Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ಅಸ್ಥಿಪಂಜರ ಪತ್ತೆ ಪ್ರಕರಣ- ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ ಅಕ್ಕಪಕ್ಕದ ನಿವಾಸಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | 5 ಅಸ್ಥಿಪಂಜರ ಪತ್ತೆ ಪ್ರಕರಣ- ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ ಅಕ್ಕಪಕ್ಕದ ನಿವಾಸಿಗಳು

Chitradurga

5 ಅಸ್ಥಿಪಂಜರ ಪತ್ತೆ ಪ್ರಕರಣ- ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ ಅಕ್ಕಪಕ್ಕದ ನಿವಾಸಿಗಳು

Public TV
Last updated: December 30, 2023 9:33 am
Public TV
Share
2 Min Read
CHITRADURGA SKELETAL 1
SHARE

ಚಿತ್ರದುರ್ಗ: ಐದು ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಕ್ಕಪಕ್ಕದ ನಿವಾಸಿಗಳು ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ್ದಾರೆ.

ಹೌದು. ಸದಾ ಜನನಿಬಿಡ‌ಪ್ರದೇಶವಾಗಿದ್ದ‌ ಜಿಲ್ಲಾ ಕಾರಾಗೃಹ ರಸ್ತೆ ಇದೀಗ ಬಿಕೋ ಎನ್ನುತ್ತಿದೆ. ಕಾರಣ ಪಾಳು ಬಿದ್ದ ಮನೆಯ ಅಕ್ಕಪಕ್ಕದ‌ ನಿವಾಸಿಗಳು ಆತಂಕಗೊಂಡು ತಮ್ಮ ತಮ್ಮ ಮನೆಗಳಿಗೆ ಬೀಗ ಹಾಕಿ ನೆಂಟರ ಊರುಗಳಿಗೆ ತೆರಳಿದ್ದಾರೆ.

chitradurga home

ಇತ್ತ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆಯಲ್ಲಿ ಭಯಗೊಂಡಿರುವ ವಾಯುವಿಹಾರಿಗಳು ಕೂಡ ಇಂದು ರಸ್ತೆಯತ್ತ ಮುಖಮಾಡಿಲ್ಲ. ಪ್ರತಿ ದಿನ ನಾಗರಿಕರು ಬೆಳಗ್ಗೆ ಮತ್ತು ಸಂಜೆ ಈ ರಸ್ತೆಯಲ್ಲಿ ವಾಕಿಂಗ್‌ ಬರುತ್ತಿದ್ದರು. ಆದರೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಅವರು ಕೂಡ ಭಯಗೊಂಡಿದ್ದಾರೆ. ಇದೇ ರಸ್ತೆಯ ಕೊನೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಗಳು ಇದ್ದು, ಅಲ್ಲಿಗೂ ಗ್ರಾಹಕರು ಬರುತ್ತಿಲ್ಲ ಎನ್ನಲಾಗಿದೆ. ಒಟ್ಟಿನಲ್ಲಿ ವಾಹನ ಸಂಚಾರ, ಜನದಟ್ಟಣೆ ಇಲ್ಲದೇ ಜೈಲು ರಸ್ತೆ‌ ಬಿಕೋ ಎನ್ನುತ್ತಿದೆ. ಇದನ್ನೂ ಓದಿ: ಅಸ್ಥಿಪಂಜರ ಪತ್ತೆ ಕೇಸ್‌: ಮಾನಸಿಕ ಅಸ್ವಸ್ಥತೆಯಿಂದ ಆತ್ಮಹತ್ಯೆಗೆ ಶರಣಾಗಿತ್ತಾ ಇಡೀ ಕುಟುಂಬ? – ಪೊಲೀಸರ ತನಿಖೆ ಚುರುಕು

CHITRADURGA SKELETAL 2

ಏನಿದು ಘಟನೆ..?: ಚಿತ್ರದುರ್ಗದ ನಗರದ (Chitradurga) ಪಾಳು ಬಿದ್ದ ಮನೆಯೊಂದರಲ್ಲಿ 5 ಅಸ್ಥಿಪಂಜರ (Five Skeletal Remains) ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಸತತ 4 ವರ್ಷಗಳಿಂದ ಬಾಗಿಲು ಮುಚ್ಚಿದ್ದ ಮನೆಯಲ್ಲಿ ಐದು ಅಸ್ಥಿಪಂಜರ (Skeleton) ಪತ್ತೆಯಾಗಿವೆ ಎಂದು ದೂರು ದಾಖಲಾಗಿತ್ತು. ಈ ಸಂಬಂಧ ಪವನ್ ಕುಮಾರ್ ಎಂಬವರು ಬಡಾವಣೆ ಠಾಣೆಗೆ ದೂರು ನೀಡಿದ್ದರು. ಸಂಬಂಧಿ ಜಗನ್ನಾಥ ರೆಡ್ಡಿ ಮತ್ತು ಕುಟುಂಬ ವಾಸವಾಗಿತ್ತು. ಸುಮಾರು ವರ್ಷಗಳಿಂದ ಜಗನ್ನಾಥ ರೆಡ್ಡಿ ಕುಟುಂಬ ನಮ್ಮ ಸಂಪರ್ಕದಲ್ಲಿರಲಿಲ್ಲ. ನಮ್ಮ ಮನೆಗೆ ಅವರು ಬರುತ್ತಿರಲಿಲ್ಲ. ಅವರ ಮನೆಗೆ ನಾವು ಹೋಗುತ್ತಿರಲಿಲ್ಲ. ಕೆಲ ವರ್ಷಗಳಿಂದ ಜಗನ್ನಾಥ ರೆಡ್ಡಿ ಮತ್ತು ಕುಟುಂಬದವರು ಕಂಡಿಲ್ಲ. ಜಗನ್ನಾಥ ರೆಡ್ಡಿ ಮನೆಯಲ್ಲಿ ಪತ್ತೆ ಆಗಿರುವುದು ಅವರ ಅಸ್ಥಿಪಂಜರ ಆಗಿರಬಹುದೆಂಬ ಶಂಕೆ ಇದೆ. 3 ವರ್ಷದ ಹಿಂದೆಯೇ ಮನೆಯಲ್ಲಿ ಮೃತಪಟ್ಟಿರಬಹುದು ಎಂದು ಮೃತರ ಸಾವಿನ ಬಗ್ಗೆ ಅನುಮಾನ ಇದೆ ಎಂದು ದೂರಿನಲ್ಲಿ ತಿಳಿಸಿದ್ದರು.

ಈ ಸಂಬಂಧ ಎಸ್‌ಪಿ ಧರ್ಮೇಂದರ್ ಕುಮಾರ್, ಡಿವೈಎಸ್ಪಿ ಅನಿಲ್‌ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ 4 ವರ್ಷದ ಹಿಂದಿನ ಡೆತ್‍ನೋಟ್ (Deathnote) ಈ ಐವರ ಸಾವಿನ ಸುಳಿವನ್ನು ಕೊಟ್ಟಿತ್ತು. ಸಾವಿಗೂ ಮುನ್ನ ಈ ಐವರು ಡೆತ್‍ನೋಡ್ ಬರೆದಿಟ್ಟಿದ್ದು, ಅದರಲ್ಲಿ ಕಾರಣವನ್ನು ತಿಳಿಸಿದ್ದಾರೆ. ಜೈಲು ಪಾಲಾಗಿದ್ದಕ್ಕೆ ಮನನೊಂದು ಐವರು ಸಾವಿಗೆ ಶರಣಾಗಿರುವುದು ಬಯಲಾಗಿತ್ತು. ಇದನ್ನೂ ಓದಿ: ಐವರ ಅಸ್ಥಿಪಂಜರ ಪತ್ತೆ ಕೇಸ್‍ಗೆ ಟ್ವಿಸ್ಟ್- ಪಾಳು ಬಿದ್ದ ಮನೆಯಲ್ಲಿ ಸಿಕ್ಕ ಡೆತ್‍ನೋಟ್‍ನಲ್ಲೇನಿದೆ?

CHITRADURGA SKELETAL

ಮೃತ ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ದರೋಡೆ ಪ್ರಕರಣ ದಾಖಲಾಗಿತ್ತು. 2013ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ನರೇಂದ್ರ ರೆಡ್ಡಿ ಎಂಜಿನಿಯರ್ ಆಗಿದ್ದರು. ಇದೇ ವರ್ಷ ಬಿಡದಿ ಬಳಿ ಅವರ ವಾಹನವನ್ನು ತಡೆದು ದರೋಡೆ ಕೇಸ್ ದಾಖಲು ಮಾಡಲಾಗಿತ್ತು. ನರೇಂದ್ರ ಅವರು ತಮ್ಮ ಗೆಳೆಯರ ಜೊತೆ ತೆರಳಿ ದರೋಡೆ ಕೇಸಲ್ಲಿ ಭಾಗಿ ಆಗಿದ್ದರು. ಹೀಗಾಗಿ ದರೋಡೆ ಕೇಸಲ್ಲಿ ಕೆಲದಿನ ಜೈಲುವಾಸವನ್ನೂ ಅನುಭವಿಸಿದ್ದರು. ನರೇಂದ್ರರೆಡ್ಡಿ ವಿರುದ್ಧದ ಕೇಸಿನಿಂದ ಮನನೊಂದಿದ್ದ ಕುಟುಂಬ 2019ರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶರಣಾಗಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಸದ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ.

TAGGED:ChitradurgafamilySkeletalಅಸ್ಥಿಪಂಜರಕುಟುಂಬಚಿತ್ರದುರ್ಗ
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
6 hours ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
6 hours ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
6 hours ago
Siddaramaiah 9
Districts

ತುಮಕೂರಿನಲ್ಲಿ ಹಾಕಿ ಸ್ಟೇಡಿಯಂ, ಈಜುಕೊಳ ನಿರ್ಮಾಣಕ್ಕೆ ಅನುದಾನ: ಸಿಎಂ

Public TV
By Public TV
7 hours ago
Chalavadi narayanaswamy
Bengaluru City

ಸಿಎಂ, ಡಿಸಿಎಂ ಫುಟ್‌ಪಾತ್ ಗಿರಾಕಿಗಳು, ಅದ್ಕೆ ರಾಹುಲ್ ಗಾಂಧಿ ಫುಟ್‌ಪಾತ್‌ನಲ್ಲಿ ನಿಲ್ಲಿಸಿ ಮಾತಾಡಿಸಿದ್ದಾರೆ – ಛಲವಾದಿ

Public TV
By Public TV
7 hours ago
Bidar Air Show
Bidar

ಬೀದರ್‌ನ ಐತಿಹಾಸಿಕ ಕೋಟೆ ಮೇಲೆ ಜರುಗಿದ ಆಕರ್ಷಕ ಏರ್‌ಶೋ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?