Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲು – ರಾಮಲಿಂಗಾರೆಡ್ಡಿ ಸಮರ್ಥನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲು – ರಾಮಲಿಂಗಾರೆಡ್ಡಿ ಸಮರ್ಥನೆ

Bengaluru City

ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲು – ರಾಮಲಿಂಗಾರೆಡ್ಡಿ ಸಮರ್ಥನೆ

Public TV
Last updated: September 11, 2025 3:24 pm
Public TV
Share
3 Min Read
Ramalinga Reddy
SHARE

– ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಗಲಾಟೆ

ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ ರವಿ (CT Ravi) ದ್ವೇಷ ಭಾಷಣ ಮಾಡಿದ್ದಕ್ಕೆ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಎಫ್‌ಐಆರ್ (FIR) ಹಾಕಿರೋದನ್ನ ಸಮರ್ಥನೆ ಮಾಡಿಕೊಂಡಿದ್ದಾರೆ.

ಸಿ.ಟಿ ರವಿ ಮೇಲೆ ಎಫ್‌ಐಆರ್ ಆಗಿರೋ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿ.ಟಿ ರವಿ ಅವರ ಮಾತು ಕೇಳಿದ್ದೇನೆ. ತೊಡೆ ಮುರಿಯೋದು, ತಲೆ ತೆಗೆಯೋದು ಅಂತೆಲ್ಲ ಮಾತಾಡಿದ್ದಾರೆ. ರವಿ ಅವರು ಸಚಿವರಾಗಿದ್ದವರು,ಶಾಸಕರು. ಅಂತಹವರ ಬಾಯಿಂದ ಇಂತಹ ಪದ ಬಳಕೆ ಸರಿನಾ? ಜನರೇ ಇದನ್ನ ತೀರ್ಮಾನ ಮಾಡಲಿ. ಹಾಗೆ ದ್ವೇಷ ಭಾಷಣ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ. ಅದರಲ್ಲಿ ತಪ್ಪೇನು ಎಂದು ಎಫ್‌ಐಆರ್ ಸಮರ್ಥನೆ ಮಾಡಿಕೊಂಡರು. ಇದನ್ನೂ ಓದಿ: ಸಿ.ಟಿ ರವಿ ಸಂಸ್ಕೃತಿ ಬಗ್ಗೆ ಜನರಿಗೆ ಗೊತ್ತಿದೆ – ಡಿಕೆಶಿ

CT Ravi

ಇದೇ ವೇಳೆ ಸಿಎಂ ಪಾಕಿಸ್ತಾನ ಹೋಗಲಿ ಎಂಬ ವಿಪಕ್ಷ ನಾಯಕ ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅಶೋಕ್ ಹೀಗೆ ಮಾತಾಡೋದು ಸರಿಯಲ್ಲ. ಅವರ ಹೇಳಿಕೆ ವಿಪಕ್ಷ ನಾಯಕನ ಸ್ಥಾನಕ್ಕೆ ಗೌರವ ತರೋದಿಲ್ಲ. ಪ್ರಧಾನಿ ಮೋದಿ ಅವರು ಅಹ್ವಾನ ಇಲ್ಲದೆ ಪಾಕಿಸ್ತಾನಕ್ಕೆ ಹೋದರು, ಯಾಕೆ ಹೋದ್ರು? ಆಪರೇಷನ್ ಸಿಂಧೂರದಲ್ಲಿ ಇಡೀ ದೇಶ ಮೋದಿ ಪರ ಇತ್ತು. ಆದರೆ ಇವರು ರಾತ್ರೋರಾತ್ರಿ ಯುದ್ಧ ನಿಲ್ಲಿಸಿದ್ರು. ಪಾಕಿಸ್ತಾನವನ್ನ ಭೂಪಟದಲ್ಲಿ ಇಲ್ಲದಂತೆ ಮಾಡಬಹುದಿತ್ತು. ಯಾಕೆ ಮಾಡಲಿಲ್ಲ? ಅಶೋಕ್ ಹೀಗೆ ಮಾತಾಡೋದು ಸರಿಯಲ್ಲ. ಅಶೋಕ್ ತಮ್ಮ ಹೇಳಿಕೆ ವಾಪಸ್ ಪಡೆಯಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ನನ್ನ ರಕ್ತ ಬೆರಕೆಯಲ್ಲ, ಪ್ಯೂರ್‌ ಹಿಂದುತ್ವ – ಸಿಟಿ ರವಿ

ಮುಂದಿನ 10 ವರ್ಷ ಬಿಜೆಪಿ ಅಧಿಕಾರದಲ್ಲಿ ಇರುತ್ತೆ ಎಂಬ ಅಶೋಕ್ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ಬಿಜೆಪಿ ಇನ್ನು 10 ವರ್ಷ ವಿಪಕ್ಷದಲ್ಲೇ ಇರುತ್ತದೆ. ಕೇಂದ್ರದಲ್ಲೂ ಬಿಜೆಪಿ ವಿಪಕ್ಷಕ್ಕೆ ಬರಲಿದೆ. ಬಿಜೆಪಿಯವರಿಗೆ ಅಧಿಕಾರ ಮಾತ್ರ ಮುಖ್ಯ. ನಾವು ಜನರ ಕೆಲಸ ಮಾಡುತ್ತೇವೆ. ಬಿಜೆಪಿ ಅವರು ಧರ್ಮ, ದೇವರ ಹೆಸರಿನಲ್ಲಿ ಮತ ಕೇಳುತ್ತಾರೆ. 10 ವರ್ಷ ಬಿಜೆಪಿ ಅವರು ವಿಪಕ್ಷದಲ್ಲಿ ಇರುತ್ತಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ – ಸಿ.ಟಿ ರವಿ ವಿರುದ್ಧ ಕೇಸ್ ದಾಖಲು

ಇನ್ನು ಮದ್ದೂರು ಗಲಾಟೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಬೆನ್ನಲ್ಲೇ ಈ ನೆಪ ಇಟ್ಟುಕೊಂಡು ಬಿಜೆಪಿ ಮದ್ದೂರಿನಂತಹ ಘಟನೆಗಳನ್ನ ಮಾಡಿಸುತ್ತಿದ್ದಾರೆ. ಮದ್ದೂರಿನಲ್ಲಿ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ಮಾಡಿದರು. ಈಗಾಗಲೇ ಕಲ್ಲು ಹೊಡೆದವರ ಮೇಲೆ ಕೇಸ್ ಹಾಕಲಾಗಿದೆ. ಕಾನೂನು ಪ್ರಕಾರ ಸರ್ಕಾರ ಕ್ರಮ ತೆಗೆದುಕೊಂಡಿದೆ. ಬಿಜೆಪಿ ಎಲ್ಲಾದರೂ ಇಂತಹ ಘಟನೆ ಆಗಲಿ ಅಂತ ಕಾಯುತ್ತಿರುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬೀದರ್‌ನಲ್ಲಿ ಧಾರಾಕಾರ ಮಳೆ – ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಸ್ವಾತಂತ್ರ‍್ಯ ಮುಂಚೆಯೂ ಕೋಮು ಗಲಭೆಗಳು ಆಗಿತ್ತು. ಈಗ ಮದ್ದೂರಿನಲ್ಲಿ ಬಿಜೆಪಿ ಅವರು ಬೆಂಕಿಗೆ ತುಪ್ಪ ಹಾಕೋ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡೋ ಕೆಲಸ ಮಾಡುತ್ತಿದ್ದಾರೆ. ಕಲ್ಲು ಹೊಡೆದವರ ಮೇಲೆ ಕ್ರಮ ಆಗದೇ ಇದ್ದರೆ ಬಿಜೆಪಿ ಮಾತಾಡಬಹುದಿತ್ತು. ಬಾನು ಮುಷ್ತಾಕ್ ಅವರನ್ನ ದಸರಾಗೆ ಕರೆಯಬಾರದು ಅಂತ ಇಂತಹ ವಿಷಯ ಶುರುವಾಗಿದೆ. 1924ರಲ್ಲಿ ಒಡೆಯರ್ ಅವರು ಮಿರ್ಜಾ ಇಸ್ಮಾಯಿಲ್ ಅವರನ್ನ ಕೂರಿಸಿಕೊಂಡು ದಸರಾ ದಲ್ಲಿ ಭಾಗಿಯಾಗಿದ್ರು. ಆಗ ಮೈಸೂರು, ಮಂಡ್ಯ ಬೆಂಗಳೂರಿನಲ್ಲಿ ಗಲಾಟೆ ಮಾಡಿಸಿದ್ದರು. ಈಗ ಬಾನು ಮುಷ್ತಾಕ್ ನೆಪ ಇಟ್ಟುಕೊಂಡು ಬಿಜೆಪಿ ಗಲಾಟೆ ಮಾಡಿಸುತ್ತಿದ್ದಾರೆ. ಇದು ಖಂಡನೀಯ. ಬಿಜೆಪಿ ಅವರು ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನೇಪಾಳದಲ್ಲಿ ಸಿಲುಕಿದೆ ಹೊಸಪೇಟೆಯ ಕುಟುಂಬ

TAGGED:bengalurubjpcongressCT RavimaddurRamalinga reddyಕಾಂಗ್ರೆಸ್ಬಿಜೆಪಿಬೆಂಗಳೂರುಮದ್ದೂರುರಾಮಲಿಂಗಾರೆಡ್ಡಿಸಿಟಿ ರವಿ
Share This Article
Facebook Whatsapp Whatsapp Telegram

Cinema news

gilli bigg boss
‘ಗಿಲ್ಲಿ’ ಈ ವಾರದ ಕಳಪೆ
Cinema Latest Top Stories TV Shows
Pushpa 2
ʻಪುಷ್ಪ-2ʼಗೆ ವರ್ಷದ ಸಂಭ್ರಮ – ಫ್ಯಾನ್ಸ್‌ಗೆ ಧನ್ಯವಾದ ಹೇಳಿದ ಅಲ್ಲು ಅರ್ಜುನ್‌
Cinema Latest South cinema
Kangana Ranaut
Fashion Trends | ನಯಾ ಲುಕ್‌ನಲ್ಲಿ ಕ್ವೀನ್‌ ಕಂಗನಾ
Bollywood Cinema Latest
abhishek spandana bigg boss
ಬಿಗ್‌ ಬಾಸ್‌ ಮನೆಗೆ ಮೊದಲ ಜೋಡಿ ಕ್ಯಾಪ್ಟನ್‌ – ಟಾಸ್ಕ್‌ ಆಡದೇ ಕ್ಯಾಪ್ಟನ್‌ ಆದ ಸ್ಪಂದನಾ
Cinema Latest Top Stories TV Shows

You Might Also Like

Huttari Festival 7
Districts

ಮೈನಡುಗಿಸುವ ಚಳಿಯಲ್ಲೂ ಬೆಚ್ಚನೆಯ ಸಂಭ್ರಮ – ʻಹುತ್ತರಿʼ ಹಬ್ಬದ ಸಡಗರ; ಕೊಡಗಿನ ವಿವಿಧೆಡೆ ಜನಪದ ಲೋಕ ಸೃಷ್ಟಿ

Public TV
By Public TV
5 minutes ago
H D Kumaraswamy 4
Latest

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಹೆಚ್‌ಡಿಕೆ ಪತ್ರ

Public TV
By Public TV
19 minutes ago
Bengaluru Airport 2
Bengaluru City

ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ

Public TV
By Public TV
42 minutes ago
IndiGo flight cancellations Bengaluru Techie couple attends their own wedding reception virtually
Dharwad

ಇಂಡಿಗೋ ವಿಮಾನ ಹಾರಾಟ ವ್ಯತ್ಯಯ – ವೀಡಿಯೋ ಕಾನ್ಫರೆನ್ಸ್‌ನಲ್ಲಿ ಆರತಕ್ಷತೆಗೆ ಭಾಗಿಯಾದ ಟೆಕ್ಕಿಗಳು

Public TV
By Public TV
58 minutes ago
Eranna Kadadi 3
Latest

ಕಬ್ಬು ಬೆಳೆಗಾರರ ಸಮಸ್ಯೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಈರಣ್ಣ ಕಡಾಡಿ

Public TV
By Public TV
2 hours ago
Rottweiler Attack Death
Davanagere

ದಾವಣಗೆರೆ | ಮಹಿಳೆಯನ್ನು ಕಚ್ಚಿ ಕಚ್ಚಿ ಕೊಂದ ರಾಟ್ ವೀಲರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?