Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

    ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

    ಸಿಡಿ ರಿಲೀಸ್‌ ಆದ 4 ಗಂಟೆಯ ಬಳಿಕ ಮನೆ ಖಾಲಿ ಮಾಡಿದ್ದ ಯುವತಿ

    ಸಿಡಿ ರಿಲೀಸ್‌ ಆದ 4 ಗಂಟೆಯ ಬಳಿಕ ಮನೆ ಖಾಲಿ ಮಾಡಿದ್ದ ಯುವತಿ

    ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್

    ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಧಿಕಾ ಪಂಡಿತ್‌ – ಅಭಿಮಾನಿಗಳಿಗೆ ಪ್ರೀತಿಯ ಪತ್ರ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 7-3-2021

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಕೃಷಿ ಕಾನೂನು ವಾಪಸ್ ಪಡೆಯದಿದ್ರೆ ಆತ್ಮಹತ್ಯೆ ಮಾಡಿಕೊಳ್ತೀನಿ: ಕಣ್ಣೀರಿಟ್ಟ ರೈತ ಮುಖಂಡ

Public Tv by Public Tv
1 month ago
Reading Time: 1min read
ಕೃಷಿ ಕಾನೂನು ವಾಪಸ್ ಪಡೆಯದಿದ್ರೆ ಆತ್ಮಹತ್ಯೆ ಮಾಡಿಕೊಳ್ತೀನಿ: ಕಣ್ಣೀರಿಟ್ಟ ರೈತ ಮುಖಂಡ

– ರೈತರು ನಾಶ ಆಗೋದನ್ನ ನೋಡಲಾರೆ
– ವ್ಯಕ್ತಿಯೋರ್ವನ ಕಪಾಳಕ್ಕೆ ಬಾರಿಸಿದ ರಾಕೇಶ್ ಟಿಕಾಯತ್

ನವದೆಹಲಿ: ಕೃಷಿ ಕಾನೂನು ವಾಪಸ್ ಪಡೆಯದಿದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಕಣ್ಮುಂದೆಯೇ ರೈತರು ನಾಶ ಆಗೋದನ್ನ ನೋಡಲಾರೆ ಎಂದು ರೈತ ಹೋರಾಟದ ಮುಂದಾಳು, ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಕಣ್ಣೀರು ಹಾಕಿದ್ದಾರೆ.

ಘಾಜಿಯಾಬಾದ್ ಗಡಿಯಲ್ಲಿ ಧರಣಿ ಕುಳಿತಿರುವ ರೈತರನ್ನ ಖಾಲಿ ಮಾಡಿಸಲು ಕೇಂದ್ರ ಸರ್ಕಾರದ ಜೊತೆ ಉತ್ತರ ಪ್ರದೇಶದ ಸಿಎಂ ಯೋಗಿ ಸರ್ಕಾರ ಕೈ ಜೋಡಿಸಿದೆ. ಈ ಹಿನ್ನೆಲೆ ಘಾಜಿಯಾಬಾದ ಪ್ರದೇಶವನ್ನ ಖಾಕಿ ಸುತ್ತುವರಿದಿದ್ದು, ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಸಂಜೆಯಾಗುತ್ತಲೇ ಪೊಲೀಸರ ಸಂಖ್ಯೆ ಹೆಚ್ಚಳವಾಗಿದ್ದು, ಕೆಲ ರೈತರು ಭಯದಿಂದ ಊರುಗಳತ್ತ ಪ್ರಯಾಣಿಸುವ ಒತ್ತಡದ ಪರಿಸ್ಥಿತಿ ಮೇಲ್ನೋಟಕ್ಕೆ ನಿರ್ಮಾಣವಾಗಿದೆ. ಆದ್ರೆ ರೈತ ನಾಯಕ ರಾಕೇಶ್ ಟಿಕಾಯತ್, ಕಾನೂನುಗಳನ್ನ ಹಿಂಪಡೆಯುವರೆಗೂ ಪ್ರತಿ ಭಟನಾ ಸ್ಥಳದಿಂದ ಕದಲಲ್ಲ ಎಂದು ದೃಢವಾಗಿದ್ದಾರೆ.

BKU leader Naresh Tikait's brother Rakesh says he will continue the sit-in protest at the Ghazipur border. https://t.co/YfFImmwjDy

— ANI UP (@ANINewsUP) January 28, 2021

ಸಂಜೆ ವೇಳೆ ಕೆಲ ರೈತರು ಹಿಂದಿರುಗಿತ್ತಿರೋದಕ್ಕೆ ಪ್ರತಿಕ್ರಿಯಿಸಿದ ರಾಕೇಶ್ ಟಿಕಾಯತ್, ಇಷ್ಟು ದೊಡ್ಡ ಮಟ್ಟದಲ್ಲಿ ನಮ್ಮ ವಿರುದ್ಧ ಸಂಚು ರೂಪಿಸಲಾಗುತ್ತೆ ಅನ್ನೋ ಕಲ್ಪನೆ ಸಹ ನನಗಿರಲಿಲ್ಲ. ನನ್ನ ಪತ್ನಿ ಬೇರೆ ಯಾರಿಗೂ ತನ್ನ ಮತ ಚಲಾಯಿಸಿದ್ರು. ಆದ್ರೆ ಎಲ್ಲರ ವಿರೋಧದ ನಡುವೆಗೂ ಬಿಜೆಪಿಗೆ ಮತ ನೀಡಿದೆ. ಬಿಜೆಪಿ ಮತ ನೀಡಿ ದೇಶದ್ರೋಹದ ಕೆಲಸ ಮಾಡಿದೆ ಅನ್ನೋದು ಮನವರಿಕೆಯಾಗ್ತಿದೆ ಎಂದು ಭಾವುಕರಾದರು.

#WATCH: Bharatiya Kisan Union spokesperson Rakesh Tikait slaps a person at Ghazipur border (Delhi-Uttar Pradesh). pic.twitter.com/fhRSbdlhgY

— ANI (@ANI) January 28, 2021

ಈ ಸರ್ಕಾರ ರೈತರನ್ನ ಅವಮಾನಿಸುವ ಮತ್ತು ಕೆಟ್ಟ ಹೆಸರು ತರಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಪ್ರತಿಭಟನೆ ಸ್ಥಳಕ್ಕೆ ಬರುತ್ತಿದ್ದು ನೀರು ಕಡಿತವಾಗಿದೆ. ವಿದ್ಯುತ್ ಸಂಪರ್ಕ ಸಹ ಕಡಿತಗೊಳಿಸಲಾಗಿದೆ ಎಂದರು.

ಮತ್ತೊಂದು ಕಡೆ ರಾಕೇಶ್ ಸೋದರ ನರೇಶ್ ಮಾತನಾಡಿ, ಪ್ರತಿಭಟನೆ ಅಂತ್ಯಗೊಳಿಸುವುದು ಉತ್ತಮ. ಮೂಲಭೂತ ಸೌಕರ್ಯಗಳನ್ನ ಕಡಿತಗೊಳಿಸಿದ ಮೇಲೆ ಧರಣಿ ನಡೆಸೋದದರೂ ಹೇಗೆ? ಹಾಗಾಗಿ ರೈತರು ಇಲ್ಲಿಂದ ಹೊರಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

We will not vacate the site: Bharatiya Kisan Union spokesperson Rakesh Tikait at Ghazipur border https://t.co/PsuvFbGJSv pic.twitter.com/l2j9CGJvRT

— ANI (@ANI) January 28, 2021

ಮಾಧ್ಯಮಗಳ ಜೊತೆ ಮಾತನಾಡುವ ವೇಳೆ ರಾಕೇಶ್ ಟಿಕಾಯತ್ ಓರ್ವ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದರು. ಈತ ನಮ್ಮ ಗುಂಪಿನವನು ಅಲ್ಲ. ಮಾಧ್ಯಮ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾನೆ ಎಂದು ಆರೋಪಿಸಿ ಕ್ಯಾಮೆರಾಗಳ ಮುಂದೆ ಕೆನ್ನೆಗೆ ಏಟು ಕೊಟ್ಟರು.

Tags: delhiFarmers protestGhaziabad borderPublic TVRakesh Tikayatಘಾಜಿಯಾಬಾದ್ ಗಡಿದೆಹಲಿಪಬ್ಲಿಕ್ ಟಿವಿರಾಕೇಶ್ ಟಿಕಾಯತ್ರೈತರ ಪ್ರತಿಭಟನೆ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV