Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಕೊಕ್ಕೆ – ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರಿಂದ ಭಾರೀ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಕೊಕ್ಕೆ – ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರಿಂದ ಭಾರೀ ಆಕ್ರೋಶ

Districts

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಕೊಕ್ಕೆ – ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರಿಂದ ಭಾರೀ ಆಕ್ರೋಶ

Public TV
Last updated: September 15, 2022 9:07 pm
Public TV
Share
2 Min Read
Hospital
SHARE

ಬೆಂಗಳೂರು: ಉತ್ತರ ಕನ್ನಡದ ಮಂದಿಗೆ ಮತ್ತೆ ನಿರಾಸೆಯಾಗಿದ್ದು, ಕನಸಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆರ್ಥಿಕ ಇಲಾಖೆ ಕೊಕ್ಕೆ ಹಾಕಿದೆ. ಸರ್ಕಾರದಿಂದ ಈ ನಿರ್ಧಾರ ಪ್ರಕಟವಾಗುತ್ತಿದ್ದಂತೆ ಉತ್ತರ ಕನ್ನಡ ಮಂದಿ ಆಕ್ರೋಶಗೊಂಡು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಉತ್ತರ ಕನ್ನಡ(Uttara Kannada) ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(Super Specialty Hospital) ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸದನದಲ್ಲಿ ಕಾರವಾರ(Karwar) ಶಾಸಕಿ ರೂಪಾಲಿ ನಾಯಕ್(Rupali Naik) ಯಾವಾಗ ಆಸ್ಪತ್ರೆ ಮಂಜೂರು ಮಾಡಿಕೊಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಆರೋಗ್ಯ ಇಲಾಖೆಯು ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ ಎಂದು ಉತ್ತರಿಸಿದೆ.

Kidney Hospital

ಇಂದಿನ ಸದನದಲ್ಲಿ(Session) ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ರೂಪಾಲಿ ನಾಯಕ್ ಬೇಡಿಕೆ ಇಟ್ಟರು. ಅಷ್ಟೇ ಅಲ್ಲದೇ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಳಂಬ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಗೆ ಇನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಟ್ಟಿಲ್ಲ. ಜಿಲ್ಲೆಯ ಜನರು ಸೂಕ್ತ ಆಸ್ಪತ್ರೆಯಿಲ್ಲದೇ ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ರೋಗಿಗಳಿಗೆ ತೊಂದರೆಯಾದಾಗಲೆಲ್ಲಾ ದೂರದ ಮಣಿಪಾಲ್, ಗೋವಾ, ಮಂಗಳೂರು ಮತ್ತಿತರ ಕಡೆ ಹೋಗಬೇಕು. ಇದರಿಂದಾಗಿ ತುಂಬಾ ಸಮಸ್ಯೆ ಆಗುತ್ತಿದೆ ಎಂದು ತಮ್ಮ ಜಿಲ್ಲೆಯ ಜನತೆ ಅನುಭವಿಸುತ್ತಿರುವ ಯಾತನೆಯನ್ನು ತೆರೆದಿಟ್ಟರು.

ಆಸ್ಪತ್ರೆ ಮಂಜೂರಾತಿ ವಿಳಂಬ ಆಗುತ್ತಿದೆ. ಆದಷ್ಟು ಬೇಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿಕೊಡಿ ಎಂದು ರೂಪಾಲಿ ನಾಯಕ್ ಆಗ್ರಹಿಸಿದರು. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಆರೋಗ್ಯ ಸಚಿವರು ನಿಮ್ಮ ಪ್ರಶ್ನೆಗೆ ಉತ್ತರಿಸಬೇಕು. ಆದರೆ ಸಚಿವರಿಗೆ ಅನಾರೋಗ್ಯ ಹಿನ್ನೆಲೆ ಬಂದಿಲ್ಲ. ಸೋಮವಾರ ಉತ್ತರ ಕೊಡಿಸುವುದಾಗಿ ಸ್ಪೀಕರ್ ಭರವಸೆ ನೀಡಿದರು. ಇದರಿಂದ ಸಿಟ್ಟಾದ ರೂಪಾಲಿ ನಾಯಕ್ ಅವರು, ಆರೋಗ್ಯ ಸಚಿವರಿಗೆ ಆರೋಗ್ಯ ಸರಿ ಇಲ್ಲ ಅಂತ ಬಂದಿಲ್ಲ. ನಮ್ಮ ಜಿಲ್ಲೆಯ ಜನರಿಗೆ ಆರೋಗ್ಯ ಕೆಟ್ರೆ ಎಲ್ಲಿಗೆ ಹೋಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಕೆ ಹರಿಪ್ರಸಾದ್‌ ಕ್ರಿಶ್ಚಿಯನ್‌ ಆದ್ರೆ ನಮ್ಮದೇನೂ ತಕರಾರಿಲ್ಲ: ಮಾಧುಸ್ವಾಮಿ

Kidney Hospital 3

ಸದನದಲ್ಲಿ ಮಂಡನೆಯಾದ ಲಿಖಿತ ಉತ್ತರಲ್ಲಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟಿಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಹಣಕಾಸು ವೆಚ್ಚದ ಬಗ್ಗೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. ಹೀಗಾಗಿ ಮತ್ತೊಮ್ಮೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿದರೆ ಮಾತ್ರ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುತ್ತೇವೆ ಎಂದು ತಿಳಿಸಿದೆ.

ಕಾರವಾರದಲ್ಲಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಈ ಹಿಂದೆ ಸ್ವೀಕರಿಸಲಾದ ಪ್ರಸ್ತಾವನೆಗೆ ಸಂಬಧಿಸಿದಂತೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯಕ್ಕಾಗಿ ಅಗತ್ಯವಿರುವ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಇತ್ಯಾದಿ ಮೂಲ ಸೌಲಭ್ಯಗಳು ಹಾಗೂ ಅದಕ್ಕೆ ತಗಲುವ ಆರ್ಥಿಕ ಹೊರೆಯ ವಿವರಗಳನ್ನು ನಿರ್ದೇಶಕರು, ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ಪಡೆದು ಸದರಿ ಪ್ರಸ್ತಾವನೆಯ ಮಂಜೂರಾತಿಗಾಗಿ ಆರ್ಥಿಕ ಇಲಾಖೆಯ ಸಹಮತಿಯನ್ನು ಕೋರಲಾಗಿತ್ತು. ಆದರೆ, ಆರ್ಥಿಕ ಇಲಾಖೆಯು ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ. ಇದನ್ನೂ ಓದಿ: ಮತ್ತೆ ಮುಖ್ಯಮಂತ್ರಿಯಾಗಿ – ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ 70ಕ್ಕೂ ಹೆಚ್ಚು ಅರ್ಚಕರು

Live Tv
[brid partner=56869869 player=32851 video=960834 autoplay=true]

TAGGED:karwarRupali NaiksessionUttara Kannadaಆಸ್ಪತ್ರೆಉತ್ತರ ಕನ್ನಡರೂಪಾಲಿ ನಾಯಕ್ವಿಧಾನ ಸಭೆ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
5 minutes ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
6 minutes ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
10 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
13 minutes ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
13 minutes ago
Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?