ಲಕ್ನೋ: ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದ ಉತ್ತರ ಪ್ರದೇಶದ ಸದರ್ ಕ್ಷೇತ್ರದ ಬಿಜೆಪಿ ಶಾಸಕ ಪಂಕಜ್ ಗುಪ್ತಗೆ ರೈತನೋರ್ವ ಸಾರ್ವಜನಿಕ ಸಭೆಯಲ್ಲೇ ಕಪಾಳಮೋಕ್ಷ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
A video of Pankaj Gupta , a @BJP4UP MLA from Unnao in UP purportedly being ‘slapped’ by a farmer during a recent public meeting has gone viral …incident reportedly 3 days ago … reasons unclear … however now there has been a patch-up… in a new video (in next tweet) pic.twitter.com/GDzfUXjuky
— Alok Pandey (@alok_pandey) January 7, 2022
ವೀಡಿಯೋದಲ್ಲಿ ಏನಿದೆ?: ವೇದಿಕೆ ಮೇಲೆ ಕುಳಿತಿದ್ದ ವೇಳೆ ಅಲ್ಲಿಗೆ ಬಂದ ವೃದ್ಧ ರೈತನೋರ್ವ ಪಂಕಜ್ ಗುಪ್ತ ಅವರ ಕೆನ್ನೆಗೆ ಹೊಡೆದಿದ್ದಾನೆ. ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆಯ ವೀಡಿಯೋ ಇದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಡ್ರ್ಯಾಗನ್ ಫ್ರೂಟ್ನಲ್ಲಿ ಕೊರೊನಾ!
ರೈತನನ್ನು ಛತ್ರಪಾಲ್ ಎಂದು ಗುರುತಿಸಲಾಗಿದ್ದು, ಶಾಸಕರನ್ನು ವೇದಿಕೆಯ ಮೇಲೆ ಹೊಡೆದ ನಂತರ ಪೊಲೀಸರು ಆತನನ್ನು ಕರೆದುಕೊಂಡು ಹೋಗುತ್ತಿರುವುದನ್ನು ವೀಡಿಯೋ ತುಣುಕಿನಲ್ಲಿ ನೋಡಬಹುದಾಗಿದೆ. ಇದನ್ನೂ ಓದಿ: ಆಸ್ಕರ್ ವಿಜೇತ ಮೊದಲ ಕಪ್ಪುವರ್ಣೀಯ ಸಿಡ್ನಿ ಪೊಯ್ಟಿಯರ್ ನಿಧನ
उन्नाव सदर से भाजपा विधायक पंकज गुप्ता को आयोजित जनसभा में किसान नेता ने सार्वजनिक रूप से मंच पर ही थप्पड़ जड़ दिया ,
किसान द्वारा मारा गया ये थप्पड़ भाजपा विधायक को नहीं बल्कि यूपी की भाजपा शासित आदित्यनाथ सरकार की कुनीतियों ,कुशासन और तानाशाही के मुंह पर जड़ा गया थप्पड़ है! pic.twitter.com/PSa3DK214p
— SamajwadiPartyMedia (@MediaCellSP) January 7, 2022
ಶಾಸಕ ಪಂಕಜ್ ಗುಪ್ತ ಈ ಕುರಿತಾಗಿ ಮಾತನಾಡಿ, ಆ ವ್ಯಕ್ತಿ ನನ್ನ ಚಾಚಾ ಮಾಡಿದಂತೆ ಪ್ರೀತಿಯಿಂದ ಕೆನ್ನೆ ತಟ್ಟಿದ್ದಾರೆ ಎಂದು ಹೇಳಿದ್ದಾರೆ.