Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷರ ಆಯ್ಕೆ – ಹಿಂದೆ ಸರಿದ್ರಾ ಸಿದ್ದರಾಮಯ್ಯ?

Public TV
Last updated: November 16, 2018 2:02 pm
Public TV
Share
3 Min Read
siddaramaiah
SHARE

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ನಮಗೇ ಬೇಕು ಎಂದು ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಈ ವಿಷಯದಲ್ಲಿ ತಲೆ ಹಾಕುವುದಿಲ್ಲ ಎಂದು ಹೇಳುವ ಮೂಲಕ ಮೈಸೂರು ಮೈತ್ರಿ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದು, ಇಲ್ಲೂ ಎರಡು ಪಕ್ಷಗಳಿಗೆ ಬಹುಮತ ಲಭಿಸಿಲ್ಲ. ಅದ್ದರಿಂದ ಮೈತ್ರಿ ಚರ್ಚೆ ನಡೆಸಲಾಗುತ್ತಿದೆ. ಅದ್ದರಿಂದ ಈ ಪ್ರಕ್ರಿಯೆಯನ್ನು ಪಕ್ಷದ ಇತರೇ ಮುಖಂಡರು ನೋಡಿಕೊಳ್ಳುತ್ತಾರೆ. ಇದರಲ್ಲಿ ನನ್ನ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.

MYS SIDDARAMAIH

ಮೇಯರ್ ಆಯ್ಕೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರದ ದಿನೇಶ್ ಗುಂಡೂರಾವ್ ಅವರಿಗೆ ಹೇಳಿದ್ದೇನೆ. ನಾನು ಈ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ, ಸಚಿವ ಸಾ.ರಾ. ಮಹೇಶ್ ಅವರೊಂದಿಗೂ ಮಾತನಾಡಿಲ್ಲ. ದಿನೇಶ್ ಗುಂಡೂರಾವ್ ಅವರೇ ಎಲ್ಲರೊಂದಿಗೂ ಚರ್ಚೆ ನಡೆಸುತ್ತಾರೆ. ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವ ಇಬ್ಬರೂ ಜೆಡಿಎಸ್ ಪಕ್ಷದ ಮುಖಂಡರೇ ಆಗಿದ್ದಾರೆ. ಹೀಗಾಗಿ ಕಾಂಗ್ರೆಸ್ ವಾಯ್ಸ್ ಇರಬೇಕು ಎಂಬ ಕಾರಣ ಮೇಯರ್ ಸ್ಥಾನ ಕೇಳುತ್ತಿದ್ದೇವೆ. ಹೀಗಾಗಿ ಮೈಸೂರಿನಲ್ಲಿ ಮೈತ್ರಿ ಆಡಳಿತದಲ್ಲಿ ಮೇಯರ್ ಆಗುತ್ತಾರೆ ಎಂದರು.

ಪಾಲಿಕೆ ಸದಸ್ಯರು ಈ ಹಿಂದೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಮೇಯರ್ ಸ್ಥಾನ ನಮ್ಮ ಪಕ್ಷಕ್ಕೆ ಬೇಕು ಎಂದು ಹೇಳಿದ್ದಾರೆ. ಅದರಂತೆ ನಾನು ದಿನೇಶ್ ಗುಂಡೂರಾವ್ ಅವರಿಗೆ ಮಾಹಿತಿ ನೀಡಿದ್ದೇನೆ. ಆದರೆ ಜೆಡಿಎಸ್ ಪಾಲಿಕೆ ಸದಸ್ಯರು ರೆಸಾರ್ಟ್ ಗೆ ಹೋಗಿರುವ ಬಗ್ಗೆ ಮಾಹಿತಿ ಇಲ್ಲ. ಅವರ ಪಕ್ಷದ ಸದಸ್ಯರನ್ನು ರಕ್ಷಣೆ ಮಾಡಿಕೊಳ್ಳುವುದಕ್ಕೆ ಅವರು ಹೋಗಿರಬೇಕು ಅಷ್ಟೇ ಎಂದ್ರು.

Dinesh Gundurao

ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸದಸ್ಯರು ತಮ್ಮ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುನ್ನಡೆ ತೆಗೆದುಕೊಳ್ಳುತ್ತಾರೆ ಎಂಬ ಭಾವನೆ ಹೊಂದಿದ್ದರು. ಆದರೆ ಇಂದು ಸಿದ್ದರಾಮಯ್ಯ ಅವರ ಹೇಳಿಕೆ ಇಂದ ಪಕ್ಷದ ಕಾರ್ಯಕರ್ತರು ನಿರಾಸೆ ಅನುಭವಿಸಿದ್ದಾರೆ ಎಂದು ಹೇಳಬಹುದು. ಆದರೆ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ತೀರ್ಮಾನ ತಿಳಿಸಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಸದಸ್ಯರು ಸಿದ್ದರಾಮಯ್ಯ ಅವರ ನಿವಾಸದ ಬಳಿ ಆಗಮಿಸಿದ್ದಾರೆ. ಇತ್ತ ಜೆಡಿಎಸ್ ಮಾತ್ರ ತಮ್ಮ ಪಕ್ಷದ ಮತದಾರರ ಸಂಖ್ಯೆ ಹೆಚ್ಚಾಗಿರುವುದರಿಂದ ನಮಗೇ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಪಟ್ಟು ಹಿಡಿದಿದೆ.

ಮಹಾನಗರ ಪಾಲಿಕೆ ಪಕ್ಷಗಳ ಬಲ ಬಲ ಇಂತಿದೆ:
ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 65 ಸದಸ್ಯ ಸ್ಥಾನಗಳಿದ್ದು ಇದರಲ್ಲಿ 22 ಸದಸ್ಯರನ್ನು ಬಿಜೆಪಿ ಹೊಂದಿದ್ದರೆ, ಕಾಂಗ್ರೆಸ್ 19 ಸ್ಥಾನ ಹಾಗೂ ಜೆಡಿಎಸ್ 18 ಸ್ಥಾನ ಹೊಂದಿದೆ. ಉಳಿದಂತೆ ಪಕ್ಷೇತರರು 5 ಹಾಗೂ ಬಿಎಎಸ್‍ಪಿ 1 ಸ್ಥಾನ ಪಡೆದಿದೆ. ಸದ್ಯ ಪಾಲಿಕೆಯಲ್ಲಿ ಮೇಯರ್ ಸ್ಥಾನ ಪಡೆಯಲು 37 ಮ್ಯಾಜಿಕ್ ನಂಬರ್ ಆಗಿದೆ. ಉಳಿದಂತೆ ಕ್ಷೇತ್ರದ 4 ಶಾಸಕರು ಹಾಗೂ 4 ವಿಧಾನ ಪರಿಷತ್ ಸದಸ್ಯರು ಹಾಗೂ ಓರ್ವ ಸಂಸದರು ಕೂಡ ಮತ ಚಲಾಯಿಸಲಿದ್ದಾರೆ. ಇದರಲ್ಲಿ ಜೆಡಿಎಸ್ 22, ಕಾಂಗ್ರೆಸ್ 21 ಹಾಗೂ ಬಿಜೆಪಿ 25 ಮತಗಳ ಬಲ ಹೊಂದಿದೆ.

sara mahesh

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:dinesh gundu raoelectionKPCCMunicipal CorporationMysuru former CM SiddaramaiahPublic TVಕೆಪಿಸಿಸಿಚುನಾವಣೆದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿಮಹಾನಗರ ಪಾಲಿಕೆಮಾಜಿ ಸಿಎಂ ಸಿದ್ದರಾಮಯ್ಯಮೈಸೂರು
Share This Article
Facebook Whatsapp Whatsapp Telegram

Cinema Updates

hrithik roshan
ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್
8 minutes ago
dipika kakar
‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ಕಕ್ಕರ್‌ಗೆ ಕ್ಯಾನ್ಸರ್
1 hour ago
deepika das 10
ಸೋಷಿಯಲ್ ಮೀಡಿಯಾದಿಂದ ದೀಪಿಕಾ ದಾಸ್ ದಿಢೀರ್ ಬ್ರೇಕ್- ಫ್ಯಾನ್ಸ್‌ಗೆ ಶಾಕ್
2 hours ago
KamalHaasan Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳದೇ ಹೋದ್ರೆ ಬ್ಯಾನ್ ಮಾಡಬೇಕು: ಶಿವರಾಜ್ ತಂಗಡಗಿ
2 hours ago

You Might Also Like

virat kohli dinesh karthik
Cricket

ಆರ್‌ಸಿಬಿ ಕ್ವಾಲಿಫೈಯರ್‌ 1 ಎಂಟ್ರಿಗೆ ಕೊಡುಗೆ ನೀಡಿದ ಕೊಹ್ಲಿಗೆ ದಿನೇಶ್‌ ಕಾರ್ತಿಕ್‌ ವಿಶೇಷ ಗೌರವ

Public TV
By Public TV
19 minutes ago
Davanagere Cyber Crime Money
Crime

ದಾವಣಗೆರೆ | ಯುವತಿಗೆ ಕಮಿಷನ್ ಆಸೆ ತೋರಿಸಿ 13 ಲಕ್ಷ ನಾಮ!

Public TV
By Public TV
9 minutes ago
Ajay Kumar Bhalla
Latest

ಮಣಿಪುರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು – 44 ಶಾಸಕರ ಬೆಂಬಲವಿದೆ ಎಂದ ಎನ್‌ಡಿಎ

Public TV
By Public TV
39 minutes ago
Starlink
Latest

ಭಾರತಕ್ಕೆ ಬಂದೇ ಬಿಡ್ತು ಸ್ಟಾರ್‌ಲಿಂಕ್‌ – ಇದರ ಬೆಲೆ, ಇಂಟರ್ನೆಟ್‌ ಸ್ಪೀಡ್‌ ಎಷ್ಟು ಗೊತ್ತಾ?

Public TV
By Public TV
2 hours ago
Nikhil Kumaraswamy
Bengaluru City

ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ವಸೂಲಿ ಮಾಡೋ ಉದ್ದೇಶ: ನಿಖಿಲ್

Public TV
By Public TV
2 hours ago
UP Man Bites Off Neighbours Nose In Parking Row
Crime

ಪಾರ್ಕಿಂಗ್‌ ವಿಚಾರಕ್ಕೆ ಕಿರಿಕ್‌ – ನೆರೆಮನೆಯವನ ಮೂಗು ಕಚ್ಚಿದ ಭೂಪ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?