Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸೊಸೈಟಿ ಚುನಾವಣೆಯಲ್ಲಿ ಅನರ್ಹಗೊಳಿಸಿದ್ದನ್ನು ಖಂಡಿಸಿ ರೈತರ ಪ್ರತಿಭಟನೆ

Public TV
Last updated: December 24, 2019 12:45 pm
Public TV
Share
3 Min Read
KPL FARMERS PROTEST
SHARE

ಕೊಪ್ಪಳ: ರೈತರಿಗೆ ಆರ್ಥಿಕ ಸಹಕಾರಿಯಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶೇರುದಾರರ ಪೈಕಿ ಶೇ.90ರಷ್ಟು ಸದಸ್ಯರನ್ನ ಅನರ್ಹಗೊಳಿಸಿ, ಅರ್ಹತೆ ಪಟ್ಟಿ ಸಿದ್ದಪಡಿಸಿ ಚುನಾವಣೆ ನಡೆಸಲು ಸಂಘ ಮುಂದಾಗಿದೆ. ಈ ಹಿನ್ನೆಲೆ ಇಡೀ ಗ್ರಾಮಸ್ಥರು ಸಹಕಾರಿ ಸಂಘದ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳದ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ನಡೆದಿದೆ.

ಗುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಈ ಸಂಘದಲ್ಲಿ ಗುಂಡೂರು, ಗುಂಡೂರು ಕ್ಯಾಂಪ್, ಕಾಮಗುಂಡಮ್ಮ ಕ್ಯಾಂಪ್, ತಿಮ್ಮರೇಶ ಕ್ಯಾಂಪ್ ಹಾಗೂ ಲಕ್ಷ್ಮೀ ಕ್ಯಾಂಪ್‍ನ ಸುಮಾರು 1,289 ರೈತ ಸದಸ್ಯರು ಶೇರು ಹೊಂದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಮತದಾನ ಮಾಡಲು ಶೇ 10ರಷ್ಟು ಜನರಿಗೆ ಮಾತ್ರ ಅರ್ಹರು ಎನ್ನುವ ಪಟ್ಟಿಯನ್ನು ಸಂಘ ಬಹಿರಂಗ ಪಡಿಸಿದೆ. ಈ ಹಿನ್ನೆಲೆ ಕ್ಯಾಂಪ್ ಮತ್ತು ಗ್ರಾಮಗಳ ಎಲ್ಲಾ ರೈತ ಶೇರುದಾರರು ಹೋರಾಟ ನಡೆಸಿ, ಸಂಘದಲ್ಲಿ ರಾಜಕೀಯ ನುಸುಳಿ, ಕುತಂತ್ರ ನಡೆದಿದೆ ಎಂದು ಆರೋಪಿಸಿದ್ದಾರೆ.

KPL FARMERS PROTEST 1

ಸೊಸೈಟಿಯ ಚುನಾವಣೆ ಪ್ರಾರಂಭವಾಗುತ್ತದೆ ಎನ್ನುವ ಮುನ್ಸೂಚನೆ ಅರಿತಿದ್ದ ಗ್ರಾಮಸ್ಥರಿಗೆ ಅಸಲಿ ವಿಷಯ ತಿಳಿದಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ನಿಗದಿತ ವೇಳೆ ಪ್ರಾರಂಭವಾಗುತ್ತಿದ್ದಂತೆ ಅರ್ಹತೆ, ಅರ್ನಹತೆ ಬಗ್ಗೆ ಸಂಘದ ನೋಟಿಸ್ ಬೋರ್ಡಿನಲ್ಲಿ ಬಹಿರಂಗಗೊಂಡಿದ್ದರಿಂದ ಸೊಸೈಟಿ ಮುಂದೆ ನೂರಾರು ರೈತರು ಜಮಾಗೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವ ಮತ್ತು ಮತದಾನದ ಹಕ್ಕು ಕಳೆದುಕೊಂಡ ನೂರಾರು ರೈತರು ರಸ್ತೆ ಮಧ್ಯದಲ್ಲಿಯೇ ಕುಳಿತುಕೊಂಡು ಪ್ರತಿಭಟನೆ ನಡೆಸಿದರು. ರೈತರಿಗೆ ಸಹಾಯ, ಸಹಕಾರಕ್ಕೆ ಅನುಕೂಲವಾಗಬೇಕಾಗಿದ್ದ ಸೊಸೈಟಿಯಲ್ಲಿ ರಾಜಕೀಯ ನುಸುಳಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಇಡೀ ಚುನಾವಣೆ ಪ್ರಕ್ರಿಯೆ ಬಹಿಷ್ಕರಿಸಲು ತೀರ್ಮಾನಿಸಿದರು. ಜೊತೆಗೆ ಸೊಸೈಟಿ ಕೇವಲ ವ್ಯವಸ್ಥಿತ ಗುಂಪಿನ ಕಪಿಮುಷ್ಠಿಯೊಳಗೆ ಸೇರುವ ಹುನ್ನಾರವಿದು ಎಂದು ಆತಂಕ ವ್ಯಕ್ತಪಡಿಸಿದರು. ಚುನಾವಣೆ ಪ್ರಕ್ರಿಯೆಯನ್ನು ರದ್ದು ಪಡಿಸಬೇಕು, ಸೊಸೈಟಿಯವರ ಕುತಂತ್ರದಿಂದ ಸಿದ್ಧಪಡಿಸಿದ ಅವೈಜ್ಞಾನಿಕ ಪ್ರಕಟಣೆಯನ್ನು ಸಂಪೂರ್ಣ ರದ್ದುಗೊಳಿಸಿ ಹೊಸ ಪಟ್ಟಿ ತಯಾರು ಮಾಡಿ. ಎಲ್ಲ ರೈತರಿಗೆ ತಮ್ಮ ಹಕ್ಕು ಚಲಾಯಿಸುವಂತೆ ಅವಕಾಶ ಕೊಡಿ ಎಂದು ಒತ್ತಾಯಿಸಿ ಸಹಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಜಿಲ್ಲಾಧಿಕಾರಿಗಳ ಬಳಿ ಗ್ರಾಮಸ್ಥರ ನಿಯೋಗ ತೆರಳಿ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

KPL FARMERS PROTEST 2

ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೂ ಮುನ್ನ ಸಾಲಗಾರರು ಮತ್ತು ಸಾಲಗಾರರಲ್ಲದವರ ಪಟ್ಟಿ ಮಾಡಲಾಗಿದೆ. ಒಟ್ಟು 1,289 ಶೇರುದಾರ ಮತದಾರರು ಇದ್ದಾರೆ. ಅದರಲ್ಲಿ 864 ಜನ ಸಾಲಗಾರರಲ್ಲದ ಕ್ಷೇತ್ರದ ಮತದಾರರು. 485 ಜನರು ಸಾಲಗಾರರ ಕ್ಷೇತ್ರದ ಮತದಾರರು. ಒಟ್ಟು 1,289 ಮತದಾರರು ಈ ಸೊಸೈಟಿಯ ವ್ಯವಹಾರಕ್ಕೆ ಒಳಪಟ್ಟವರಾಗಿದ್ದಾರೆ. ಆದರೆ ಸೊಸೈಟಿ ಆಡಳಿತ ಮಂಡಳಿ ಕೇವಲ 111 ಜನರನ್ನು ಮಾತ್ರ ಚುನಾವಣೆಗೆ ಅರ್ಹರು ಎಂದು ಅಂತಿಮ ಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ ಸಾಲಗಾರರ ಕ್ಷೇತ್ರದ 85 ಮತದಾರರು ಮತ್ತು ಸಾಲಗಾರರಲ್ಲದ 26 ಮಂದಿಯನ್ನು ಸೇರಿಸಿ ಒಟ್ಟು 111 ಜನರನ್ನು ಮಾತ್ರ ಚುನಾವಣೆ ಸ್ಪರ್ಧಿಸಲು ಮತ್ತು ಮತದಾನ ಮಾಡಲು ಸಹಕಾರಿ ಕಾಯ್ದೆ ಅಡಿಯಲ್ಲಿ ಅರ್ಹರನ್ನಾಗಿ ಮಾಡಿದ್ದಾರೆ. ಈ ಗೊಂದಲದ ಹಿನ್ನೆಲೆ ಚುನಾವಣೆಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

KPL FARMERS PROTEST 3

ಇದರಿಂದಾಗ 1,178 ರೈತರು ಎಲ್ಲಾ ಅರ್ಹತೆ ಹಕ್ಕು ಕಳೆದುಕೊಂಡಿದ್ದ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೊಸೈಟಿಯ ಈ ನಡೆಯನ್ನು ಖಂಡಿಸಿ ಗ್ರಾಮಸ್ಥರೆಲ್ಲರೂ ಚುನಾವಣೆ ಬಹಿಷ್ಕರಿಸಲು ಸಿದ್ಧರಾಗಿದ್ದಾರೆ. ಸೊಸೈಟಿಯ ಆಡಳಿತ ಮಂಡಳಿ ತಮಗೆ ಬೇಕಾದವರಿಗೆ ಮಾತ್ರ ಅರ್ಹತೆ ನೀಡಿ ಸರ್ಕಾರದ ನೀತಿ ನಿಯಮಾವಳಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಐದು ವರ್ಷದಲ್ಲಿ ನಮಗೆ ಸಾಮಾನ್ಯ ಸಭೆ ಕುರಿತಾಗಿ ಒಂದು ದಿನವೂ ಸರಿಯಾದ ಮಾಹಿತಿ ನೀಡದೆ ನಮ್ಮನ್ನು ದಾರಿ ತಪ್ಪಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

TAGGED:electionfarmerskoppalaprotestPublic TVSocietyಕೊಪ್ಪಳಚುನಾವಣೆಪಬ್ಲಿಕ್ ಟಿವಿಪ್ರತಿಭಟನೆರೈತರುಸೊಸೈಟಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Bigg Boss Kannada
BBK 12 | ಬಿಗ್‌ಬಾಸ್ ಸೀಸನ್-12 – ಈ ಸಲ ಕಿಚ್ಚು ಹೆಚ್ಚು!
Cinema Latest Top Stories TV Shows
Darshan Bail Cancelled Supreme Court order sends a good message to society Priya Haasan
ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌
Cinema Latest Top Stories
Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories
Daali Dhananjaya 1
ಹಲಗಲಿ ಚಿತ್ರದ ಫಸ್ಟ್ ರೋರ್ ರಿಲೀಸ್ – ವಾರಿಯರ್ ಪಾತ್ರದಲ್ಲಿ ಧನಂಜಯ್
Cinema Latest Sandalwood
Actress Ramya 2
ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್
Cinema Latest Sandalwood Top Stories

You Might Also Like

Girish Mattannavar 1
Chikkamagaluru

ಗಿರೀಶ್ ಮಟ್ಟಣ್ಣನವರ್ ಹತ್ತಾರು ಎಕ್ರೆ ಪ್ರದೇಶದಲ್ಲಿ ರೆಸಾರ್ಟ್‌ ಮಾಡಿದ್ದಾನೆ – ಬ್ರಾಹ್ಮಣ ಪುರೋಹಿತ ಪರಿಷತ್‌ ಆರೋಪ

Public TV
By Public TV
31 minutes ago
TRAIN 1
Districts

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಮತ್ತೊಂದು ವಿಶೇಷ ರೈಲು

Public TV
By Public TV
40 minutes ago
Dharmasthala Temple
Bengaluru City

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ – ಸಾಮೂಹಿಕ ಶಿವಪಂಚಾಕ್ಷರಿ ಮಂತ್ರ ಜಪಿಸಲು VHP ಕರೆ

Public TV
By Public TV
1 hour ago
k.n.rajanna press meet
Latest

ಸಮಯ ಬಂದಾಗ ಮತ್ತೆ ಸಚಿವ ಸ್ಥಾನ ಪಡೆಯುತ್ತೇನೆ: ಕೆ.ಎನ್.ರಾಜಣ್ಣ

Public TV
By Public TV
1 hour ago
Sharanprakash Patil 1
Districts

ಶರಣಬಸಪ್ಪ ಅಪ್ಪ ಲಿಂಗೈಕ್ಯ; ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ

Public TV
By Public TV
1 hour ago
Basangouda Patil Yatnal
Districts

ಧರ್ಮಸ್ಥಳ ಹೆಸರು ಕೆಡಿಸಲು ಕಮ್ಯುನಿಸ್ಟರು, ಬುದ್ಧಿಜೀವಿಗಳು, ಕಾಂಗ್ರೆಸ್‌ನ ಕೆಲ ಹಿಂದೂ ವಿರೋಧಿಗಳಿಂದ ಷಡ್ಯಂತ್ರ: ಯತ್ನಾಳ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?