-ಬ್ಲಾಕ್ ರಾಜಾಜಿನಗರದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ನಡುವೆ ವಿದ್ಯುತ್ ಕಡಿತವಾಗಲಿದ್ದು, ಇದೇ ರೀತಿಯ ಸ್ಥಗಿತವನ್ನು ಎಚ್‍ಎಂಟಿ ಲೇಔಟ್‍ಗೆ ಬೆಳಗ್ಗೆ 10.30 ರಿಂದ ಸಂಜೆ 6 ರವರೆಗೆ ನಿಗದಿಪಡಿಸಲಾಗಿದೆ.

TAGGED:Basavaraja BommaibengaluruBESCOMelectricityPublic TVtweetಟ್ವೀಟ್ಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬೆಂಗಳೂರುಬೆಸ್ಕಾಂವಿದ್ಯುತ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
24 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
25 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?