Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಡ್ಡಿ, ಪಠ್ಯ, ಧರ್ಮ ದಂಗಲ್ ಮಧ್ಯೆ ಬೆಂಗಳೂರು ಅನಾಥ – ಜನಸಾಮಾನ್ಯರಿಗೆ ಗುಂಡಿ ರಸ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಡ್ಡಿ, ಪಠ್ಯ, ಧರ್ಮ ದಂಗಲ್ ಮಧ್ಯೆ ಬೆಂಗಳೂರು ಅನಾಥ – ಜನಸಾಮಾನ್ಯರಿಗೆ ಗುಂಡಿ ರಸ್ತೆ

Bengaluru City

ಚಡ್ಡಿ, ಪಠ್ಯ, ಧರ್ಮ ದಂಗಲ್ ಮಧ್ಯೆ ಬೆಂಗಳೂರು ಅನಾಥ – ಜನಸಾಮಾನ್ಯರಿಗೆ ಗುಂಡಿ ರಸ್ತೆ

Public TV
Last updated: June 9, 2022 7:43 am
Public TV
Share
2 Min Read
Potholes
SHARE

ಬೆಂಗಳೂರು: ದಿನ ಬೆಳಗಾದರೆ ಸಾಕು ಒಂದೆಡೆ ಆಡಳಿತ ಪಕ್ಷ, ಮತ್ತೊಂದು ಕಡೆ ವಿಪಕ್ಷಗಳು ಹಿಜಬ್, ಮೈಕ್, ಧರ್ಮ ದಂಗಲ್, ಚಡ್ಡಿ ವಾರ್, ಪಠ್ಯ ಪುಸ್ತಕ ಪರಿಷ್ಕರಣೆ ಫೈಟ್ ಅಂತ ಜಪಾಪಟಿಗೆ ಇಳಿಯುತ್ತಾರೆ. ಆದರೆ ಕರ್ನಾಟಕದ ಜೀವನಾಡಿ ರಾಜಧಾನಿ ಬೆಂಗಳೂರನ್ನೇ ಮರೆತುಬಿಟ್ಟಿದ್ದಾರೆ.

potholes 2

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜಕೀಯ ನಾಯಕರು ಬೆಂಗಳೂರು ನಗರದ ಅಭಿವೃದ್ಧಿ ಕಡೆ ಗಮನ ಹರಿಸಿದೆ ಅನಾಥ ಮಾಡಿದ್ದಾರೆ. ಚಡ್ಡಿಗೆ ಸಿಕ್ಕಷ್ಟು ಪ್ರಾಮುಖ್ಯತೆ ಕೂಡ ವಿಶ್ವಪ್ರಸಿದ್ಧ ಬೆಂಗಳೂರಿಗೆ ಇಲ್ಲದಂತಾಗಿದೆ. ಪರಿಣಾಮ ಎಲ್ಲೆಲ್ಲೂ ಸಮಸ್ಯೆಗಳ ಸರಮಾಲೆ. ನಿತ್ಯ ಸಾವಿರಾರು ಜನ ಓಡಾಡುವ ಕೆಂಗೇರಿಯ ರೋಡ್ ವೀಡಿಯೋ ಮಾತ್ರ ವೈರಲ್ ಆಗಿದೆ. ಉಳಿದಂತೆ ಉದ್ಯಾನ ನಗರಿಯ ಶೇ.60ರಷ್ಟು ರಸ್ತೆಗಳು ಗುಂಡಿಗಳಿಂದಲೇ ತುಂಬಿವೆ.

potholes 4

ಗುಂಡಿಗಳಿಂದಾಗಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರ 4 ವರ್ಷದಲ್ಲಿ ರಸ್ತೆಗುಂಡಿಗೆ ಅಂತ 168.2 ಕೋಟಿ ಸುರಿದಿದ್ದೇವೆ ಅಂತ ಲೆಕ್ಕ ಹೇಳುತ್ತಿದೆ. ಆದರೆ ಇದು ನಿಜವಾಗಿಯೂ ರಸ್ತೆ ಗುಂಡಿಗೆ ಹೋಯಿತಾ? ಗುತ್ತಿಗೆ, ಅಧಿಕಾರಿಗಳು, ಜನಪ್ರತಿನಿಧಿಗಳ ಜೇಬಿಗೆ ಹೋಗಿದೆಯಾ ಎಂಬುವುದು ಕೂಡ ತಿಳಿದಿಲ್ಲ. ಇದನ್ನೂ ಓದಿ: ಶಸ್ತ್ರ ಚಿಕಿತ್ಸೆ ಹೊಲಿಗೆ ಬಿಚ್ಚಿಕೊಂಡು ಬಾಣಂತಿಯರ ಪರದಾಟ ಪ್ರಕರಣ – ವೈದ್ಯಾಧಿಕಾರಿಗಳ ವಿರುದ್ಧ FIR

potholes 3

ಕಾರ್ಪೊರೇಟರ್‍ಗಳನ್ನು ಕೇಳೋಣ ಅಂದರೆ ಎಲೆಕ್ಷನ್ ನಡೆದಿಲ್ಲ. ಉಸ್ತುವಾರಿ ಕೇಳೋಣ ಅಂದರೆ ಸಿಎಂ ಕೈಗೆ ಸಿಕ್ಕಲ್ಲ. ಬೆಂಗಳೂರು ಸಚಿವರನ್ನು ಪ್ರಶ್ನಿಸಿದರೆ, ಎಲ್ಲಾ ಮಾಡುತ್ತಿದ್ದೇವೆ ಎಂದು ಹೇಳುತ್ತಾರೆ. ಆದರೆ ಜನ ಸಾಮಾನ್ಯರು ಓಡಾಡುವ ರಸ್ತೆ ಮಾತ್ರ ಅಧ್ವಾನ ಆಗಿದ್ದು, ಸಿಎಂ-ಸಚಿವರ ಮನೆ ಮುಂದಿರುವ ರಸ್ತೆ ಮಾತ್ರ ಅಚ್ಚುಕಟ್ಟಾಗಿದೆ. ಇದನ್ನೂ ಓದಿ: ಬೆಂಗಳೂರು ಟೆಕ್ ಸಮ್ಮಿಟ್ ಬೆಳ್ಳಿ ಹಬ್ಬ – ಉದ್ಘಾಟನೆಗೆ ಪ್ರಧಾನಿ ಆಹ್ವಾನ: ಅಶ್ವಥ್ ನಾರಾಯಣ 

potholes 1

ಕಳೆದ 4 ವರ್ಷದಲ್ಲಿ 3 ಮುಖ್ಯಮಂತ್ರಿಗಳನ್ನು ಬೆಂಗಳೂರಿನ ರಸ್ತೆಗಳು ನೋಡಿಬಿಟ್ಟಿವೆ. ಈ 3 ಮುಖ್ಯಮಂತ್ರಿಗಳು ರಸ್ತೆ ಗುಂಡಿ ಮುಚ್ಚುವುದಕ್ಕೆ ಎಷ್ಟು ಖರ್ಚು ಮಾಡಿದ್ದಾರೆ.
ರಸ್ತೆ ಗುಂಡಿಗೆ ಹಾಕಿದ ಹಣವೆಷ್ಟು?

ವರ್ಷ ವೆಚ್ಚ
2017-18 : 47.8 ಕೋಟಿ
2018-19 : 49.2 ಕೋಟಿ
2019-20 : 54.8 ಕೋಟಿ
2020-21 : 16.4 ಕೋಟಿ
ಒಟ್ಟು : 168.2 ಕೋಟಿ

ಬೆಂಗಳೂರಿನ ಟಾಪ್ 5 ಸಮಸ್ಯೆಗಳು
1. ಬಲಿಗಾಗಿ ಕಾಯುತ್ತಿರುವ ಯಮಗುಂಡಿಗಳು
2. ಸಣ್ಣ ಮಳೆಯಾದ್ರೂ ಮುಳುಗುವ ಬೆಂಗಳೂರು
3. ರಾಜಕಾಲುವೆ ನಿರ್ವಹಣೆ ಮರೆತ ಬಿಬಿಎಂಪಿ
4. ಕಸದ ನಿರ್ವಹಣೆ ಕೊರತೆ
5. ಕುಡಿಯುವ ನೀರಿಗೂ ಪರದಾಟ

ಇವರೇ ಬೆಂಗಳೂರಿನ ಮಂತ್ರಿಗಳು:
* ಬಸವರಾಜ ಬೊಮ್ಮಾಯಿ, ಸಿಎಂ – ಬೆಂಗಳೂರು ಉಸ್ತುವಾರಿ ಸಚಿವರು
* ಆರ್.ಅಶೋಕ್, ಕಂದಾಯ ಸಚಿವ – ಬೆಂಗಳೂರು ದಕ್ಷಿಣ ವಲಯ ಉಸ್ತುವಾರಿ
* ವಿ.ಸೋಮಣ್ಣ, ವಸತಿ ಸಚಿವ – ಬೆಂಗಳೂರು ಪಶ್ಚಿಮ ವಲಯ ಉಸ್ತುವಾರಿ
* ಡಾ.ಅಶ್ವಥ್ ನಾರಾಯಣ, ಉನ್ನತ ಶಿಕ್ಷಣ ಸಚಿವ – ಬೆಂಗಳೂರು ಪೂರ್ವ ವಲಯ ಉಸ್ತುವಾರಿ
* ಮುನಿರತ್ನ, ತೋಟಗಾರಿಕೆ ಸಚಿವ – ಯಲಹಂಕ ವಲಯ+ದಾಸರಹಳ್ಳಿ ವಲಯ
* ಬೈರತಿ ಬಸವರಾಜು, ನಗರಾಭಿವೃದ್ಧಿ ಸಚಿವ – ಮಹದೇವಪುರ ವಲಯ ಉಸ್ತುವಾರಿ
* ಗೋಪಾಲಯ್ಯ, ಅಬಕಾರಿ ಸಚಿವ – ಬೊಮ್ಮನಹಳ್ಳಿ ವಲಯ ಉಸ್ತುವಾರಿ
* ಎಸ್.ಟಿ.ಸೋಮಶೇಖರ್, ಸಹಕಾರ ಸಚಿವ – ರಾಜರಾಜೇಶ್ವರಿ ನಗರ ವಲಯ ಉಸ್ತುವಾರಿ

TAGGED:Bangalorebjppotholesroadಗುಂಡಿಗಳುಬಿಜೆಪಿಬೆಂಗಳೂರುರಸ್ತೆ
Share This Article
Facebook Whatsapp Whatsapp Telegram

Cinema news

allu arjun 7
ಪುಷ್ಪಾ-2 ಕಾಲ್ತುಳಿತ ಕೇಸ್ – ನಟ ಅಲ್ಲು ಅರ್ಜುನ್‌ ಸೇರಿ 23 ಮಂದಿ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಕೆ
Cinema Latest Main Post National
vijayalakshmi 1 1
`ಮಹಿಳೆ ತುಂಬಾ ಶಕ್ತಿಶಾಲಿ’ – ದರ್ಶನ್ ಪತ್ನಿ ಟಾಂಗ್‌ ಕೊಟ್ಟಿದ್ದು ಯಾರಿಗೆ?
Cinema Latest Sandalwood Top Stories
Daali Dhananjaya
ಬದುಕು ದೊಡ್ಡದು, ಎಲ್ಲಾ ಕನ್ನಡ ಸಿನಿಮಾಗಳನ್ನ ಸಂಭ್ರಮಿಸೋಣ – ಫ್ಯಾನ್ಸ್‌‌ ವಾರ್‌ ಬಗ್ಗೆ ಡಾಲಿ, ಸಪ್ತಮಿ ರಿಯಾಕ್ಷನ್‌
Belgaum Cinema Districts Karnataka Latest Main Post Sandalwood
Sudeep 1
ಮಗಳ ಬಗ್ಗೆ ಕೆಟ್ಟ ಕಾಮೆಂಟ್ಸ್ – ವೇಸ್ಟ್ ನನ್ಮಕ್ಳ ಬಗ್ಗೆ ಮಾತಾಡಿ ಟೈಮ್‌ ವೇಸ್ಟ್‌ ಮಾಡಲ್ಲ ಎಂದ ಕಿಚ್ಚ ಸುದೀಪ್‌
Cinema Latest Sandalwood Top Stories

You Might Also Like

Jayanagara Hospital
Bengaluru City

ರಜೆ ಕೊಟ್ಟಿಲ್ಲ ಅಂತ ರೋಗಿಗೆ ʻO+veʼ ಬದಲು ಎ ಪಾಸಿಟಿವ್ ರಕ್ತ – ಜಯನಗರ ಆಸ್ಪತ್ರೆಯಲ್ಲಿ ಸಿಬ್ಬಂದಿ ಯಡವಟ್ಟು

Public TV
By Public TV
3 minutes ago
somaliand
Latest

ಸೋಮಾಲಿಲ್ಯಾಂಡ್‌ಗೆ ಸಾರ್ವಭೌಮ ರಾಷ್ಟ್ರದ ಮಾನ್ಯತೆ ಘೋಷಿಸಿದ ಇಸ್ರೇಲ್‌

Public TV
By Public TV
8 minutes ago
Taiwan
Latest

ತೈವಾನ್‌ನಲ್ಲಿ ಮತ್ತೆ ಪ್ರಬಲ ಭೂಕಂಪ – ನೆಲಕ್ಕುರುಳಿದ ಬೃಹತ್‌ ಕಟ್ಟಡಗಳು

Public TV
By Public TV
47 minutes ago
tourists coming to chikkamagaluru for new year celebrations 1
Chikkamagaluru

ಹೊಸ ವರ್ಷಾಚರಣೆಗಾಗಿ ಕಾಫಿನಾಡಿಗೆ ಲಗ್ಗೆ ಇಡುತ್ತಿರೋ ಪ್ರವಾಸಿಗರ ದಂಡು

Public TV
By Public TV
50 minutes ago
Drunk and Drive
Bengaluru City

ಹೊಸ ವರ್ಷಾಚರಣೆಗೆ ದಿನಗಣನೆ ಬೆನ್ನಲ್ಲೇ ಡ್ರಂಕ್ & ಡ್ರೈವ್ ತಪಾಸಣೆ ಜೋರು – 1500ಕ್ಕೂ ಹೆಚ್ಚು ಕೇಸ್ ದಾಖಲು

Public TV
By Public TV
1 hour ago
Bengaluru City

ಫಾಕ್ಸ್ ಕಾನ್ ಕಂಪನಿಯಿಂದ 30 ಸಾವಿರ ಉದ್ಯೋಗ ಸೃಷ್ಟಿ; ಕೇಂದ್ರ, ರಾಜ್ಯದ ಮಧ್ಯೆ ಕ್ರೆಡಿಟ್ ವಾರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?