Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರ ಪ್ರತಿಭಟನೆ ಬಾಂಗ್ಲಾದಂತ ಪರಿಸ್ಥಿತಿ ನಿರ್ಮಾಣ ಮಾಡುತ್ತಿತ್ತು – ಕಂಗನಾ ಹೇಳಿಕೆಗೆ ಬಿಜೆಪಿ ಛೀಮಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರೈತರ ಪ್ರತಿಭಟನೆ ಬಾಂಗ್ಲಾದಂತ ಪರಿಸ್ಥಿತಿ ನಿರ್ಮಾಣ ಮಾಡುತ್ತಿತ್ತು – ಕಂಗನಾ ಹೇಳಿಕೆಗೆ ಬಿಜೆಪಿ ಛೀಮಾರಿ

Latest

ರೈತರ ಪ್ರತಿಭಟನೆ ಬಾಂಗ್ಲಾದಂತ ಪರಿಸ್ಥಿತಿ ನಿರ್ಮಾಣ ಮಾಡುತ್ತಿತ್ತು – ಕಂಗನಾ ಹೇಳಿಕೆಗೆ ಬಿಜೆಪಿ ಛೀಮಾರಿ

Public TV
Last updated: August 26, 2024 6:57 pm
Public TV
Share
2 Min Read
Kangana Ranaut 2
SHARE

– ಕಂಗನಾ ಅಭಿಪ್ರಾಯ ವೈಯಕ್ತಿಕ, ಬಿಜೆಪಿಯದ್ದಲ್ಲ ಎಂದು ಸ್ಪಷ್ಟನೆ
– ಇಂತಹ ಹೇಳಿಕೆಯಿಂದ ದೂರವಿರುವಂತೆ ಹೈಕಮಾಂಡ್ ಸೂಚನೆ

ನವದೆಹಲಿ: ರೈತರ ಪ್ರತಿಭಟನೆ (Farmers Protest) ಕುರಿತ ನಟಿ-ಸಂಸದೆ ಕಂಗನಾ ರಣಾವತ್ (Kangana Ranaut) ಅವರಿಗೆ ಬಿಜೆಪಿ ಛೀಮಾರಿ ಹಾಕಿದೆ. ಅಲ್ಲದೇ ಕಂಗನಾ ಅವರ ಹೇಳಿಕೆ, ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯವಲ್ಲ ಎಂದು ಬಿಜೆಪಿ (BJP) ಸ್ಪಷ್ಟೀಕರಣ ನೀಡಿದೆ.

ಹೌದು. ಮಂಡಿ (Mandi) ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ರೈತರ ಚಳುವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರೈತ ಹೋರಾಟ ನಿಗ್ರಹಿಸುವ ಸಂಬಂಧ ಕಠಿಣ ನಿಲುವುಗಳನ್ನು ಕೈಗೊಂಡಿತು. ನಾಯಕರು ಬಲವಾಗಿರದಿದ್ದರೆ ಅಥವಾ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾದೇಶದಂತಹ (Bangladesh) ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.ಇದನ್ನೂ ಓದಿ: ರಜನಿಯಿಂದಾಗಿ ಹೊಸಬರಿಗೆ ಅವಕಾಶ ಸಿಗ್ತಿಲ್ಲ: ದೊರೈ ಸಿಡಿಸಿದ ಬಾಂಬ್

ಇದಕ್ಕೆ ಸ್ಪಷ್ಟೀಕರಣ ನೀಡಿರುವ ಬಿಜೆಪಿ, ಅದು ಪಕ್ಷದ ಅಭಿಪ್ರಾಯವಲ್ಲ, ಕಂಗನಾ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಪಕ್ಷದ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಅಧಿಕಾರ ಅವರಿಗಿಲ್ಲ ಹಾಗೂ ನಾವು ಯಾವುದೇ ರೀತಿಯ ಅನುಮತಿಯೂ ನೀಡಿಲ್ಲ ಎಂದಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಕಂಗನಾ ಅವರಿಗೆ ಎಚ್ಚರಿಕೆ ನೀಡಿದೆ.

“Not authorised to speak…” BJP distances itself from Kangana Ranaut’s comments on farmers’ agitation

Read @ANI Story | https://t.co/tQVi7jI8U1#KanganaRanaut #Farmer #BJP pic.twitter.com/nsKIzCHaaQ

— ANI Digital (@ani_digital) August 26, 2024

ಇದಕ್ಕೂ ಮುನ್ನ ಕಂಗನಾಗೆ ಪ್ರಚೋದನಕಾರಿ ಹೇಳಿಕೆ ನೀಡದಂತೆ ಪಂಜಾಬ್, ಹರಿಯಾಣದ ಬಿಜೆಪಿ ನಾಯಕರು ಸಲಹೆ ನೀಡಿದ್ದರು. ರೈತರ ಬಗ್ಗೆ ಮಾತನಾಡುವುದು ಕಂಗನಾ ಅವರ ವ್ಯಾಪ್ತಿಗೆ ಬರಲ್ಲ. ಬಿಜೆಪಿ ಹಾಗೂ ಮೋದಿ ಸರ್ಕಾರ ಯಾವತ್ತಿಗೂ ರೈತರ ಪರವಾಗಿದೆ ಎಂದು ಪಂಜಾಬ್ ಬಿಜೆಪಿ ನಾಯಕ ಹರ್ಜಿತ್ ಗ್ರೆವಾಲ್ (Harjeet Grewal) ಹೇಳಿದ್ದರು.ಇದನ್ನೂ ಓದಿ: ದರ್ಶನ್‍ಗೆ ಜೈಲಲ್ಲಿ ರಾಜಾತಿಥ್ಯ – ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ‌ ಎಂದ ಸಿಎಂ

ಸಹಜವಾಗಿಯೇ ಕಂಗನಾ ಹೇಳಿಕೆಗೆ ವಿಪಕ್ಷ ನಾಯಕರು ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ (Randeep Surjewala) ಮಾತನಾಡಿ, ಇವೆಲ್ಲಾ ಕಂಗನಾ ಅವರ ವೈಯಕ್ತಿಕ ಮಾತುಗಳಾ? ಅಥವಾ ಬೇರೆ ಯಾರಾದರೂ ಮಾತನಾಡುವಂತೆ ಹೇಳಿದ್ದಾರಾ? ಹಾಗಾದರೆ ಈ ವಿಷಯದಲ್ಲಿ ಬಿಜೆಪಿ ಯಾಕೆ ಮೌನವಾಗಿದೆ ಎಂದು ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಕಂಗನಾರ ವಿವಾದಾತ್ಮಕ ಹೇಳಿಕೆಗಳು ಇದೇ ಮೊದಲಲ್ಲ. ಈ ಹಿಂದೆ ಕೂಡ ಕೇಂದ್ರ ಸರ್ಕಾರ ಹಿಂಪಡೆದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ಹಾಗೂ ರೈತರ ಹೋರಾಟದ ವಿಚಾರವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. 2020ರಲ್ಲಿ ದೆಹಲಿಯ ಶಹೀನ್‌ಭಾಗ್‌ನಲ್ಲಿ ಸಿಎಎ ವಿರೋಧಿ ಹೋರಾಟದ ವೇಳೆ ಪ್ರತಿಭಟನೆ ಮಾಡುತ್ತಿದ್ದ ಪಂಜಾಬ್‌ನ ರೈತ ಮಹಿಳೆಯೊಬ್ಬರನ್ನು ಬಿಲ್ಕಿಸ್ ಬಾನೋ ಎಂದು ತಪ್ಪಾಗಿ ಬಿಂಬಿಸಿದ್ದ ಕಂಗನಾ ರಣಾವತ್ ವಿವಾದಕ್ಕೆ ಕಾರಣವಾಗಿದ್ದರು. ಗುಜರಾತ್ ಗಲಭೆ ವೇಳೆ ಸಾಮೂಹಿಕ ಅತ್ಯಾಚಾರಕ್ಕೆ ತುತ್ತಾಗಿದ್ದ ಮಹಿಳೆ ಎಂದು ಕಂಗನಾ ಬಿಂಬಿಸಿದ್ದು ವಿವಾದವಾಗಿತ್ತು. ಅಷ್ಟೇ ಅಲ್ಲ, ಮಹಿಳೆಯರು ಕೇವಲ 100 ರೂ. ಕೂಲಿಗೆ ಧರಣಿ ಮಾಡಲು ಬರುತ್ತಾರೆ ಎಂದೂ ನಾಲಿಗೆ ಹರಿಬಿಟ್ಟಿದ್ದರು.ಇದನ್ನೂ ಓದಿ: Badlapur Case | ಮಹಿಳೆಯರ ಸುರಕ್ಷತೆಗಾಗಿ ಶಾಲೆ, ಹಾಸ್ಟೆಲ್‌ಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ

TAGGED:bjpFarmers protestHarjeet GrewalKangana RanautnewdelhiRandeep surjewalaಕಂಗನಾ ರಣಾವತ್ನವದೆಹಲಿಬಿಜೆಪಿರಣದೀಪ್ ಸುರ್ಜೇವಾಲಾರೈತರ ಪ್ರತಿಭಟನೆಹರ್ಜಿತ್ ಗ್ರೆವಾಲ್
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Sandesh PG
Bengaluru City

ಗಂಡನನ್ನು ಅರೆಸ್ಟ್‌ ಮಾಡಿ ಹೆಂಡತಿನ ಮಂಚಕ್ಕೆ ಕರಿತಿದ್ದ ಇನ್ಸ್‌ಪೆಕ್ಟರ್‌ – ನೊಂದ ಮಹಿಳೆಯಿಂದ ಸಿಎಂಗೆ ದೂರು

Public TV
By Public TV
22 seconds ago
Jag Laadki
Latest

ನಾವು ಪ್ರತಿಯೊಂದು ಹಡಗಿನ ಜೊತೆ ಸಂಪರ್ಕದಲ್ಲಿದ್ದೇವೆ, ನಾಳೆ ಬರುತ್ತೆ 81 ಸಾವಿರ ಟನ್‌ ಕಚ್ಚಾ ತೈಲ: ಕೇಂದ್ರ

Public TV
By Public TV
13 minutes ago
MEA Aseem Mahajan
Latest

ಕೊಲ್ಲಿ ಯುದ್ಧದ ಬಳಿಕ 2.20 ಲಕ್ಷ ಮಂದಿ ಭಾರತಕ್ಕೆ ರಿಟರ್ನ್‌: ಕೇಂದ್ರ ಸರ್ಕಾರ

Public TV
By Public TV
45 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣು ಪ್ರಕಾಶ್ ಪಾಟೀಲ್

Public TV
By Public TV
59 minutes ago
Rain in Raichuru
Districts

ರಾಯಚೂರಿನಲ್ಲಿ ವರುಣಾರ್ಭಟ – ಆಲಿಕಲ್ಲು ಮಳೆಗೆ ತಂಪಾದ ಬಿಸಿಲನಾಡು

Public TV
By Public TV
1 hour ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?