Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಾಪದಲ್ಲಿ ಬಿಎಸ್‍ವೈ, ಸಿಎಂ ಕುಮಾರಸ್ವಾಮಿ ಜಟಾಪಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಲಾಪದಲ್ಲಿ ಬಿಎಸ್‍ವೈ, ಸಿಎಂ ಕುಮಾರಸ್ವಾಮಿ ಜಟಾಪಟಿ

Belgaum

ಕಲಾಪದಲ್ಲಿ ಬಿಎಸ್‍ವೈ, ಸಿಎಂ ಕುಮಾರಸ್ವಾಮಿ ಜಟಾಪಟಿ

Public TV
Last updated: December 19, 2018 8:54 pm
Public TV
Share
2 Min Read
Session HDK BSY
SHARE

– ಕುಮಾರಸ್ವಾಮಿ ಸೊಕ್ಕು ಹಾಗೂ ದಿಮಾಕಿನಿಂದ ವರ್ತಿಸಿದ್ದಾರೆ
– ಯಾತಕ್ಕೆ ನಿಮಗೆ ಹೊಟ್ಟೆ ಉರಿ: ಬಿಎಸ್‍ವೈಗೆ ಸಿಎಂ ಪಂಚ್

ಬೆಳಗಾವಿ: ಸಿಎಂ ಕುಮಾರಸ್ವಾಮಿ ಅವರು ಸೊಕ್ಕು ಹಾಗೂ ದಿಮಾಕಿನಿಂದ ವರ್ತಿಸಿದ್ದಾರೆ. ಸದನಕ್ಕೆ ಸಮರ್ಪಕವಾದ ಉತ್ತರ ಕೊಡದೆ ಅಂತೆ-ಕಂತೆ ಕಟ್ಟಿ ಮಾತನಾಡಿದ್ದಾರೆ ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದರು.

ಸಾಲಮನ್ನಾ ವಿಚಾರವಾಗಿ ಇಂದು ಮಧ್ಯಾಹ್ನ ವಿರಾಮದ ಬಳಿಕ ನಡೆದ ಕಲಾಪದಲ್ಲಿ ಮಾತನಾಡಿದ ಅವರು, ಉತ್ತರ ಕೊಡುವಾಗ ಕುಮಾರಸ್ವಾಮಿ ಅವರು ದುರಹಂಕಾರದಿಂದ ವರ್ತಿಸುತ್ತಾರೆ. ಸಾಲಮನ್ನಾ ಮಾಡಲಾಗದೆ ಬ್ಯಾಂಕ್‍ಗಳ ಮೇಲೆ ಹರಿಹಾಯುತ್ತಿದ್ದಾರೆ ಎಂದು ಆರೋಪಿಸಿದರು.

HDK Parameshwar

ಈ ವೇಳೆ ಗರಂ ಆದ ಸಿಎಂ ಕುಮಾರಸ್ವಾಮಿ ಅವರು, ಸಾಲದ ಹಣ ಪಾವತಿಗೆ ನೀವೇ ಒಪ್ಪಿಗೆ ಕೊಟ್ಟಿರುವಿರಿ. ಅದಕ್ಕೆ ಬೇಕಾಗಿರುವ 6.50 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ. ಅದನ್ನು ಬೇರೆ ಅಭಿವೃದ್ಧಿ ಕೆಲಸಕ್ಕೆ ಬಳಕೆ ಮಾಡುವುದಿಲ್ಲ. 1,97,625 ರೈತರ ಬ್ಯಾಂಕ್ ಸಾಲ ಪರಿಶೀಲನೆ ಮಾಡಲಾಗಿದೆ. ನನ್ನ ಸರ್ಕಾರ ಭದ್ರವಾಗಿದೆ. ಹಣ ಪಾವತಿ ಮಾಡಿದ ಮೇಲೆ ಯಾವ ಬ್ಯಾಂಕ್ ಗಳ ಒಪ್ಪಿಗೆಯೂ ಬೇಕಾಗಿಲ್ಲ ಎಂದು ಮೇಜು ತಟ್ಟಿ ಹೇಳಿದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಬಿ.ಎಸ್.ಯಡಿಯೂರಪ್ಪ ಅವರು, ಸದನದಲ್ಲಿ ಸಭ್ಯವಾಗಿ ವರ್ತನೆ ಮಾಡಿ, ಸಾಲಮನ್ನಾ ಮಾಡಲು ನಾಲ್ಕು ವರ್ಷ ಬೇಕು ಅಂತ ಹೇಳಿದ್ದು ನೀವೇ ಎಂದು ಗುಡುಗಿದರು. ಸಿಎಂ ಮಾತು ಮುಂದುವರಿಸಿ, ನಾನು ಹೇಳುವುದನ್ನು ಸಮಾಧಾನವಾಗಿ ಕೇಳಿ. ಏಕೆ ನಿಮಗೆ ಇಷ್ಟು ಹೊಟ್ಟೆ ಉರಿ, ಕುಳಿತುಕೊಳ್ಳಿ ಎಂದು ವ್ಯಂಗ್ಯವಾಡಿದರು. ಆದರೂ ಯಡಿಯೂರಪ್ಪ ಅವರು ಮಾತನಾಡುತ್ತಲೇ ಇದ್ದರು. ಇದರಿಂದ ಕೋಪಗೊಂಡ ಸಿಎಂ ರೀ.. ಕೂಡ್ರಿ… ಎಂದು ಗದರಿಸಿದರು.

Bandeppa Kashempur BSY

ಜನರ ಮುಂದೆ ಮಾತನಾಡುವ ಸರ್ಕಾರ ಮೇಲೆ ಅನುಮಾನ ಬರುವ ತರಹ ನೀವು ಏಕೆ ಮಾತನಾಡುತ್ತಿರಾ? ಎಂದು ಸಿಎಂ ಗುಡುಗಿದರು. ಈ ವೇಳೆ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಶಾಸಕರು ಮಾತಿಗೆ ಮಾತು ಬೆಳೆಸಿದರು. ನಾನೊಬ್ಬ ಜವಾಬ್ದಾರಿ ಮುಖ್ಯಮಂತ್ರಿಯಾಗಿ ಇಲ್ಲಿ ಕುಳಿತಿರುವೆ ಎಂದು ಕುಮಾರಸ್ವಾಮಿ ಗುಡುಗಿದರು.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸಿಎಂಗೆ ಸಾಥ್ ನೀಡಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಾವು ಕುಳಿತಿದ್ದ ಜಾಗದಿಂದ ಎದ್ದು ಬಂದು ಕುಮಾರಸ್ವಾಮಿ ಅವರನ್ನು ಸಮಾಧಾನ ಪಡಿಸಿದರು. ವಾಗ್ದಾಳಿ ಜೋರಾಗುತ್ತಿದ್ದಂತೆ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಜಾಗವನ್ನು ಬಿಟ್ಟು ಸಭಾಪತಿಗಳ ಮುಂದೆ ಬಂದು ನಿಂತರು. ಅವರ ಹಿಂದೆ ಬಿಜೆಪಿಯ ಶಾಸಕರು ಬಂದರು.

HDK C.T.Ravi

ಸಿಎಂ ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಅವಮಾನ ಮಾಡಿದ್ದಾರೆ. ಉದ್ದೇಶ ಪೂರ್ವಕವಾಗಿ ಹೀಗೆ ನಡೆದುಕೊಂಡಿದ್ದಾರೆ. ಹೀಗಾಗಿ ಪ್ರತಿ ಪಕ್ಷದ ಸದಸ್ಯರ ಕ್ಷಮೆ ಕೇಳಬೇಕು. ಕ್ಷಮೆ ಕೇಳುವವರೆಗೂ ಸದನ ನಡೆಯಲು ಬಿಡಲ್ಲ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದರು.

ಕೆಲವರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಿಪಕ್ಷ ಶಾಸಕರು ದಿಕ್ಕಾರ ದಿಕ್ಕಾರ ಎನ್ನುತ್ತಿದ್ದಂತೆ ಕೆಲವು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಕರು ಕೇಂದ್ರ ಸರ್ಕಾರಕ್ಕೆ ಎಂದು ಹೇಳುತ್ತಿದ್ದರು. ಈ ಎಲ್ಲ ಬೆಳವಣಿಗೆಯಿಂದ ಬೇಸತ್ತ ಸಭಾಪತಿ ರಮೇಶ್ ಕುಮಾರ್ ಅವರು ಸಭೆಯನ್ನು ಮುಕ್ತಾಯ ಮಾಡಿ ಹೊರನಡೆದರು.

181219kpn46 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:B.S.YeddyurappaBelgaumBJP State PresidentCM Kumaraswamyfarmers DebtMLAPublic TVsessionಅಧಿವೇಶನಪಬ್ಲಿಕ್ ಟಿವಿಬಿಜೆಪಿ ರಾಜ್ಯಾಧ್ಯಕ್ಷ. ಬಿ.ಎಸ್.ಯಡಿಯೂರಪ್ಪಬೆಳಗಾವಿವಾಗ್ದಾಳಿಶಾಸಕರುಸಾಲಮನ್ನಾಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
2 minutes ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
9 minutes ago
AMITSHAH 3
Latest

ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರು, 80% ಆದಾಯ ಚಾಲಕರಿಗೆ: ಅಮಿತ್‌ ಶಾ

Public TV
By Public TV
13 minutes ago
Mantralaya HD Kumaraswamy
Districts

ಗುರುವೈಭವೋತ್ಸವ – ತಿರುಮಲ ತಿರುಪತಿ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ, ಹೆಚ್‌ಡಿಕೆ ದಂಪತಿ ಭಾಗಿ

Public TV
By Public TV
18 minutes ago
SATISH JARKIHOLI 1
Latest

ನಾವ್ಯಾರೂ ಸಿಎಂ ರೇಸ್‌ನಲ್ಲಿ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
44 minutes ago
Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?