Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ

    ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ

    ಸಿಂದಗಿಯಲ್ಲಿ ಆಪರೇಷನ್ ಕಾಂಗ್ರೆಸ್- ದಳ ತೊರೆದ ಎಂ.ಸಿ.ಮನಗೂಳಿ ಪುತ್ರ

    ಸಿಂದಗಿಯಲ್ಲಿ ಆಪರೇಷನ್ ಕಾಂಗ್ರೆಸ್- ದಳ ತೊರೆದ ಎಂ.ಸಿ.ಮನಗೂಳಿ ಪುತ್ರ

    ರಾಜಕೀಯದಲ್ಲಿ ಇಂಟರೆಸ್ಟ್ ಇಲ್ಲ, ಕುಟುಂಬ ಮುಖ್ಯ: ಜಾರಕಿಹೊಳಿ ವೈರಾಗ್ಯದ ಮಾತು

    ರಾಜಕೀಯದಲ್ಲಿ ಇಂಟರೆಸ್ಟ್ ಇಲ್ಲ, ಕುಟುಂಬ ಮುಖ್ಯ: ಜಾರಕಿಹೊಳಿ ವೈರಾಗ್ಯದ ಮಾತು

    ಎಷ್ಟೇ ಕೋಟಿ ಖರ್ಚಾಗಲಿ, ಅವರನ್ನ ಜೈಲಿಗೆ ಕಳಸ್ತೀನಿ: ಸಾಹುಕಾರ ಚಾಲೆಂಜ್

    ಎಷ್ಟೇ ಕೋಟಿ ಖರ್ಚಾಗಲಿ, ಅವರನ್ನ ಜೈಲಿಗೆ ಕಳಸ್ತೀನಿ: ಸಾಹುಕಾರ ಚಾಲೆಂಜ್

    ನನಗೇನೂ ಗೊತ್ತಿಲ್ಲ, ತುಂಬಾ ದುಃಖದಲ್ಲಿದ್ದೇನೆ: ರಮೇಶ್ ಜಾರಕಿಹೊಳಿ ಕಣ್ಣೀರು

    ನನಗೇನೂ ಗೊತ್ತಿಲ್ಲ, ತುಂಬಾ ದುಃಖದಲ್ಲಿದ್ದೇನೆ: ರಮೇಶ್ ಜಾರಕಿಹೊಳಿ ಕಣ್ಣೀರು

    ನಿಂತಿದ್ದ ಕಂಟೇನರ್​ಗೆ ಲಾರಿ ಡಿಕ್ಕಿ – ರಸ್ತೆ ಪಾಲಾದ ಲಕ್ಷಾಂತರ ಮೊಟ್ಟೆಗಳು

    ನಿಂತಿದ್ದ ಕಂಟೇನರ್​ಗೆ ಲಾರಿ ಡಿಕ್ಕಿ – ರಸ್ತೆ ಪಾಲಾದ ಲಕ್ಷಾಂತರ ಮೊಟ್ಟೆಗಳು

    ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ – ಜೆಸ್ಕಾಂ ಲೆಕ್ಕಾಧಿಕಾರಿಗೆ ಎಸಿಬಿ ಶಾಕ್

    ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ – ಜೆಸ್ಕಾಂ ಲೆಕ್ಕಾಧಿಕಾರಿಗೆ ಎಸಿಬಿ ಶಾಕ್

    ಬಿಗ್‍ಬಾಸ್ ಮನೆಯಲ್ಲಿ ಸ್ಪರ್ಧಿಗಳ ಈಜು-ಮೋಜು ಮಸ್ತಿ!

    ಬಿಗ್‍ಬಾಸ್ ಮನೆಯಲ್ಲಿ ಸ್ಪರ್ಧಿಗಳ ಈಜು-ಮೋಜು ಮಸ್ತಿ!

    ಹೆಂಡ್ತಿ ಕೊಲೆಗೈದ- ದೆವ್ವ ಆಗ್ತಾಳೆಂದು ದೇಹ ತುಂಡರಿಸಿ ನಾಲೆಗೆ ಎಸೆದ

    ಹೆಂಡ್ತಿ ಕೊಲೆಗೈದ- ದೆವ್ವ ಆಗ್ತಾಳೆಂದು ದೇಹ ತುಂಡರಿಸಿ ನಾಲೆಗೆ ಎಸೆದ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 9-3-2021

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಗಂಡು ಮಗು ಆಗದ್ದಕ್ಕೆ ತಾಯಿ ಮುಂದೆಯೇ ಮಗಳನ್ನ ಅತ್ಯಾಚಾರಗೈದ ತಂದೆ

Public Tv by Public Tv
1 year ago
Reading Time: 1min read
7ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಶಿಕ್ಷಕ

ಭೋಪಾಲ್: 16 ವರ್ಷದ ಬಾಲಕಿ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯ ಸಿರ್ಸೋಡಾ ಗ್ರಾಮದಲ್ಲಿ ನಡೆದಿದೆ.

ಈ ಘಟನೆ ಶನಿವಾರ ಸಂಜೆ ನಡೆದಿದ್ದು, ಪೋಷಕರೊಂದಿಗೆ ಬಾಲಕಿ ವಾಸಿಸುತ್ತಿರುವ ಮನೆಯಲ್ಲೇ ಅತ್ಯಾಚಾರ ನಡೆದಿದೆ. ಘಟನೆ ಕುರಿತು ಬಾಲಕಿ ತಾಯಿಯ ಫೋನ್‌ನಿಂದ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಅತ್ಯಾಚಾರ ನಡೆಯುತ್ತಿದ್ದ ಸಂದರ್ಭದಲ್ಲಿ ತಾಯಿ ಕೂಡ ಮನೆಯಲ್ಲಿದ್ದಳು ಎಂದು ಹೇಳಿಕೊಂಡಿದ್ದಾಳೆ.

ಆರೋಪಿಯನ್ನು ಅರವಿಂದ್ ಶರ್ಮಾ ಎಂದು ಗುರುತಿಸಲಾಗಿದ್ದು, ಘಟನೆ ಕುರಿತು ಮಗಳು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಆರೋಪಿ ತಂದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಅಲ್ಲದೆ ಮಗಳನ್ನು ಕೊಲ್ಲುವುದಾಗಿ ಸಹ ಬೆದರಿಕೆ ಹಾಕಿದ್ದಾನೆ.

ಶನಿವಾರ ಸಂಜೆ ದೂರವಾಣಿ ಮೂಲಕ ದೂರು ಸ್ವೀಕರಿಸಿದ್ದೇವೆ. ಆದರೆ ನಾವು ಸ್ಥಳ ತುಲುಪುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದ. ಸಂತ್ರಸ್ತೆ ದೇಹದ ಮೇಲೆ ಹೆಚ್ಚು ಗಾಯದ ಗುರುತುಗಳಿದ್ದವು. ಆಕೆಯನ್ನು ಸ್ಥಳದಿಂದ ರಕ್ಷಿಸಲಾಗಿದೆ ಹಾಗೂ ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಗೋಹಾದ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಮಲ್ ಕಾಂತ್ ದುಬೇ ಮಾಹಿತಿ ನೀಡಿದ್ದಾರೆ.

ತಂದೆ ಗಂಡು ಮಗು ಬಯಸಿದ್ದರಿಂದ ಬಾಲ್ಯದಿಂದಲೂ ವಿನಾಕಾರಣ ನನ್ನನ್ನು ಮನಬಂದAತೆ ಥಳಿಸುತ್ತಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾಳೆ.

ತಾಯಿ ನನ್ನನ್ನು ರಕ್ಷಿಸಲು ಮತ್ತು ನನಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದಳು. ಅವಳನ್ನೂ ಮನಬಂದAತೆ ಥಳಿಸುತ್ತಿದ್ದ. ಗಂಡು ಮಗುವಿಗೆ ಜನ್ಮ ನೀಡದ ಕಾರಣ ಅವಳನ್ನೂ ದೂಷಿಸುತ್ತಿದ್ದ. ಶನಿವಾರ ಮೊದಲು ನನ್ನನ್ನು ಕೋಣೆಯೊಳಗೆ ಬೀಗ ಹಾಕಿ ಥಳಿಸಿದ ನಂತರ ಅತ್ಯಾಚಾರ ಎಸಗಿದ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ವಿವರಿಸಿದ್ದಾಳೆ.

ಈ ಕುರಿತು ಸಂತ್ರಸ್ತೆಯ ತಾಯಿ ಪ್ರತಿಕ್ರಿಯಿಸಿ, ಮಗಳ ಹೇಳಿಕೆಯನ್ನು ಧೃಡೀಕರಿಸಿದ್ದು, ಘಟನೆ ನಡೆದಾಗ ನಾನು ಬೇರೆ ಕೋಣೆಯಲ್ಲಿದ್ದೆ. ಮಗಳ ಮೇಲೆ ಅತ್ಯಾಚಾರ ನಡೆದಿದ್ದನ್ನು ತಿಳಿದ ನಂತರ ಪೊಲೀಸರಿಗೆ ಕರೆ ಮಾಡುವಂತೆ ಸೂಚಿಸಿದೆ ಎಂದು ವಿವರಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪೊಲೀಸರು ಹಲವಾರು ಸಂಭಾವ್ಯ ಅಡಗುದಾಣಗಳ ಮೇಲೆ ದಾಳಿ ನಡೆಸಿದ್ದಾರೆ. ಆದರೆ ಈವರೆಗೆ ಆತನನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ.

Tags: father rapegirlMadhya PradeshmotherPublic TVತಂದೆ ಅತ್ಯಾಚಾರತಾಯಿಪಬ್ಲಿಕ್ ಟಿವಿಬಾಲಕಿಮಧ್ಯಪ್ರದೇಶ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV