Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಖಿಲ್ ಪಟ್ಟಾಭಿಷೇಕಕ್ಕೂ ಮುನ್ನ ರಾಜ್ಯ ಪ್ರವಾಸದ ಪರೀಕ್ಷೆ – ನಾಳೆಯಿಂದ ಮೊದಲ ಹಂತದ ಟೂರ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಿಖಿಲ್ ಪಟ್ಟಾಭಿಷೇಕಕ್ಕೂ ಮುನ್ನ ರಾಜ್ಯ ಪ್ರವಾಸದ ಪರೀಕ್ಷೆ – ನಾಳೆಯಿಂದ ಮೊದಲ ಹಂತದ ಟೂರ್

Public TV
Last updated: June 15, 2025 7:27 pm
Public TV
Share
2 Min Read
nikhil kumaraswamy
SHARE

– ಹಳೇ ಮೈಸೂರಿನ‌ 80 ಕ್ಷೇತ್ರಗಳ ಮೇಲೆ ಫೋಕಸ್

ಬೆಂಗಳೂರು: ಜೆಡಿಎಸ್‌ನಲ್ಲಿ (JDS) ಯುವ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪಟ್ಟಾಭಿಷೇಕಕ್ಕೆ ಪೂರ್ವ ತಯಾರಿ ಜೋರಾಗಿ ಶುರುವಾಗಿದೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ದಳಪತಿಗಳು ಮುಂದಾಗಿದ್ದಾರೆ. ನಾಳೆಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಪ್ರವಾಸ ಹೊರಡಲಿದ್ದಾರೆ.

ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ನಿಖಿಲ್ ರಾಜ್ಯ ಪ್ರವಾಸಕ್ಕೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Devegowda) ಹಾಗೂ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಚಾಲನೆ ನೀಡಿದರು. ಕಾರ್ಯಕ್ರಮದ ಆರಂಭಕ್ಕೂ ಮುನ್ನ ಕಾಲ್ತುಳಿತ ಹಾಗೂ ವಿಮಾನ ಪತನ ದುರ್ಘಟನೆಗಳಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ಆದಿಚುಂಚನಗಿರಿ ಮಠದಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದು ನಿಖಿಲ್ ಆಗಮಿಸಿದರು. ಇದನ್ನೂ ಓದಿ: Ghaziabad| ಏರ್‌ ಇಂಡಿಯಾ ಟೇಕಾಫ್‌ ವೇಳೆ ತಾಂತ್ರಿಕ ದೋಷ – ತಪ್ಪಿದ ಅನಾಹುತ

•॥ಜೈ ಶ್ರೀ ಗುರುದೇವ್॥•

ಶ್ರೀ ಕ್ಷೇತ್ರ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲಕ್ಕೆ ತೆರಳಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯಸಾನ್ನಿಧ್ಯದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದುಕೊಂಡೆ.

ನಂತರ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ… pic.twitter.com/kGBmbcZ29u

— Nikhil Kumar (@Nikhil_Kumar_k) June 15, 2025

ಈ ವೇಳೆ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ನಾಳೆಯಿಂದ ಜೆಡಿಎಸ್ ಪಕ್ಷಕ್ಕೆ ಹೊಸ ಯುಗ ಆರಂಭ. ಒಂದು ಛಲದೊಂದಿಗೆ ಪಕ್ಷ ಕಟ್ಟುವ ಕೆಲಸ ಕಾರ್ಯಕರ್ತರ ಜೊತೆಗೂಡಿ ಮಾಡುತ್ತೇನೆ. 58 ದಿನಗಳ ಕಾಲ ರಾಜ್ಯಾದ್ಯಂತ ಕಾರ್ಯಕರ್ತರ ಜತೆ ಹೆಜ್ಜೆ ಹಾಕುತ್ತೇನೆ. ಈ 58 ದಿನ ನಾನು ಬೆಂಗಳೂರಿಗೆ ಬರಲ್ಲ, ಕಾರ್ಯಕರ್ತರ ಜೊತೆ ಇರುತ್ತೇನೆ ಎಂದು ತಿಳಿಸಿದರು.

ವಿಧಾನಸಭೆ ಕ್ಚೇತ್ರಗಳಲ್ಲಿ ಸ್ಥಳೀಯವಾಗಿ ಏನು ಸಮಸ್ಯೆ ಇದೆ ಎಂಬುದನ್ನು ತಿಳಿದುಕೊಂಡು ಪಕ್ಷ ಅಧಿಕಾರಕ್ಕೆ ತರಲು ಪಕ್ಷದ ನಾಯಕರು, ಕಾರ್ಯಕರ್ತರ ಜತೆಗೂಡಿ ಶ್ರಮಿಸ್ತೇನೆ ಎಂದರು.

ಜೆಡಿಎಸ್ ಪಕ್ಷದ “ಹೊಸಯುಗ” ಆರಂಭ.!

ಜೆಡಿಎಸ್ ಪಕ್ಷವನ್ನು ಕಟ್ಟಲು ಶ್ರಮಿಸಿದ ಕಟ್ಟಕಡೆಯ ಕಾರ್ಯಕರ್ತರನ್ನು ತಲುಪುವ ನಿಟ್ಟಿನಲ್ಲಿ ಜೂನ್ 16 ರಿಂದ ರಾಜ್ಯ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದ್ದು, ತಾವೆಲ್ಲರೂ ಬೆಂಬಲ ನೀಡವಂತೆ ಮನವಿ ಮಾಡುತ್ತೇ‌ನೆ.#ಜನರೊಂದಿಗೆಜನತಾದಳ pic.twitter.com/TLuX7gnzQh

— Nikhil Kumar (@Nikhil_Kumar_k) June 15, 2025

ಚಿತ್ರರಂಗದಲ್ಲಿ ವಿಷ್ಣುವರ್ಧನ್ ಅವರಿಗೆ ಅಣ್ಣನ ಸ್ಥಾನ ಕೊಟ್ಟಿದ್ದರು. ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗೆ ಜನ ಅಣ್ಣನ ಸ್ಥಾನ‌ ನೀಡಿದ್ದಾರೆ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗಬೇಕೆಂದು ರಾಜ್ಯದ ಜನ ಬಯಸಿದ್ದಾರೆ. ಕುಮಾರಣ್ಣ ಅವರ ಆರೋಗ್ಯ ಬಗ್ಗೆ ಕಾರ್ಯಕರ್ತರು, ಜನತೆ ಪ್ರಾರ್ಥನೆ ಮಾಡಿದ್ದಾರೆ. ಕುಮಾರಣ್ಣ ಅವರಿಗೆ ದೇವೇಗೌಡರು, ಚನ್ನಮ್ಮ ಆಶೀರ್ವಾದ ಇದೆ. ರಾಜ್ಯದ ಜನರ ಆಶೀರ್ವಾದ ಇದೆ, ಈಶ್ವರನ ಕೃಪೆ ಇದೆ. ಕುಮಾರಣ್ಣ ಆರೋಗ್ಯವಾಗಿದ್ದಾರೆ ಎನ್ನುವುದು ಈ ವೇದಿಕೆ ಮೇಲೆ ಅವರನ್ನು ನೋಡಿದರೆ ಗೊತ್ತಾಗುತ್ತದೆ ಎಂದು ನಿಖಿಲ್ ಹೇಳಿದರು.

ಒಬ್ಬ ರೈತನ ಮಗನಾಗಿ ದೇಶದ ಉನ್ನತ ಹುದ್ದೆ ಅಲಂಕರಿಸಿದ ದೇವೇಗೌಡರನ್ನ ಈಶ್ವರನ ಪುತ್ರ ಎಂದೇ ಹೇಳಬಹುದು.‌ ಅವರಿಗೆ ರಾಜ್ಯದ ಬಗ್ಗೆ ಇರೋ ಬದ್ಧತೆ ಹಲವು ಜನರಿಗೆ ಮಾರ್ಗದರ್ಶನ ಆಗಿದೆ ಎಂದು ಹೆಚ್‌ಡಿಡಿ ಬಗ್ಗೆ ನಿಖಿಲ್ ಗುಣಗಾನ ಮಾಡಿದರು. ಇದನ್ನೂ ಓದಿ: ದೂಡಿದ್ದಕ್ಕೆ ಬಿತ್ತು ಪೆಟ್ಟು – ಸೀಟಿಗಾಗಿ ಅಲ್ಲ ಈಗ ಬಸ್ಸು ಹತ್ತಲು ಮಹಿಳೆಯರ ಜಗಳ!

ಇದೇ ವೇಳೆ ತಾವೇ ಮಿಸ್ಡ್‌ಕಾಲ್ ನೀಡುವ ಮೂಲಕ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ದೇವೇಗೌಡರು ಹಾಗೂ ಕುಮಾರಸ್ವಾಮಿ (HD Kumaraswamy) ಚಾಲನೆ ನೀಡಿದರು.

Share This Article
Facebook Whatsapp Whatsapp Telegram
Previous Article MLA P Rajiv ಮೋದಿ ಹೋಗಿ ವಿಮಾನ ಇಂಜಿನ್ ಚೆಕ್‌ ಮಾಡೋಕೆ ಸಾಧ್ಯನಾ? – ವಿಪಕ್ಷಗಳಿಗೆ ಪಿ. ರಾಜೀವ್ ತಿರುಗೇಟು
Next Article Chopper Crash Rajveer Singh Chauhan ಉತ್ತರಾಖಂಡ್‌ ಹೆಲಿಕಾಪ್ಟರ್‌ ಪತನ – 15 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಪೈಲಟ್‌ಗಿತ್ತು ಅಪಾರ ಅನುಭವ

Latest Cinema News

shiva rajkumar shree marikamba temple
ಶಿರಸಿಯ ಶ್ರೀ ಮಾರಿಕಾಂಬಾ ಕ್ಷೇತ್ರಕ್ಕೆ ನಟ ಶಿವಣ್ಣ ದಂಪತಿ ಭೇಟಿ
Cinema Latest Sandalwood Uttara Kannada
kantara chapter 1 J.NTR
ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ Jr.NTR ಸಾಥ್
Cinema Latest Sandalwood Top Stories
jockey movie
‘ಮಡ್ಡಿ’ ಸಿನಿಮಾ ನಿರ್ದೇಶಕರ ಹೊಸ ಸಾಹಸ – ಟಗರು ಕಾಳಗ ಹಿನ್ನೆಲೆ ಮೋಷನ್ ಪೋಸ್ಟರ್
Cinema Latest Sandalwood Top Stories
Sri Murali
ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ
Cinema Latest Sandalwood
Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows

You Might Also Like

CT RAVI
Bengaluru City

ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ: ಸಿ.ಟಿ ರವಿ

18 minutes ago
Davanagere CRIME
Crime

ದಾವಣಗೆರೆ | ದೇವಸ್ಥಾನದ ಮುಂದೆ ತಲ್ವಾರ್‌ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ – ವೀಡಿಯೋ ವೈರಲ್

34 minutes ago
Petal Gahlot
Latest

ಪಾಕ್‌ ಭಯೋತ್ಪಾದನೆ ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳು ಹರಡುತ್ತಿದೆ – ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

1 hour ago
Illegal Mining 4
Districts

ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

1 hour ago
Chaitanyananda Saraswati Swamiji
Crime

ಲೈಂಗಿಕ ಕಿರುಕುಳ ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?