Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?

Districts

ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?

Public TV
Last updated: November 16, 2018 2:02 pm
Public TV
Share
3 Min Read
siddaramaiah
SHARE

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ನಮಗೇ ಬೇಕು ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಈ ವಿಷಯದಲ್ಲಿ ತಲೆ ಹಾಕುವುದಿಲ್ಲ ಎಂದು ಹೇಳುವ ಮೂಲಕ ಮೈಸೂರು ಮೈತ್ರಿ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದು, ಇಲ್ಲೂ ಎರಡು ಪಕ್ಷಗಳಿಗೆ ಬಹುಮತ ಲಭಿಸಿಲ್ಲ. ಅದ್ದರಿಂದ ಮೈತ್ರಿ ಚರ್ಚೆ ನಡೆಸಲಾಗುತ್ತಿದೆ. ಅದ್ದರಿಂದ ಈ ಪ್ರಕ್ರಿಯೆಯನ್ನು ಪಕ್ಷದ ಇತರೇ ಮುಖಂಡರು ನೋಡಿಕೊಳ್ಳುತ್ತಾರೆ. ಇದರಲ್ಲಿ ನನ್ನ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.

MYS SIDDARAMAIH

ಮೇಯರ್ ಆಯ್ಕೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರದ ದಿನೇಶ್ ಗುಂಡೂರಾವ್ ಅವರಿಗೆ ಹೇಳಿದ್ದೇನೆ. ನಾನು ಈ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ಸಚಿವ ಸಾ.ರಾ. ಮಹೇಶ್ ಅವರೊಂದಿಗೂ ಮಾತನಾಡಿಲ್ಲ. ದಿನೇಶ್ ಗುಂಡೂರಾವ್ ಅವರೇ ಎಲ್ಲರೊಂದಿಗೂ ಚರ್ಚೆ ನಡೆಸುತ್ತಾರೆ. ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವ ಇಬ್ಬರೂ ಜೆಡಿಎಸ್ ಪಕ್ಷದ ಮುಖಂಡರೇ ಆಗಿದ್ದಾರೆ. ಹೀಗಾಗಿ ಕಾಂಗ್ರೆಸ್ ವಾಯ್ಸ್ ಇರಬೇಕು ಎಂಬ ಕಾರಣ ಮೇಯರ್ ಸ್ಥಾನ ಕೇಳುತ್ತಿದ್ದೇವೆ. ಹೀಗಾಗಿ ಮೈಸೂರಿನಲ್ಲಿ ಮೈತ್ರಿ ಆಡಳಿತದಲ್ಲಿ ಮೇಯರ್ ಆಗುತ್ತಾರೆ ಎಂದರು.

ಪಾಲಿಕೆ ಸದಸ್ಯರು ಈ ಹಿಂದೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಮೇಯರ್ ಸ್ಥಾನ ನಮ್ಮ ಪಕ್ಷಕ್ಕೆ ಬೇಕು ಎಂದು ಹೇಳಿದ್ದಾರೆ. ಅದರಂತೆ ನಾನು ದಿನೇಶ್ ಗುಂಡೂರಾವ್ ಅವರಿಗೆ ಮಾಹಿತಿ ನೀಡಿದ್ದೇನೆ. ಆದರೆ ಜೆಡಿಎಸ್ ಪಾಲಿಕೆ ಸದಸ್ಯರು ರೆಸಾರ್ಟ್ ಗೆ ಹೋಗಿರುವ ಬಗ್ಗೆ ಮಾಹಿತಿ ಇಲ್ಲ. ಅವರ ಪಕ್ಷದ ಸದಸ್ಯರನ್ನು ರಕ್ಷಣೆ ಮಾಡಿಕೊಳ್ಳುವುದಕ್ಕೆ ಅವರು ಹೋಗಿರಬೇಕು ಅಷ್ಟೇ ಎಂದ್ರು.

Dinesh Gundurao

ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸದಸ್ಯರು ತಮ್ಮ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುನ್ನಡೆ ತೆಗೆದುಕೊಳ್ಳುತ್ತಾರೆ ಎಂಬ ಭಾವನೆ ಹೊಂದಿದ್ದರು. ಆದರೆ ಇಂದು ಸಿದ್ದರಾಮಯ್ಯ ಅವರ ಹೇಳಿಕೆ ಇಂದ ಪಕ್ಷದ ಕಾರ್ಯಕರ್ತರು ನಿರಾಸೆ ಅನುಭವಿಸಿದ್ದಾರೆ ಎಂದು ಹೇಳಬಹುದು. ಆದರೆ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ತೀರ್ಮಾನ ತಿಳಿಸಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಸದಸ್ಯರು ಸಿದ್ದರಾಮಯ್ಯ ಅವರ ನಿವಾಸದ ಬಳಿ ಆಗಮಿಸಿದ್ದಾರೆ. ಇತ್ತ ಜೆಡಿಎಸ್ ಮಾತ್ರ ತಮ್ಮ ಪಕ್ಷದ ಮತದಾರರ ಸಂಖ್ಯೆ ಹೆಚ್ಚಾಗಿರುವುದರಿಂದ ನಮಗೇ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಪಟ್ಟು ಹಿಡಿದಿದೆ.

ಮಹಾನಗರ ಪಾಲಿಕೆ ಪಕ್ಷಗಳ ಬಲ ಬಲ ಇಂತಿದೆ:
ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 65 ಸದಸ್ಯ ಸ್ಥಾನಗಳಿದ್ದು ಇದರಲ್ಲಿ 22 ಸದಸ್ಯರನ್ನು ಬಿಜೆಪಿ ಹೊಂದಿದ್ದರೆ, ಕಾಂಗ್ರೆಸ್ 19 ಸ್ಥಾನ ಹಾಗೂ ಜೆಡಿಎಸ್ 18 ಸ್ಥಾನ ಹೊಂದಿದೆ. ಉಳಿದಂತೆ ಪಕ್ಷೇತರರು 5 ಹಾಗೂ ಬಿಎಎಸ್‍ಪಿ 1 ಸ್ಥಾನ ಪಡೆದಿದೆ. ಸದ್ಯ ಪಾಲಿಕೆಯಲ್ಲಿ ಮೇಯರ್ ಸ್ಥಾನ ಪಡೆಯಲು 37 ಮ್ಯಾಜಿಕ್ ನಂಬರ್ ಆಗಿದೆ. ಉಳಿದಂತೆ ಕ್ಷೇತ್ರದ 4 ಶಾಸಕರು ಹಾಗೂ 4 ವಿಧಾನ ಪರಿಷತ್ ಸದಸ್ಯರು ಹಾಗೂ ಓರ್ವ ಸಂಸದರು ಕೂಡ ಮತ ಚಲಾಯಿಸಲಿದ್ದಾರೆ. ಇದರಲ್ಲಿ ಜೆಡಿಎಸ್ 22, ಕಾಂಗ್ರೆಸ್ 21 ಹಾಗೂ ಬಿಜೆಪಿ 25 ಮತಗಳ ಬಲ ಹೊಂದಿದೆ.

sara mahesh

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:dinesh gundu raoelectionKPCCMunicipal CorporationMysuru former CM SiddaramaiahPublic TVಕೆಪಿಸಿಸಿಚುನಾವಣೆದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಮಹಾನಗರ ಪಾಲಿಕೆಮಾಜಿ ಸಿಎಂ ಸಿದ್ದರಾಮಯ್ಯಮೈಸೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
2 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
2 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
2 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
3 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
4 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?