Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ತಮಿಳುನಾಡು ಅರಣ್ಯ ಪ್ರದೇಶದಿಂದ ರಾಜ್ಯಕ್ಕೆ ಕಾಡಾನೆಗಳು ಎಂಟ್ರಿ – ರೈತರು, ಕಾಫಿ ಬೆಳೆಗಾರರು ಹೈರಾಣು

Public TV
Last updated: December 23, 2024 8:24 am
Public TV
Share
2 Min Read
Elephant 1
AI - ಚಿತ್ರ
SHARE

– ತುಮಕೂರಿನಲ್ಲಿ ಚಿರತೆ ಓಡಾಟ – ಕತ್ತಲಾಗುತ್ತಿದ್ದಂತೆ ಮನೆ ಸೇರಿಕೊಳ್ತಿದ್ದಾರೆ ಜನ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದಿನೇ ದಿನೇ ಕಾಡಾನೆಗಳ (Wild Elephant) ಉಪಟಳ ಹೆಚ್ಚಾಗುತ್ತಿದೆ. ಹಾಸನದಲ್ಲೂ ಗಜಡಪೆ ಉಪಟಳ ಮಿತಿಮೀರಿದೆ. ಸುಮಾರು 60ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯೇಕವಾಗಿ ಬೀಡುಬಿಟ್ಟಿವೆ. ಪ್ರತಿನಿತ್ಯವೂ ಅಪಾರ ಪ್ರಮಾಣದ ಬೆಳೆ ನಾಶ ಮಾಡುತ್ತಿದ್ದು ರೈತರು ಹಾಗೂ ಕಾಫಿ ಬೆಳೆಗಾರರು ಇನ್ನಿಲ್ಲದ ನಷ್ಟ ಅನುಭವಿಸುತ್ತಿದ್ದಾರೆ. ಅತ್ತ ಆಂಧ್ರ-ತಮಿಳುನಾಡಿಗೆ ಹೊಂದಿಕೊಂಡಿರುವ ಗಡಿ ಗ್ರಾಮಗಳ ರೈತರ (Farmers) ನಿದ್ದೆಗೆಡಿಸಿರುವ ಗಜ ಪಡೆ, ಲಕ್ಷಾಂತರ ರೂಪಾಯಿ ಬೆಳೆ ನಾಶ ಮಾಡಿದೆ. ಆನೆಗಳ ತೊಂದ್ರೆ ಒಂದೆಡೆಯಾದ್ರೆ ತುಮಕೂರಿನಲ್ಲಿ ಚಿರತೆಗಳ (Leopard) ಓಡಾಟದ ದೃಶ್ಯ ಸಖತ್ ವೈರಲ್ ಆಗಿ ಜನ ಆತಂಕದಲ್ಲೇ ಜೀವನ ಸಾಗಿಸ್ತಿದ್ದಾರೆ.

Elephant 2

ಸೈರನ್ ಮೂಲಕ ಬೆಳೆ ರಕ್ಷಣೆ ಹರಸಾಹಸ:
ಹಾಸನದ ಬೇಲೂರು ತಾಲ್ಲೂಕಿನಲ್ಲಿ ಕಾಡಾನೆಗಳ ಉಪಟಳಕ್ಕೆ ಬ್ರೇಕ್ ಹಾಕುವಲ್ಲಿ ಸರ್ಕಾರ ಹಾಗೂ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾದ ಹಿನ್ನೆಲೆ ಇದೀಗ ರೈತರೇ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಹಗಲು ವೇಳೆ ಕಾಫಿ ತೋಟಗಳಲ್ಲಿ ಸೈರನ್ ಹಾಕುವ ಮೂಲಕ ಕಾಡಾನೆಗಳು ಬಾರದಂತೆ ಕ್ರಮ ಕೈಗೊಂಡಿದ್ದಾರೆ. ರಾತ್ರಿ ವೇಳೆ ತಮ್ಮ ಜಮೀನಿನ ಹಲವೆಡೆ ಬೆಂಕಿ ಹಾಕಿ ಕಾಡಾನೆಗಳಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಮಲೆನಾಡಿನ ಜನರು ಹಗಲಿನಲ್ಲಿ ಕಾಫಿ ತೋಟಗಳಲ್ಲಿ ಚಾರ್ಜಬಲ್ ಮೈಕ್‌ಗಳನ್ನು ಅಳವಡಿಸುತ್ತಿದ್ದು ಅದರಿಂದ ವಿವಿಧ ರೀತಿಯ ಹತ್ತು ಮಾದರಿಯ ಶಬ್ದ ಬರುತ್ತಿದೆ. ಈ ಶಬ್ದದಿಂದಾಗಿ ಕಾಡಾನೆಗಳ ಹಾವಳಿ ಕೊಂಚ ನಿಯಂತ್ರಣವಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು – ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಬಿಬಿಎಂಪಿ ಪ್ಲ್ಯಾನ್‌

Tumkur 2

ತಮಿಳುನಾಡಿನಿಂದ ರಾಜ್ಯಕ್ಕೆ ಕಾಡಾನೆ ಎಂಟ್ರಿ:
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಸುತ್ತಮುತ್ತ ಕಾಡಾನೆ ಹಾವಳೆ ಹೆಚ್ಚಾಗಿದ್ದು, ಪದೇ ಪದೇ ಈ ಭಾಗದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡು ಜನರನ್ನ ಬೆಳಗಳನ್ನ ಆಹುತಿ ಪಡೆಯುತ್ತಲೇ ಇದೆ. ತಮಿಳುನಾಡು ಗಡಿ ಪ್ರದೇಶಗಳಲ್ಲೇ ಬೀಡು ಬಿಟ್ಟಿಟ್ಟಿದ್ದ 11 ಕಾಡಾನೆಗಳ ಹಿಂಡು ಭತ್ತಲಹಳ್ಳಿ ಸುತ್ತಮುತ್ತ ಕಾಣಿಕೊಂಡಿವೆ. ಪರಿಣಾಮ ಸುತ್ತಮುತ್ತಲ ಗ್ರಾಮಗಳ ಜನರು ಆತಂಕದಲ್ಲೇ ಜೀವನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಪ್ರತಿನಿತ್ಯ ಹತ್ತಾರು ಎಕರೆ ವಿವಿಧ ಬೆಳೆಗಳನ್ನು ನಾಶ ಮಾಡುತ್ತಿವೆ. ತಮಿಳುನಾಡು ಅರಣ್ಯ ಪ್ರದೇಶದಿಂದ ರಾಜ್ಯಕ್ಕೆ ಆಗಮಿಸಿರುವ ಕಾಡಾನೆಗಳಿಂದ ಎಚ್ಚರ ವಹಿಸುವಂತೆ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆ ಕಾಡಂಚಿನ ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: Hubballi| ಮಲಗಿದ್ದ ವೇಳೆ ಸಿಲಿಂಡರ್ ಗ್ಯಾಸ್ ಸ್ಫೋಟ – 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

Tumkur

ತುಮಕೂರಿನಲ್ಲಿ ಚಿರತೆ ಆತಂಕ:
ಚಿರತೆ ಇದೆಯಂತೆ… ಓಡಾಡ್ತಾ ಇವೆಯಂತೆ.. ಕುಂದೂರು, ದೇವರಾಯಪಟ್ಟಣ, ಸಿದ್ದಗಂಗಾ ಮಠ, ಮಂಜುನಾಥ ನಗರದಲ್ಲಿ ಹಗಲೊತ್ತೂ ಕಾಣ್ತವಂತೆ ಹಿಗೊಂದು ಸಂದೇಶದ ವೀಡಿಯೋ ತುಮಕೂರು ನಗರದಲ್ಲಿ ಓಡಾಡ್ತಾ ಇದ್ದು ಜನರು ಗಾಬರಿಗೊಂಡಿದ್ದಾರೆ. ಇದರಿಂದ ಅಕ್ಕ-ಪಕ್ಕದ ಏರಿಯಾದವರು ಭಯದ ವಾತವರಣದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಜನ ಬೆಳಗಿನ ಜಾವ ಹಾಗೇ ಸಂಜೆ ವಾಕ್ ಬರುವುದನ್ನೇ ನಿಲ್ಲಿಸಿಬಿಟ್ಟಿದ್ದಾರೆ ಇದಲ್ಲದೇ ಮಕ್ಕಳನ್ನ ಸಂಜೆ 6 ಗಂಟೆ ನಂತರ ಆಚೆಯೇ ಕಳಿಸದಂತೆ ನಿಗಾವಹಿಸಿದ್ದಾರೆ. ನಿವೇಶನಗಳಲ್ಲಿ ಬೆಳೆದು ನಿಂತಿರುವ ಗಿಡಗಳನ್ನು ಕ್ಲೀನ್‌ ಮಾಡಿಸದೇ ನಿವೇಶನ ಮಾಲೀಕರಿಗೆ ಯಾವುದೇ ನೋಟಿಸ್ ಕೋಡದೇ ಪಾಲಿಕೆ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 2025ರ ಹೊಸ ವರ್ಷಾಚರಣೆಗೆ ದಿನಗಣನೆ – ಬೆಂಗಳೂರಿನಲ್ಲಿ ಖಾಕಿ ಅಲರ್ಟ್, ಟಫ್‌ ರೂಲ್ಸ್‌ ಜಾರಿ

TAGGED:forest departmenthassanKolarleopardtumkurwild elephantಅರಣ್ಯ ಇಲಾಖೆಕಾಡಾನೆಕೋಲಾರಚಿರತೆತುಮಕೂರುಹಾಸನ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

devadasi image
Bengaluru City

ಲೋಕದ ಕಣ್ಣಿಗೆ ಈ ‘ದೇವದಾಸಿ’ಯೂ ಕೂಡ ಎಲ್ಲರಂತೆ ಹೆಣ್ಣಾಗಿ ಯಾಕೆ ಕಾಣಲಿಲ್ಲ..!?

Public TV
By Public TV
3 minutes ago
Dharmasthala SIT 1
Dakshina Kannada

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಕೇಸ್; ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿರುವ ಎಸ್‌ಐಟಿ

Public TV
By Public TV
27 minutes ago
School Building Collapses
Latest

ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

Public TV
By Public TV
2 hours ago
Prahlad Joshi 3
Latest

ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ರೂ. ಉಳಿತಾಯ: ಪ್ರಹ್ಲಾದ್ ಜೋಶಿ

Public TV
By Public TV
2 hours ago
Ramanagara Suicide Case
Crime

ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

Public TV
By Public TV
2 hours ago
Tigers Death Case 3
Chamarajanagar

ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್‌ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?