Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವಲ್ಲ, ಕಾಂಗ್ರೆಸ್ಸಿನವರಿಂದ ಲಫಂಗ ರಾಜಕಾರಣ : ಈಶ್ವರಪ್ಪ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾವಲ್ಲ, ಕಾಂಗ್ರೆಸ್ಸಿನವರಿಂದ ಲಫಂಗ ರಾಜಕಾರಣ : ಈಶ್ವರಪ್ಪ ಕಿಡಿ

Districts

ನಾವಲ್ಲ, ಕಾಂಗ್ರೆಸ್ಸಿನವರಿಂದ ಲಫಂಗ ರಾಜಕಾರಣ : ಈಶ್ವರಪ್ಪ ಕಿಡಿ

Public TV
Last updated: January 27, 2019 4:08 pm
Public TV
Share
3 Min Read
ishwarappa
SHARE

ವಿಜಯಪುರ: ಲಫಂಗ ರಾಜಕಾರಣ ಮಾಡುತ್ತಿರುವುದು ಕಾಂಗ್ರೆಸ್ ಪಕ್ಷದವರೇ ಹೊರತು ಬಿಜೆಪಿಯವರಲ್ಲ. ಭೀಕರ ಬರ ಅಧ್ಯಯನಕ್ಕಾಗಿ ಬಿಜೆಪಿ ತಂಡ ಮುಂದಾಗಿರುವುದನ್ನು ನೋಡಿ ಆದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲಫಂಗ ರಾಜಕಾರಣ ಎಂಬ ಪದವನ್ನು ಯಾವ ಸಿಎಂ ಕೂಡ ಈವರೆಗೆ ಹೇಳಿಲ್ಲ. ಆದ್ರೆ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದು ಹೇಳಿರುವ ಸಿದ್ದರಾಮಯ್ಯ ಹೆಣ್ಣು ಹುಡುಕುತ್ತಿದ್ದಾರಾ ಎಂದು ಪ್ರಶ್ನಿಸಿದರು.

eshwarappa

ಸಿದ್ದಗಂಗಾ ಸ್ವಾಮೀಜಿಗಳ ಕ್ರಿಯಾ ಸಮಾಧಿ ಕಾರ್ಯ ಮುಗಿಯುವವರೆಗೂ ಯಡಿಯೂರಪ್ಪ ಅವರು ಸಿದ್ದಗಂಗಾ ಮಠದಲ್ಲೇ ಇದ್ದರು. ಇಹಲೋಕ ತ್ಯಜಿಸಿದವರ ಹೆಸರು ಇಟ್ಟುಕೊಂಡು ರಾಜಕೀಯ ಮಾಡುತ್ತಿರುವ ಸಿದ್ದರಾಮಯ್ಯ ಉದ್ಧಾರ ಆಗಲ್ಲ. ಪ್ರತಿಪಕ್ಷದಲ್ಲಿ ಕುಳಿತಿರುವ ಅನುಭವ ಸಿದ್ದರಾಮಯ್ಯ ಅವರಿಗಿಲ್ಲ. ಅವರು ಕಾಂಗ್ರೆಸ್ಸಿಗೆ ಹೋದಾಗ ಎಷ್ಟು ಹಣ ಪಡೆದಿದ್ದರು ಎಂಬುದನ್ನು ಬಹಿರಂಗ ಪಡಿಸಲಿ. ಕಾಂಗ್ರೆಸ್ಸಿನಲ್ಲಿ ಸಚಿವರು ಮತ್ತು ಶಾಸಕರಲ್ಲಿ ಅಸಮಾಧಾನ ಇದೆ. ಸುಭಾಷ್ ಗುತ್ತೆದಾರ್ ಅವರಿಗೆ ಆಫರ್ ಕೊಟ್ಟಿಲ್ಲ ಎಂದು ದೇವರನ್ನು ನಂಬಿರುವ ಎಚ್. ಡಿ. ಕುಮಾರಸ್ವಾಮಿ ಹೇಳಲಿ. ವೇಣುಗೋಪಾಲ್, ದಿನೇಶ್ ಗುಂಡೂರಾವ್ ಕಾಗದದ ಹುಲಿ. ರೆಸಾರ್ಟಿನಲ್ಲಿ ಶಾಸಕನ ಮೇಲೆ ಕೊಲೆ ಯತ್ನ ಮಾಡಲಾಗಿದೆ. ಲಫಂಗ ರಾಜಕಾರಣ ಮಾಡುತ್ತಿರುವವರು ಯಾರು? ತಾಕತ್ತಿದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟು ಹೊರ ಬರಲಿ ಎಂದು ಸವಾಲ್ ಹಾಕಿದರು.

bij eshwarappa

ಎರಡು ತಿಂಗಳ ಹಿಂದೆಯಿಂದಲೇ 6 ತಂಡಗಳಂದು ರಚಿಸಿ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಾಗಿದೆ. ವಿಧಾನ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿಲ್ಲ. ಯಾವ ಉಸ್ತುವಾರಿ ಸಚಿವರು ಬರ ಪಿಡಿತ ಪ್ರದೇಶಕ್ಕೆ ಭೇಟಿ ನೀಡಿಲ್ಲ, ಪರಿಹಾರ ಘೋಷಿಸಿಲ್ಲ. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಬರ ಅಧ್ಯಯನ ಪ್ರವಾಸಕ್ಕೆ ಹೋಗಲಾಗುವುದು ಎಂದು ಬೆಳಗಾವಿ ಅಧಿವೇಶನದಲ್ಲಿ ಹೇಳಿದ್ದರು. ಆದರೂ ಪ್ರವಾಸ ಮಾಡಿಲ್ಲ. ಬಿಜೆಪಿ ಎರಡನೇ ಬಾರಿ ಬರ ಪ್ರವಾಸ ಮಾಡಿದ ನಂತರ ಸರ್ಕಾರದಿಂದ ಬರ ಅಧ್ಯಯನ ಪ್ರವಾಸ ಆರಂಭವಾಯ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರದ ಬಗ್ಗೆ ಪರಿಶೀಲಿಸಲು ಸಿಎಂ ಕಳುಹಿಸಬೇಕು, ರೈತರಿಗೆ ಧೈರ್ಯ ಹೇಳಬೇಕು. ಈವರೆಗೂ ಸಾಲಮನ್ನಾ ತಲುಪಿಲ್ಲ. ರಾಜಕೀಯ ತಂತ್ರಗಾರಿಕೆ ಬಿಟ್ಟು ಬಜೆಟ್‍ನಲ್ಲಿ ಸಾಲಮನ್ನಾಕ್ಕಾಗಿ ಹಣ ಮೀಸಲಿಡಲಿ ಎಂದು ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದರು.

Anand Singh Kampli Ganesh

ಸಚಿವರೆಲ್ಲ ಅಧಿಕಾರಿಗಳ ವರದಿಯನ್ನೇ ನಂಬಿ ಕುಳಿತಿದ್ದಾರೆ. ವರ್ಗಾವಣೆ ದಂಧೆ ಸಮ್ಮಿಶ್ರ ಸರ್ಕಾರದ ಇಬ್ಬರು ನಾಯಕರಿಗೆ ದೊಡ್ಡ ವರವಾಗಿದೆ. ಸಿಎಂ ಕುಮಾರ ಸ್ವಾಮಿ ಹಾಗೂ ಸಚಿವ ರೇವಣ್ಣ ಇದರಲ್ಲಿದ್ದಾರೆ. ಆದ್ರೆ ಈ ಬಗ್ಗೆ ಕಾಂಗ್ರೆಸ್ ನಾಯಕರಿಗೆ ತಿಳಿದಿದ್ದರೂ ಇದಕ್ಕೆ ಬ್ರೇಕ್ ಹಾಕಲು ಇಚ್ಛಿಸುತ್ತಿಲ್ಲ. ರಾಜಕೀಯ ತಂತ್ರಗಾರಿಕೆಯಿಂದ ರಾಜ್ಯದಲ್ಲಿ ಆಡಳಿತ ಕುಲಗೆಟ್ಟು ಹೋಗಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಹೆದರುತ್ತಿದ್ದಾರೆ. ಕಾಂಗ್ರೆಸ್ ಅವರು ಬರುವ ಚುನಾವಣೆಗೆ ಬೇಕಾಗುವ ಹಣವನ್ನು ಕೂಡಿಡುತ್ತಿದ್ದಾರೆ ಅಂತ ಅನುಮಾನವಿದೆ ಎಂದರು.

GDG SIDDARAMAYYA 1

ಆನಂದ್ ಸಿಂಗ್ ಮೇಲೆ ಹಲ್ಲೆ ಸಂದರ್ಭದಲ್ಲಿ ಡಿಕೆಶಿ ಸಹೋದರರು ಸುಳ್ಳು ಹೇಳಿದ್ದರು. ಬಿಜೆಪಿ ಯಾವುದೇ ಕಾರಣಕ್ಕೆ ಕಾಂಗ್ರೆಸ್, ಜೆಡಿಎಸ್ ಅವರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯಲ್ಲ. ಕಾಂಗ್ರೆಸ್ ಶಾಸಕರನ್ನು ಕರೆದರೆ ಅವರ ಪತ್ನಿಯರು ಕಳುಹಿಸಿಕೊಡೊಲ್ಲ. ಕಾಂಗ್ರೆಸ್ ಪಕ್ಷದ್ದು ಗೂಂಡಾ ಸಂಸ್ಕೃತಿಯೋ ಇಲ್ಲವೇ ಬುದ್ಧಿ ಭ್ರಮಣೆಯಾಗಿದೆಯೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆ ಜನರಿಗೆ ಗೊತ್ತಿದೆ. ವಿಧಾನ ಸಭೆ ಚುನಾವಣೆಯಲ್ಲಿ 104 ಸ್ಥಾನ ಪಡೆದಿದ್ದೇವೆ. ಭೂತ್ ಮಟ್ಟದಲ್ಲಿ ಪಕ್ಷ ಬಲಿಷ್ಠವಾಗಿದೆ. ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲಿ ಎಂಬುದು ನನ್ನ ಆಸೆ. ಕಾಂಗ್ರೆಸ್-ಜೆಡಿಎಸ್ ಸೀಟು ಹೊಂದಾಣಿಕೆಯಿಂದ ಬಿಜೆಪಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಈಶ್ವರಪ್ಪ ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpcongresseshwarappaPublic TVSiddaramayyavijayapuraಈಶ್ವರಪ್ಪಕಾಂಗ್ರೆಸ್ಪಬ್ಲಿಕ್ ಟಿವಿಬರ ಅಧ್ಯಯನಬಿಜೆಪಿವಿಜಯಪುರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

dhanush 1
ಸ್ಟಾರ್ ನಟಿ ಜೊತೆ ಶೀಘ್ರವೇ ಧನುಷ್ ಮದ್ವೆ
Cinema Latest South cinema
bigg boss vulture remarks
ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್
Cinema Latest Main Post TV Shows
Anup Rubens
ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್
Cinema Latest Sandalwood Top Stories
AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema

You Might Also Like

rcb fans
Bengaluru City

ಚಿನ್ನಸ್ವಾಮಿಗೆ 4 ಕೋಟಿ ವೆಚ್ಚದಲ್ಲಿ ಆರ್‌ಸಿಬಿಯಿಂದ 350 AI ಕ್ಯಾಮೆರಾ – ಬೆಂಗಳೂರಿನಲ್ಲೇ ಪಂದ್ಯ?

Public TV
By Public TV
11 minutes ago
murudeshwar beach
Districts

ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರಳಿದ್ದ ಬೆಂಗಳೂರಿನ ಮಹಿಳೆ ಸಾವು

Public TV
By Public TV
14 minutes ago
Hindu Teachers Home Set On Fire In Bangladesh
Latest

ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕನ ಮನೆಗೆ ಬೆಂಕಿ

Public TV
By Public TV
17 minutes ago
HD Kumaraswamy
Bengaluru City

ಜಿಬಿಎ-ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಮುಕ್ತವಾಗಿದ್ದೇವೆ: ಕುಮಾರಸ್ವಾಮಿ

Public TV
By Public TV
29 minutes ago
GPS
Districts

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Public TV
By Public TV
44 minutes ago
HC MAHADEVAPPA
Bengaluru City

ಕುಮಾರಸ್ವಾಮಿ ಕಾಲದಲ್ಲಿ ಅವ್ರೇ ಮಹಿಳಾ ಅಧಿಕಾರಿಗೆ ಹೆದರಿಸಿದ್ದರು: ಹೆಚ್‌.ಸಿ ಮಹದೇವಪ್ಪ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?