Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬರದ ಮಧ್ಯೆಯೂ ವಿದೇಶ ಪ್ರವಾಸ- ಶಾಸಕ ದರ್ಶನ್ ಪುಟ್ಟಣ್ಣಯ್ಯ ನಡೆಗೆ ರೈತರ ಆಕ್ರೋಶ

Public TV
Last updated: November 3, 2023 7:09 am
Public TV
Share
2 Min Read
DARSHAN PUTTANAIAH
SHARE

ಮಂಡ್ಯ: ರಾಜ್ಯದಲ್ಲಿ ಭೀಕರ ಬರಗಾಲ ಒಂದು ಕಡೆಯಾದರೆ ಮತ್ತೊಂದು ಕಡೆ ಕಾವೇರಿ ಕೊಳ್ಳದ ರೈತರು ಕಾವೇರಿ ನೀರಿಗಾಗಿ (Cauvery Water) ಹೋರಾಟ ನಡೆಸುತ್ತಿದ್ದಾರೆ. ಆದರೆ ಕಾವೇರಿ ಕೊಳ್ಳದ ಶಾಸಕರೊಬ್ಬರು ಇವುಗಳ ನಡುವೆಯೂ ತಮ್ಮ ಕ್ಷೇತ್ರದ ಜನರನ್ನ ಮರೆತು ವಿದೇಶದ ಪ್ರವಾಸದಲ್ಲಿದ್ದಾರೆ. ಚುನಾವಣೆ ಮುಗಿದ ಬಳಿಕ ಐದು ತಿಂಗಳಲ್ಲಿ ಶಾಸಕರು ಕೈಕೊಂಡ ಮೂರನೇ ಪ್ರವಾಸ ಇದಾಗಿದೆ.

ಬರದ ನಡುವೆ ನಿಲ್ಲದ ಶಾಸಕನ ವಿದೇಶ ಪ್ರವಾಸಕ್ಕೆ (Foreign Tour) ಅನ್ನದಾತರು ಸಿಡಿದೆದ್ದಿದ್ದಾರೆ. ಗೆದ್ದ 5 ತಿಂಗಳಲ್ಲಿ ಮೂರನೇ ಬಾರಿ ವಿದೇಶಕ್ಕೆ ಹಾರಿದ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನಡೆಗೆ ತೀವ್ರ ಖಂಡನೆ ವ್ಯಕ್ತವಾಗ್ತಿದೆ.. ಚುನಾವಣೆ ವೇಳೆ ಶಾಸಕರು ಅಮೆರಿಕಾದಲ್ಲಿನ ತನ್ನ ಕಂಪನಿ ಮಾರಿ ಹುಟ್ಟೂರಲ್ಲೇ ಇರುವುದಾಗಿ ಭರವಸೆ ನೀಡಿದ್ದರು. ಆದರೆ ಗೆದ್ದ ಕೆಲವೇ ದಿನಗಳಲ್ಲಿ ಅಮೆರಿಕಾಕ್ಕೆ ತೆರಳಿದ್ದ ದರ್ಶನ್ ಪುಟ್ಟಣ್ಣಯ್ಯ. ವಾಪಾಸ್ ಬಂದ ಬಳಿಕ ಕ್ಷೇತ್ರದ ಜನರ ಕ್ಷಮೆಯಾಚಿಸಿ ಮತ್ತೆ ವಿದೇಶಕ್ಕೆ ಹೋಗಲ್ಲ ಎಂದಿದ್ರು.

ಆದರೆ ಕಳೆದ ಆಗಸ್ಟ್ ನಲ್ಲೂ ವಿದೇಶಕ್ಕೆ ತೆರಳಿದ್ದ ಶಾಸಕರು ಸ್ವಾತಂತ್ರ್ಯ ದಿನಾಚರಣೆಗೂ ಗೈರಾಗಿದ್ದರು. ಶಾಸಕರ ಅನುಪಸ್ಥಿತಿಯಲ್ಲಿ ಸ್ವತಂತ್ರ ದಿನಾಚರಣೆ ಮಾಡಲಾಗಿತ್ತು. ಈಗ ಮತ್ತೆ ಕನ್ನಡ ರಾಜ್ಯೋತ್ಸವಕ್ಕೂ ಗೈರಾಗಿದ್ದಾರೆ. ಇದನ್ನೂ ಓದಿ: ಹೀಗೆ ಆದ್ರೆ ಮುಂದೆ ಕುಡಿಯೋಕು ಸಹ ನೀರು ಇರಲ್ಲ: ಕಾವೇರಿ ಹೋರಾಟದಲ್ಲಿ ಅಜ್ಜಿ ಕಣ್ಣೀರು

ಜಿಲ್ಲೆಯಲ್ಲಿ ಕಾವೇರಿ ಸಮಸ್ಯೆ, ಬರ, ಕರೆಂಟ್ ಹೀಗೆ ರೈತರು ಸಾಲು ಸಾಲು ಸಮಸ್ಯೆ ಎದುರಿಸುತ್ತಿದ್ರು ಶಾಸಕ ದರ್ಶನ್ ಪುಟ್ಟಣ್ಣಯ್ಯ ಡೋಂಟ್ ಕೇರ್ ಎಂದಂತಿದೆ. ಶಾಸಕ ದರ್ಶನ್ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿರುವ ಕ್ಷೇತ್ರದ ಜನರು. ಒಮ್ಮೆ ವಿದೇಶಕ್ಕೆ ಹೋದರೆ ತಿಂಗಳುಗಟ್ಟಲೆ ಕ್ಷೇತ್ರಕ್ಕೆ ಬರಲ್ಲ. ಇಲ್ಲೆ ಇದ್ದು ಜನರ ಸಮಸ್ಯೆ ಸ್ಪಂದಿಸಲು ಅವ್ರನ್ನ ಗೆಲ್ಲಿಸಿದ್ದೇವೆ. ಆದರೆ ವೈಯಕ್ತಿಕ ಕಾರಣಗಳನ್ನು ನೀಡಿ ಶಾಸಕರು ಪದೇ ಪದೇ ವಿದೇಶಕ್ಕೆ ಹೋಗ್ತಿದ್ದಾರೆ. ನಮ್ಮ ಸಮಸ್ಯೆಗಳನ್ನು ಯಾರಿಗೆ ಹೇಳೋದು ಅಂತ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಹೇಳುವುದಾದರೆ ರೈತರ ಪ್ರತಿನಿಧಿಯಾಗಿ ಚುನಾಯಿತ ಶಾಸಕರು ಕ್ಷೇತ್ರದ ಜನರ ಹಿತ ಕಾಯುವುದನ್ನು ಬಿಟ್ಟು ವಿದೇಶ ಪ್ರವಾಸ ಕೈಗೊಂಡಿರೋದು ಕ್ಷೇತ್ರದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಶಾಸಕರು ಕ್ಷೇತ್ರಕ್ಕೆ ವಾಪಸ್ ಬರ್ತಾರಾ..? ಅಥವಾ ಅಲ್ಲೇ ಇರ್ತಾರಾ ಕಾದು ನೋಡಬೇಕಿದೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್

TAGGED:darshan puttanaiahmandyaದರ್ಶನ್ ಪುಟ್ಟಣ್ಣಯ್ಯಮಂಡ್ಯರೈತ
Share This Article
Facebook Whatsapp Whatsapp Telegram

Cinema Updates

Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories

You Might Also Like

raichuru tatappa child marriage
Crime

ಫೋಟೊ ತೆಗೆಯುವ ನೆಪದಲ್ಲಿ ಪತಿಯನ್ನು ನದಿಗೆ ತಳ್ಳಿದ ಕೇಸ್‌ಗೆ ಟ್ವಿಸ್ಟ್‌ – 16ರ ಬಾಲಕಿ ಮದುವೆಯಾಗಿದ್ದ ತಾತಪ್ಪ

Public TV
By Public TV
20 seconds ago
Ahmedabad Suicide
Crime

ಅಹಮದಾಬಾದ್ ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ

Public TV
By Public TV
4 minutes ago
Kolkata IIM Student Rape In Boys Hostel
Bagalkot

ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಬಾಗಲಕೋಟೆ ಆರೋಪಿಗೆ ಜಾಮೀನು

Public TV
By Public TV
7 minutes ago
nimisha priya
Latest

ಯಾರೀ ಕೇರಳ ನರ್ಸ್‌ ನಿಮಿಷಾ ಪ್ರಿಯಾ; ಯೆಮನ್‌ನಲ್ಲಿ ಗಲ್ಲುಶಿಕ್ಷೆಯೇ ಯಾಕೆ – ಏನಿದು ಸ್ಟೋರಿ!?

Public TV
By Public TV
38 minutes ago
Panchamasali Sris health is improving BJP leaders visits the hospital
Bagalkot

ಪಂಚಮಸಾಲಿ ಶ್ರೀ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಾಯಕರು

Public TV
By Public TV
46 minutes ago
Crime Karthik
Bengaluru City

ಇನ್ಸ್ಟಾದಲ್ಲಿ ಆಂಟಿಗೆ ಪ್ರೀತಿಸುವಂತೆ ಟಾರ್ಚರ್ – ಬುದ್ಧಿ ಹೇಳೋಕೆ ಬಂದವನ ಕತ್ತು ಕೊಯ್ದ ಪಾಗಲ್ ಪ್ರೇಮಿ!

Public TV
By Public TV
48 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?