Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜವನ್ನ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ರೆ ಪರವಾನಗಿ ರದ್ದು: ಡಿಸಿ ಗುರುದತ್ತ ಹೆಗೆಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜವನ್ನ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ರೆ ಪರವಾನಗಿ ರದ್ದು: ಡಿಸಿ ಗುರುದತ್ತ ಹೆಗೆಡೆ

Bengaluru City

ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜವನ್ನ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ರೆ ಪರವಾನಗಿ ರದ್ದು: ಡಿಸಿ ಗುರುದತ್ತ ಹೆಗೆಡೆ

Public TV
Last updated: May 31, 2024 11:41 pm
Public TV
Share
2 Min Read
Farmers
SHARE

ಶಿವಮೊಗ್ಗ: ರಸಗೊಬ್ಬರ ಮತ್ತು ಬಿತ್ತನೆ ಬೀಜವನ್ನ ರೈತರಿಗೆ (Farmers) ಮಾರಾಟಗಾರರು ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಪರವಾನಗಿ ರದ್ದುಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮುಂಗಾರು (Mansoon) ಹಂಗಾಮು ಪೂರ್ವ ಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಉಪ ಕೃಷಿ ನಿರ್ದೇಶಕರು ಮತ್ತು ಸಹಾಯಕ ಕೃಷಿ ನಿರ್ದೇಶಕರಗಳು ಹಾಗೂ ಕೃಷಿ ಅಧಿಕಾರಿಗಳು (Agriculture) ಎಲ್ಲೆಲ್ಲಿ ಬಿತ್ತನೆ ಬೀಜಗಳು ಲಭ್ಯವಿರುತ್ತವೆಯೋ ಅಲ್ಲಿಂದ ಕೊರತೆ ಇರುವ ಕಡೆ ಪೂರೈಸಲು ಕ್ರಮವಹಿಸಬೇಕು. ಜೊತೆಗೆ ಎಲ್ಲಾ ಪರಿಕರಗಳನ್ನು ಗರಿಷ್ಟ ಮಾರಾಟ ದರದೊಳಗೆ ಮಾರಾಟ ಮಾಡುತ್ತಿರುವಂತೆ ನೋಡಿಕೊಳ್ಳಬೇಕು. ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಅಂತಹವರ ಪರವಾನಗಿಯನ್ನು ರದ್ದು ಪಡಿಸುವ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಜಂಟಿ ಕೃಷಿ ನಿರ್ದೇಶಕಿ ಜಿ.ಸಿ ಪೂರ್ಣಿಮ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜನವರಿಯಿಂದ ಇಲ್ಲಿಯವರೆಗೆ 199 ಮಿ.ಮೀ ವಾಡಿಕೆ ಮಳೆಯಾಗಿದ್ದು, ಶೇ. 61ರಷ್ಟು ಹೆಚ್ಚವರಿ ಮಳೆ ಅಗಿರುತ್ತದೆ. ಕಳೆದ ಒಂದು ವಾರದಿಂದ ಮಳೆ ಪ್ರಮಾಣ ಕಡಿಮೆಯಾದ ಪ್ರಯುಕ್ತ 2024-25ರ ಮುಂಗಾರು ಹಂಗಾಮಿನ ವಾಡಿಕೆ ವಿಸ್ತೀರ್ಣ 1,23,580 ಹೆಕ್ಟೇರ್‌ಗೆ ಕೇವಲ 400 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ ಎಂದಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ- ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ?

FARMERS

2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 1,23,580 ಹೆಕ್ಟೇರ್‌ ಬಿತ್ತನೆ ಪ್ರದೇಶಕ್ಕೆ 35,625 ಕ್ವಿಂಟಲ್ ಗಳಷ್ಟು ಬಿತ್ತನೆ ಬೀಜಗಳ ಅವಶ್ಯಕತೆ ಇದ್ದು ಮೇ 30ರ ವರೆಗೆ ವಿವಿಧ ಸಂಸ್ಥೆಗಳಲ್ಲಿ 24,744 ಕ್ವಿಂಟಲ್‌ ಬಿತ್ತನೆ ಬೀಜಗಳು ಲಭ್ಯವಿರುತ್ತದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಧನದ ಅಡಿ ವಿತರಿಸಲು 9,265 ಕಿಂಟಲ್‌ಗಳಿಗೆ ಅವಕಾಶವಿದ್ದು ಈಗಾಗಲೇ 11,820 ಕಿಂಟಲ್ ಗೆ ವಿವಿಧ ಸಂಸ್ಥೆಗಳಿಗೆ ಬೇಡಿಕೆಯನ್ನು ಸಲ್ಲಿಸಲಾಗಿದೆ. 1960 ಕ್ವಿಂಟಾಲ್ ಪೂರೈಕೆಯಾಗಿ 560 ಕ್ವಿಂಟಾಲ್ ವಿತರಣೆ ಆಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಗೆ 2024-25ರ ಸಾಲಿನ ಮುಂಗಾರು ಹಂಗಾಮಿಗೆ 91,416 ಮೆಟ್ರಿಕ್‌ ಟನ್ ಪ್ರಮಾಣದ ವಿವಿಧ ಗ್ರೇಡ್‍ಗಳ ರಸಗೊಬ್ಬರಗಳ ಬೇಡಿಕೆಯಿತ್ತು. ಮೇ 31ರ ಅಂತ್ಯಕ್ಕೆ ಆರಂಭ ಶಿಲ್ಕು ಸೇರಿ ಸುಮಾರು 70,326 ಮೆ. ಟನ್ ಪ್ರಮಾಣದ ರಸಗೊಬ್ಬರಗಳು ಲಭ್ಯವಿದ್ದು ಅದರಲ್ಲಿ ಸುಮಾರು 18,135 ಟನ್ ಗಳಷ್ಟು ವಿತರಣೆಯಾಗಿದೆ. ಹಾಲಿ 52,191 ಮೆ. ಟನ್ ಪ್ರಮಾಣದ ರಸಗೊಬ್ಬರ ದಾಸ್ತಾನು ಇರುತ್ತದೆ. ಸದ್ಯಕ್ಕೆ ಯಾವುದೇ ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಭ್ರಷ್ಟಾಚಾರ ಕೇಸ್‌ – ಸಚಿವ ನಾಗೇಂದ್ರ ತಲೆದಂಡಕ್ಕೆ ವಿಜಯೇಂದ್ರ ಆಗ್ರಹ!

TAGGED:farmersFertilizerGurudutt Hegaderainshivamoggaಗುರುದತ್‌ ಹೆಗಡೆಮಳೆರಸಗೊಬ್ಬರರೈತರುಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

karwar accident
Latest

ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸರಣಿ ಅಪಘಾತ – ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ

Public TV
By Public TV
15 minutes ago
Valmiki Prasannananda Puri Swamiji heart attack
Karnataka

ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ – ಆಸ್ಪತ್ರೆಗೆ ದಾಖಲು

Public TV
By Public TV
57 minutes ago
Hanuman Statue Texas
Latest

ಅತಿಕ್ರಮಣ ನಿಲ್ಲಿಸಿ: ಅಮೆರಿಕದ ಟೆಕ್ಸಾಸ್‌ನಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆಗೆ MAGA ನಾಯಕ ವಿರೋಧ

Public TV
By Public TV
2 hours ago
Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
3 hours ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
3 hours ago
DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?