Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಗೈರು; ಕುಮಾರ್ ಬಂಗಾರಪ್ಪ ಹಾಜರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಗೈರು; ಕುಮಾರ್ ಬಂಗಾರಪ್ಪ ಹಾಜರು!

Districts

ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಗೈರು; ಕುಮಾರ್ ಬಂಗಾರಪ್ಪ ಹಾಜರು!

Public TV
Last updated: March 18, 2024 10:59 pm
Public TV
Share
2 Min Read
Kumar Bangarappa KS Eshwarappa
SHARE

– ಈಶ್ವರಪ್ಪ ಅಸಮಾಧಾನದ ಹಿಂದಿದ್ಯಾ ಹಿಂದೂ ಮುಖಂಡರ ಕೈವಾಡ?

ಶಿವಮೊಗ್ಗ: ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ (KS Eshwarappa) ಬಿಜೆಪಿ (BJP) ವಿರುದ್ಧ ಬಂಡಾಯ ಸಾರಿದ್ದಾರೆ. ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮೋದಿ ಅವರ ಪರಮಭಕ್ತ ಈಶ್ವರಪ್ಪ ಇದೀಗ ಮೋದಿ ಅವರ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ. ಕಾರ್ಯಕ್ರಮಕ್ಕೆ ಬರಲ್ಲ ಅಂದುಕೊಂಡಿದ್ದ ಕುಮಾರ್ ಬಂಗಾರಪ್ಪ (Kumar Bangarappa) ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಈಶ್ವರಪ್ಪ ಅವರ ಅಸಮಾಧಾನದ ಹಿಂದೆ ಹಿಂದೂ ಮುಖಂಡರ ಕಾಣದ ಕೈ ಇದೆ ಎಂಬ ಮಾತು ಕೇಳಿ ಬರುತ್ತಿದೆ.

ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹಿಂದೂ ಫೈರ್ ಬ್ರ‍್ಯಾಂಡ್ ಎಂದು ಗುರುತಿಸಿಕೊಂಡವರು. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಪರಮಭಕ್ತ. ಆದರೆ ಹಾವೇರಿ ಕ್ಷೇತ್ರದಿಂದ ತಮ್ಮ ಪುತ್ರನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಎದ್ದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಮೋದಿ ಅವರ ಪರಮಭಕ್ತ ಆಗಿರುವ ಈಶ್ವರಪ್ಪ ಅವರು ಸ್ವತಃ ಮೋದಿ ಅವರೇ ತನ್ನೂರಿಗೆ ಭೇಟಿ ನೀಡಿದರೂ ವೇದಿಕೆ ಹಂಚಿಕೊಳ್ಳದೇ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ. ಶತಾಯಗತಾಯ ಈಶ್ವರಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಲು ಕೇಂದ್ರ ನಾಯಕರು, ರಾಜ್ಯ ನಾಯಕರು ಮಾಡಿದ ಸಂಧಾನ ಸಭೆ ವಿಫಲವಾಗಿದೆ. ಮೋದಿ ಶಿವಮೊಗ್ಗಕ್ಕೆ (Shivamogga) ಆಗಮಿಸಿದ್ದರೂ ಈಶ್ವರಪ್ಪ ಅವರು ಮಠಗಳಿಗೆ ಭೇಟಿ ನೀಡಿ ಚುನಾವಣೆಗೆ ಸ್ವಾಮೀಜಿಗಳ ಬೆಂಬಲ ಕೋರಿದ್ದಾರೆ. ಈಶ್ವರಪ್ಪ ಅವರು ಎಲ್ಲಾ ಅಸಮಾಧಾನ ಮರೆತು ಮೋದಿ ಕಾರ್ಯಕ್ರಮಕ್ಕೆ ಬರುತ್ತಾರೆ ಅಂದುಕೊಂಡಿದ್ದರು. ಆದರೆ ನಾಯಕರ ನಿರೀಕ್ಷೆ ಹುಸಿಯಾಗಿದೆ. ಇದನ್ನೂ ಓದಿ: ಶಕ್ತಿ ಹೇಳಿಕೆಗೆ ಮೋದಿ ವಾಗ್ದಾಳಿ ಬೆನ್ನಲ್ಲೇ ರಾಹುಲ್‌ ಗಾಂಧಿ ಸ್ಪಷ್ಟನೆ

ಇನ್ನೂ ಸೊರಬ ಕ್ಷೇತ್ರದ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಪಕ್ಷದ ಎಲ್ಲಾ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಸೋಲಿನ ಬಳಿಕ ಸಾರ್ವಜನಿಕವಾಗಿ ಕುಮಾರ್ ಬಂಗಾರಪ್ಪ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ ಇಂದು ಮೋದಿ ಕಾರ್ಯಕ್ರಮದಲ್ಲಿ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್‌ಗೆ ಹೈಕೋರ್ಟ್ ತುರ್ತು ನೋಟಿಸ್

ಈಶ್ವರಪ್ಪ ಅವರ ಅಸಮಾಧಾನದ ಕೆಲವು ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂಬ ಮಾತು ಕೇಳಿ ಬರುತ್ತಿದೆ. ಈಶ್ವರಪ್ಪ ಇಷ್ಟೊಂದು ಹಠ ಹಿಡಿದು ಕೂತಿರುವ ಹಿಂದೆ, ಯಾರ ಮನವೊಲಿಕೆಗೂ ಬಗ್ಗದಿರುವ ಹಿಂದೆ, ಅಷ್ಟೇ ಯಾಕೆ ಸ್ವತಃ ತಮ್ಮೂರಿಗೆ ಪ್ರಧಾನಮಂತ್ರಿ ಅವರು ಭೇಟಿ ನೀಡುತ್ತಿದ್ದ ವೇಳೆಯಲ್ಲಿ ಈಶ್ವರಪ್ಪ ಎಲ್ಲಾ ಅಸಮಾಧಾನ ಬದಿಗೊತ್ತಿ ಭಾಗವಹಿಸುತ್ತಿದ್ದರು. ಆದರೆ ಮೋದಿಯ ಪರಮ ಭಕ್ತ ಆಗಿರುವ ಈಶ್ವರಪ್ಪ ತನ್ನೂರಿಗೆ ಮೋದಿಯೇ ಬಂದರೂ ತಮ್ಮ ಅಸಮಾಧಾನ ಶಮನ ಆಗಿಲ್ಲ ಅಂದರೆ ಇದರ ಹಿಂದೆ ಯಾರೋ ಇದ್ದಾರೆ. ಈಶ್ವರಪ್ಪ ಅವರು ಹೀಗಾಗಿಯೇ ಹಠ ಹಿಡಿದು ಕುಳಿತಿದ್ದಾರೆ. ಆದರೆ ಆ ಕಾಣದ ಕೈ ಆದರೂ ಯಾವುದು ಎಂಬ ಅನುಮಾನ ಎಲ್ಲರಲ್ಲೂ ಕಾಡುತ್ತಿದೆ. ಇದನ್ನೂ ಓದಿ: ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಫೈನಲ್‌ – ಬಿಜೆಪಿ 17, ಜೆಡಿಯು 16 ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತ

ಒಟ್ಟಾರೆ ಈಶ್ವರಪ್ಪ ಅವರು ರೆಬೆಲ್ ಆಗಿರುವುದು ಬಿಜೆಪಿಗೆ ತಲೆ ನೋವು ತಂದಿರುವುದು ಅಷ್ಟೇ ಅಲ್ಲದೇ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ.  ಇದನ್ನೂ ಓದಿ: ಕಳೆದ 50-60 ವರ್ಷಗಳಲ್ಲಿ ಇದೇ ಮೊದಲು – ತವರಿನಲ್ಲೇ ಬರಿದಾಗುತ್ತಿದೆ ಕಾವೇರಿಯ ಒಡಲು!

TAGGED:ks eshwarappaKumar bangarappaLok Sabha electionnarendra modishivamoggaಕುಮಾರ್ ಬಂಗಾರಪ್ಪಕೆಎಸ್ ಈಶ್ವರಪ್ಪಲೋಕಸಭಾ ಚುನಾವಣೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
7 minutes ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
34 minutes ago
TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
40 minutes ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
56 minutes ago
Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
1 hour ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?