Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನರ್ಹರು ಸೋತರೆ ಸಚಿವ ಸ್ಥಾನ ಇಲ್ಲ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನರ್ಹರು ಸೋತರೆ ಸಚಿವ ಸ್ಥಾನ ಇಲ್ಲ: ಈಶ್ವರಪ್ಪ

Bengaluru City

ಅನರ್ಹರು ಸೋತರೆ ಸಚಿವ ಸ್ಥಾನ ಇಲ್ಲ: ಈಶ್ವರಪ್ಪ

Public TV
Last updated: December 6, 2019 8:03 pm
Public TV
Share
2 Min Read
KS ESHWARAPPA
SHARE

– ಡಿಸಿಎಂ ಆಸೆ ಹೊಂದಿರುವ ಅನರ್ಹ ಶಾಸಕರಿಗೆ ಈಶ್ವರಪ್ಪ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ನಡೆದ 15 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಡಿ.9 ರಂದು ಪ್ರಕಟವಾಗಲಿದ್ದು, ಆ ಬಳಿಕ ರಾಜ್ಯದಲ್ಲಿರುವ ಅತಂತ್ರ ರಾಜಕಾರಣ ಪರಿಸ್ಥಿತಿ ದೂರವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಅಭಿವೃದ್ಧಿ ದೃಷ್ಟಿಯಿಂದ ಮೂರುವರೇ ವರ್ಷ ಬಿಜೆಪಿ ಸರ್ಕಾರ ಇರುತ್ತೆ. ಇದು ಜನರ ಅಭಿಪ್ರಾಯ ಕೂಡ ಆಗಿತ್ತು. ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರಲಿದೆ. ಉಪಚುನಾವಣೆಯ ನಡೆದ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

rebel congress jds resigns 4 1

ಅನರ್ಹರ ಶಾಸಕರು ರಾಜೀನಾಮೆ ಕೊಡಲಿಲ್ಲ ಎಂದಿದ್ದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿರಲಿಲ್ಲ. ಹೀಗಾಗಿ ಅವರ ಋಣ ತೀರಿಸಬೇಕಾಗಿದ್ದು, ಯಾವುದೇ ಕಾರಣಕ್ಕೂ ಅವರಿಗೆ ನಾವು ಅನ್ಯಾಯ ಮಾಡುವುದಿಲ್ಲ. ಗೆದ್ದ ಎಲ್ಲರನ್ನು ಮಂತ್ರಿ ಮಾಡುತ್ತೇವೆ. ಆದರೆ ಸೋತವರಿಗೆ ಏನು ಇಲ್ಲ. ಈಗಾಗಲೇ ಈ ಬಗ್ಗೆ ಶಾಸಕರೊಂದಿಗೆ ಮಾತನಾಡಿದ್ದು, ಎಂಎಲ್‍ಸಿ ಮಾಡಿ ಮಂತ್ರಿ ಮಾಡುತ್ತೇವೆ ಎಂದು ಹೇಳಿದ್ದೇವು. ಆದರೆ ಅವರು ಚುನಾವಣೆ ಎದುರಿಸಿ ಮಂತ್ರಿಯಾಗುತ್ತೇವೆ ಎಂದರು. ಹೀಗಾಗಿ ಗೆದ್ದರೆ ಮಾತ್ರ ಅವರನ್ನು ಮಂತ್ರಿ ಮಾಡುತ್ತೇವೆ ಎಂದರು.

ಬೆಳಗಾವಿಯ ಎಲ್ಲಾ ಅನರ್ಹರನ್ನು ಮಂತ್ರಿ ಮಾಡುತ್ತೇವೆ. ಈಗಾಗಲೇ ಲಕ್ಷ್ಮಣ್ ಸವದಿ ಅವರ ವಿಚಾರ ಸ್ಪಷ್ಟವಾಗಿದ್ದು, ಅವರು ಡಿಸಿಎಂ ಆಗಿಯೇ ಮುಂದುವರಿಯುತ್ತಾರೆ. ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್ ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

cm bsy

ಇದೇ ವೇಳೆ ಅನರ್ಹ ಶಾಸಕರನ್ನು ಡಿಸಿಎಂ ಮಾಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಆಗಲು ರಾಜಕಾರಣದಲ್ಲಿ ಯಾರಿಗೆ ಇಷ್ಟ ಇರಲ್ಲ ಹೇಳಿ? ವಯಸ್ಸಿಗೆ ಬಂದಂತವರು ಇದ್ದಕ್ಕಿದ್ದಂತೆ ಐಶ್ವರ್ಯ ರೈ ಬೇಕು ಎಂದು ಕೇಳುತ್ತಾರೆ. ಆದರೆ ಐಶ್ವರ್ಯ ರೈ ಇರುವುದು ಒಬ್ಬರೇ ತಾನೇ. ಇದರಂತೆ ಡಿಸಿಎಂ ಸ್ಥಾನಕ್ಕೆ ಹಲವರು ಅಪೇಕ್ಷೆ ಪಡುತ್ತಾರೆ, ಆದರೆ ಅವರಿಗೆ ಅವಕಾಶ ಆಗಬೇಕಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಿರುವ ಅನರ್ಹರಿಗೆ ಏನೇನು ಹುದ್ದೆ ಕೊಡುತ್ತಾರೆ ನನಗೆ ಗೊತ್ತಿಲ್ಲ. ಅದನ್ನು ಸಿಎಂ ಬಿಎಸ್‍ವೈ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಕನಸ್ಸು ಕಾಣುತ್ತಿರುವ ಗೋಕಾಕ್ ಸಾಹುಕಾರ ಹಾಗೂ ಹಳ್ಳಿ ಹಕ್ಕಿ ವಿಶ್ವನಾಥ್ ಅವರಿಗೆ ಈಶ್ವರಪ್ಪ ಅವರು ಪರೋಕ್ಷ ಟಾಂಗ್ ನೀಡಿದರು.

ಇದೇ ವೇಳೆ ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ಕೈಗೊಂಡ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಸಚಿವರು, ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ವಿಶೇಷವಾದ ಯೋಜನೆ ರೂಪಿಸಲಾಗಿದೆ. ಪ್ರತಿ ಪಂಚಾಯಿತಿಗೂ ಈಗಾಗಲೇ ಕೇಂದ್ರ ಸರ್ಕಾರದಿಂದ 20 ಲಕ್ಷ ಬಿಡುಗಡೆ ಮಾಡಿದ್ದಾರೆ. 6,021 ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಜಾರಿಗೆ ತಂದು, ಕಸ ಇಲ್ಲದೆ ರೀತಿ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು. ಅಲ್ಲದೇ ಮತ್ತೊಂದು ಯೋಜನೆ ಮೂಳಕ ಗ್ರಾಮ ಪಂಚಾಯತಿ ಕಟ್ಟಡಗಳಿಗೆ ಸೋಲಾರ್ ಅಳವಡಿಕೆ ಕಾರ್ಯಕ್ಕೆ ಒತ್ತು ನೀಡುತ್ತಿದ್ದೇವೆ ಎಂದು ವಿವರಿಸಿದರು.

Ramesh Jarkiholi

TAGGED:bengaluruby electionCM BS YeddyurappaDisqualified MLAsks eshwarappaMinister of Rural DevelopmentPublic TVಅನರ್ಹ ಶಾಸಕರುಉಪಚುನಾವಣೆಕೆಎಸ್ ಈಶ್ವರಪ್ಪಗ್ರಾಮೀಣಾಭಿವೃದ್ಧಿ ಸಚಿವಪಬ್ಲಿಕ್ ಟಿವಿಬೆಂಗಳೂರುಸಚಿವ ಸ್ಥಾನಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
35 minutes ago
K Venkatesh
Chamarajanagar

ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ – ಗಣರಾಜ್ಯೋತ್ಸವಕ್ಕೆ ನೇಮಕಾತಿ ಪತ್ರ ವಿತರಣೆ: ಕೆ.ವೆಂಕಟೇಶ್‌

Public TV
By Public TV
36 minutes ago
R Ashok
Bengaluru City

ಕೇರಳದಲ್ಲಿ ಕನ್ನಡ ಭಾಷೆಗೆ ಧಕ್ಕೆ, ಇದು ಮೊದಲೇ ಆಗಿರುವ ಮ್ಯಾಚ್‌ ಫಿಕ್ಸಿಂಗ್‌: ಆರ್‌.ಅಶೋಕ್‌

Public TV
By Public TV
2 hours ago
Gujarat Giants
Cricket

WPL 2026: ವ್ಯರ್ಥವಾದ ಫೋಬೆ ಲಿಚ್‌ಫೀಲ್ಡ್ ಏಕಾಂಗಿ ಹೋರಾಟ – ಯುಪಿ ವಿರುದ್ಧ ಗುಜರಾತ್‌ಗೆ 10 ರನ್‌ಗಳ ಜಯ

Public TV
By Public TV
2 hours ago
Namma Metro Purple Line
Bengaluru City

BMRCLನಿಂದ ಗುಡ್‌ನ್ಯೂಸ್ – ಶೀಘ್ರವೇ ಟ್ರ್ಯಾಕಿಗಿಳಿಯಲಿದೆ ಪಿಂಕ್ ಲೈನ್ ಮೆಟ್ರೋ, ನಾಳೆ ರೋಲಿಂಗ್ ಸ್ಟಾಕ್ ಟೆಸ್ಟ್ ಆರಂಭ

Public TV
By Public TV
3 hours ago
CRIME
Crime

ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌; 8 ಆರೋಪಿಗಳ ಬಂಧನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?