Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಧಾರಾವಾಹಿ ಪ್ರೇರಣೆ-ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

Public Tv by Public Tv
1 month ago
Reading Time: 1min read
ಧಾರಾವಾಹಿ ಪ್ರೇರಣೆ-ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

– ತಂದೆಯ ಸಂಸ್ಕಾರ ಮುಂದೆ ಬಾರದ ಪುರುಷರು

ಕಾರವಾರ: ಹೆಣ್ಣು ಎಂದ ಕೂಡಲೇ ಸಮಾಜದಲ್ಲಿನ ಕಣ್ಣುಗಳು ನೋಡುವ ರೀತಿಗಳೇ ಬೇರೆಯಾಗಿವೆ. ಅದ್ರಲ್ಲೂ ಧಾರ್ಮಿಕ ಕ್ಷೇತ್ರದಲ್ಲಿ ಭಾಗಿಯಾಗುವ ಕಾರ್ಯಗಳಲ್ಲಿ ಇಂದಿಗೂ ಕೂಡ ಅಸಮಾನತೆಗಳಿವೆ. ಆದರೆ ಇಂದಿನ ದಿನಗಳಲ್ಲಿ ಹೆಣ್ಣಿನ ಸ್ಥಾನಗಳು ಕೂಡ ಬದಲಾಗಿದ್ದು, ಗಂಡಿಗೆ ಸಮನಾಗಿ ತಾನಿದ್ದೇನೆ ಎಂಬುದನ್ನು ಅದೆಷ್ಟೋ ಬಾರಿ ಮಹಿಳೆ ತೋರಿಸಿಕೊಟ್ಟಿದ್ದಾರೆ.

ಹೌದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಇಂತಹದೊಂದು ಬದಲಾವಣೆ ಪ್ರತಿ ದಿನ ನೋಡುವ ಧಾರಾವಾಹಿಯಿಂದ ಬದಲಾಗಿದೆ. ಸಮಾಜ ಕೂಡ ಮಾನ್ಯ ಮಾಡಿದೆ. ಕಾರವಾರ ತಾಲುಕಿನ ಮಲ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆ ಊರಿನಲ್ಲಿ ವಾಸವಾಗಿರುವ ಚಂದ್ರಕಾಂತ್ ಬುದೊ ಎಂಬವರು ತಮಗೆ ಗಂಡು ಮಗು ಬೇಕು ಎಂದು ಒಂಬತ್ತು ಹೆಣ್ಣು ಮಕ್ಕಳಾದರು.

ಕೊನೆಗೂ ಅವರಿಗೆ ಗಂಡುಮಗು ಆಗಲಿಲ್ಲ. ಆದರೂ ಮಕ್ಕಳನ್ನು ಚೆನ್ನಾಗಿ ಸಾಕಿ ಮೂರು ಜನ ಹೆಣ್ಣುಮಕ್ಕಳಿಗೆ ಮದುವೆ ಮಾಡಿದ್ದರು. ದೃರಾದೃಷ್ಟವಶಾತ್ ಶುಕ್ರವಾರ ಹೃದಯಾಘಾತ ದಿಂದ ಕೊನೆಯುಸಿರೆಳೆದಿದ್ದಾರೆ. ಆದ್ರೆ ಇವರ ಕರ್ಮಾಂಗ ಮಾಡಲು ಗಂಡುಮಕ್ಕಳು ಮಾತ್ರ ಅರ್ಹರಾಗಿದ್ದರಿಂದ, ಯಾರೂ ಇರಲಿಲ್ಲ. ಮಗನ ಸ್ಥಾನದಲ್ಲಿ ನಿಂತು ಅಳಿಯರಾಗಲಿ, ರಕ್ತ ಸಂಬಂಧಿಗಳಾಗಲಿ ಶಾಸ್ತ್ರದ ನೆಪದಲ್ಲಿ ಮಾಡಲಿಲ್ಲ. ಆದ್ರೆ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಲೇ ಬೇಕಿತ್ತು.

ಆಗ ನೆನಪಾಗಿರುವುದೇ ಖಾಸಗಿ ವಾಹಿನಿಯಲ್ಲಿ ಬರುವ ಕನ್ನಡತಿ ಧಾರಾವಾಹಿಯಲ್ಲಿನ ಪ್ರಮುಖ ಪಾತ್ರದಾರಿ ಭುವನೇಶ್ವರಿ, ತಾನು ಹೆಣ್ಣಾಗಿಯೂ ತಂದೆಯ ಕರ್ಮಾಧಿಗಳನ್ನು ಮಾಡಿದ್ದರು. ಈ ರೀತಿಯ ಧಾರ್ಮಿಕ ಸುಧಾರಣೆಯ ಪ್ರೇರಣೆಯೇ ಚಿತೆಯ ಮೇಲಿದ್ದ ಚಂದ್ರಕಾಂತ್ (57) ರವರ ಶವದ ಕರ್ಮಾಂಗ ಮಾಡಲು ಇವರ ನಾಲ್ಕನೇ ಪುತ್ರಿ ಕುಮಾರಿ ಸರೋಜಾ ಮುಂದೆ ಬಂದಿದ್ದಾರೆ.

ತಾನು ಹೆಣ್ಣಾದರೇನು ಅವರು ನನ್ನ ತಂದೆ ಎಂಬ ಕರುಳಿನ ಪ್ರೀತಿ ಕರ್ಮ ಸಂಸ್ಕಾರಕ್ಕೆ ನಾಂದಿಯಾಯಿತು. ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಸಮಾಜಗಳಲ್ಲಿ ಬದಲಾವಣೆ ತರುತ್ತಿರುವುದು ನಿಜವಾಗಿಯೂ ಶ್ಲಾಘನೀಯ. ಗಂಡು ಗಂಡು ಎಂದು ಭ್ರಮೆಯ ಲೋಕದಲ್ಲಿರುವವರಿಗೆ ಇಂದಿನ ಈ ಘಟನೆ ಮಾದರಿಯಾಗಿದೆ.

Tags: daughterFuneralkarwarPublic TVReligiousಅಂತ್ಯ ಸಂಸ್ಕಾರಕಾರವಾರಧಾರ್ಮಿಕ ವಿಧಾನಪಬ್ಲಿಕ್ ಟಿವಿಮಗಳು
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV