Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡು ಅರಣ್ಯ ಪ್ರದೇಶದಿಂದ ರಾಜ್ಯಕ್ಕೆ ಕಾಡಾನೆಗಳು ಎಂಟ್ರಿ – ರೈತರು, ಕಾಫಿ ಬೆಳೆಗಾರರು ಹೈರಾಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತಮಿಳುನಾಡು ಅರಣ್ಯ ಪ್ರದೇಶದಿಂದ ರಾಜ್ಯಕ್ಕೆ ಕಾಡಾನೆಗಳು ಎಂಟ್ರಿ – ರೈತರು, ಕಾಫಿ ಬೆಳೆಗಾರರು ಹೈರಾಣು

Districts

ತಮಿಳುನಾಡು ಅರಣ್ಯ ಪ್ರದೇಶದಿಂದ ರಾಜ್ಯಕ್ಕೆ ಕಾಡಾನೆಗಳು ಎಂಟ್ರಿ – ರೈತರು, ಕಾಫಿ ಬೆಳೆಗಾರರು ಹೈರಾಣು

Public TV
Last updated: December 23, 2024 8:24 am
Public TV
Share
2 Min Read
Elephant 1
AI - ಚಿತ್ರ
SHARE

– ತುಮಕೂರಿನಲ್ಲಿ ಚಿರತೆ ಓಡಾಟ – ಕತ್ತಲಾಗುತ್ತಿದ್ದಂತೆ ಮನೆ ಸೇರಿಕೊಳ್ತಿದ್ದಾರೆ ಜನ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದಿನೇ ದಿನೇ ಕಾಡಾನೆಗಳ (Wild Elephant) ಉಪಟಳ ಹೆಚ್ಚಾಗುತ್ತಿದೆ. ಹಾಸನದಲ್ಲೂ ಗಜಡಪೆ ಉಪಟಳ ಮಿತಿಮೀರಿದೆ. ಸುಮಾರು 60ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯೇಕವಾಗಿ ಬೀಡುಬಿಟ್ಟಿವೆ. ಪ್ರತಿನಿತ್ಯವೂ ಅಪಾರ ಪ್ರಮಾಣದ ಬೆಳೆ ನಾಶ ಮಾಡುತ್ತಿದ್ದು ರೈತರು ಹಾಗೂ ಕಾಫಿ ಬೆಳೆಗಾರರು ಇನ್ನಿಲ್ಲದ ನಷ್ಟ ಅನುಭವಿಸುತ್ತಿದ್ದಾರೆ. ಅತ್ತ ಆಂಧ್ರ-ತಮಿಳುನಾಡಿಗೆ ಹೊಂದಿಕೊಂಡಿರುವ ಗಡಿ ಗ್ರಾಮಗಳ ರೈತರ (Farmers) ನಿದ್ದೆಗೆಡಿಸಿರುವ ಗಜ ಪಡೆ, ಲಕ್ಷಾಂತರ ರೂಪಾಯಿ ಬೆಳೆ ನಾಶ ಮಾಡಿದೆ. ಆನೆಗಳ ತೊಂದ್ರೆ ಒಂದೆಡೆಯಾದ್ರೆ ತುಮಕೂರಿನಲ್ಲಿ ಚಿರತೆಗಳ (Leopard) ಓಡಾಟದ ದೃಶ್ಯ ಸಖತ್ ವೈರಲ್ ಆಗಿ ಜನ ಆತಂಕದಲ್ಲೇ ಜೀವನ ಸಾಗಿಸ್ತಿದ್ದಾರೆ.

Elephant 2

ಸೈರನ್ ಮೂಲಕ ಬೆಳೆ ರಕ್ಷಣೆ ಹರಸಾಹಸ:
ಹಾಸನದ ಬೇಲೂರು ತಾಲ್ಲೂಕಿನಲ್ಲಿ ಕಾಡಾನೆಗಳ ಉಪಟಳಕ್ಕೆ ಬ್ರೇಕ್ ಹಾಕುವಲ್ಲಿ ಸರ್ಕಾರ ಹಾಗೂ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾದ ಹಿನ್ನೆಲೆ ಇದೀಗ ರೈತರೇ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಹಗಲು ವೇಳೆ ಕಾಫಿ ತೋಟಗಳಲ್ಲಿ ಸೈರನ್ ಹಾಕುವ ಮೂಲಕ ಕಾಡಾನೆಗಳು ಬಾರದಂತೆ ಕ್ರಮ ಕೈಗೊಂಡಿದ್ದಾರೆ. ರಾತ್ರಿ ವೇಳೆ ತಮ್ಮ ಜಮೀನಿನ ಹಲವೆಡೆ ಬೆಂಕಿ ಹಾಕಿ ಕಾಡಾನೆಗಳಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಮಲೆನಾಡಿನ ಜನರು ಹಗಲಿನಲ್ಲಿ ಕಾಫಿ ತೋಟಗಳಲ್ಲಿ ಚಾರ್ಜಬಲ್ ಮೈಕ್‌ಗಳನ್ನು ಅಳವಡಿಸುತ್ತಿದ್ದು ಅದರಿಂದ ವಿವಿಧ ರೀತಿಯ ಹತ್ತು ಮಾದರಿಯ ಶಬ್ದ ಬರುತ್ತಿದೆ. ಈ ಶಬ್ದದಿಂದಾಗಿ ಕಾಡಾನೆಗಳ ಹಾವಳಿ ಕೊಂಚ ನಿಯಂತ್ರಣವಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು – ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಬಿಬಿಎಂಪಿ ಪ್ಲ್ಯಾನ್‌

Tumkur 2

ತಮಿಳುನಾಡಿನಿಂದ ರಾಜ್ಯಕ್ಕೆ ಕಾಡಾನೆ ಎಂಟ್ರಿ:
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಸುತ್ತಮುತ್ತ ಕಾಡಾನೆ ಹಾವಳೆ ಹೆಚ್ಚಾಗಿದ್ದು, ಪದೇ ಪದೇ ಈ ಭಾಗದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡು ಜನರನ್ನ ಬೆಳಗಳನ್ನ ಆಹುತಿ ಪಡೆಯುತ್ತಲೇ ಇದೆ. ತಮಿಳುನಾಡು ಗಡಿ ಪ್ರದೇಶಗಳಲ್ಲೇ ಬೀಡು ಬಿಟ್ಟಿಟ್ಟಿದ್ದ 11 ಕಾಡಾನೆಗಳ ಹಿಂಡು ಭತ್ತಲಹಳ್ಳಿ ಸುತ್ತಮುತ್ತ ಕಾಣಿಕೊಂಡಿವೆ. ಪರಿಣಾಮ ಸುತ್ತಮುತ್ತಲ ಗ್ರಾಮಗಳ ಜನರು ಆತಂಕದಲ್ಲೇ ಜೀವನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಪ್ರತಿನಿತ್ಯ ಹತ್ತಾರು ಎಕರೆ ವಿವಿಧ ಬೆಳೆಗಳನ್ನು ನಾಶ ಮಾಡುತ್ತಿವೆ. ತಮಿಳುನಾಡು ಅರಣ್ಯ ಪ್ರದೇಶದಿಂದ ರಾಜ್ಯಕ್ಕೆ ಆಗಮಿಸಿರುವ ಕಾಡಾನೆಗಳಿಂದ ಎಚ್ಚರ ವಹಿಸುವಂತೆ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆ ಕಾಡಂಚಿನ ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: Hubballi| ಮಲಗಿದ್ದ ವೇಳೆ ಸಿಲಿಂಡರ್ ಗ್ಯಾಸ್ ಸ್ಫೋಟ – 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

Tumkur

ತುಮಕೂರಿನಲ್ಲಿ ಚಿರತೆ ಆತಂಕ:
ಚಿರತೆ ಇದೆಯಂತೆ… ಓಡಾಡ್ತಾ ಇವೆಯಂತೆ.. ಕುಂದೂರು, ದೇವರಾಯಪಟ್ಟಣ, ಸಿದ್ದಗಂಗಾ ಮಠ, ಮಂಜುನಾಥ ನಗರದಲ್ಲಿ ಹಗಲೊತ್ತೂ ಕಾಣ್ತವಂತೆ ಹಿಗೊಂದು ಸಂದೇಶದ ವೀಡಿಯೋ ತುಮಕೂರು ನಗರದಲ್ಲಿ ಓಡಾಡ್ತಾ ಇದ್ದು ಜನರು ಗಾಬರಿಗೊಂಡಿದ್ದಾರೆ. ಇದರಿಂದ ಅಕ್ಕ-ಪಕ್ಕದ ಏರಿಯಾದವರು ಭಯದ ವಾತವರಣದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಜನ ಬೆಳಗಿನ ಜಾವ ಹಾಗೇ ಸಂಜೆ ವಾಕ್ ಬರುವುದನ್ನೇ ನಿಲ್ಲಿಸಿಬಿಟ್ಟಿದ್ದಾರೆ ಇದಲ್ಲದೇ ಮಕ್ಕಳನ್ನ ಸಂಜೆ 6 ಗಂಟೆ ನಂತರ ಆಚೆಯೇ ಕಳಿಸದಂತೆ ನಿಗಾವಹಿಸಿದ್ದಾರೆ. ನಿವೇಶನಗಳಲ್ಲಿ ಬೆಳೆದು ನಿಂತಿರುವ ಗಿಡಗಳನ್ನು ಕ್ಲೀನ್‌ ಮಾಡಿಸದೇ ನಿವೇಶನ ಮಾಲೀಕರಿಗೆ ಯಾವುದೇ ನೋಟಿಸ್ ಕೋಡದೇ ಪಾಲಿಕೆ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 2025ರ ಹೊಸ ವರ್ಷಾಚರಣೆಗೆ ದಿನಗಣನೆ – ಬೆಂಗಳೂರಿನಲ್ಲಿ ಖಾಕಿ ಅಲರ್ಟ್, ಟಫ್‌ ರೂಲ್ಸ್‌ ಜಾರಿ

TAGGED:forest departmenthassanKolarleopardtumkurwild elephantಅರಣ್ಯ ಇಲಾಖೆಕಾಡಾನೆಕೋಲಾರಚಿರತೆತುಮಕೂರುಹಾಸನ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Reporter escapes just in time as Israeli strike lands metres away
Latest

ಲೆಬನಾನ್‌ನಲ್ಲಿ ವರದಿ ಮಾಡುವಾಗ ಪಕ್ಕದಲ್ಲೇ ಬಿದ್ದ ಬಾಂಬ್ – ರಿಪೋರ್ಟರ್‌ ಜಸ್ಟ್‌ ಮಿಸ್‌

Public TV
By Public TV
10 minutes ago
hosatodaku bengaluru
Bengaluru City

ಯುಗಾದಿ ಹೊಸತೊಡಕು: ಚಿಕನ್‌, ಮಟನ್‌ಗಾಗಿ ಕ್ಯೂ ನಿಂತ ಜನ – 900 ರೂ. ಗಡಿ ದಾಟಿದ ಮಟನ್‌

Public TV
By Public TV
38 minutes ago
Benjamin Netanyahu
Latest

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ, ಇರಾನ್‌ ತೀವ್ರ ಹಾನಿಗೊಳಗಾಗಿದೆ: ಇಸ್ರೇಲ್‌ ಪ್ರಧಾನಿ

Public TV
By Public TV
54 minutes ago
HSN MURDER
Crime

ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ – ಒಂದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಕರ್ಮಿಗಳು

Public TV
By Public TV
2 hours ago
F 35 fighter jet
Latest

ಅಮೆರಿಕಕ್ಕೆ ಮತ್ತೊಮ್ಮೆ ಶಾಕ್ – ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ‌?

Public TV
By Public TV
2 hours ago
man dies in huliyar police custody
Crime

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?