Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಮಕೂರಿನಲ್ಲಿ ತೆರೆಮರೆಯಲ್ಲಿ ಪ್ರಚಾರ ಆರಂಭಿಸಿದ ವಿ. ಸೋಮಣ್ಣ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತುಮಕೂರಿನಲ್ಲಿ ತೆರೆಮರೆಯಲ್ಲಿ ಪ್ರಚಾರ ಆರಂಭಿಸಿದ ವಿ. ಸೋಮಣ್ಣ!

Districts

ತುಮಕೂರಿನಲ್ಲಿ ತೆರೆಮರೆಯಲ್ಲಿ ಪ್ರಚಾರ ಆರಂಭಿಸಿದ ವಿ. ಸೋಮಣ್ಣ!

Public TV
Last updated: February 3, 2024 8:25 am
Public TV
Share
1 Min Read
SOMANNA 1
SHARE

ತುಮಕೂರು: ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ ಎನ್ನುತ್ತಲೇ ಮಾಜಿ ಸಚಿವ ವಿ.ಸೋಮಣ್ಣ (V Somanna) ಸೈಲೆಂಟಾಗಿ ತಯಾರಿ ನಡೆಸುತ್ತಿದ್ದಾರೆ. ತುಮಕೂರು ಲೋಕಸಭಾ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಸೋಮಣ್ಣ ತೆರೆಯ ಮರೆಯಲ್ಲೇ ಮುಖಂಡರನ್ನು ಭೇಟಿಯಾಗಿ ಕೋಟೆ ಭದ್ರಗೊಳಿಸುತಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸೋತು, ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧ ಸೆಟೆದು ನಿಂತಿದ್ದ ಸೋಮಣ್ಣ ತುಮಕೂರು (Tumakuru) ಲೋಕಸಭಾ ಕ್ಷೇತ್ರದ ಮೇಲೆ ನೆಟ್ಟಿದ್ದ ದೃಷ್ಟಿ ಈಗ ಗಟ್ಟಿಯಾಗುತ್ತಿದೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿದ್ದ ವಿ.ಸೋಮಣ್ಣ ನಾನು ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದೇನೆ ಲೋಕಸಭೆಗೆ (Lok Sabha) ಆಕಾಂಕ್ಷಿ ಅಲ್ಲ ಎಂದಿದ್ದರು. ಇದನ್ನೂ ಓದಿ: 29 ರೂ.ಗೆ ಸಿಗಲಿಗೆ ʻಭಾರತ್‌ ಅಕ್ಕಿʼ – ಎಲ್ಲೆಲ್ಲಿ ಮಾರಾಟ?

ಶ್ರೀ ಕ್ಷೇತ್ರ ಕಾಡು ಸಿದ್ದೇಶ್ವರ ಮಠದ ಶ್ರೀ ಶ್ರೀ ನಿರಂಜನ ಸ್ವರೂಪಿ ಕರಿಬಸವ ಶಿವಯೋಗಿ ಸ್ವಾಮೀಜಿಯವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಮಠಕ್ಕೆ ಭೇಟಿ ನೀಡಿ, ಸ್ವಾಮೀಜಿಯವರ ಆಶೀರ್ವಾದ ಪಡೆಯಲಾಯಿತು. pic.twitter.com/xXyBv136mC

— V. Somanna (@VSOMANNA_BJP) January 30, 2024

ಈ ಮಧ್ಯೆ ಮೈತ್ರಿ ಪಕ್ಷದ ವರಿಷ್ಠರಾದ ಎಚ್‌ಡಿ ದೇವೇಗೌಡರು, ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ. ಇದಕ್ಕೆ ದೊಡ್ಡಗೌಡರು (Devegowda) ಪರೋಕ್ಷವಾಗಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಹುರುಪಿನಿಂದ ತುಮಕೂರಿನತ್ತ ಸೋಮಣ್ಣ ಬಲವಾದ ಹೆಜ್ಜೆ ಇಟ್ಟಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮುದ್ದಹನುಮೇಗೌಡ ಕಾಂಗ್ರೆಸ್ ಸೇರುವುದು ಬಹುಪಾಲು ಖಚಿತ. ಇವರನ್ನು ಹೊರತುಪಡಿಸಿದ್ರೆ ಲಿಂಗಾಯತ ಸಮುದಾಯದ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಹಾಗೂ ಸಿದ್ದಗಂಗಾ ಆಸ್ಪತ್ರೆ ವೈದ್ಯ, ಸಂಘ ನಿಷ್ಠ ಡಾ.ಪರಮೇಶ್ವರ್ ಆಕಾಂಕ್ಷಿತರಲ್ಲಿ ಮುಂಚೂಣಿಯಲಿದ್ದಾರೆ. ಇವರನ್ನು ಹಿಂದಿಕ್ಕಿ ಸೋಮಣ್ಣ ಟಿಕೆಟ್‌ಗಾಗಿ ದುಂಬಾಲು ಬಿದ್ದಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ನಿರ್ಮಲಾ ಸೀತಾರಾಮನ್‌ ಪಿಎ ಹೆಸರು ಹೇಳಿ ಧೋನಿ ಮ್ಯಾನೇಜರ್‌ಗೆ ಲಕ್ಷ ಲಕ್ಷ ವಂಚನೆ

ಮಾಜಿ ಪ್ರಧಾನಮಂತ್ರಿಗಳು ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಶ್ರೀ @H_D_Devegowda ಅವರನ್ನು ಅವರ ಪದ್ಮನಾಭನಗರದ ನಿವಾಸದಲ್ಲಿ ಸೌಹಾರ್ಧಯುತ ಭೇಟಿ ಮಾಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಯವರು ಹಾಗೂ ಮಾಜಿ ಸಚಿವರಾದ ಶ್ರೀ ಹೆಚ್.ಡಿ. ರೇವಣ್ಣ ಅವರು ಉಪಸ್ಥಿತರಿದ್ದರು. pic.twitter.com/39DSNJCLHm

— V. Somanna (@VSOMANNA_BJP) January 6, 2024

ಟಿಕೆಟ್ ಸಿಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಜಿಲ್ಲೆಯಲ್ಲಿ ಸೋಮಣ್ಣ ಓಡಾಟ ಆರಂಭಿಸಿದ್ದಾರೆ. ತಿಪಟೂರಿನ ನೊಣವಿನಕೆರೆ ಮಠ, ಗುಬ್ಬಿಯ ಚೆನ್ನಕೇಶವ ದೇವಸ್ಥಾನ, ವಿವಿಧ ಸಮುದಾಯಗಳ ಮುಖಂಡರ ಮನೆಗೆ ಭೇಟಿಯಾಗುತ್ತಾ ತೆರೆಮರೆಯಲ್ಲಿ ತಯಾರಿ ಆರಂಭಿಸಿದ್ದಾರೆ.

ಲಿಂಗಾಯತರ ಪ್ರಾಬಲ್ಯ ಇರುವ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಮತ್ತೊಮ್ಮೆ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಸೋಮಣ್ಣರ ಕನಸು ನನಸಾಗುತ್ತಾ? ಲೋಕಸಭಾ ಟಿಕೆಟ್‌ ಸಿಗುತ್ತಾ ಎನ್ನುವುದು ಕೆಲ ದಿನಗಳಲ್ಲಿ ತಿಳಿಯಲಿದೆ.

TAGGED:bjppoliticstumakuruV.Somannaತುಮಕೂರುಲೋಕಸಭಾ ಚುನಾವಣೆವಿ.ಸೋಮಣ್ಣ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
10 seconds ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
13 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?