Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಬಾರಿಗೆ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೊದಲ ಬಾರಿಗೆ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ

Bengaluru City

ಮೊದಲ ಬಾರಿಗೆ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ

Public TV
Last updated: August 3, 2022 6:34 pm
Public TV
Share
2 Min Read
MAHESH JOSHI
SHARE

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿದೆ.

ಇಲ್ಲಿಯವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಯಾವುದೇ ಸರ್ಕಾರ ಸಚಿವರ ಸ್ಥಾನಮಾನವನ್ನು ನೀಡಿರಲಿಲ್ಲ. ಇದೇ ಮೊಟ್ಟಮೊದಲ ಬಾರಿಗೆ ಸರ್ಕಾರ ಕಸಪಾ ಅಧ್ಯಕ್ಷರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿದೆ.

ಸಚಿವರ ದರ್ಜೆ ಸ್ಥಾನಮಾನ ನೀಡಿದ ಸಿಎಂ ಬೊಮ್ಮಾಯಿ ಅವರಿಗೆ ಸಮಗ್ರ ಕನ್ನಡಿಗರ ಪರವಾಗಿ ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗಶೆಟ್ಟಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

mahesh joshi

ಹೇಳಿಕೆಯಲ್ಲಿ ಏನಿದೆ?
ಬಸವರಾಜ ಬೊಮ್ಮಾಯಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಮೆ-ಗರಿಮೆ, ಇತಿಹಾಸವನ್ನು ಮನಗಂಡು, ನಾಡು-ನುಡಿಗೆ ಪರಿಷತ್ತು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಪರಿಗಣಿಸಿ ಹಾಗೂ ಪರಿಷತ್ತಿನ ಚುನಾವಣೆ ಇತಿಹಾಸದಲ್ಲಿ ದಾಖಲೆಯನ್ನು ಸೃಷ್ಟಿಸಿದ ಮತ್ತು ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಗುರಿಯನ್ನಿಟ್ಟುಕೊಂಡು, ಅನೇಕ ಕ್ರಾಂತಿಕಾರಿ ಬದಲಾವಣೆಯ ಮುಖೇನ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಕಾರ್ಯವೈಖರಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಕ್ಷಣದಿಂದ ಇಂದಿನಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ದರ್ಜೆಗೆ ಸಮನಾದ ಸ್ಥಾನಮಾನವನ್ನು ನೀಡಿ ಗೌರವಿಸಿರುವುದು ಅತ್ಯಂತ ಸಂತಸದಾಯಕ ವಿಷಯವಾಗಿದೆ. ಇದನ್ನೂ ಓದಿ: ರಸ್ತೆಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ್

ಕನ್ನಡ ಸಾಹಿತ್ಯ ಪರಿಷತ್ತಿಗೆ ಕನಿಷ್ಠ ಒಂದು ಕೋಟಿ ಸದಸ್ಯತ್ವದ ಗುರಿಯನ್ನು ಹೊಂದಿದ್ದು, ಜನಸಾಮಾನ್ಯರು ಪರಿಷತ್ತಿನ ಸದಸ್ಯರಾಗಬೇಕೆಂಬ ಸದುದ್ದೇಶದಿಂದ ಹಾಗೂ ಗ್ರಾಮಮಟ್ಟಕೆ ಪರಿಷತ್ತನ್ನು ಕೊಂಡೊಯ್ಯಬೇಕೆಂಬ ದೃಷ್ಟಿಯಿಂದ ಸದಸ್ಯತ್ವ ಶುಲ್ಕವನ್ನು 250 ರೂ. ಗಳಿಗೆ ಇಳಿಸಿ ಆನ್‌ಲೈನ್‌ನಲ್ಲೇ ನೋಂದಾಯಿಸಲು ಅತ್ಯಾಧುನಿಕ ತಂತ್ರಜ್ಞಾನದ ಆ್ಯಪ್ ಅನ್ನು ಪರಿಷತ್ತಿಗೆ ಅಳವಡಿಸಿಕೊಂಡಿರುವ, ವಿಶ್ವಾದ್ಯಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರದೇಶ ಘಟಕಗಳನ್ನು ಸ್ಥಾಪಿಸಲು ಕ್ರಮಕೈಗೊಂಡಿರುವ ಹಾಗೂ ಕನ್ನಡ ಶಾಲೆಗಳ ಪುನಶ್ಚೇತನ ಮಾಡುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ಸರ್ಕಾರ ನೀಡಿರುವ ರಾಜ್ಯ ಸಚಿವರ ದರ್ಜೆ ಸ್ಥಾನಮಾನದಿಂದಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕನ್ನಡದ ಕೆಲಸಗಳನ್ನು ಮಾಡಲು ಶಕ್ತಿ ಬಂದಂತಾಗಿದೆ.

ಸರ್ಕಾರ ರಾಜ್ಯ ಸಚಿವರ ದರ್ಜೆ ಸ್ಥಾನಮಾನದ ಗೌರವ ನೀಡಿರುವುದು ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರಿಗೆ ಸಲ್ಲಿಸಿರುವ ಸನ್ಮಾನವಾಗಿದೆ. ಈ ಮೂಲಕ ಮಾನ್ಯ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲೆ ಸರ್ಕಾರ ಇಟ್ಟಿರುವ ಭರವಸೆ, ವಿಶ್ವಾಸವನ್ನು ಕಾಪಾಡಿಕೊಂಡು ಹೋಗುವ ಹಾಗೂ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ಹೊತ್ತುಕೊಂಡು ಕನ್ನಡ-ಕನ್ನಡಿಗ-ಕರ್ನಾಟಕ ಇವುಗಳ ಹಿತರಕ್ಷಣೆ ಮತ್ತು ಅಭಿವೃದ್ಧಿಗೆ ಕಟಿಬದ್ಧನಾಗಿರುತ್ತೇನೆ ಎಂಬ ಭಾವನೆಯನ್ನು ಈ ಸುಸದಂರ್ಭದಲ್ಲಿ ಡಾ. ಮಹೇಶ ಜೋಶಿ ಅವರು ವ್ಯಕ್ತಪಡಿಸಿರುತ್ತಾರೆ.

ಕನ್ನಡಿಗರ ಒತ್ತಾಸೆಯಂತೆ, ಕನ್ನಡ ಸಾಹಿತ್ಯ ಪರಿಷತ್ತಿನಂತಹ ಘನ ಸಂಸ್ಥೆಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡುವ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಪರಿಷತ್ತಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿರುವುದಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರಾದಿಯಾಗಿ, ಜಿಲ್ಲಾ, ತಾಲ್ಲೂಕು, ಗಡಿರಾಜ್ಯ, ಹೋಬಳಿ ಘಟಕಗಳ ಕಾರ್ಯಕಾರಿ ಸಮಿತಿ ಸದಸ್ಯರ ಹಾಗೂ ಸಮಗ್ರ ಕನ್ನಡಿಗರ ಪರವಾಗಿ ಪರಿಷತ್ತು ಧನ್ಯವಾದಗಳನ್ನು ಸಲ್ಲಿಸುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:kannadakarnatakamahesh joshiಕನ್ನಡಕರ್ನಾಟಕಬಸವರಾಜ ಬೊಮ್ಮಾಯಿಮಹೇಶ ಜೋಶಿ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Government Employees 1
Bengaluru City

ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

Public TV
By Public TV
37 seconds ago
Priyank Kharge V Sunil Kumar
Bengaluru City

ರಾಜ್ಯ ಸರ್ಕಾರದ ಯೋಜನೆಗೆ ಪಂಚಾಯತ್‌ಗಳು ವಿರೋಧಿಸಿ ಜಾಹೀರಾತು ನೀಡಿದ್ರೆ ಒಪ್ಪುತ್ತೀರಾ? – ಸದನದಲ್ಲಿ ಕೋಲಾಹಲ

Public TV
By Public TV
22 minutes ago
Council Session
Bengaluru City

ಹರಿಪ್ರಸಾದ್ ರಿಂದ ವಿವಾದಾತ್ಮಕ ಮಾತು – ವಿಧಾನ ಪರಿಷತ್ ‌ಕಲಾಪವೇ ಬಲಿ

Public TV
By Public TV
29 minutes ago
Davanagere Crime News husband commits suicide after wife elopes with her lover 2 Arrested
Crime

ಮದುವೆಯಾಗಿ ಎರಡೇ ತಿಂಗಳಿಗೆ ಪರಾರಿ – ಪತಿ ಆತ್ಮಹತ್ಯೆಗೆ ಕಾರಣರಾದ ಪತ್ನಿ, ಪ್ರಿಯಕರ ಅಂದರ್‌

Public TV
By Public TV
30 minutes ago
Karnataka Police 2
Bengaluru City

ಕರ್ನಾಟಕ ಪೊಲೀಸರಿಗೆ ರಜೆ ಭಾಗ್ಯ – ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

Public TV
By Public TV
50 minutes ago
Traffic Police 1
Bidar

ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ – 6 ವರ್ಷದಲ್ಲಿ ಬರೋಬ್ಬರಿ 9.73 ಕೋಟಿ ದಂಡ ವಸೂಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?