Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರಾವಳಿಯಲ್ಲಿ ಮತ್ಸ್ಯ ಕ್ಷಾಮ- ಮೀನುಗಾರಿಕಾ ಮಹಿಳೆಯರಿಂದ ರಾಜ್ಯದಲ್ಲೇ ಮೊದಲಿಗೆ ನೀಲಿಕಲ್ಲು ಕೃಷಿ ಪ್ರಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರಾವಳಿಯಲ್ಲಿ ಮತ್ಸ್ಯ ಕ್ಷಾಮ- ಮೀನುಗಾರಿಕಾ ಮಹಿಳೆಯರಿಂದ ರಾಜ್ಯದಲ್ಲೇ ಮೊದಲಿಗೆ ನೀಲಿಕಲ್ಲು ಕೃಷಿ ಪ್ರಯೋಗ

Latest

ಕರಾವಳಿಯಲ್ಲಿ ಮತ್ಸ್ಯ ಕ್ಷಾಮ- ಮೀನುಗಾರಿಕಾ ಮಹಿಳೆಯರಿಂದ ರಾಜ್ಯದಲ್ಲೇ ಮೊದಲಿಗೆ ನೀಲಿಕಲ್ಲು ಕೃಷಿ ಪ್ರಯೋಗ

Public TV
Last updated: November 16, 2021 6:10 pm
Public TV
Share
2 Min Read
neelikallu
SHARE

ಕಾರವಾರ: ಕರಾವಳಿ ಭಾಗದಲ್ಲಿ ಮತ್ಸ್ಯ ಕ್ಷಾಮ ಕಡಲ ಮಕ್ಕಳನ್ನು ಕಂಗೆಡಿಸುತ್ತಿದೆ. ಒಂದೆಡೆ ಕೊರೊನಾದಿಂದ ನಷ್ಟದ ಹಾದಿಯಲ್ಲಿದ್ದ ಮೀನುಗಾರಿಕೆ, ಹವಾಮಾನ ವೈಪರೀತ್ಯದಿಂದಾಗಿ ಇನ್ನಷ್ಟು ನೆಲ ಕಚ್ಚಿದೆ. ಮೀನುಗಾರಿಕೆ ನಂಬಿ ಕುಟುಂಬ ನಿರ್ವಹಣೆಯೇ ಕಷ್ಟವಾಗಿರುವಾಗ ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆಯಲ್ಲಿ ಕೆಲ ಮಹಿಳೆಯರು ಸೇರಿ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ.

neelikallu2

ಇತ್ತೀಚಿನ ವರ್ಷಗಳಲ್ಲಿ ಮತ್ಸ್ಯ ಕ್ಷಾಮ ಕರಾವಳಿಯ ಕಡಲ ಮಕ್ಕಳ ಮೇಲೆ ಬರಸಿಡಿಲಿನಂತೆ ಬಡಿಯುತ್ತಿದೆ. ಒಂದೆಡೆ ಹವಾಮಾನ ವೈಪರೀತ್ಯ, ಇನ್ನೊಂದೆಡೆ ಹೆಚ್ಚುತ್ತಿರುವ ಡಿಸೇಲ್ ದರ ಮೀನುಗಾರರನ್ನು ಹಣ್ಣುಗಾಯಿ ನೀರುಗಾಯಿಯನ್ನಾಗಿ ಮಾಡಿದೆ. ಹೀಗಾಗಿ ಮೀನುಗಾರಿಕೆಯನ್ನು ನಂಬಿದ ಕುಟುಂಬಗಳು ಸಂಕಷ್ಟದಲ್ಲಿ ಕಾಲ ಕಳೆಯುವಂತಾಗಿದೆ. ಇದನ್ನೂ ಓದಿ: ಸೀರೆ ಧರಿಸಿ ಬರಲು ಹೋದವಳು ಪ್ರಿಯಕರನೊಂದಿಗೆ ಜೂಟ್

ಕಳೆದ ಕೆಲ ದಿನಗಳಿಂದ ಆಳ ಸಮುದ್ರಕ್ಕೆ ಮೀನು ಹಿಡಿಯಲು ಹೋದ ಮೀನುಗಾರರು ಬರಿಗೈಯಲ್ಲಿ ವಾಪಾಸಾಗುತ್ತಿರುವುದು ಸಾಮಾನ್ಯವಾಗಿದೆ. ಹೀಗಾಗಿ ತಿಂಗಳುಗಟ್ಟಲೇ ದೋಣಿಗಳನ್ನು ಲಂಗರು ಹಾಕಿ ಇಡಬೇಕಾದ ಪರಿಸ್ಥಿತಿಯಿದೆ. ಹಿಂದೆ ನದಿ ಪ್ರದೇಶಗಳಲ್ಲಿ ಹೇರಳವಾಗಿ ಸಿಗುತ್ತಿರುವ ಕಪ್ಪೆಚಿಪ್ಪು, ನೀಲಿಕಲ್ಲುಗಳನ್ನು ಆರಿಸಿ ಮಾರಾಟ ಮಾಡಿ ಉಪಜೀವನ ನಡೆಸುತ್ತಿದ್ದರು. ಆದರೆ ಈಗ ನದಿಯಲ್ಲಿ ಪ್ರವಾಹ ಬಂದಿದ್ದರಿಂದ ಅವುಗಳು ಕೂಡ ಸಿಗುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಮೀನುಗಾರರಿಗೆ ಹೊಸ ಯೋಜನೆ ಜಾರಿಗೊಳಿಸಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾ ನಾಗನಾಥವಾಡದ ಮೀನುಗಾರಿಕಾ ಮಹಿಳೆಯರು, ಕೇಂದ್ರ ಮತ್ಸ್ಯ ಸಂಪದ ಯೋಜನೆಯಲ್ಲಿ ನೀಲಿಕಲ್ಲು ಕೃಷಿಯನ್ನು ಪ್ರಾರಂಭಿಸಿದ್ದಾರೆ.

neelikallu3

ಎಲ್ಲೆಡೆ ಭಾರೀ ಬೇಡಿಕೆ ಇರುವ ಈ ನೀಲಿಕಲ್ಲು ಕೃಷಿಗೆ ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಥಮವಾಗಿ ಮಾಡಲಾಗುತ್ತಿದೆ. ಮಹಿಳೆಯರು ಒಂದುಗೂಡಿ ಮಾಡುವ ಈ ಕೃಷಿಗೆ ಶೇ. 60 ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಕಾರವಾರದ ಕಾಳಿನದಿಯಲ್ಲಿ ರಾಫ್ಟ್ ವಿಧಾನ ಅನುಸರಿಸಿ ಕೃಷಿ ಮಾಡಲಾಗುತ್ತದೆ. ಒಟ್ಟು 10 ರಾಫ್ಟ್‌ಗಳನ್ನು ಸಿದ್ದಪಡಿಸಿರುವ ಮೀನುಗಾರರು, ನೀಲಿ ಕಲ್ಲುಗಳನ್ನು ಉದ್ದದ ಬಟ್ಟೆಯಲ್ಲಿ ಜೋಡಿಸಿ ಪ್ಯಾಕ್ ಮಾಡಿ ಹಗ್ಗದೊಂದಿಗೆ ನೀರಿನಲ್ಲಿ ಇಳಿಬಿಟ್ಟಿದ್ದಾರೆ. ಮೂರ್ನಾಲ್ಕು ತಿಂಗಳಲ್ಲಿ ನೀಲಿಕಲ್ಲುಗಳು ಬೆಳೆಯುತ್ತವೆ. ಈ ಸಂಬಂಧ ಮಹಿಳೆಯರು ಮೀನುಗಾರಿಕಾ ಇಲಾಖೆಯಿಂದ ತರಬೇತಿ ಪಡೆದುಕೊಂಡಿದ್ದಾರೆ. ಮತ್ಸ್ಯ ಕ್ಷಾಮ ಸನ್ನಿವೇಶದ ಪರಿಸ್ಥಿತಿಯಲ್ಲಿ ಈ ಕೃಷಿ ಕಾರ್ಯ ಕೈ ಹಿಡಿದರೇ, ಮುಂದೆ ಕರಾವಳಿಯಲ್ಲಿ ಇನ್ನಷ್ಟು ಪ್ರಮಾಣದಲ್ಲಿ ಇಂಥ ಪರ್ಯಾಯ ಕಸುಬು ಮಾಡಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಇದೊಂದು ಹೊಸ ಪ್ರಯತ್ನವಾಗಿದೆ ಎಂದು ಮೀನುಗಾರಿಕಾ ಇಲಾಖೆ ಉಪನಿರ್ದೇಶಕ. ಪಿ. ನಾಗರಾಜು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಸಜ್ಜು – ಜನತಾ ಸಂಗಮದಲ್ಲಿ ಮುಖಂಡರೊಂದಿಗೆ ಹೆಚ್‍ಡಿಕೆ ಸಮಾಲೋಚನೆ

neelikallu1

ನೀಲಿ ಕಲ್ಲುಗಳು ಉತ್ತಮ ಪೌಷ್ಟಿಕಾಂಶವನ್ನು ಹೊಂದಿದ್ದು ಬಲು ರುಚಿಕರ ಆಹಾರವಾಗಿದೆ. ಕರ್ನಾಟಕ ಮತ್ತು ಗೋವಾ ಕರಾವಳಿಯ ಭಾಗದಲ್ಲಿ ಹೆಚ್ಚು ಬೇಡಿಕೆ ಹೊಂದಿದೆ‌. ಹೀಗಾಗಿ ನಷ್ಟದಲ್ಲಿ ಇರುವ ಮೀನುಗಾರರ ಕುಟುಂಬಗಳಿಗೆ ಆಸರೆಯಾದಂತಾಗಿದೆ‌ ಎನ್ನಲಾಗಿದೆ.

TAGGED:karwar matsya kshamakarwar neelikalluPublic TVಕಾರವಾರ ನೀಲಿಕಲ್ಲು ಪ್ರಯೋಗಕಾರವಾರ ಮತ್ಸ್ಯ ಕ್ಷಾಮಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
12 minutes ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
18 minutes ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
30 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
33 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
1 hour ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?