Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ನಕಲಿ ಎಸಿಬಿ ಹಾವಳಿ – ದಾಳಿ ನಡೆಸದೇ ಬಿ-ರಿಪೋರ್ಟ್ ಹಾಕಲು ಲಕ್ಷಾಂತರ ರೂ. ಬೇಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯದಲ್ಲಿ ನಕಲಿ ಎಸಿಬಿ ಹಾವಳಿ – ದಾಳಿ ನಡೆಸದೇ ಬಿ-ರಿಪೋರ್ಟ್ ಹಾಕಲು ಲಕ್ಷಾಂತರ ರೂ. ಬೇಡಿಕೆ

Districts

ರಾಜ್ಯದಲ್ಲಿ ನಕಲಿ ಎಸಿಬಿ ಹಾವಳಿ – ದಾಳಿ ನಡೆಸದೇ ಬಿ-ರಿಪೋರ್ಟ್ ಹಾಕಲು ಲಕ್ಷಾಂತರ ರೂ. ಬೇಡಿಕೆ

Public TV
Last updated: April 30, 2022 12:37 pm
Public TV
Share
2 Min Read
raichuru 2 1
SHARE

– ಎಸಿಬಿ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿ ದಂಧೆ ನಡೆಸಿರುವ ಜಾಲ
– ರಾಯಚೂರಿನಲ್ಲಿ ಮೂವರು ಅಧಿಕಾರಿಗಳಿಗೆ ಬ್ಲಾಕ್ ಮೇಲ್

ರಾಯಚೂರು: ರಾಜ್ಯದಲ್ಲಿ ಮೇಲಿಂದ ಮೇಲೆ ಎಸಿಬಿ ದಾಳಿ ನಡೆದು ಭ್ರಷ್ಟರ ಬೇಟೆ ಸಂಚಲನ ಮೂಡಿಸಿದ ಬೆನ್ನಲ್ಲೇ ನಕಲಿ ಎಸಿಬಿ ಹಾವಳಿ ಶುರುವಾಗಿದೆ. ರಾಯಚೂರು ಸೇರಿ ಹಲವೆಡೆ ಎಸಿಬಿ ಅಧಿಕಾರಿಗಳ ಹೆಸರಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ದಾಳಿ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ಹಣವನ್ನು ನೀಡಿದೇ ಇದ್ದರೆ ಕೇಸ್ ಕ್ಲೋಸ್ ಮಾಡುತ್ತೇವೆ ಅಂತಿದ್ದಾರೆ. ಭಯಗೊಂಡವರು ಹಣಕೊಟ್ಟರೆ, ಅನುಮಾನ ಬಂದವರು ಪೊಲೀಸ್ ಕೇಸ್ ದಾಖಲು ಮಾಡಿದ್ದಾರೆ.

raichuru 1 1

ಭ್ರಷ್ಟ ಅಧಿಕಾರಿಗಳ ನಿದ್ದೆಕೆಡಿಸುವ ಎಸಿಬಿಯನ್ನೇ ಬಂಡವಾಳ ಮಾಡಿಕೊಂಡ ನಕಲಿ ಎಸಿಬಿ ಗ್ಯಾಂಗ್ ರಾಯಚೂರು ಸೇರಿ ರಾಜ್ಯದ ಯಾದಗಿರಿ, ಬೀದರ್ ಹಾಗೂ ಇತರೆಡೆ ದಾಳಿಯ ಬೆದರಿಕೆ, ಹಣ ವಸೂಲಿ ದಂಧೆ ನಡೆಸಿದೆ. ನೇರವಾಗಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕರೆ ಮಾಡುವ ಈ ನಕಲಿ ಎಸಿಬಿ ಗ್ಯಾಂಗ್, ನಿಮ್ಮ ಇಲಾಖೆಯ ಅಧೀನ ಕಚೇರಿಯ ಇಂತಹ ಅಧಿಕಾರಿ ವಿರುದ್ಧ ಎಸಿಬಿಗೆ ದೂರು ಬಂದಿದೆ. ಅವರನ್ನು ವಿಚಾರಣೆ ಮಾಡಬೇಕು ನಮ್ಮ ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಹೇಳಿ ಅಂತ ಹೇಳುತ್ತಾರೆ. ಬಳಿಕ ಟಾರ್ಗೆಟ್ ಮಾಡಿರುವವರಿಗೆ ಕರೆ ಮಾಡಿ ಬಿ ರಿಪೋರ್ಟ್ ಹಾಕಲು ಹಣದ ಬೇಡಿಕೆ ಇಡುವುದು ಈ ಜಾಲದ ದಂಧೆಯ ರೂಪ. ಇದನ್ನೂ ಓದಿ: ಮದುವೆ ಸಮಾರಂಭಗಳಿಗೆ ವಿಭಿನ್ನ ಶೈಲಿಯ ಪೇಟ-ಪರಂಪರೆಯ ಕಿರೀಟ

raichuru 3

ರಾಯಚೂರು ಎಸಿಬಿ, ಡಿವೈಎಸ್‌ಪಿ ವಿಜಯಕುಮಾರ್ ಹೆಸರಲ್ಲಿ ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ನೂರ್ ಜಹಾರ್ ಖಾನಂಗೆ ಕರೆ ಮಾಡಿ ನಿಮ್ಮ ಅಧೀನದ ಜಿ.ಪಂ.ಯೋಜನಾಧಿಕಾರಿ ಟಿ.ರೋಣಿ ಹಾಗೂ ರಾಯಚೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ವಿರುದ್ದ ದೂರು ಬಂದಿದೆ. ಅಬಕಾರಿ ಉಪ ಆಯುಕ್ತೆ ಲಕ್ಷ್ಮಿ ನಾಯಕ್‍ಗೆ ಕರೆ ಮಾಡಿ ರಾಯಚೂರು ವಲಯದ ಅಬಕಾರಿ ನಿರೀಕ್ಷಕ ಹಣಮಂತ ಗುತ್ತೆದಾರ ವಿರುದ್ಧ ಎಸಿಬಿಗೆ ದೂರು ಬಂದಿದೆ. ಅವರನ್ನ ವಿಚಾರಣೆ ಮಾಡಬೇಕು. ನನ್ನ ನಂಬರ್‍ಗೆ ಕರೆ ಮಾಡಲು ಹೇಳಿ ಅಂತ ತಿಳಿಸಿದ್ದಾರೆ. ಬಳಿಕ ನೇರವಾಗಿ ಅಧಿಕಾರಿಗಳಿಗೆ ಕರೆ ಮಾಡಿ ಹಣದ ಬೇಡಿಕೆ ಇಟ್ಟಿದ್ದಾರೆ.

raichuru 4

ನಿಮಗೆ ಸಹಾಯ ಮಾಡಲು ಕರೆ ಮಾಡಿದ್ದೇನೆ. ಹಣ ಫೋನ್ ಪೇ ಇಲ್ಲಾ ಗೂಗಲ್ ಪೇ ಮಾಡದಿದ್ದರೆ, ನಿಮ್ಮಿಷ್ಟ. ಮನೆ ಕಚೇರಿ ಮೇಲೆ ದಾಳಿ ಮಾಡಲು ಕೇಂದ್ರ ಕಚೇರಿಯಿಂದ ಆದೇಶ ಬಂದಿದೆ. ದಸ್ತಗಿರಿ ಮಾಡುತ್ತೇವೆ, ಇದು ಬೇಕಾ ನಿನಗೆ. ಇಬ್ಬರು ಎಸಿಬಿ ಅಧಿಕಾರಿಗಳು ಶ್ರೀಲಂಕಾ ಮಾನಸ ಸರೋವರ ಟ್ರಿಪ್ ಹೋಗುತ್ತಿದ್ದಾರೆ. ಹಾಗಾಗಿ ತಲಾ 75 ಸಾವಿರ ಒಟ್ಟು ಒಂದು ಲಕ್ಷದ ಐವತ್ತು ಸಾವಿರ ಹಣ ಹಾಕಿ. ಕೇಂದ್ರ ಕಚೇರಿ ಸ್ಟೆನೋ ನವೀನ್ ಕುಮಾರ್, ಉಮೇಶ್ ಕುಮಾರ್ ನಂಬರ್‌ಗೆ ಫೋನ್ ಪೇ, ಗೂಗಲ್ ಪೇ ಮಾಡಿ. ಮಾಡದಿದ್ದರೆ ಮುಂದಿನ ಪರಿಣಾಮ ಎದುರಿಸುತ್ತೀರಿ ಅಂತ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ದ್ವೇಷಕ್ಕೆ ಪ್ರಧಾನ ಮಂತ್ರಿ ಅಂತ್ಯ ಹಾಡಬೇಕು: ಓವೈಸಿ

ನಕಲಿ ಎಸಿಬಿ ಬೆದರಿಕೆ ಕರೆಗೆ ಹೆದರಿ ಕೆಲ ಅಧಿಕಾರಿಗಳು ಹಣವನ್ನು ನೀಡಿದ್ದಾರೆ ಅನ್ನೋ ಮಾಹಿತಿಯಿದೆ. ಆದರೆ ಅನುಮಾನ ಬಂದಿರುವ ರಾಯಚೂರಿನ ಅಧಿಕಾರಿಗಳು ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ. ಅಧಿಕಾರಿಗಳ ಸಂಪೂರ್ಣ ಮಾಹಿತಿ ಕಲೆ ಹಾಕುವ ನಕಲಿ ಎಸಿಬಿ ಟೀಂ ಬೆದರಿಕೆ, ಹಣ ವಸೂಲಿ ದಂಧೆಯನ್ನು ನಡೆಸಿದೆ. ಪೊಲೀಸರು ನಕಲಿ ಎಸಿಬಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಿದೆ.

TAGGED:B-reportFake ACBmoneyraichuruನಕಲಿ ಎಸಿಬಿಬಿ-ರಿಪೋರ್ಟ್ರಾಯಚೂರುಹಣ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
10 minutes ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
11 minutes ago
Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
55 minutes ago
Siddaramaiah DK Shivakumar Randeep Surjewala
Bengaluru City

ಕರ್ನಾಟಕ, ತಮಿಳುನಾಡಿಗೆ ಕಳುಹಿಸಿಲ್ಲ ಯಾಕೆ? ಗುಜರಾತಿಗೆ ಯಾಕೆ ತೈಲ ಟ್ಯಾಂಕರ್‌ ಹೋಗಬೇಕಿತ್ತು?- ಡಿಕೆಶಿ ಕಿಡಿ

Public TV
By Public TV
56 minutes ago
Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
2 hours ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?