Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆ.13ರಂದು ದೆಹಲಿಯಲ್ಲಿ ರೈತರ ಪ್ರತಿಭಟನೆ- ಹರಿಯಾಣದ ಕೆಲವೆಡೆ ಇಂಟರ್ನೆಟ್ ಬ್ಯಾನ್, ಸೆಕ್ಷನ್ 144 ಜಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫೆ.13ರಂದು ದೆಹಲಿಯಲ್ಲಿ ರೈತರ ಪ್ರತಿಭಟನೆ- ಹರಿಯಾಣದ ಕೆಲವೆಡೆ ಇಂಟರ್ನೆಟ್ ಬ್ಯಾನ್, ಸೆಕ್ಷನ್ 144 ಜಾರಿ

Latest

ಫೆ.13ರಂದು ದೆಹಲಿಯಲ್ಲಿ ರೈತರ ಪ್ರತಿಭಟನೆ- ಹರಿಯಾಣದ ಕೆಲವೆಡೆ ಇಂಟರ್ನೆಟ್ ಬ್ಯಾನ್, ಸೆಕ್ಷನ್ 144 ಜಾರಿ

Public TV
Last updated: February 11, 2024 1:09 pm
Public TV
Share
3 Min Read
Farmers Protest Delhi
SHARE

ನವದೆಹಲಿ: ಫೆಬ್ರವರಿ 13ರಂದು ದೆಹಲಿಯಲ್ಲಿ (New Delhi) ರೈತರ ಪ್ರತಿಭಟನೆ (Farmer’s Protest) ಹಿನ್ನೆಲೆ ಹರಿಯಾಣ (Haryana) ಸರ್ಕಾರವು ರಾಜ್ಯದ ಏಳು ಜಿಲ್ಲೆಗಳಾದ ಅಂಬಾಲಾ, ಜಿಂದ್, ಕುರುಕ್ಷೇತ್ರ, ಹಿಸಾರ್, ಕೈತಾಲ್, ಫತೇಹಾಬಾದ್ ಮತ್ತು ಸಿರ್ಸಾದಲ್ಲಿ ಇಂಟರ್ನೆಟ್ ಸೇವೆಗಳನ್ನು (Internet Service) ನಿಷೇಧಿಸಿದೆ. ಅಲ್ಲದೇ ಚಂಡೀಗಢಕ್ಕೆ ಸಮೀಪವಿರುವ ಪಂಚಕುಲದಲ್ಲಿ ಸೆಕ್ಷನ್ 144ನ್ನು (Section 144) ಜಾರಿಗೊಳಿಸಿದೆ.

ಈ ಕುರಿತು ಮಾತನಾಡಿದ ಪಂಚಕುಲ (Panchakula) ಡಿಸಿಪಿ ಸುಮೇರ್ ಸಿಂಗ್ ಪ್ರತಾಪ್, ಪಾದಚಾರಿಗಳು ಅಥವಾ ಟ್ರ‍್ಯಾಕ್ಟರ್ ಟ್ರಾಲಿಗಳು ಮತ್ತು ಇತರ ವಾಹನಗಳಲ್ಲಿ ಯಾವುದೇ ರಾಡ್‌ಗಳು, ಆಯುಧಗಳನ್ನು ಸಾಗಿಸುವಂತಿಲ್ಲ. ಮತ್ತು ರ‍್ಯಾಲಿ, ಪ್ರತಿಭಟನೆಗಳು ಅಥವಾ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಮಲಲ್ಲಾ ದರ್ಶನಕ್ಕೆ ಅಯೋಧ್ಯೆಗೆ ಬಸ್‌ನಲ್ಲಿ ತೆರಳಿದ ಯುಪಿ ಶಾಸಕರು

Farmers Protest Delhi 1

ಫೆಬ್ರವರಿ 13 ರಂದು ರೈತ ಸಂಘಟನೆಗಳು ದೆಹಲಿಗೆ ತಮ್ಮ ಮೆರವಣಿಗೆಯನ್ನು ಘೋಷಿಸಿದ ನಂತರ, ರಾಷ್ಟ್ರ ರಾಜಧಾನಿಯನ್ನು ತಲುಪುವುದನ್ನು ತಡೆಯಲು ಪಂಜಾಬ್-ಹರಿಯಾಣ ಗಡಿ (Punjab-Haryana Border) ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪಂಜಾಬ್-ಹರಿಯಾಣ ಗಡಿಯನ್ನು ಮುಚ್ಚಲಾಗಿದೆ. ಬ್ಯಾರಿಕೇಡ್‌ಗಳು, ಬಂಡೆಗಳು, ಮರಳು ತುಂಬಿದ ಟಿಪ್ಪರ್‌ಗಳು ಮತ್ತು ಮುಳ್ಳುತಂತಿಗಳಿಂದ ಗಡಿಗಳನ್ನು ಮುಚ್ಚಲಾಗಿದೆ. ಇದನ್ನೂ ಓದಿ: ಮದುವೆಯಲ್ಲಿ ಡಿಜೆಗಾಗಿ ಜಗಳ, ಠಾಣೆ ಮೆಟ್ಟಿಲೇರಿದ ಕುಟುಂಬಸ್ಥರು

ಇಂಟರ್ನೆಟ್ ನಿಷೇಧ: ಅಧಿಕೃತ ಆದೇಶದ ಪ್ರಕಾರ, ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 11 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 13 ರಂದು ರಾತ್ರಿ 11.30 ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಇದನ್ನೂ ಓದಿ: ನಿಮ್ಮ ಪೋಷಕರು ನನಗೆ ಮತ ಹಾಕದಿದ್ರೆ 2 ದಿನ ಊಟ ಮಾಡ್ಬೇಡಿ- ಶಾಸಕರ ವಿವಾದಾತ್ಮಕ ಹೇಳಿಕೆ

ಇನ್ನು ಗಡಿಯನ್ನು ಮುಚ್ಚುವುದರ ಜೊತೆಗೆ ಸಂಚಾರ ಸಲಹೆಯನ್ನು ಸಹ ಬಿಡುಗಡೆ ಮಾಡಲಾಗಿದೆ. ಪಂಜಾಬ್ ಮತ್ತು ಹರಿಯಾಣದ ಪ್ರಮುಖ ಮಾರ್ಗಗಳಲ್ಲಿ ಸಂಭವನೀಯ ಟ್ರಾಫಿಕ್ ಅಡೆತಡೆಗಳನ್ನು ನಿರೀಕ್ಷಿಸುವ ಮೂಲಕ ಹರಿಯಾಣ ಪೊಲೀಸರು ಸಂಚಾರ ಸಲಹೆಯನ್ನು ನೀಡಿದ್ದಾರೆ. ಆದರೆ ರಾಜ್ಯದ ಇತರ ಎಲ್ಲ ಮಾರ್ಗಗಳಲ್ಲಿ ಸಂಚಾರ ಮುಂದುವರಿಯಲಿದೆ. ಈ ಸಮಯದಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗದಂತೆ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸುವಂತೆ ಆಡಳಿತ ಮಂಡಳಿ ಜನರಿಗೆ ಮನವಿ ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಆಚಾರ್ಯ ಪ್ರಮೋದ್ ಕೃಷ್ಣಂ ಉಚ್ಛಾಟನೆ- ಕೈ ನಾಯಕ ಹೇಳಿದ್ದೇನು?

ಹರಿಯಾಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ), ಮಮತಾ ಸಿಂಗ್ ಈ ಕುರಿತು ಮಾತನಾಡಿದ್ದು, ಪ್ರಸ್ತುತ ಟ್ರಾಫಿಕ್ ಪರಿಸ್ಥಿತಿಯನ್ನು ತಿಳಿಯಲು, ಹರಿಯಾಣ ಪೊಲೀಸರ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಅನುಸರಿಸಿ. ಅಥವಾ ಹರಿಯಾಣ ಪೊಲೀಸ್ ಫೇಸ್‌ಬುಕ್ ಖಾತೆಯಲ್ಲಿ ತಿಳಿದುಕೊಳ್ಳಬಹುದು. ಯಾವುದೇ ಸಂದರ್ಭದಲ್ಲಾದರೂ 112 ನಂಬರ್ ಅನ್ನು ಸಂಪರ್ಕಿಸಿ ಸಹಾಯ ಪಡೆದುಕೊಳ್ಳಬಹುದು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: 1 ವರ್ಷದಲ್ಲಿ ಚುನಾವಣಾ ಬಾಂಡ್‌ಗಳಿಂದ BJPಗೆ 1,300 ಕೋಟಿ ರೂ. ಗಳಿಕೆ – ಹೆಲಿಕಾಪ್ಟರ್‌ ಬಳಕೆಗೆ 78.2 ಕೋಟಿ ರೂ. ಖರ್ಚು

ಕುರುಕ್ಷೇತ್ರದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಅಲ್ಲದೇ ಆಡಳಿತ ಮಂಡಳಿ ಹರಿಯಾಣ ಪಂಜಾಬ್ ಗಡಿಯನ್ನು ಪೆಹೋವಾ ಗ್ರಾಮದ ತ್ಯುಕರ್‌ನಲ್ಲಿ ಮುಚ್ಚಿದೆ. ಫೆಬ್ರವರಿ 13 ರಂದು ದೆಹಲಿಗೆ ರೈತರ ಮೆರವಣಿಗೆಯಿಂದಾಗಿ ಹರಿಯಾಣ ಆಡಳಿತ ಫುಲ್ ಅಲರ್ಟ್ ಆಗಿದೆ. ಇದನ್ನೂ ಓದಿ: 17ನೇ ಲೋಕಸಭೆಯಲ್ಲಿ 221 ಮಸೂದೆ ಅಂಗೀಕಾರ: ಪ್ರಹ್ಲಾದ್ ಜೋಶಿ

ರೈತರ ಬೇಡಿಕೆಗಳೇನು?: ಎಂಎಸ್‌ಪಿಗೆ ಕಾನೂನು ಖಾತರಿ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ಕೃಷಿ ಸಾಲ ಮನ್ನಾ, ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವುದು, ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಕೊಡಿಸುವುದು ರೈತರ ಪ್ರಮುಖ ಬೇಡಿಕೆಯಾಗಿದೆ. ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ಹಲವು ರೈತ ಸಂಘಟನೆಗಳು ಈ ವಿಷಯವಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿವೆ. ಇದನ್ನೂ ಓದಿ: ಮುಂದಿನ 25 ವರ್ಷಗಳಲ್ಲಿ ‘ವಿಕಸಿತ ಭಾರತ’ ಕನಸು ನನಸಾಗುತ್ತೆ: ಮೋದಿ ಭರವಸೆ

TAGGED:Farmers protestHaryanaInternet serviceNew Delhisection 144ಇಂಟರ್‌ನೆಟ್ ಸೇವೆನವದೆಹಲಿರೈತರ ಪ್ರತಿಭಟನೆಸೆಕ್ಷನ್ 144ಹರಿಯಾಣ
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Bangladesh
Latest

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಹತ್ಯೆ ಸರಣಿ – ಆಟೋ ಡ್ರೈವರ್‌, ಗಾಯಕ ಪ್ರೊಲೊಯ್ ಚಾಕಿ ಹತ್ಯೆ

Public TV
By Public TV
7 hours ago
Dharwad 2
Dharwad

ಹಾಡಹಗಲೇ ಇಬ್ಬರು ಮಕ್ಕಳ ಅಪಹರಣ – ಮರಳಿ ಪಾಲಕರ ಮಡಿಲು ಸೇರಿದ ಪುಟಾಣಿಗಳು!

Public TV
By Public TV
7 hours ago
RCB
Cricket

WPL 2026 | ರಾಯಲ್‌ ಆಗಿ ವಾರಿಯರ್ಸ್‌ ಚಾಲೆಂಜ್‌ ಗೆದ್ದ ಬೆಂಗಳೂರು – ನಂ.1 ಪಟ್ಟಕ್ಕೆ ಜಿಗಿದ ಆರ್‌ಸಿಬಿ

Public TV
By Public TV
7 hours ago
Mallikarjun Kharge
Districts

ಡಿಕೆ ಶಿವಕುಮಾರ್‌ ನೀವು ಇಲ್ಲಿ ಹುಟ್ಟೋದು ಬೇಡ, ಅಭಿವೃದ್ಧಿ ಮಾಡಿದ್ರೆ ಸಾಕು: ಮಲ್ಲಿಕಾರ್ಜುನ ಖರ್ಗೆ

Public TV
By Public TV
8 hours ago
M.P Renukacharya
Davanagere

ಬಿಎಸ್‌ವೈನ್ನು ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ: ರೇಣುಕಾಚಾರ್ಯ

Public TV
By Public TV
8 hours ago
Husband And Wife
Crime

8 ವರ್ಷಗಳಿಂದ ಸೆಕ್ಸ್‌ಗೆ ಒಪ್ಪದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?