Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ – ತಾರತಮ್ಯ ನಡೆದರೆ ಆಯಾ ರಾಜ್ಯಗಳೇ ಹೊಣೆ: ಸುಪ್ರೀಂ

Public TV
Last updated: October 3, 2024 4:09 pm
Public TV
Share
2 Min Read
SUPREME COURT
SHARE

– ರಿಜಿಸ್ಟ್ರಾರ್‌ಗಳಲ್ಲಿನ ಜಾತಿ ಕಾಲಂ ತೆಗೆದು ಹಾಕಬೇಕೆಂದ ಕೋರ್ಟ್‌

ನವದೆಹಲಿ: ದೇಶದ ಜೈಲುಗಳಲ್ಲಿ (Jail_ ನಡೆಯುತ್ತಿರುವ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ, ಈ ತಾರತಮ್ಯವನ್ನು ಸಹಿಸಲಾಗುವುದಿಲ್ಲ. ಒಂದು ವೇಳೆ ಜಾತಿ ಆಧಾರಿತ ತಾರತಮ್ಯ ಜೈಲುಗಳಲ್ಲಿ ನಡೆದರೇ ಆಯಾ ರಾಜ್ಯಗಳೇ ಹೊಣೆ ಎಂದು ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಿನ ಆದೇಶ ನೀಡಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿಸದಸ್ಯ ಪೀಠ, ಕೆಳವರ್ಗದವರಿಗೆ ಸ್ವಚ್ಛತೆ ಮತ್ತು ಕಸಗುಡಿಸುವ ಕಾರ್ಯಗಳನ್ನು ವಹಿಸುವ ಮೂಲಕ ನೇರವಾಗಿ ತಾರತಮ್ಯವನ್ನುಂಟುಮಾಡುತ್ತದೆ (Caste Based Discrimination). ಉನ್ನತ ಜಾತಿಯವರಿಗೆ ಅಡುಗೆ ಕೆಲಸ ನಿಯೋಜಿಸುವ ಆರೋಪ ಕೇಳಿಬಂದಿದೆ ಇದು ಆರ್ಟಿಕಲ್-15ರ ಉಲ್ಲಂಘನೆಯಾಗಿದೆ ಎಂದು ಹೇಳಿತು. ಇದನ್ನೂ ಓದಿ: ನವರಾತ್ರಿ ವಿಶೇಷ – 1 | ಕೋಲ್ಕತ್ತಾದ ಕುರ್ಮಾತುಲಿ ಪಾರ್ಕ್‌ ದುರ್ಗಾ ಪೆಂಡಾಲ್‌ ಮಹತ್ವದ ನಿಮಗೆ ಗೊತ್ತೆ?

SUPREME COURT

ಇಂತಹ ಆಚರಣೆ ತಡೆಯಲು ಜೈಲು ಕೈಪಿಡಿ ನಿಬಂಧನೆಗಳನ್ನು (Jail Rules) ಪರಿಷ್ಕರಿಸವ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಜೈಲು ಕೈಪಿಡಿ ನಿಬಂಧನೆಗಳನ್ನು ಬದಲಿಸಬೇಕು. ಅಪರಾಧಿ ಅಥವಾ ಅಂಡರ್ ಟ್ರಯಲ್ ರಿಜಿಸ್ಟ್ರಾರ್‌ಗಳಲ್ಲಿನ ಜಾತಿ ಕಾಲಂ ಅನ್ನು ತೆಗೆದು ಹಾಕಬೇಕು ಎಂದು ಹೇಳಿತು. ನ್ಯಾಯಾಲಯದ ಮುಂದೆ ಈ ತೀರ್ಪಿನ ಪಾಲನೆ ವರದಿಯನ್ನು ರಾಜ್ಯಗಳು ಸಲ್ಲಿಸಬೇಕು ಎಂದು ಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ಹತ್ರಾಸ್‌ನ ಸತ್ಸಂಗದಲ್ಲಿ ಕಾಲ್ತುಳಿತದಿಂದ 121 ಸಾವು ಪ್ರಕರಣ; 3,200 ಪುಟಗಳ ಈ ಚಾರ್ಜ್‌ ಶೀಟ್‌ ಸಲ್ಲಿಕೆ

DY Chandrachud

ಕೈದಿಗಳಿಗೆ ಘನತೆ ನೀಡದಿರುವುದು ವಸಾಹತುಶಾಹಿ ಅವಧಿಯ ಕುರುಹು, ಅಲ್ಲಿ ಅವರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಯಿತು. ಕೈದಿಗಳನ್ನು ಮಾನವೀಯವಾಗಿ ನಡೆಸಿಕೊಳ್ಳಬೇಕು ಮತ್ತು ಜೈಲು ವ್ಯವಸ್ಥೆಗೆ ಕೈದಿಗಳ ಮಾನಸಿಕ ಮತ್ತು ದೈಹಿಕ ಸ್ಥಿತಿಯ ಬಗ್ಗೆ ತಿಳಿದಿರಬೇಕು ಎಂದು ಸಂವಿಧಾನವು ಆದೇಶಿಸುತ್ತದೆ. ಜೈಲು ಶಿಕ್ಷೆಗೆ ಒಳಗಾಗುವ ಯಾವುದೇ ವ್ಯಕ್ತಿಯು ಅವನ ಜಾತಿ ಆಧಾರದ ಕೆಲಸಗಳನ್ನು ಮಾಡದ ಹೊರತು ಕೀಳು ಕೆಲಸವನ್ನು ಮಾಡುವುದಿಲ್ಲ ಎನ್ನುವುದಿಲ್ಲ ಎನ್ನುವ ಅಂಶವನ್ನು ಗಮಸಿತು. ಅಂತೆಯೇ ಹರಿ ಅಥವಾ ಚಂಡಾಲ್ ಜಾತಿಗಳಿಂದ ಕಸಗುಡಿಸುವವರನ್ನು ಆಯ್ಕೆ ಮಾಡಬೇಕು ಎಂದು ಹೇಳುವ ಜೈಲು ಕೈಪಿಡಿ ನಿಯಮಗಳನ್ನು ಕೋರ್ಟ್ ಟೀಕಿಸಿತು.

ಇಂತಹ ವಿಧಾನವು ಸಾಧಾರಣ ಸಮಾನತೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಇಂತಹ ಅಭ್ಯಾಸಗಳು ಕಾರಾಗೃಹಗಳಲ್ಲಿ ಕಾರ್ಮಿಕರ ಅನ್ಯಾಯದ ವಿಭಜನೆಗೆ ಕಾರಣವಾಗುತ್ತವೆ. ಜಾತಿ ಇತ್ಯಾದಿಗಳ ಆಧಾರದ ಮೇಲೆ ಕಾರ್ಮಿಕ ನಿಯೋಜನೆಯ ಅನುಮತಿಸಲಾಗುವುದಿಲ್ಲ.
ಒಳಚರಂಡಿ ಟ್ಯಾಂಕರ್‌ಗಳನ್ನು ಶುಚಿಗೊಳಿಸುವಂತಹ ಅಪಾಯಕಾರಿ ಕೆಲಸಗಳನ್ನು ಯಾವ ಕೈದಿಗಳೂ ಮಾಡಬಾರದು ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಇದನ್ನೂ ಓದಿ: ದೆಹಲಿ ವಾಯು ಮಾಲಿನ್ಯ – ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಸುಪ್ರೀಂ ಛೀಮಾರಿ

ಜೈಲು ಬ್ಯಾರಕ್‌ಗಳಲ್ಲಿನ ಜಾತಿ ಆಧಾರಿತ ತಾರತಮ್ಯದ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ ಬಳಿಕ ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಅರ್ಜಿ ಸಲ್ಲಿಸಿದ್ದರು. ಹಲವಾರು ರಾಜ್ಯಗಳಲ್ಲಿನ ಜೈಲು ಕೈಪಿಡಿಗಳು ಜಾತಿ ತಾರತಮ್ಯವನ್ನು ಪ್ರೋತ್ಸಾಹಿಸುತ್ತವೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಜೈಲು ಕೈಪಿಡಿಗಳಲ್ಲಿ ಕಂಡುಬರುವ ತಾರತಮ್ಯದ ನಿಬಂಧನೆಗಳನ್ನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ಈ ಅರ್ಜಿ ಮೇರೆಗೆ ಕೋರ್ಟ್ ವಿಚಾರಣೆ ನಡೆಸಿತ್ತು.

TAGGED:Caste Based DiscriminationDY ChandraChudJail RulesPrison JobsSupreme Courtಜಾತಿಜೈಲುಡಿ.ವೈ ಚಂದ್ರಚೂಡ್ನವದೆಹಲಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Sainand 2
ನಟ ರಾಜೇಶ್ ಮೊಮ್ಮಗ ನಾಯಕನಾಗಿ ಸ್ಯಾಂಡಲ್ ವುಡ್‌ಗೆ ಎಂಟ್ರಿ
Cinema Latest Sandalwood
Kiara Adwani and siddarth
`ಸರಾಯಾ’ ಎಂದು ಪುತ್ರಿಗೆ ನಾಮಕರಣ ಮಾಡಿದ ಕಿಯಾರಾ ಸಿದ್ಧಾರ್ಥ್
Bollywood Cinema Latest Top Stories
Ashwini Gowda Gilli
ಮಾಜಿ ಸ್ಪರ್ಧಿಗಳೆದುರು ಗಿಲ್ಲಿ ಬೆನ್ನಿಗೆ ನಿಂತ ಅಶ್ವಿನಿ ಗೌಡ
Cinema Latest Sandalwood Top Stories
Tiger Shroff Cinema Bollywood
ಮಸ್ತಿ-4 ನಿರ್ದೇಶಕನ ಜೊತೆ ಕೈಜೋಡಿಸಿದ ಟೈಗರ್ ಶ್ರಾಫ್?
Bollywood Cinema Latest Top Stories

You Might Also Like

pm modi udupi
Latest

ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಮೋದಿ Live Updates

Public TV
By Public TV
15 seconds ago
Modi Road Show
Districts

Photo Gallery | 17 ವರ್ಷಗಳ ಬಳಿಕ ಕೃಷ್ಣನೂರಿಗೆ ಮೋದಿ – ಅದ್ಧೂರಿ ರೋಡ್‌ ಶೋ ಝಲಕ್‌

Public TV
By Public TV
31 minutes ago
PM Modi In Mangaluru 4 1
Dakshina Kannada

ಉಡುಪಿ | ಕೃಷ್ಣನೂರಿನಲ್ಲಿ ʻನಮೋʼ ರೋಡ್‌ ಶೋ; ಪ್ರಧಾನಿಗೆ ಹೂ ಮಳೆಯ ಸ್ವಾಗತ

Public TV
By Public TV
1 hour ago
Sri Lanka
Latest

ಶ್ರೀಲಂಕಾದಲ್ಲಿ ನಿರಂತರ ಮಳೆಯಿಂದ ಪ್ರವಾಹ, ಭೂಕುಸಿತ – 56 ಮಂದಿ ಸಾವು

Public TV
By Public TV
2 hours ago
kea
Bengaluru City

ನ.29ರಿಂದ ಕೆ-ಸೆಟ್‌ ದಾಖಲೆ ಪರಿಶೀಲನೆ: KEA

Public TV
By Public TV
2 hours ago
PM Modi Shri Ram Statue
Latest

ಗೋವಾದಲ್ಲಿಂದು ಜಗತ್ತಿನ ಅತೀ ಎತ್ತರದ ಶ್ರೀರಾಮನ ಮೂರ್ತಿ ಲೋಕಾರ್ಪಣೆಗೊಳಿಸಲಿರುವ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?