Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತದಾರರಿಗೆ ನೀಡಲು ಸಂಗ್ರಹಿಸಿಟ್ಟಿದ್ದ ಲಕ್ಷ ಲಕ್ಷ ಮದ್ಯ ವಶ – ಬಿಜೆಪಿ ಶಾಸಕಿಯ ಬಂಟನ ಮೇಲೆ ಕೇಸು ದಾಖಲು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮತದಾರರಿಗೆ ನೀಡಲು ಸಂಗ್ರಹಿಸಿಟ್ಟಿದ್ದ ಲಕ್ಷ ಲಕ್ಷ ಮದ್ಯ ವಶ – ಬಿಜೆಪಿ ಶಾಸಕಿಯ ಬಂಟನ ಮೇಲೆ ಕೇಸು ದಾಖಲು

Public TV
Last updated: March 1, 2019 1:25 pm
Public TV
Share
2 Min Read
collage copy
SHARE

ಕಾರವಾರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಏಳು ಲಕ್ಷದ ಹದಿನೈದು ಸಾವಿರ ಮೌಲ್ಯದ 2,440 ಲೀಟರ್ ಗೋವಾ ಅಕ್ರಮ ಸರಾಯಿಯನ್ನು ಖಚಿತ ಮಾಹಿತಿ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಹಳ್ಳಿ ಗ್ರಾಮದ ಮನೆಯ ಕಾಂಪೌಂಡ್ ನಲ್ಲಿ ವಶಕ್ಕೆ ಪಡೆಯಲಾಗಿದೆ.

ಘಟನೆ ಏನು?
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮತದಾರರಿಗೆ ಮದ್ಯ ಹಂಚಲು ರಾಜಕಾರಣಿಗಳು ಈಗಾಗಲೇ ತಯಾರಿ ನಡೆಸಿಕೊಂಡಿದ್ದಾರೆ. ಹೀಗಾಗಿ ಅತೀ ಕಡಿಮೆ ಬೆಲೆಗೆ ಸಿಗುವ ಗೋವಾ ಮದ್ಯವನ್ನು ಗೋವಾದಲ್ಲಿ ಖರೀದಿಸಿ ಕಾಡಿನ ಹಾಗೂ ಜಲ ಮಾರ್ಗದ ಮೂಲಕ ಕರ್ನಾಟಕ ಗಡಿಯ ಅರಣ್ಯದಲ್ಲಿ ಸಂಗ್ರಹಿಸಿಡಲಾಗುತ್ತದೆ. ರಾತ್ರಿ ವೇಳೆ ಈ ಮಾಲುಗಳನ್ನು ಸರಕು ಸಾಗಾಣಿಕಾ ವಾಹನ ಅಥವಾ ಕಾರುಗಳಲ್ಲಿ ತುಂಬಿ ನಿಗದಿ ಸ್ಥಳದಲ್ಲಿ ಡಂಪ್ ಮಾಡಲಾಗುತ್ತದೆ. ನಂತರ ಚುನಾವಣೆ ಸಂದರ್ಭದಲ್ಲಿ ಇವುಗಳನ್ನು ಮತದಾರರಿಗೆ ಹಂಚುವ ಜೊತೆಗೆ ಮಾರಾಟ ಮಾಡಲಾಗುತ್ತದೆ.

KWR 3

ಈ ಬಾರಿ ಕೂಡ ಲೋಕಸಭಾ ಚುನಾವಣೆಗೆ ಮಾರಾಟ ಹಾಗೂ ಮತದಾರರಿಗೆ ನೀಡಲು ಗೋವಾದಿಂದ ಮದ್ಯ ತರಿಸಿ ಕರ್ನಾಟಕದ ಅರಣ್ಯದಲ್ಲಿ ಸಂಗ್ರಹಿಸಿಟ್ಟಿದ್ದರು. ಗುರುವಾರ ಮಧ್ಯರಾತ್ರಿ ವೇಳೆ ಕಾರವಾರದ ಬಿಜೆಪಿ ಶಾಸಕಿ ರೂಪಾಲಿ ನಾಯ್ಕರ ಆಪ್ತನಾಗಿದ್ದ ಶಿರವಾಡದ ದಿಲೀಪ್ ಮಹಾನಂದ ನಾಯ್ಕ, ಸುನಿಲ್ ಪಂಡಿತ್ ಹಾಗೂ ವಿಷ್ಣು ತಾಳೇಕರ್ ಎಂಬವರು ಬೆಳಗಾವಿಯ ನಕಲಿ ನೊಂದಣಿ ಹೊಂದಿದ್ದ ವಿಂಗರ್ ನಲ್ಲಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಸಿಬ್ಬಂದಿ ತಡೆದು ಪರಿಶೀಲಿಸಿದ್ದಾರೆ.

ಈ ವೇಳೆ ಅವರನ್ನು ಯಾಮಾರಿಸಿ ವಾಹನವನ್ನು ಚಲಾಯಿಸಿದ ಆರೋಪಿಗಳು ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮದಲ್ಲಿನ ಸೀತಾರಾಮ್ ಪ್ರಭಾಕರ್ ಚಿಂಚನಕರ್ ಎಂಬವರ ಮನೆಯೊಂದರ ಕಾಂಪೌಂಡ್ ನಲ್ಲಿ ಇಳಿಸಿ ಗಾಡಿಯೊಂದಿಗೆ ಪರಾರಿಯಾಗಿದ್ದಾರೆ. ಇನ್ನು ವಾಹನವನ್ನು ಹಿಂಬಾಲಿಸಿ ಬಂದ ಅಬಕಾರಿ ಜಿಲ್ಲಾ ಆಯುಕ್ತ ಮಂಜುನಾಥ ಹಾಗೂ ಕಾರವಾರದ ಸಿಬಿಐ, ಡಿ.ವೈ.ಎಸ್.ಪಿ ರವರು ಶೋಧಿಸಿದಾಗ ಲಕ್ಷ ಲಕ್ಷ ಮೌಲ್ಯದ ಸರಾಯಿ ಪತ್ತೆಯಾಗಿದೆ.

vlcsnap 2019 03 01 13h06m16s825 copy

ವಾಹನದಲ್ಲಿತ್ತು ಮಾರಕಾಸ್ತ್ರಗಳು!
ಇನ್ನು ಗೋವಾ ಮದ್ಯ ಸಾಗಾಟದ ವೇಳೆ ವಾಹನವನ್ನು ಅಬಕಾರಿ ಸಿಬ್ಬಂದಿ ಪರಿಶೀಲನೆಗೆ ಮುಂದಾದಾಗ ಮಾರಕಾಸ್ತ್ರಗಳ ಪತ್ತೆಯಾಗಿತ್ತು. ಈ ವೇಳೆ ತಕ್ಷಣದಲ್ಲಿ ವಾಹನ ಚಲಾಯಿಸಿದ್ದರಿಂದ ವಾಹನವನ್ನು ಚೇಸ್ ಮಾಡಿದರು. ಅಷ್ಟರಲ್ಲಾಗಲೇ ಮದ್ಯವನ್ನು ಡಂಪ್ ಮಾಡಿ ಆರೋಪಿಗಳು ವಾಹನ ಸಮೇತ ಪರಾರಿಯಾಗಿದ್ದರು. ಆದರೂ ಪೊಲೀಸ್ ಹಾಗೂ ಅಬಕಾರಿ ಅಧಿಕಾರಿಗಳು ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

7 ಲಕ್ಷದ 15 ಸಾವಿರ ಮೌಲ್ಯದ 2,440 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಂಡ ಬೆನ್ನಲ್ಲೇ ಮದ್ಯ ದೊರೆತ ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮದಲ್ಲಿನ ಸೀತಾರಾಮ್ ಪ್ರಭಾಕರ್ ಚಿಂಚನಕರ್, ಶಿರವಾಡದ ದಿಲೀಪ್ ಮಹಾನಂದ ನಾಯ್ಕ, ಸುನಿಲ್ ಪಂಡಿತ್ ಮತ್ತು ವಿಷ್ಣು ತಾಳೇಕರ್ ಮೇಲೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪರಾರಿಯಾದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Facebook Whatsapp Whatsapp Telegram
Previous Article udp pejawarasri ಬುದ್ಧಿಜೀವಿಗಳ ದುರ್ಬುದ್ಧಿ ದೂರವಾಗಲಿ- ಪೇಜಾವರಶ್ರೀ ಪ್ರಾರ್ಥನೆ
Next Article shoaib malik ‘ಹೈದರಾಬಾದ್‍ಗೆ ಕಾಲಿಟ್ಟರೆ ಹುಷಾರ್’- ಶೋಯಿಬ್ ಮಲಿಕ್‍ರನ್ನ ಟ್ರೋಲ್ ಮಾಡಿದ ನೆಟ್ಟಿಗರು

Latest Cinema News

Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows
Kichcha Sudeep KD Cinema
ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
Cinema Latest Sandalwood Top Stories
Zaid Khan
ಕಲ್ಟ್ ಚಿತ್ರದ ಅಯ್ಯೊ ಶಿವನೇ ಹಾಡಿಗೆ ಸ್ಟೆಪ್‌ ಹಾಕಿದ ಝೈದ್ ಖಾನ್
Cinema Latest Sandalwood Top Stories
Vijay Deverakonda 01
ಜಾಲಿ ಮೂಡಿನಲ್ಲಿ ನಟ ವಿಜಯ್ ದೇವರಕೊಂಡ – ರಶ್ಮಿಕಾ ಎಲ್ಲಿ ಅಂದ್ರು ಫ್ಯಾನ್ಸ್‌!
Cinema Latest South cinema Uncategorized
Disha Patani 1
ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌
Bollywood Cinema Latest Main Post National

You Might Also Like

Kolar Crime
Crime

ಅಕ್ರಮ ಸಂಬಂಧ ತಿಳಿದ ಅತ್ತೆ ಮೇಲೆ ಸೊಸೆ, ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ

15 minutes ago
Modi 2
Latest

140 ಕೋಟಿ ಭಾರತೀಯರು ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌ – ನರೇಂದ್ರ ಮೋದಿ

40 minutes ago
bengaluru basavaraj bommai
Bengaluru City

ಧರ್ಮಸ್ಥಳ ಕೇಸ್‍ | ಷಡ್ಯಂತ್ರ ಮಾಡಿದವ್ರನ್ನ ಮುಟ್ಟೋಕೆ ಎಸ್‍ಐಟಿಗೆ ಧೈರ್ಯ ಇಲ್ಲ: ಬೊಮ್ಮಾಯಿ

51 minutes ago
Basavaraj Bommai
Bengaluru City

ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕ್ ಹೇಳಿಕೆ ಗಮನಿಸಬೇಕು, ಪಂದ್ಯ ನಡೆಸಬಾರದಿತ್ತು: ಬೊಮ್ಮಾಯಿ ಬೇಸರ

1 hour ago
Shobha Karandlaje
Districts

Hassan Tragedy | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ – ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?