Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಹೆಸ್ರು ಹೇಳಿದ್ರೆ ಬಿಜೆಪಿಗೆ ಮಾರ್ಕೆಟ್ – ಶತಾಬ್ಧಿಯಲ್ಲಿ ಜೈಲಿನ ಅನುಭವ ಹಂಚಿಕೊಂಡ ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನ ಹೆಸ್ರು ಹೇಳಿದ್ರೆ ಬಿಜೆಪಿಗೆ ಮಾರ್ಕೆಟ್ – ಶತಾಬ್ಧಿಯಲ್ಲಿ ಜೈಲಿನ ಅನುಭವ ಹಂಚಿಕೊಂಡ ಡಿಕೆಶಿ

Bengaluru City

ನನ್ನ ಹೆಸ್ರು ಹೇಳಿದ್ರೆ ಬಿಜೆಪಿಗೆ ಮಾರ್ಕೆಟ್ – ಶತಾಬ್ಧಿಯಲ್ಲಿ ಜೈಲಿನ ಅನುಭವ ಹಂಚಿಕೊಂಡ ಡಿಕೆಶಿ

Public TV
Last updated: November 7, 2019 4:18 pm
Public TV
Share
2 Min Read
DK Shivakumar 1
SHARE

– ನೆಲದ ಮೇಲೆಯೇ ಕುಳಿತುಕೊಳ್ಳಬೇಕಿತ್ತು
– ಐಎಎಸ್, ಕೆಎಎಸ್ ಅಧಿಕಾರಿಗಳ ಪತ್ನಿಯರಿಂದ ಪ್ರತಿಭಟನೆ

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶತಾಬ್ಧಿಯಲ್ಲಿ ಜೈಲಿನಲ್ಲಿದ್ದ ದಿನಗಳನ್ನು ಪಬ್ಲಿಕ್ ಟಿವಿ ಜೊತೆ ಹಂಚಿಕೊಂಡಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಡಿಕೆ ಶಿವಕುಮಾರ್ ಪಬ್ಲಿಕ್ ಟಿವಿಗೆ ಸಂದರ್ಶನ ನೀಡಿ, ಹಲವು ವಿಚಾರಗಳನ್ನು ಹಂಚಿಕೊಂಡರು.

ನನ್ನ ಆರೋಗ್ಯ ಇನ್ನು ಸುಧಾರಿಸಿಲ್ಲ. ಬೆನ್ನು, ಕಾಲು ನೋವು, ಬಿಪಿ ಎಲ್ಲ ಇದೆ. ನಾನು ಫಿಟ್ ಆಗಿದ್ದೆ, ಆದರೆ ಜೈಲಿನ ಕೆಲವು ದಿನಚರಿ ನನ್ನ ಆರೋಗ್ಯ ಹಾಳುಮಾಡಿದೆ. ಜೈಲಲ್ಲಿ ನನಗೆ ಕುಳಿತುಕೊಳ್ಳಲು ಒಂದು ಕುರ್ಚಿ ಸಹ ಕೊಡಲಿಲ್ಲ. ಒಂದು ಟಿವಿಯು ಕೊಡಲಿಲ್ಲ ಅಷ್ಟರ ಮಟ್ಟಿಗೆ ನನ್ನನ್ನು ನಡೆಸಿಕೊಂಡರು. ಆ ವಿಚಾರವಾಗಿ ನೋವಿದ್ದು, ಸಮಯ ಬಂದಾಗ ಎಲ್ಲಾ ಮಾತನಾಡುತ್ತೇನೆ.

DK Shivakumar 2 copy

ಜೈಲು ಮಂತ್ರಿ ಆಗಿದ್ದಾಗ ನಾನೇ ಜೈಲುಗಳಿಗೆ ಮೊದಲು ಟಿವಿ ಕೊಟ್ಟಿದ್ದೆ ಎಂಬ ವಿಷಯ ನ್ಯಾಯಾಧೀಶರಿಗೆ ಹೇಳಿದೆ. ವಿಷಯ ತಿಳಿದ ಕೂಡಲೇ ನ್ಯಾಯಾಧೀಶರು ಕುರ್ಚಿ ಮತ್ತು ಟಿವಿ ಕೊಡಲು ಹೇಳಿದರು. ಜಡ್ಜ್ ಹೇಳಿದರೂ ಟಿವಿ ಕೊಡಲಿಲ್ಲ. ಕೊನೆಯ ದಿನ ಒಂದು ಕುರ್ಚಿ ನೀಡಿದರು. ನಾನು ನೆಲದ ಮೇಲೆಯೇ ಕುಳಿತುಕೊಳ್ಳಬೇಕಿತ್ತು. ಕುರ್ಚಿ ನೀಡದೇ ಇದ್ದಿದ್ದರಿಂದ ನೆಲದ ಮೇಲೆಯೇ ಕುಳಿತುಕೊಳ್ಳಬೇಕಿತ್ತು.

ನನ್ನ ವಿರುದ್ಧ ಯಾರು ದೂರು ನೀಡಿದ್ರು, ಯಾರು ಪತ್ರ ಬರೆದರು ಎಲ್ಲವೂ ಗೊತ್ತು. ಅಧಿಕಾರಿಗಳು ಎಲ್ಲಾ ಪತ್ರ ತೋರಿಸಿದ್ದಾರೆ. ಸಮಯ ಬಂದಾಗ ಎಲ್ಲವನ್ನು ಹೇಳುತ್ತೇನೆ. ನನ್ನೊಂದಿಗೆ ಏನು ನಡೆಯಿತು ಎಂಬುವುದು ಸಮಾಜಕ್ಕೆ ಗೊತ್ತಾಗಬೇಕಿದೆ. ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ನಲ್ಲೂ ನಾನೇನು ಒತ್ತಾಯ ಮಾಡಿರಲಿಲ್ಲ ಯಾವಾಗಲೋ ಅದರ ಮಾಲೀಕ ಕೊಟ್ಟಿದ್ದ ಅರ್ಜಿ ಅದು ವಿಚಾರಣೆಗೆ ಬಂದಿದೆ.

DK Shivakumar

ಈ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದಾರೆ. ಆದರೆ ಸಿಬಿಐ ನವರು ದಡ್ಡರಲ್ಲ, ಎಲ್ಲವನ್ನು ನೋಡಿಕೊಂಡು ಬರ್ತಾರೆ. ಅಲ್ಲಿ ಏನಿದೆ, ಏನಿಲ್ಲ ನೋಡಿ ಮುಂದವರಿಯುತ್ತಾರೆ ಜಾರಿ ನಿರ್ದೇಶನಾಲಯ ರೀತಿಯಲ್ಲಿ ಸಿಬಿಐ ಕೆಲಸ ಮಾಡಲ್ಲ. ನನ್ನ ಬಗ್ಗೆ ಜನ ತೋರಿಸಿದ ಅಭಿಮಾನಕ್ಕೆ ನಾನು ಋಣಿ. ಐಎಎಸ್ ಆಫಿಸರ್ಸ್ ಪತ್ನಿಯರು, ಐಪಿಎಸ್ ಅಧಿಕಾರಿಗಳ ಹೆಂಡತಿಯರು, ಕೆಎಎಸ್ ಆಫಿಸರ್ ಗಳ ಹೆಂಡತಿಯರು ನನ್ನ ಪರವಾಗಿ ರಸ್ತೆಗಿಳಿದು ಪ್ರತಿಭಟನೆ ಮಾಡಿರುವ ವಿಡಿಯೋ ನೋಡಿದ್ದೇನೆ.

ಸಾಕಷ್ಟು ವಿಷಯಗಳು ಮಾತನಾಡುವುದಿದೆ. ಈ ಎಲ್ಲಾ ಸಮಸ್ಯೆ ಮುಗಿದ ಮೇಲೆ ಮಾತನಾಡುತ್ತೇನೆ. ನನ್ನ ಬಗ್ಗೆ ಯಾರು ಏನು ಮಾತನಾಡಿದ್ದಾರೆ ಎಲ್ಲಾ ಗೊತ್ತಿದೆ. ಅದರ ಬಗ್ಗೆ ನಾನು ರಿಯಾಕ್ಟ್ ಮಾಡಿಲ್ಲ. ನನ್ನ ವಿರುದ್ಧ ಕುಮಾರಸ್ವಾಮಿಯವರು ಮಾತನಾಡಿದ್ದಾರೆ ಅನ್ನೋದಕ್ಕೆ ನಾನು ಪ್ರತಿಕ್ರಿಯಿಸಲ್ಲ. ನಾನು ಅವರ ಕೈ ಕೆಳಗೆ ಕೆಲಸ ಮಾಡಿದ್ದೇನೆ. ಬದಲಾದ ಸನ್ನಿವೇಶದಲ್ಲಿ ರಾಜಕೀಯವಾಗಿ ವಿರೋಧಿಯಾಗಿದ್ದ ಕುಮಾರಸ್ವಾಮಿ ಅವರ ಕೈ ಕೆಳಗೆ ಕೆಲಸ ಮಾಡಿದ್ದೇನೆ. ಎಸ್.ಎಂ.ಕೃಷ್ಣ, ಬಂಗಾರಪ್ಪ, ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ನಮ್ಮ ನಾಯಕರೆಂದು ಒಪ್ಪಿಕೊಂಡು ಅವರ ಕೈ ಕೆಳಗೆ ಕೆಲಸ ಮಾಡಿದ್ದೇನೆ. ಹಾಗಾಗಿ ಅವರ ಯಾರ ವಿರುದ್ಧವೂ ಕಮೆಂಟ್ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ತಪ್ಪು ಮಾಡಿದ್ದೇನೋ ಇಲ್ಲವೋ, ಎಲ್ಲವೂ ಕಾನೂನು ಮೂಲಕ ಗೊತ್ತಾಗಲಿದೆ. ಕೆಲವರಿಗೆ ನಾನು ಅನಾವಶ್ಯಕ ಟಾರ್ಗೆಟ್ ಆಗಿದ್ದೇನೆ. ನನ್ನ ಮನಸ್ಸು ಒಪ್ಪಿದ ಕೆಲಸವನ್ನ ಮಾಡುತ್ತೇನೆ. ಯಾರು ಏನು ಅಂದುಕೊಳ್ಳುತ್ತಾರೆ ಅನ್ನೋದು ನನಗೆ ಮುಖ್ಯವಲ್ಲ. ಉಪ ಚುನಾವಣೆ ಟಿಕೆಟ್ ಹಂಚಿಕೆ ಹಾಗೂ ಇತ್ತೀಚಿನ ಬೆಳವಣಿಗೆ ಬಗ್ಗೆ ಸಾಕಷ್ಡು ನಾಯಕರು ನನ್ನ ಜೊತೆ ಮಾತನಾಡಿದ್ದಾರೆ. ಅದನ್ನ ನಾನು ಬಹಿರಂಗ ಪಡಿಸಲ್ಲ.

TAGGED:bjpcbicongressDK Shivakumarenforcement directorateit raidjdsKarnataka By ElectionPublic TVಐಟಿ ದಾಳಿಕರ್ನಾಟಕ ಉಪ ಚುನಾವಣೆಕಾಂಗ್ರೆಸ್ಜಾರಿ ನಿರ್ದೇಶನಾಲಯಜೆಡಿಎಸ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿಸಿಬಿಐ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

rafale jet ne2
Latest

ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್‌

Public TV
By Public TV
4 seconds ago
Parameshwar
Bengaluru City

ಗನ್ ಹಿಡಿದು `ಕೈ’ ಮುಖಂಡ ಡ್ಯಾನ್ಸ್ – ಕ್ರಮ ನಿಶ್ಚಿತ ಎಂದ ಪರಮೇಶ್ವರ್

Public TV
By Public TV
11 minutes ago
Vasanth Naik Murder Case Kamalakar Bhat gets a honeytrap from Suchitra
Court

ಕೊಲೆ ಕೇಸ್; ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರವರೆಗೆ ನ್ಯಾಯಾಂಗ ಬಂಧನ

Public TV
By Public TV
16 minutes ago
Hardeep Singh Puri e1632403467811
Latest

Jeffrey Epstein Files | ನಾನು 3-4 ಬಾರಿ ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Public TV
By Public TV
32 minutes ago
h.d.deve gowda
Latest

ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ.ದೇವೇಗೌಡ ಸಲಹೆ

Public TV
By Public TV
53 minutes ago
Eshwar Khandre
Bengaluru City

ಎನ್.ಎಂ.ಡಿ.ಸಿ ಅಕ್ರಮ ಅದಿರು ರವಾನೆ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?