Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪವನ್ ವೆಂಕಟೇಶ್ ನಿರ್ದೇಶನದಲ್ಲಿ ʻಫಸ್ಟ್ ಸ್ಯಾಲರಿʼ – ಕಿರುಚಿತ್ರದ ಪೋಸ್ಟರ್‌ ರಿಲೀಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪವನ್ ವೆಂಕಟೇಶ್ ನಿರ್ದೇಶನದಲ್ಲಿ ʻಫಸ್ಟ್ ಸ್ಯಾಲರಿʼ – ಕಿರುಚಿತ್ರದ ಪೋಸ್ಟರ್‌ ರಿಲೀಸ್‌

Cinema

ಪವನ್ ವೆಂಕಟೇಶ್ ನಿರ್ದೇಶನದಲ್ಲಿ ʻಫಸ್ಟ್ ಸ್ಯಾಲರಿʼ – ಕಿರುಚಿತ್ರದ ಪೋಸ್ಟರ್‌ ರಿಲೀಸ್‌

Public TV
Last updated: October 22, 2025 7:07 pm
Public TV
Share
2 Min Read
First Salary Short Film 2
SHARE

ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕೆಲಸ ಮಾಡುತ್ತಿರುವ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಹಲವು ಚಿತ್ರಗಳನ್ನು ನಿರ್ಮಾಣದಲ್ಲಿಯೂ ಗುರುತಿಸಿಕೊಂಡು ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಟ ಕೊಡುಗೆ ಮತ್ತು ಸೇವೆ ನೀಡಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸ್ಥಾಪಕರಾದ ಡಿ.ವಿ ಸುಧೀಂದ್ರ (DV Sudheendra) ಅವರು ಕನ್ನಡ ಚಿತ್ರರಂಗದ ಅಗ್ರ ಸಿನಿಮಾ ಪ್ರಚಾರಕರ್ತರು. ಜೊತೆಗೆ ತಮ್ಮದೇ ಸಂಸ್ಥೆಯಿಂದ ಒಲವಿನ ಉಡುಗೊರೆ, ಗಣೇಶನ ಮದುವೆ, ಗುಂಡನ ಮದುವೆ, ಪಟ್ಟಣಕ್ಕೆ ಬಂದ ಪುಟ್ಟ, ನಗು ನಗುತಾ ನಲಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಮುನ್ನೆಡೆಸುತ್ತಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ತಮ್ಮ ಪುತ್ರ ಪವನ್ ವೆಂಕಟೇಶ್ ಆಕ್ಷನ್ ಕಟ್ ಹೇಳಿರುವ ‘ಫಸ್ಟ್ ಸ್ಯಾಲರಿ’ ಕಿರುಚಿತ್ರಕ್ಕೆ (First Salary Short Film) ಬಂಡವಾಳ ಹಾಕಿದ್ದಾರೆ. ಶೀರ್ಷಿಕೆ ಕೆಳಗೆ ಕನಸುಗಳ ಹಾದಿ ಎನ್ನುವ ಅಡಿಬರಹವಿದೆ. ಡಿ.ವಿ ಸುಧೀಂದ್ರ ಅವರ ಆಶೀರ್ವಾದವಿದೆ. ಫಸ್ಟ್ ಸ್ಯಾಲರಿ ಕಿರುಚಿತ್ರದ ಪೋಸ್ಟರ್ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ.

First Salary Short Film 3

ಕೊರೊನಾ ಸಮಯದಲ್ಲಿ ʻಕರಾಳ ರೋಗ ನಾಶʼ ಎಂಬ ಕಿರುಚಿತ್ರ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶನ ಮಾಡಿ ಅನುಭವ ಹೊಂದಿರುವ ಪವನ್ ವೆಂಕಟೇಶ್, ಈಗ ಫಸ್ಟ್ ಸ್ಯಾಲರಿ ಎಂಬ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಈ ಕಿರುಚಿತ್ರದಲ್ಲಿ ಹಿರಿಯ ಕಲಾವಿದರಾದ ಹರಿಣಿ ಶ್ರೀಕಾಂತ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದು ವಿಜಯ್ ಶಿವಕುಮಾರ್, ಯತಿರಾಜ್, ತ್ರಿಶೂಲ್, ಸ್ನೇಹಶ್ರೀ ಮತ್ತು ರಕ್ಷಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀರಾಘವೇಂದ್ರ ಚಿತ್ರವಾಣಿ ಯೂಟೂಬ್ನಲ್ಲೇ ಈ ಕಿರುಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಕೊರೊನಾ ಸೋಂಕಿನ ಸಮಯದಲ್ಲಿ ಕೊರೊನಾ ಕರಾಳ ನಾಶ ಕಿರುಚಿತ್ರ ಮಾಡಿದ್ದೆ, ಇದರ ಜೊತೆ ಕನ್ನಡದ ಅಗ್ರಗಣ್ಯ ಸಿನಿಮಾ ಪ್ರಚಾರಕರ್ತ ದಿ ಡಿ.ವಿ ಸುಧೀಂದ್ರ ಅವರ ಬದುಕಿನ ಕುರಿತಾದ ಡಿ.ವಿ ಸುಧೀಂದ್ರ ಸಿನಿ ಪಯಣ ಸಾಕ್ಷ್ಯಚಿತ್ರ ಹಾಗೂ ಆನಿಮೇಷನ್‌ನಲ್ಲಿ ʻರಾಮ ಜನ್ಮಭೂಮಿʼ ಕಿರುಚಿತ್ರ ನಿರ್ದೇಶನ ಮಾಡಿದ್ದೆ, ಈಗ ಫಸ್ಟ್ ಸ್ಯಾಲರಿ ಕಿರುಚಿತ್ರ ಮಾಡಿದ್ದೇನೆ. ನೋಡುಗರಿಗೆ ಬೇಕಾದ ಎಲ್ಲಾ ಕಮರ್ಷಿಯಲ್ ಅಂಶ ಇದೆ. ಇದು ತಾಯಿಯ ಸೆಂಟಿಮೆಂಟ್ ಆಧರಿಸಿದ ಕಿರುಚಿತ್ರ. ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಕಡಿಮೆ ಒಂದು ತಿಂಗಳು ಆಗಿದೆ. ಕಿರುಚಿತ್ರದಲ್ಲಿ 1 ಹಾಡಿದೆ, ಡಿಐ ಸೇರಿದಂತೆ ಒಟ್ಟಾರೆ ಕಿರುಚಿತ್ರದ ತಯಾರಿಕೆಗೆ 2 ರಿಂದ ಮೂರು ತಿಂಗಳು ಹಿಡಿದಿದೆ . ಫಸ್ಟ್ ಸ್ಯಾಲರಿ ಕಿರುಚಿತ್ರ ಒಟ್ಟಾರೆ 24 ನಿಮಿಷದ ಅವಧಿ ಇದೆ.

First Salary Short Film

ನಿರ್ದೇಶನ ತಂಡದಲ್ಲಿ ಮನೋಜ್ ಕುಮಾರ್ ಎಚ್.ಎನ್. ರವಿ ಸಾಸನೂರು ಕೆಲಸ ಮಾಡಿದ್ದು ಪ್ರಚಾರ ಕಲೆ ಮಣಿ ಅವರದು. ವಿಜಯ್ ಶಿವಕುಮಾರ್ ರಚನೆ, ರಿಚರ್ಡ್ ಡ್ಯಾನಿಯಲ್ ಛಾಯಾಗ್ರಾಹಣದ ಜೊತೆಗೆ ಸಂಕಲನ ಮಾಡಿದ್ದು ವಿಜಯ್ ಹರಿತ್ಸ ಸಂಗೀತ ನೀಡಿದ್ಧಾರೆ. ಡಿ.ಎಸ್ ಸುನೀಲ್ ಸುಧೀಂದ್ರ ಮತ್ತು ಡಿ.ಜಿ ವಾಸುದೇವ್ ಪತ್ರಿಕಾ ಸಂಪರ್ಕವಿದ್ದು ಡಿಜಿಟಲ್ ಮಾರ್ಕೆಟಿಂಗ್ನಲ್ಲಿ ಚಂದನ ಪ್ರಸನ್ನ ಕಾರ್ಯನಿರ್ವಹಿಸಿದ್ದಾರೆ ಎಂದು ನಿರ್ದೇಶಕ ಪವನ್ ವೆಂಕಟೇಶ್ ಫಸ್ಟ್ ಸ್ಯಾಲರಿ ಬಗ್ಗೆ ಮಾಹಿತಿ ನೀಡಿದ್ದಾರೆ.

TAGGED:DV SudheendraFirst Salary Short FilmKannada Short FilmPavan Venkateshಕನ್ನಡ ಕಿರುಚಿತ್ರಫಸ್ಟ್‌ ಸ್ಯಾಲರಿ ಕಿರುಚಿತ್ರಫಸ್ಟ್‌ ಸ್ಯಾಲರಿ ಪೋಸ್ಟರ್‌
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
2 minutes ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
15 minutes ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
40 minutes ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
43 minutes ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
52 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?