Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ: ಬೊಮ್ಮಾಯಿ

Bengaluru City

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ ಅಕ್ಟೋಬರ್ 2 ರಂದು ಚಾಲನೆ: ಬೊಮ್ಮಾಯಿ

Public TV
Last updated: June 22, 2022 4:56 pm
Public TV
Share
3 Min Read
FV15vU7VsAE4 dM
SHARE

ಬೆಂಗಳೂರು: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

BASAVARJ BOMMAI

ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ ಬೊಮ್ಮಾಯಿ, ಸ್ತ್ರೀಶಕ್ತಿ ಸಂಘಗಳು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಅನುಕೂಲವಾಗುವಂತೆ ಪ್ರಥಮ ಬಾರಿ ಆಯವ್ಯಯದಲ್ಲಿ 1.5 ಲಕ್ಷ ರೂ.ಗಳ ಆರ್ಥಿಕ ನೆರವು, ಬ್ಯಾಂಕ್ ಜೋಡಣೆ, ಯಂತ್ರೋಪಕರಣ, ಪ್ರಾಜೆಕ್ಟ್‌ಗಳು, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಲಾಗುವುದು. ಅಮೆಜಾನ್ ನಂತಹ ಆನ್‍ಲೈನ್ ವೇದಿಕೆಗಳಲ್ಲಿ ಈ ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗುವುದು. ಪ್ರಾಯೋಗಿಕವಾಗಿ ಎಲಿವೇಟ್ ಕಾರ್ಯಕ್ರಮ ಪ್ರಾರಂಭಿಸಿದ್ದು, ಒಂದು ಸ್ತ್ರೀಶಕ್ತಿ ಸಂಘ ತಿಂಗಳಿಗೆ ಸುಮಾರು 50 ಲಕ್ಷ ರೂ. ವಹಿವಾಟನ್ನು ಮಾಡುತ್ತಿದೆ. ಇದು ಸಂಘಟಿತವಾದ ಶ್ರಮದ ಶಕ್ತಿ ಎಂದು ತಿಳಿಸಿದರು. ಇದನ್ನೂ ಓದಿ: ನನ್ನನ್ನು ಕಿಡ್ನಾಪ್ ಮಾಡಿದ್ರು, ಸೂರತ್‌ನಿಂದ ತಪ್ಪಿಸಿಕೊಂಡು ಬಂದೆ: ಶಿವಸೇನೆ ಶಾಸಕನ ಸ್ಫೋಟಕ ಹೇಳಿಕೆ

ಸೇವಾಸಂಸ್ಥೆಗಳಿಗೆ ಗುರಿ ಇರಬೇಕು:
ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶದ ಸ್ತ್ರೀಶಕ್ತಿಯ ಸಬಲೀಕರಣ ಆಗಬೇಕು. ನಮ್ಮ ಸ್ಥಳೀಯಮಟ್ಟದ ಸಂಘಸಂಸ್ಥೆಗಳ ಉತ್ಪನ್ನಗಳು ವಿದೇಶದಲ್ಲಿ ಮಾರಾಟವಾಗಬೇಕು ಎನ್ನುವ ಆಸೆ ಸರ್ಕಾರದ್ದು. ಆಗ ನಮ್ಮ ಆರ್ಥಿಕತೆಗೆ ಬಹಳ ಶಕ್ತಿ ಬರುತ್ತಿದೆ. ಈ ದೇಶದಲ್ಲಿನ ಮಹಿಳೆಯರ ದುಡಿಮೆಗೆ ಬೆಲೆ ಕೊಡಬೇಕಿದೆ. ಅವರಿಗೆ ಆರ್ಥಿಕ ಸ್ವಾತಂತ್ರ್ಯ ಬಂದಾಗ ಶೈಕ್ಷಣಿಕ, ಸಾಮಾಜಿಕವಾಗಿಯೂ ಸಬಲರಾಗುತ್ತಾರೆ. ಈ ಹಿನ್ನೆಲೆಯಲ್ಲಿ ಸೇವಾಸಂಸ್ಥೆಗಳು ಸಮಾನತೆಯ ಕ್ರಾಂತಿ ತರುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಒಳ್ಳೆಯ ಕೆಲಸ ಮಾಡುವ ಚಿಂತನೆ ಪ್ರೇರಣೆ ದೊರಕುತ್ತದೆ. ಒಳ್ಳೆಯ ಕೆಲಸಗಳನ್ನು ಮಾಡುವ ಚಿಂತನೆ ಹಾಗೂ ಕ್ರಿಯಾಯೋಜನೆ ಇರಬೇಕು. ಪ್ರತಿ ವರ್ಷ ಕನಿಷ್ಟ 5 ಕ್ಷೇತ್ಗಗಳಿಗೆ ಗುರಿ ನಿಗದಿಸಿ ಸಾಧಿಸಲು ಪ್ರಯತ್ನಸಿ, ಸರ್ಕಾರವೂ ಪೂರಕ ಸಹಕಾರವನ್ನು ನೀಡುತ್ತದೆ ಎಂದರು.

BASAVARAJ BOMMAI 3

ದೇಶ ಕಟ್ಟುವ ತಳಹಂತದ ಶ್ರಮಿಕ ವರ್ಗ:
ದೇಶದ ತಲಾವಾರು ಆದಾಯದಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಇದಕ್ಕೆ ಕೇವಲ ರಾಜ್ಯದ 30 % ಜನತೆ ಮಾತ್ರ ಕೊಡುಗೆ ನೀಡುತ್ತಿದ್ದು, 70% ಜನತೆ ಜೀವನೋಪಾಯಕ್ಕಾಗಿ ದುಡಿಯುತ್ತಿದ್ದಾರೆ. ಈ 70% ಜನರಿಗೆ ಆರ್ಥಿಕ ನೆರವು, ಮಾರುಕಟ್ಟೆ ವ್ಯವಸ್ಥೆಗಳನ್ನು ನೀಡುವ ಮೂಲಕ ಶ್ರಮಿಕ ವರ್ಗದ ಜನರು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡುವಂತಾಗುತ್ತದೆ. ಈಗ ದುಡಿಮೆಯೇ ದೊಡ್ಡಪ್ಪ. ತಳಹಂತದ ಶ್ರಮಿಕ ವರ್ಗದಿಂದಲೇ ದೇಶ ಕಟ್ಟುವ ಕೆಲಸವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕುಶಲಕರ್ಮಿಗಳ ಉತ್ಪನ್ನಗಳಿಗೆ ಪ್ರೋತ್ಸಾಹ:
ರೈತ ಉತ್ಪನ್ನಗಳ ಸಂಘಗಳ ಮೂಲಕ ರೈತ ಉತ್ಪನ್ನಗಳ ಮೌಲ್ಯವರ್ಧನೆ, ಹೆಚ್ಚಿನ ದರದಲ್ಲಿ ಮಾರಾಟಕ್ಕೆ ಯೋಜನೆಗಳನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದ್ದು, ಅದನ್ನು ಕರ್ನಾಟಕದಲ್ಲಿ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೀನುಗಾರಿಕೆ, ಕುಶಲಕರ್ಮಿಗಳಿಗೂ ಈ ಯೋಜನೆಗಳನ್ನು ವಿಸ್ತರಣೆ ಮಾಡಲಾಗುತ್ತಿದೆ. ಚೆನ್ನಪಟ್ಟಣದಲ್ಲಿ ಆಟಿಕೆ, ಇಳಕಲ್, ಬೆಳಗಾವಿ ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮೂರು ಸೀರೆ ಮೈಕ್ರೋಕ್ಲಸ್ಟರ್‍ನ್ನು ಅಭಿವೃದ್ಧಿಪಡಿಸಲಾಗುವುದು. ಹೀಗೆ ಸ್ಥಳೀಯ ಕುಶಲಕರ್ಮಿಗಳ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ನಿನ್ನ ಅಹಂಕಾರ ನಾಲ್ಕೇ ದಿನ – ಸಂಜಯ್ ರಾವತ್ ಮನೆ ಎದುರು ಬ್ಯಾನರ್

ಮಹಿಳೆಯರಿಗೆ ರೂಪಿಸಿರುವ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಸರ್ಕಾರ ನಿಮ್ಮೊಂದಿಗಿದೆ. ಮಹಿಳೆಯರು ನಿಸರ್ಗದತ್ತವಾಗಿ ಶಕ್ತಿಯನ್ನು ಹೊಂದಿರುತ್ತಾರೆ. ಶಕ್ತಿಯ ಗುಣ ತಾಳ್ಮೆ. ಅದರಿಂದಲೇ ಎಲ್ಲವನ್ನೂ ಸಾಧಿಸಲು ಸಾಧ್ಯ. ನಮ್ಮದು ಉಳಿತಾಯ ಮಾಡುವ ಸಂಸ್ಕೃತಿ. ಸಂಸ್ಕೃತಿಯ ಫಲವನ್ನು ನಾವು ಅನುಭವಿಸುತ್ತಿದ್ದೇವೆ. ದುಡಿಮೆಯನ್ನು ಗುರುತಿಸಬೇಕು. ನಿಮ್ಮ ಶ್ರಮಕ್ಕೆ ಬೆಲೆ, ಸ್ಥಾನಕ್ಕೆ ಗೌರವ, ನಿಮ್ಮ ಅಸ್ತಿತ್ವಕ್ಕೆ ದೊಡ್ಡ ಗುರುತು, ಬೆಂಬಲ ಕೊಟ್ಟಾಗ ದೇಶ ಸಮೃದ್ಧವಾಗಿ ಅಭಿವೃದ್ಧಿಯಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರ ಮಹಿಳೆಯರಿಗೆ ರೂಪಿಸಿರುವ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸುಶೀಲಮ್ಮನವರ ಸೇವೆ ನಮ್ಮೆಲರಿಗೂ ಆದರ್ಶಪ್ರಾಯ
ಇನ್ನಷ್ಟು ಬದ್ಧತೆಯಿಂದ ಕಾರ್ಯಕ್ರಮಗಳ ಅನುಷ್ಠಾನ ಮಾಡಲಾಗುವುದು. ವಿಶೇಷವಾಗಿ ಸುಶೀಲಮ್ಮನವರ ಸೇವೆ ನಮ್ಮೆಲರಿಗೂ ಆದರ್ಶಪ್ರಾಯ ಹಾಗೂ ಮಾರ್ಗದರ್ಶಕವಾಗಿದೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡೋಣ ಎಂದರು. ಇದನ್ನೂ ಓದಿ: ರಾರಾ ರಕ್ಕಮ್ಮ ಹಾಡಿಗೆ ರೇಣುಕಾಚಾರ್ಯ ಭರ್ಜರಿ ಸ್ಟೆಪ್ಸ್

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಸುಮಾರು 75 ಸಾವಿರ ಜನರಿಗೆ ಉದ್ಯೋಗ ನೀಡಿದ್ದಾರೆ. ಆಡಿದ್ದನ್ನು ಮಾಡಿ ತೋರಿಸುವವರು ಅವರು. ರಾಜ್ಯ ವನ್ನು ಸುಭಿಕ್ಷವಾಗಿಸಲು ಸೇವಾ ಸಂಸ್ಥೆಗಳ ಪಾತ್ರ ದೊಡ್ಡದಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

Live Tv

TAGGED:Basavaraj BommaiFinancialOctoberSelf Help Groupಬಸವರಾಜ ಬೊಮ್ಮಾಯಿಮುರುಗೇಶ್ ನಿರಾಣಿಸ್ತ್ರೀಶಕ್ತಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
3 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
3 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
4 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
4 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
4 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?