Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಗೈರು; ಕುಮಾರ್ ಬಂಗಾರಪ್ಪ ಹಾಜರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಗೈರು; ಕುಮಾರ್ ಬಂಗಾರಪ್ಪ ಹಾಜರು!

Districts

ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಗೈರು; ಕುಮಾರ್ ಬಂಗಾರಪ್ಪ ಹಾಜರು!

Public TV
Last updated: March 18, 2024 10:59 pm
Public TV
Share
2 Min Read
Kumar Bangarappa KS Eshwarappa
SHARE

– ಈಶ್ವರಪ್ಪ ಅಸಮಾಧಾನದ ಹಿಂದಿದ್ಯಾ ಹಿಂದೂ ಮುಖಂಡರ ಕೈವಾಡ?

ಶಿವಮೊಗ್ಗ: ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ (KS Eshwarappa) ಬಿಜೆಪಿ (BJP) ವಿರುದ್ಧ ಬಂಡಾಯ ಸಾರಿದ್ದಾರೆ. ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮೋದಿ ಅವರ ಪರಮಭಕ್ತ ಈಶ್ವರಪ್ಪ ಇದೀಗ ಮೋದಿ ಅವರ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ. ಕಾರ್ಯಕ್ರಮಕ್ಕೆ ಬರಲ್ಲ ಅಂದುಕೊಂಡಿದ್ದ ಕುಮಾರ್ ಬಂಗಾರಪ್ಪ (Kumar Bangarappa) ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಈಶ್ವರಪ್ಪ ಅವರ ಅಸಮಾಧಾನದ ಹಿಂದೆ ಹಿಂದೂ ಮುಖಂಡರ ಕಾಣದ ಕೈ ಇದೆ ಎಂಬ ಮಾತು ಕೇಳಿ ಬರುತ್ತಿದೆ.

ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಹಿಂದೂ ಫೈರ್ ಬ್ರ‍್ಯಾಂಡ್ ಎಂದು ಗುರುತಿಸಿಕೊಂಡವರು. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಪರಮಭಕ್ತ. ಆದರೆ ಹಾವೇರಿ ಕ್ಷೇತ್ರದಿಂದ ತಮ್ಮ ಪುತ್ರನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಎದ್ದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಮೋದಿ ಅವರ ಪರಮಭಕ್ತ ಆಗಿರುವ ಈಶ್ವರಪ್ಪ ಅವರು ಸ್ವತಃ ಮೋದಿ ಅವರೇ ತನ್ನೂರಿಗೆ ಭೇಟಿ ನೀಡಿದರೂ ವೇದಿಕೆ ಹಂಚಿಕೊಳ್ಳದೇ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ. ಶತಾಯಗತಾಯ ಈಶ್ವರಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಲು ಕೇಂದ್ರ ನಾಯಕರು, ರಾಜ್ಯ ನಾಯಕರು ಮಾಡಿದ ಸಂಧಾನ ಸಭೆ ವಿಫಲವಾಗಿದೆ. ಮೋದಿ ಶಿವಮೊಗ್ಗಕ್ಕೆ (Shivamogga) ಆಗಮಿಸಿದ್ದರೂ ಈಶ್ವರಪ್ಪ ಅವರು ಮಠಗಳಿಗೆ ಭೇಟಿ ನೀಡಿ ಚುನಾವಣೆಗೆ ಸ್ವಾಮೀಜಿಗಳ ಬೆಂಬಲ ಕೋರಿದ್ದಾರೆ. ಈಶ್ವರಪ್ಪ ಅವರು ಎಲ್ಲಾ ಅಸಮಾಧಾನ ಮರೆತು ಮೋದಿ ಕಾರ್ಯಕ್ರಮಕ್ಕೆ ಬರುತ್ತಾರೆ ಅಂದುಕೊಂಡಿದ್ದರು. ಆದರೆ ನಾಯಕರ ನಿರೀಕ್ಷೆ ಹುಸಿಯಾಗಿದೆ. ಇದನ್ನೂ ಓದಿ: ಶಕ್ತಿ ಹೇಳಿಕೆಗೆ ಮೋದಿ ವಾಗ್ದಾಳಿ ಬೆನ್ನಲ್ಲೇ ರಾಹುಲ್‌ ಗಾಂಧಿ ಸ್ಪಷ್ಟನೆ

ಇನ್ನೂ ಸೊರಬ ಕ್ಷೇತ್ರದ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಪಕ್ಷದ ಎಲ್ಲಾ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಸೋಲಿನ ಬಳಿಕ ಸಾರ್ವಜನಿಕವಾಗಿ ಕುಮಾರ್ ಬಂಗಾರಪ್ಪ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ ಇಂದು ಮೋದಿ ಕಾರ್ಯಕ್ರಮದಲ್ಲಿ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್‌ಗೆ ಹೈಕೋರ್ಟ್ ತುರ್ತು ನೋಟಿಸ್

ಈಶ್ವರಪ್ಪ ಅವರ ಅಸಮಾಧಾನದ ಕೆಲವು ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂಬ ಮಾತು ಕೇಳಿ ಬರುತ್ತಿದೆ. ಈಶ್ವರಪ್ಪ ಇಷ್ಟೊಂದು ಹಠ ಹಿಡಿದು ಕೂತಿರುವ ಹಿಂದೆ, ಯಾರ ಮನವೊಲಿಕೆಗೂ ಬಗ್ಗದಿರುವ ಹಿಂದೆ, ಅಷ್ಟೇ ಯಾಕೆ ಸ್ವತಃ ತಮ್ಮೂರಿಗೆ ಪ್ರಧಾನಮಂತ್ರಿ ಅವರು ಭೇಟಿ ನೀಡುತ್ತಿದ್ದ ವೇಳೆಯಲ್ಲಿ ಈಶ್ವರಪ್ಪ ಎಲ್ಲಾ ಅಸಮಾಧಾನ ಬದಿಗೊತ್ತಿ ಭಾಗವಹಿಸುತ್ತಿದ್ದರು. ಆದರೆ ಮೋದಿಯ ಪರಮ ಭಕ್ತ ಆಗಿರುವ ಈಶ್ವರಪ್ಪ ತನ್ನೂರಿಗೆ ಮೋದಿಯೇ ಬಂದರೂ ತಮ್ಮ ಅಸಮಾಧಾನ ಶಮನ ಆಗಿಲ್ಲ ಅಂದರೆ ಇದರ ಹಿಂದೆ ಯಾರೋ ಇದ್ದಾರೆ. ಈಶ್ವರಪ್ಪ ಅವರು ಹೀಗಾಗಿಯೇ ಹಠ ಹಿಡಿದು ಕುಳಿತಿದ್ದಾರೆ. ಆದರೆ ಆ ಕಾಣದ ಕೈ ಆದರೂ ಯಾವುದು ಎಂಬ ಅನುಮಾನ ಎಲ್ಲರಲ್ಲೂ ಕಾಡುತ್ತಿದೆ. ಇದನ್ನೂ ಓದಿ: ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಫೈನಲ್‌ – ಬಿಜೆಪಿ 17, ಜೆಡಿಯು 16 ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತ

ಒಟ್ಟಾರೆ ಈಶ್ವರಪ್ಪ ಅವರು ರೆಬೆಲ್ ಆಗಿರುವುದು ಬಿಜೆಪಿಗೆ ತಲೆ ನೋವು ತಂದಿರುವುದು ಅಷ್ಟೇ ಅಲ್ಲದೇ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ.  ಇದನ್ನೂ ಓದಿ: ಕಳೆದ 50-60 ವರ್ಷಗಳಲ್ಲಿ ಇದೇ ಮೊದಲು – ತವರಿನಲ್ಲೇ ಬರಿದಾಗುತ್ತಿದೆ ಕಾವೇರಿಯ ಒಡಲು!

TAGGED:ks eshwarappaKumar bangarappaLok Sabha electionnarendra modishivamoggaಕುಮಾರ್ ಬಂಗಾರಪ್ಪಕೆಎಸ್ ಈಶ್ವರಪ್ಪಲೋಕಸಭಾ ಚುನಾವಣೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
49 minutes ago
Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
1 hour ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
1 hour ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
2 hours ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
2 hours ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?