Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಐಟಿ ಉದ್ಯಮಿಯ ಮೊಬೈಲ್ ನಂಬರ್‍ನಲ್ಲಿ ಆಯೋಧ್ಯೆ ಫೇಕ್ ವೆಬ್‍ಸೈಟ್ ಓಪನ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೆಂಗಳೂರು ಐಟಿ ಉದ್ಯಮಿಯ ಮೊಬೈಲ್ ನಂಬರ್‍ನಲ್ಲಿ ಆಯೋಧ್ಯೆ ಫೇಕ್ ವೆಬ್‍ಸೈಟ್ ಓಪನ್!

Latest

ಬೆಂಗಳೂರು ಐಟಿ ಉದ್ಯಮಿಯ ಮೊಬೈಲ್ ನಂಬರ್‍ನಲ್ಲಿ ಆಯೋಧ್ಯೆ ಫೇಕ್ ವೆಬ್‍ಸೈಟ್ ಓಪನ್!

Public TV
Last updated: March 24, 2017 9:08 pm
Public TV
Share
2 Min Read
ayodhya website fake
SHARE

ಲಕ್ನೋ: “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕಾ? ಮಸೀದಿ ನಿರ್ಮಾಣವಾಗಬೇಕಾ? ನಿಮ್ಮ ಅಭಿಪ್ರಾಯ ಏನು? www.ayodhya-issue.gov-up.in ವೆಬ್‍ಸೈಟ್‍ನಲ್ಲಿ ನೀವು ಅಭಿಪ್ರಾಯವನ್ನು ತಿಳಿಸಿ ಉತ್ತರಪ್ರದೇಶ ಸರ್ಕಾರಕ್ಕೆ ಸಹಕಾರ ನೀಡಿ” ಎನ್ನುವ ಸಂದೇಶ ನಿಮ್ಮ ವಾಟ್ಸಪ್‍ಗೆ ಬಂದಿದೆಯೇ?

ಈ ರೀತಿಯ ಮೆಸೇಜ್ ನಿಮ್ಮ ವಾಟ್ಸಪ್‍ಗೆ ಬಂದಿದ್ದರೆ ದಯವಿಟ್ಟು ವೆಬ್‍ಸೈಟ್‍ಗೆ ಹೋಗಿ ನೀವು ಅಭಿಪ್ರಾಯವನ್ನು ದಾಖಲಿಸಬೇಡಿ. ಆಯೋಧ್ಯೆ ರಾಮಮಂದಿರ, ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಜನರಿಂದ ಅಭಿಪ್ರಾಯವನ್ನು ಸ್ವೀಕರಿಸಲು ಉತ್ತರಪ್ರದೇಶ ಸರ್ಕಾರ ಯಾವುದೇ ವೆಬ್‍ಸೈಟ್ ಆರಂಭಿಸಿಲ್ಲ. ಯಾರೋ ವ್ಯಕ್ತಿಗಳು ಈ ವೆಬ್‍ಸೈಟನ್ನು ಆರಂಭಿಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಆರಂಭಿಸಿದವರು ಯಾರು?
ಈ ವೆಬ್‍ಸೈಟ್ ಯುಆರ್‍ಎಲ್ ಆಧಾರಿಸಿ ಪತ್ತೆ ಮಾಡಿದಾಗ ಈ ವೆಬ್‍ಸೈಟ್ ದೆಹಲಿಯ ತರುಣ್ ಚೌಧರಿಯ ಹೆಸರಿನಲ್ಲಿ ನೋಂದಣಿ ಆಗಿರುವುದು ಬೆಳಕಿಗೆ ಬಂದಿದೆ. ಆದರೆ ಈ ವೆಬ್‍ಸೈಟನ್ನು ಬೆಂಗಳೂರು ಮೂಲದ ಐಟಿ ಉದ್ಯಮಿಯವರ ಮೊಬೈಲ್ ನಂಬರ್ ನೀಡಿ ನೋಂದಣಿ ಮಾಡಲಾಗಿದೆ.

ಉದ್ಯಮಿ ಅಕ್ತರ್ ಅಲಿಯವರ ಮೊಬೈಲ್ ನಂಬರನ್ನು ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೋ ದುಷ್ಕರ್ಮಿಗಳು ನನ್ನ ನಂಬರನ್ನು ಬಳಸಿ ಈ ವೆಬ್‍ಸೈಟನ್ನು ತೆರೆದಿದ್ದಾರೆ. ಈ ವಿಚಾರ ನನಗೆ ಈಗಷ್ಟೇ ತಿಳಿದಿದೆ. ಪೊಲೀಸರಿಗೆ ಈ ವಿಚಾರವನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ವೆಬ್‍ಸೈಟ್ ಬೆಳಕಿಗೆ ಬಂದಿದ್ದು ಯಾವಾಗ?
ಭೂ ವಿವಾದವನ್ನು ಎರಡು ಪಾರ್ಟಿಗಳು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿದ ಬಳಿಕ ಈ ವೆಬ್‍ಸೈಟ್ ಕುರಿತಾಗಿರುವ ಮೆಸೇಜ್ ವಾಟ್ಸಪ್ ನಲ್ಲಿ ಹರಿದಾಡಲು ಆರಂಭವಾಗಿತ್ತು.

ವೆಬ್‍ಸೈಟಿನಲ್ಲಿದ್ದ ನಾಲ್ಕು ಪ್ರಶ್ನೆಗಳು
ಅಯೋಧ್ಯೆಯಲ್ಲಿ ರಾಮಮಂದಿರವನ್ನೇ ನಿರ್ಮಿಸಿ, ಮಸೀದಿಯನ್ನು ಬೇರೆಡೆ ನಿರ್ಮಿಸಬೇಕು, ಎರಡನೇಯದು ರಾಮಮಂದಿರ ಮತ್ತು ಮಸೀದಿಯನ್ನು ಹತ್ತಿರದಲ್ಲೇ ನಿರ್ಮಿಸಬೇಕು, ಮೂರನೆಯದಾಗಿ ಮೂಲಸ್ಥಾನದಲ್ಲಿ ಬಾಬ್ರಿ ಮಸೀದಿ ನಿರ್ಮಿಸಿ, ಪಕ್ಕದಲ್ಲಿ ರಾಮಮಂದಿರ ನಿರ್ಮಿಸಬೇಕು. ನಾಲ್ಕನೆಯದಾಗಿ ಜನರ ಭಾವನೆಗಳನ್ನು ಆಧರಿಸಿ ಕಾನೂನು ಪ್ರಕಾರವಾಗಿ ಸುಪ್ರೀಂಕೋರ್ಟ್ ವಿವಾದ ಇತ್ಯರ್ಥಗೊಳಿಸಬೇಕು ಎನ್ನುವ ಪ್ರಶ್ನೆಯನ್ನು ಕೇಳಿ ಪೋಲ್ ಆಯ್ಕೆಯನ್ನು ನೀಡಲಾಗಿತ್ತು.

ಜನ ನಂಬಿದ್ದು ಯಾಕೆ?
ಈ ವೆಬ್‍ಸೈಟ್‍ನಲ್ಲಿರುವ ಮಾಹಿತಿಯ ಜೊತೆಗೆ ಉತ್ತರಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಫೋಟೋವನ್ನು ಅಪ್ಲೋಡ್ ಮಾಡಲಾಗಿತ್ತು. ಹೀಗಾಗಿ ಉತ್ತರ ಪ್ರದೇಶ ಸರ್ಕಾರವೇ ಈ ವೆಬ್‍ಸೈಟನ್ನು ಆರಂಭಿಸಿದೆ ಎಂದು ಜನ ನಂಬಿದ್ದರು.

ಇದು ಸರ್ಕಾರಿ ವೆಬ್‍ಸೈಟ್ ಎಂದು ತಿಳಿಯುವುದು ಹೇಗೆ?
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ವೆಬ್‍ಸೈಟ್‍ಗಳನ್ನು ನ್ಯಾಷನಲ್ ಇನ್ಫಾರ್ಮೆಟಿಕ್ಸ್ ಸೆಂಟರ್(ಎನ್‍ಐಸಿ) ಸಿದ್ಧಪಡಿಸುತ್ತದೆ. ಎನ್‍ಐಸಿ ಸಿದ್ಧಪಡಿಸಿ ವೆಬ್‍ಸೈಟ್‍ಗಳ ಯೂನಿಫಾರ್ಮ್ ರಿಸೋರ್ಸ್ ಲೋಕೆಟರ್(ಯುಆರ್‍ಎಲ್)ಗಳು www.pib.nic.in, www.kar.nic.in ಈ ರೀತಿ ಇರುತ್ತದೆ. ಆದರೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಎಲ್ಲ ವೆಬ್‍ಸೈಟ್‍ಗಳನ್ನು ಎನ್‍ಐಸಿಯೇ ಸಿದ್ಧಪಡಿಸುವುದಿಲ್ಲ. ಹೀಗಾಗಿ ಅವುಗಳ ಒಳಗಡೆ ಇರುವ ಮಾಹಿತಿ, ವೆಬ್‍ಸೈಟಿಗೆ ಲಿಂಕ್ ಆಗಿರುವ ಅಧಿಕೃತ ಸಾಮಾಜಿಕ ಜಾಲತಾಣಗಳನ್ನು ನೋಡಿದ ಬಳಿಕವಷ್ಟೇ ಇದು ಸರ್ಕಾರಿ ವೆಬ್‍ಸೈಟ್ ಎಂದು ಖಚಿತಪಡಿಸಿಕೊಳ್ಳಬಹುದು.

fake ram mandir website

TAGGED:Babri Masjidfake websiteRam Mandiruttar pradeshಆಯೋಧ್ಯೆಬಾಬ್ರಿ ಮಸೀದಿಬೆಂಗಳೂರುಯೋಗಿ ಆದಿತ್ಯನಾಥ್ರಾಮಮಂದಿರವೆಬ್‍ಸೈಟ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
29 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
52 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
1 hour ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
2 hours ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?