Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರೈತರಿಗೆ ಶಕ್ತಿ ತುಂಬುವ ಕೆಲಸವನ್ನು ಪಶುಪಾಲನೆ, ಪಶುವೈದ್ಯಕೀಯ ಇಲಾಖೆ ಮಾಡಬೇಕಿದೆ: ಪ್ರೀತಂಗೌಡ

Public TV
Last updated: January 30, 2022 3:51 pm
Public TV
Share
3 Min Read
hassana pritham
SHARE

ಹಾಸನ: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರು ಬೇಸಾಯದ ಜೊತೆಗೆ ಹೈನುಗಾರಿಕೆ ಮೇಲೂ ಹೆಚ್ಚು ಅವಲಂಬಿತರಾಗಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಪಶುಪಾಲನೆ ಹಾಗೂ ಪಶುವೈದ್ಯಕೀಯ ಇಲಾಖೆ ಮಾಡಬೇಕಿದೆ ಎಂದು ಶಾಸಕರಾದ ಪ್ರೀತಂ.ಜೆ.ಗೌಡ ತಿಳಿಸಿದ್ದಾರೆ.

ನಗರದ ಸಂತೆ ಪೇಟೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ಪಶುವೈದ್ಯಕೀಯ ಇಲಾಖೆ ಉಪ ನಿರ್ದೇಶಕರ ಕಚೇರಿ ಹಾಗೂ ತರಬೇತಿ ಕಟ್ಟಡಗಳನ್ನು ಪ್ರೀತಂ ಗೌಡ ಉದ್ಘಾಟಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅತಿವೃಷ್ಠಿ, ಅನಾವೃಷ್ಠಿ ಕೃಷಿಕರ ಲಾಭ ಹಾಳು ಮಾಡಿದ್ರೂ, ಹೈನುಗಾರಿಕೆ ರೈತಾಪಿ ವರ್ಗದ ಬದುಕು ಉಳಿಸುತ್ತಿದೆ ಎಂದರು. ಇದನ್ನೂ ಓದಿ: 60ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ ಮಹಿಳೆ

hassana pritham 1

ಜಾನುವಾರುಗಳ ಆರೋಗ್ಯ ಸುರಕ್ಷತೆಯ ಜವಾಬ್ದಾರಿ ಪಶುವೈದ್ಯಕೀಯ ಇಲಾಖೆಯದ್ದಾಗಿದೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರಿಗೆ ಹೈನುಗಾರಿಕೆ ಪ್ರಧಾನ ಕಸುಬು. ಇದೇ ಅವರ ಆದಾಯ ಮೂಲವಾಗಿದೆ. ಜೊತೆಗೆ ಕುರಿ, ಕೋಳಿ ಸಾಕಾಣಿಕೆ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಅವರ ಪಶುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವ ಜೊತೆಗೆ ತಮ್ಮ ಶ್ರಮವನ್ನು ಲಾಭದಾಯಕವಾಗಿಸಿಕೊಳ್ಳುವ ಬಗ್ಗೆ ಸೂಕ್ತ ತರಬೇತಿ ಒದಗಿಸಿ ಎಂದು ಮನವಿ ಮಾಡಿದರು.

ರೈತರಿಗೆ ಬೇಕಾದ ಮಾಹಿತಿ ಮಾರ್ಗದರ್ಶನಕ್ಕೆ ಸೂಕ್ತ ನಿಗದಿತ ಸ್ಥಳ ಬೇಕಾಗಿತ್ತು. ಜೊತೆಗೆ ವೈದ್ಯಾಧಿಕಾರಿಗಳು ಪಶುವೈದ್ಯಕೀಯ ಸಿಬ್ಬಂದಿಗೂ ತರಬೇತಿ ನೀಡುವ ಮೈಸೂರು ವಿಭಾಗದ ಕಚೇರಿ ಹಾಸನದಲ್ಲಿ ಪ್ರಾರಂಭವಾಗಿರುವುದು ಸಂತೋಷದ ವಿಚಾರ. ಕಟ್ಟಡಗಳ ಉಳಿಕೆ ಕಾಮಗಾರಿ ಹಾಗೂ ಮೂಲಭೂತ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಮೂಲಕ ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

hassana pritham 2

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜ್ ಅವರು ಮಾತನಾಡಿದ್ದು, ಹೈನುಗಾರಿಕೆ ಉತ್ತಮವಾಗಿರುವ ದೇಶಗಳಲ್ಲಿ ಆರ್ಥಿಕತೆಯೂ ಉತ್ತಮವಾಗಿರುತ್ತದೆ. ಪಶುಪಾಲನಾ ಇಲಾಖೆ ಅತ್ಯಂತ ಪ್ರಧಾನವಾಗಿದೆ. ಅದು ಶಕ್ತಿಯುತವಾಗಿದ್ದರೆ, ರೈತರು ಸಬಲರಾಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಹೆಚ್ಚಿನ ರಾಸುಗಳಿದ್ದು, ಅಧಿಕ ಪ್ರಮಾಣದಲ್ಲಿ ಹಾಲು ಉತ್ಪಾದನೆ ನಡೆಯುತ್ತಿದೆ. ಇಲಾಖೆ ಗುಣಾತ್ಮಕ ಪರಿವರ್ತನೆ ಕಾರ್ಯಕ್ರಮಗಳಿಗೆ ಒತ್ತು ನೀಡದರೆ ರೈತರಿಗೂ ಅನುಕೂಲವಾಗಲಿದೆ. ರೈತ ಸಂಜೀವಿನಿ ಜಾನುವಾರು ವಿಮಾ ಯೋಜನೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ರಾಸುಗಳ ಅನಿರೀಕ್ಷಿತ ಸಾವಿನಿಂದ ಕೃಷಿಕರು ಆರ್ಥಿಕ ನಷ್ಟ ಎದುರಿಸುವ ಸಾಮಥ್ರ್ಯವಿದೆ ಎಂದರು.

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹತ್ಯೆಯಾದ ದಿನ. ಇಂದು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಎಲ್ಲರ ನೆನೆಪಿಗಾಗಿ ಹುತಾತ್ಮರ ದಿನವಾಗಿ ಆಚರಿಸಲಾಗಿದೆ. ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿ ಉಳಿಸಿಕೊಳ್ಳೋಣ. ನೂತನ ಕಟ್ಟಡದ ಮೂಲಭೂತ ಸೌಕರ್ಯಕ್ಕಾಗಿ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಜಾನ್ವಿ, ನನ್ನ ಮಧ್ಯೆ ಹಲವು ಅಂಶ ಒಂದೇ ರೀತಿ ಇದ್ದರೂ, ನಾವಿಬ್ಬರು ಬೆಸ್ಟ್ ಫ್ರೆಂಡ್ಸ್ ಅಲ್ಲ: ಸಾರಾ

hassana pritham 3

ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಕೆ.ಆರ್.ರಮೇಶ್ ಮಾತನಾಡಿ, 80 ವರ್ಷಗಳ ಹಿಂದಿನ ಕಟ್ಟಡ ಶಿಥಿಲವಾಗಿದ್ದ ಕಾರಣ ಒಟ್ಟು 125 ಲಕ್ಷ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ. ರಾಜ್ಯದ ಮೈಸೂರು ವಿಭಾಗದ ತರಬೇತಿ ಕೇಂದ್ರ ಹಾಸನದಲ್ಲಿ ಪ್ರಾರಂಭವಾಗುತ್ತಿದೆ. ಇಲ್ಲಿ ಪಶುವೈದ್ಯರಿಗೆ ಬುನಾದಿ ತರಬೇತಿ ಹಾಗೂ ರೈತರಿಗೆ ತರಬೇತಿ ನೀಡಲಾಗುತ್ತದೆ. ಇಲ್ಲಿ ಅತ್ಯಂತ ವ್ಯವಸ್ಥಿತ ಸೌಲಭ್ಯ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ನಗರಸಭೆ ಅಧ್ಯಕ್ಷರಾದ ಮೋಹನ್, ಉಪ ವಿಭಾಗಾಧಿಕಾರಿ ಬಿ.ಎ.ಜಗದೀಶ್, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ಈ.ಕೃಷ್ಣೇಗೌಡ, ಪಶು ವೈದ್ಯಕೀಯ ತರಬೇತಿ ಸಂಸ್ಥೆ ಉಪ ನಿರ್ದೇಶಕರಾದ ನಾಗರಾಜ್, ಕೆ.ಅರ್ ಐ.ಡಿ.ಎಲ್ ಸಂಸ್ಥೆಯ ಮಹದೇವ್ ಪ್ರಸಾದ್ ಮತ್ತಿತರರು ಹಾಜರಿದ್ದರು.

TAGGED:dairyhassanMahatma GandhiPreetam JG Gowdaಪಶುವೈದ್ಯಕೀಯ ಇಲಾಖೆಪ್ರೀತಂ.ಜೆ.ಗೌಡಮಹಾತ್ಮ ಗಾಂಧೀಜಿಹಾಸನಹೈನುಗಾರಿಕೆ
Share This Article
Facebook Whatsapp Whatsapp Telegram

Cinema Updates

Alia Bhatt
ಆಲಿಯಾ ಭಟ್‌ ಮತ್ತೆ ಪ್ರೆಗ್ನೆಂಟ್..? ವೈರಲ್‌ ಆಯ್ತು ವಿಡಿಯೋ..!
41 minutes ago
Ramya 1 1
ತಮನ್ನಾ ರಾಯಭಾರಿ | ತೆರಿಗೆ ಪಾವತಿದಾರರ ಹಣವನ್ನು ವ್ಯರ್ಥ ಮಾಡಿದಂತೆ: ರಮ್ಯಾ ಬೇಸರ
5 hours ago
mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
19 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
22 hours ago

You Might Also Like

annurukeri village
Chamarajanagar

ಚಾ.ನಗರ| ಈ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟವಾಡಿದ್ರೆ 50,000 ದಂಡ – ಮಾಹಿತಿ ಕೊಟ್ಟವರಿಗೆ 10,000 ಬಹುಮಾನ

Public TV
By Public TV
5 seconds ago
Delivery boy Attacks On customer in bengaluru
Bengaluru City

ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್ – ಕ್ಷಮೆಯಾಚಿಸಿದ ಕಂಪನಿ

Public TV
By Public TV
47 minutes ago
Weather
Bengaluru City

ರಾಜ್ಯದೆಲ್ಲೆಡೆ ಮೇ 24ರಿಂದ 28ರವೆರೆಗೆ ಭಾರೀ ಮಳೆ ಎಚ್ಚರಿಕೆ

Public TV
By Public TV
53 minutes ago
chamarajanagara thief
Crime

ದೇವರಿಗೆ ಕೈ ಮುಗಿದು ತಾಳಿ ಕದ್ದ – ಅಡವಿಡಲು ಹೋಗಿ ತಗ್ಲಾಕೊಂಡ

Public TV
By Public TV
1 hour ago
kea
Bengaluru City

CET: ನೋಂದಣಿ ಸಂಖ್ಯೆ ನಮೂದಿಸುವಲ್ಲಿ ದೋಷ – ಕೆಇಎ

Public TV
By Public TV
1 hour ago
niti ayog 1 2
Latest

ಮೋದಿ ನೇತೃತ್ವದ ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಗೈರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?