Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಲಸೆ ಕಾರ್ಮಿಕರನ್ನು ಸ್ವ-ಸ್ಥಳಕ್ಕೆ ತಲುಪಿಸಿದ ಸಾರಿಗೆ ಸಿಬ್ಬಂದಿಗೆ ಹೂ ಮಳೆ ಸ್ವಾಗತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ವಲಸೆ ಕಾರ್ಮಿಕರನ್ನು ಸ್ವ-ಸ್ಥಳಕ್ಕೆ ತಲುಪಿಸಿದ ಸಾರಿಗೆ ಸಿಬ್ಬಂದಿಗೆ ಹೂ ಮಳೆ ಸ್ವಾಗತ

Corona

ವಲಸೆ ಕಾರ್ಮಿಕರನ್ನು ಸ್ವ-ಸ್ಥಳಕ್ಕೆ ತಲುಪಿಸಿದ ಸಾರಿಗೆ ಸಿಬ್ಬಂದಿಗೆ ಹೂ ಮಳೆ ಸ್ವಾಗತ

Public TV
Last updated: May 7, 2020 10:49 pm
Public TV
Share
2 Min Read
HBL A
SHARE

ಹುಬ್ಬಳ್ಳಿ: ಲಾಕ್‍ಡೌನ್‍ನಿಂದಾಗಿ ಪರ ಊರುಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಸ್ವ-ಸ್ಥಳಗಳಿಗೆ ತಲುಪಿಸಲು ಶ್ರಮ ವಹಿಸಿದ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು ಇತರೆ ಸಿಬ್ಬಂದಿಗೆ ಹೂ ಮಳೆಗರೆದು ಅಭಿನಂದನೆ ಸಲ್ಲಿಸಲಾಯಿತು. ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್, ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ ಹಾಗೂ ಬಿ.ಆರ್.ಟಿ.ಎಸ್. ವ್ಯವಸ್ಥಾಕ ನಿರ್ದೇಶಕರಾದ ರಾಜೇಂದ್ರ ಚೋಳನ್ ಆಗಮಿಸಿ ಹುಬ್ಬಳ್ಳಿ ವಿಭಾಗದ ಚಾಲಕರು ಹಾಗೂ ನಿರ್ವಾಹಕರುಗಳ ಸಾರ್ಥಕ ಕಾರ್ಯಕ್ಕೆ ಮನದುಂಬಿ ಹರಿಸಿದರು.

ಕಳೆದ ಮೂರು ದಿನಗಳಿಂದ ಸರ್ಕಾರದ ನಿರ್ದೇಶನದಂತೆ ವಲಸೆ ಕಾರ್ಮಿಕರನ್ನು ಜಿಲ್ಲೆಗೆ ಬರಮಾಡಿಕೊಳ್ಳುವ ಹಾಗೂ ಜಿಲ್ಲೆಯಿಂದ ತೆರಳಲು ಅವಕಾಶ ಮಾಡಿಕೊಡಲಾಗಿದೆ. ಸಾರಿಗೆ ಹಾಗೂ ವೈದ್ಯಕೀಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಹಗಲು ರಾತ್ರಿ ಈ ಕರ್ತವ್ಯದಲ್ಲಿ ನಿರ್ವಹಿಸಿದ್ದಾರೆ. ಇವರುಗಳಿಗೆ ಕೃತಜ್ಞನೆ ಸಲ್ಲಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು.

HBL B

ಬಳಿಕ ಮಾತನಾಡಿದ ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ ಹಾಗೂ ಬಿ.ಆರ್.ಟಿ.ಎಸ್. ವ್ಯವಸ್ಥಾಕ ನಿರ್ದೇಶಕರಾದ ರಾಜೇಂದ್ರ ಚೋಳನ್, ಬೆಂಗಳೂರಿನಿಂದ 148 ಬಸ್‍ಗಳಲ್ಲಿ ವಲಸೆ ಕಾರ್ಮಿಕರನ್ನು ಆಗಮಿಸಿದ್ದಾರೆ. 200 ಬಸ್‍ಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಿಗೆ 14 ಸಾವಿರಕ್ಕೂ ಹೆಚ್ಚು ಕಾರ್ಮಿಕರನ್ನು ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ ವ್ಯಾಪ್ತಿಯ 8 ಜಿಲ್ಲೆಗಳಿಂದ ಕಳುಹಿಸಿಕೊಡಲಾಗಿದೆ. ಅಲ್ಲದೆ ಇತರೆ ರಾಜ್ಯಗಳಿಗೂ ವಲಸೆ ಕಾರ್ಮಿಕರನ್ನು ಸಂಸ್ಥೆಯ ಬಸ್‍ಗಳಲ್ಲಿ ಕಳುಹಿಸಲಾಗಿದೆ. ಈ ಕಾರ್ಯದಲ್ಲಿ ಸಂಸ್ಥೆಯ ಚಾಲಕ ನಿರ್ವಾಹಕ ಹಾಗೂ ವೈದ್ಯಕೀಯ ಸಿಬ್ಬಂದಿ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದ್ದಾರೆ. ಇವರಿಗೆ ಸಾವಿರ ರೂಪಾಯಿಗಳ ಗೌರವಧನ ನೀಡಿ ಅಭಿನಂದಿಸಲಾಗಿದೆ. ಸಂಸ್ಥೆಯ ಇತರೆ ಜಿಲ್ಲಾ ಘಟಕಗಳಲ್ಲೂ 1,500ಕ್ಕೂ ಹೆಚ್ಚು ಚಾಲಕ ನಿರ್ವಾಹಕರಿಗೆ ಅಭಿನಂದನೆ ಸಲ್ಲಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

HBL C

240 ಕೋಟಿ ರೂಪಾಯಿಗಳ ನಷ್ಟ: ಪ್ರತಿದಿನ ಸಂಸ್ಥೆಯಲ್ಲಿ ಬಸ್‍ಗಳು 5 ಸಾವಿರ ವೇಳಾಪಟ್ಟಿಗಳಲ್ಲಿ 16 ಲಕ್ಷ ಕಿ.ಮೀ. ಸಂಚಾರ ಮಾಡುತ್ತಿದ್ದವು. ಇದರಿಂದ 6 ಕೋಟಿ ಸಾರಿಗೆ ಆದಾಯ ಬರುತ್ತಿತ್ತು. ಕಳೆದ 40 ದಿನಗಳ ಲಾಕ್‍ಡೌನ್ ನಿಂದಾಗಿ ಸುಮಾರು 240 ಕೋಟಿ ರೂ. ನಷ್ಟ ಸಂಸ್ಥೆಗೆ ಉಂಟಾಗಿದೆ. ಬಿ.ಆರ್.ಟಿ.ಎಸ್ ನಗರ ಸಾರಿಗೆಯಿಂದ ಪ್ರತಿದಿನ 15 ಲಕ್ಷ, ತಿಂಗಳಿಗೆ 5 ಕೋಟಿ ಆದಾಯ ಬರುತ್ತಿತ್ತು. ಇದರಲ್ಲೂ ಕೂಡ ನಷ್ಟ ಉಂಟಾಗಿದೆ. ಸಾರಿಗೆ ಮಂತ್ರಿಗಳು ಹಾಗೂ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ನೌಕರರ ಪೂರ್ಣ ಪ್ರಮಾಣ ವೇತನ ನೀಡಲು ಆದೇಶ ನೀಡಿದ್ದಾರೆ.

HBL KSRTC BUS copy

ಮೇ 17 ನಂತರ ಸಾಮಾಜಿಕ ಅಂತರದೊಂದಿಗೆ ಬಸ್‍ಗಳನ್ನು ಓಡಿಸಲು ಚಿಂತನೆ ನಡೆಸಲಾಗಿದೆ. ಪ್ರತಿ ಬಸ್ ತನ್ನ ಪೂರ್ಣ ಪ್ರಮಾಣ ಪ್ರಯಾಣಿಕರೊಂದಿಗೆ ಸಂಚರಿಸಿದರೆ ಪ್ರತಿ ಕಿ.ಮೀ. 36 ರೂಪಾಯಿ ವೆಚ್ಚ ಬರುತ್ತದೆ. ಸಾಮಾಜಿಕ ಅಂತರದಡಿ ಪ್ರಯಾಣಿಕರ ಪ್ರಮಾಣವನ್ನು ಶೇ.50 ನಿಗದಿಪಡಿಸಿದೆ ವೆಚ್ಚ 80 ರೂಪಾಯಿಗಳಾಗುತ್ತಿದೆ. ಈ ಕುರಿತು ಸರ್ಕಾರಕ್ಕೆ ವರದಿ ನೀಡಲಾಗಿದೆ. ಸದ್ಯ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಲಾಗುತ್ತಿದ್ದು ಬಸ್ ದರ ಏರಿಸಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ವಿವೇಕಾನಂದ ವಿಶ್ವಜ್ಞ, ಹೆಚ್ .ಆರ್.ರಾಮನ ಗೌಡರ್, ಹುಬ್ಬಳ್ಳಿ ನಗರ ತಹಶೀಲದಾರರಾದ ಶಶಿಧರ ಮಾಢ್ಯಾಳ, ಡಿ.ಟಿ.ಓ. ಅಶೋಕ್ ಪಾಟೀಲ್ ಸೇರಿದಂತೆ ಇತರೆ ಅಧಿಕಾರಿಗಳು ಚಾಲಕರು, ನಿರ್ವಾಹಕರು, ವೈದ್ಯಾಧಿಕಾರಿಗಳು ಉಪಸ್ಥಿತಿದ್ದರು.

TAGGED:BRTSDepartment of Social WelfaredharwadDistrict Collector Deepa CholanhubliLockdownPublic TVಜಿಲ್ಲಾಧಿಕಾರಿ ದೀಪಾ ಚೋಳನ್ಧಾರವಾಡಪಬ್ಲಿಕ್ ಟಿವಿಬಿ ಆರ್ ಟಿ ಎಸ್ಲಾಕ್‍ಡೌನ್ಸಮಾಜ ಕಲ್ಯಾಣ ಇಲಾಖೆಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?