Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಂತ ಮಗಳನ್ನೇ ಗುರು ಮಧ್ಯರಾತ್ರಿ ಮನೆಯಿಂದ ಹೊರ ಹಾಕಿದ್ರು- ಮಾಜಿ ಪತ್ನಿ ಆರತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ವಂತ ಮಗಳನ್ನೇ ಗುರು ಮಧ್ಯರಾತ್ರಿ ಮನೆಯಿಂದ ಹೊರ ಹಾಕಿದ್ರು- ಮಾಜಿ ಪತ್ನಿ ಆರತಿ

Bengaluru City

ಸ್ವಂತ ಮಗಳನ್ನೇ ಗುರು ಮಧ್ಯರಾತ್ರಿ ಮನೆಯಿಂದ ಹೊರ ಹಾಕಿದ್ರು- ಮಾಜಿ ಪತ್ನಿ ಆರತಿ

Public TV
Last updated: October 31, 2018 5:23 pm
Public TV
Share
3 Min Read
GURU
SHARE

ಬೆಂಗಳೂರು: ಮೀಟೂ ಆರೋಪ ಮಾಡಿದ್ದ ನಟಿಯರ ವಿರುದ್ಧ ರೇಗಾಡಿದ ಮಠ ಚಿತ್ರದ ನಿರ್ದೇಶಕ ಗುರುಪ್ರಸಾದ್ ಅವರು ತನ್ನ 14 ವರ್ಷದ ಸ್ವಂತ ಮಗಳು ಹಾಗೂ ಪತ್ನಿಯನ್ನೇ ಮಧ್ಯರಾತ್ರಿ ಮನೆಯಿಂದ ಹೊರಹಾಕಿದ್ದಾರೆ ಎಂಬ ಸ್ಫೋಟಕ ವಿಚಾರವೊಂದು ಬಯಲಾಗಿದೆ.

ಮೀಟೂ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡವರ ವಿರುದ್ಧ ತಮ್ಮ ಆಕ್ರೋಶವನ್ನು ಗುರುಪ್ರಸಾದ್ ಮಂಗಳವಾರ ಹೊರಹಾಕಿದ್ದರು. ಈ ವಿಚಾರವಾಗಿ ಇಂದು ಗುರು ಮೊದಲ ಪತ್ನಿ ಆರತಿ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಅಚ್ಚರಿಯ ಸಂಗತಿಯೊಂದನ್ನು ಹೊರಹಾಕಿದ್ದಾರೆ.

ಯಾವುದೇ ವ್ಯಕ್ತಿ ಯಾರ ಬಗ್ಗೆಯೂ ಮಾತನಾಡಿದರೂ ಅದು ಒಪ್ಪುವಂತಹ ವಿಷಯವಲ್ಲ ಅನ್ನೋದು ನನ್ನ ಅಭಿಪ್ರಾಯವಾಗಿದೆ. ನಾನು ಟಿವಿ, ನ್ಯೂಸ್ ಪೇಪರ್ ಓದದೇ ಇರುವುದರಿಂದ ಯಾರಾದ್ರೂ ಹೇಳಿದ್ರೆ ಅಷ್ಟು ಮಾತ್ರ ನನಗೆ ಗೊತ್ತಿರುತ್ತದೆ. ಆದ್ರೆ ನನ್ನ ಮಗಳು ಯೂಟ್ಯೂಬ್ ನಲ್ಲಿ ಬಂದಂತಹ ಲಿಂಕ್ ತೋರಿಸಿದಳು. ಅದನ್ನು ನೋಡಿದಾಗ ಯಾವುದೇ ಒಬ್ಬ ವ್ಯಕ್ತಿಗೆ ಇನ್ನೊಬ್ಬ ಹೆಣ್ಣು ಅಥವಾ ಮಹಿಳೆ ಹಾಗೂ ಟ್ರಾನ್ಸ್ ಜೆಂಟರ್ ಬಗ್ಗೆಯೂ ಈ ತರ ಮಾತನಾಡುವ ಹಕ್ಕು ಇರಲ್ಲ ಅಂತ ಹೇಳಿದ್ರು.

ಗುರುಗೆ ಸ್ವಂತ ಮಗಳಿದ್ದಾಳೆ. ಹೀಗಾಗಿ ಎಲ್ಲರೂ ಹೆಣ್ಣು ಮಕ್ಕಳು ಸರಿಯಿಲ್ಲ ಅಂತ ಒಬ್ಬ ಅಪ್ಪನಾಗಿ ಹೇಳೋದಕ್ಕೂ ಮುಂಚೆ ಯೋಚನೆ ಮಾಡಬೇಕು. ಆತ ಯೋಚನೆ ಮಾಡುತ್ತಿಲ್ಲ ಅಂದ್ರೆ ಆತ ಅಪ್ಪನಾಗಿ ಬಿಹೇವ್ ಮಾಡ್ತಿಲ್ಲ ಅಂತ ಅರ್ಥ ಎಂದು ಪತಿ ಹೇಳಿಕೆಯ ವಿರುದ್ಧ ಗರಂ ಆದ್ರು.

guruprasad 2

ಯಾರ ಬಾಯಿಂದ ಹೆಣ್ಣು ಮಗು ಅಂತ ಪದ ಬರುತ್ತಾ ಇದೆ ಅಲ್ವಾ, ಆತ ತನ್ನ ಸ್ವಂತ 14 ವರ್ಷದ ಮಗಳನ್ನು ಹೆಂಡ್ತಿ ಸಮೇತ ಮಧ್ಯರಾತ್ರಿ ಆಚೆ ಹಾಕಿದ್ದರು. ಇದು ನಡೆದಿರುವ ಘಟನೆಯಾಗಿದೆ. ಆದ್ರೆ ನಾನು ಯಾವುದೇ ರಗಳೆ ರಂಪ ಮಾಡದೇ ಹೊರ ಬಂದಿದ್ದೇನೆ. ಒಬ್ಬ ವ್ಯಕ್ತಿಗೆ ನಾವು ಬೇಡ ಅಂತ ಹೇಳಿದ ಬಳಿಕ ಯಾವುದೇ ಗಲಾಟೆ ಮಾಡುವುದು ಬೇಕಿರಲಿಲ್ಲ. ಯಾಕಂದ್ರೆ ಆ ವ್ಯಕ್ತಿ ಬೇಡ ಅಂದ ಬಳಿಕ ರಗಳೆ ಮಾಡಿ ಪ್ರಯೋಜನವೇನು ಅಂತ ಎಲ್ಲೂ ಬರಲಿಲ್ಲ ಅಂತ ಹೇಳಿದ ಅವರು ಇದಾಗಿ 3 ವರ್ಷ ಆಯ್ತು ಅಂದ್ರು.

ಒಬ್ಬ ಅಪ್ಪನಾಗಿಯೂ ಗುರು ಅವರ ಜವಾಬ್ದಾರಿಯನ್ನು ನಿಭಾಯಿಸುತ್ತಿಲ್ಲ. ಅವರ ಮಗಳನ್ನು ಬಂದು ನೋಡುವುದಿಲ್ಲ. ನಮಗೂ ಅವರಿಗೂ ಯಾವುದೇ ರೀತಿಯ ಸಂಪರ್ಕವೇ ಇಲ್ಲ. ಇಬ್ಬರೂ ಒಪ್ಪಿಕೊಂಡು ವಿಚ್ಛೇದನಕ್ಕೆ ಅಂತ ಹೋಗಿದ್ದೆವು. ಆಗ ಅವರು 2 ಸಲ ಬಂದ್ರು ಆ ನಂತರ ಕೋರ್ಟ್ ಗೂ ಬರುತ್ತಿಲ್ಲ. ಹೀಗಾಗಿ ಅವರ ಯಾವುದೇ ರೀತಿಯ ಸಂಪರ್ಕಕ್ಕೂ ನಾನು ಸಿಗುತ್ತಿಲ್ಲ. ಅವರ ಮನೆ ಹತ್ರ ಹೋದರೂ ಸಿಗುತ್ತಿಲ್ಲ. ಡಿವೋರ್ಸ್ ಪೇಪರ್ ಗೆ ಸಹಿ ಹಾಕಿ ಕೊಡಿ ಅಂದ್ರೂ ಅವರು ಸಿಗ್ತಿಲ್ಲ ಅಂತ ಹೇಳಿದ್ರು.

31 guruprasad

ಎರಡನೇ ಸಲ ಚಿತ್ರದ ಶೂಟಿಂಗ್ ನಡೆದಿದ್ದು 3 ವರ್ಷಗಳ ಹಿಂದೆ. ಆವಾಗ ಎಲ್ಲಾ ಶೂಟಿಂಗ್ ಸಂದರ್ಭದಲ್ಲಿ ನಾನು ಅವರ ಜೊತೆ ಹೋಗುತ್ತಿದ್ದೆ. ಚಿತ್ರದ ಶೂಟಿಂಗ್ ವೇಳೆ ಮಾತ್ರ ನಾನು ನನ್ನ ಮಗಳು ಇದ್ವಿ ಅಂತ ಅಲ್ಲ. ನಿನ್ನೆ ಬೆನ್ನು ತೋರಿಸಿದ ಸೀನ್ ಬಗ್ಗೆ ಮಾತನಾಡಿದ್ರಲ್ಲ ಅಂದು ಕೂಡ ನಾನಿದ್ದೆ. ಹೀಗಾಗಿ ಅವರು ಅದನ್ನು ಸ್ಪೆಷಲ್ ಆಗಿ ಹೇಳುವುದು ಬೇಕಾಗಿಲ್ಲ ಅಂತ ಆರತಿ ಹೇಳಿದ್ರು.

ಪತ್ನಿ ಜೊತೆ ನನ್ನ ಜೊತೆ ಇದ್ದರು ಅಂತ ಗುರು ಹೇಳಿದ್ದರು. ಮಗಳಿಗೆ ರಜಾ ಇದ್ದಾಗಲೆಲ್ಲ ನಾನು ಹಾಗೂ ನನ್ನ ಮಗಳು ಅವರ ಜೊತೆ ಹೋಗುತ್ತಿದ್ದೆವು. ಹೀಗಾಗಿ ಈ ಸೀನ್ ಶೂಟಿಂಗ್ ವೇಳೆಯೂ ನಾವಿದ್ವಿ. ಇಡೀ ಸೀನ್ ಗೆ ನಾನು ನನ್ನ ಮಗಳು ಹಾಗೂ ಸಂಗೀತ್ ಭಟ್ ಕಾಸ್ಟ್ಯುಮ್ ಡಿಸೈನ್ ಮಾಡಿದ್ವಿ, ಕಥೆಗೆ ಬೇಕಾದಂತೆ ನಾವು ಮಾಡಿದ್ವಿ ಅಂತ ಅವರು ಅಂದು ಏನಾಯ್ತು ಎಂಬುದರ ಬಗ್ಗೆ ತಿಳಿಸಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=u4enQ9slDcc

TAGGED:arathibengalurudirectorex-wifeguruprasadpu blic tvsandalwoodಆರತಿಗುರುಪ್ರಸಾದ್ನಿರ್ದೇಶಕಪಬ್ಲಿಕ್ ಟಿವಿಬೆಂಗಳೂರುಮಾಜಿ ಪತ್ನಿಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
2 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
19 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
30 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
60 minutes ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?