Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Health

ನಿಮ್ಮ ಕೂದಲ ಸೌಂದರ್ಯ ಕಾಪಾಡಿಕೊಳ್ಳಲು ಈ ರೀತಿ ಮಾಡಿ

Public TV
Last updated: April 9, 2022 1:00 pm
Public TV
Share
2 Min Read
oil hair
SHARE

ಕೂದಲು ಸೌಂದರ್ಯದ ಸಂಕೇತ. ಆದರೆ ಇಂದಿನ ಯುಗದಲ್ಲಿ ಕೂದಲನ್ನು ಚೆನ್ನಾಗಿ ಇಟ್ಟುಕೊಳ್ಳುವುದು ಒಂದು ಸವಾಲಾಗಿದೆ. ಇಂದಿನ ಯುಗದಲ್ಲಿ ಮಾಲಿನ್ಯ, ಟೆನ್ಶನ್, ನಿಯಮಿತವಾಗಿ ಆಹಾರ ಸೇವಿಸದೇ ಇರುವುದು ಈ ಎಲ್ಲಾ ಕಾರಣದಿಂದಾಗಿ ನಿಮ್ಮ ಕೂದಲು ಉದುರುವುದು ಹೆಚ್ಚಾಗಬಹುದು. ನಿಮ್ಮ ಕೂದಲಿನ ಅಂದಕ್ಕೆ ಒಂದಿಷ್ಟು ಟಿಪ್ಸ್‍ಗಳನ್ನು ನೀಡುತ್ತೇವೆ. ಇದನ್ನು ನಿಯಮಿತವಾಗಿ ಪಾಲಿಸಿ ಕೂದಲಿನ ಆರೋಗ್ಯ ಕಾಪಾಡಿಕೊಳ್ಳಿ.

ಆರೋಗ್ಯಕರ ಆಹಾರವನ್ನು ಸೇವಿಸಿ:
ಪ್ರತಿನಿತ್ಯ ಆರೋಗ್ಯಕರ ಆಹಾರವನ್ನು ಸೇವಿಸಿಸುವುದರಿಂದ ಪೌಷ್ಟಿಕಾಂಶದ ಕೊರತೆಗಳು, ಹಾರ್ಮೋನ್‍ಗಳ ಅಸಮತೋಲನ, ಥೈರಾಯ್ಡ್, ರಕ್ತ ಹೀನತೆ ಮತ್ತು ಇತರ ಸಮಸ್ಯೆ ನಿವಾರಣೆಗೆ ಸಹಾಯ ಮಾಡುತ್ತದೆ. ವಿಟಮಿನ್-ಸಮೃದ್ಧ ಆಹಾರವು ಪೌಷ್ಟಿಕಾಂಶದ ಅಂತರವನ್ನು ತುಂಬಲು ನಿಮಗೆ ಸಹಾಯ ಮಾಡುತ್ತದೆ. ಜೊತೆಗೆ ನೀವು ಆರೋಗ್ಯಕರ ಕೂದಲನ್ನು ಹೊಂದಲು ಸಹಾಯವಾಗುತ್ತದೆ. ನಿಮ್ಮ ದೇಹದ ಆರೋಗ್ಯವನ್ನು ನೀವು ನಿರ್ಲಕ್ಷಿಸುವುದರಿಂದ ನಿಮ್ಮ ಕೂದಲು ಉದುರುವುದು ಹೆಚ್ಚುತ್ತದೆ. ಇದರಿಂದಾಗಿ ಸಾಧ್ಯವಾದಷ್ಟು ನಿಮ್ಮ ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಿ. ಇದನ್ನೂ ಓದಿ: ನಾಲಿಗೆಗೆ ಕಹಿ ನೀಡುವ ಬೇವು ಆರೋಗ್ಯಕ್ಕೆ ಒಳ್ಳೆಯದು

webmd rf photo of thinning hairline woman

ಅಂದಗೊಳಿಸುವತ್ತ ಗಮನ ಕೊಡಿ:
ನಿಯಮಿತವಾಗಿ ಹೇರ್ ಕಟ್ ಮಾಡಿಸಿ. ಜೊತೆಗೆ ಸ್ಪ್ಲಿಟ್ ಹೇರ್‌ಗಳನ್ನು ತೆಗೆಯಬೇಕು. ನಿಮ್ಮ ಕೂದಲಿಗೆ ಅಗಲವಾದ ಹಲ್ಲಿನ ಬಾಚಣಿಗೆಗಳನ್ನು ಬಳಸಿ. ಸ್ಕಾರ್ಫ್, ಕ್ಯಾಪ್‍ಗಳು ಅಥವಾ ಛತ್ರಿಗಳಿಂದ ನಿಮ್ಮ ಕೂದಲನ್ನು ಸೂರ್ಯನಿಂದ ರಕ್ಷಿಸಿ. ನಿಮ್ಮ ಕೂದಲನ್ನು ಸೌಮ್ಯವಾದ ಶ್ಯಾಂಪೂವಿನಿಂದ ತೊಳೆಯಬೇಕು. ತಲೆ ಸ್ನಾನ ಮಾಡುವಾಗ ತುಂಬಾ ಬಿಸಿಯಾದ ನೀರನ್ನು ಬಳಸಬಾರದು. ಜೊತೆಗೆ ನೈಸರ್ಗಿಕವಾಗಿ ಮತ್ತು ನಿಧಾನವಾಗಿ ಒಣಗಿಸಬೇಕು. ಇದನ್ನೂ ಓದಿ: ಸರ್ವ ರೋಗಕ್ಕೂ ದಾಸವಾಳದಲ್ಲಿದೆ ಮದ್ದು

hair damage claim

ಕೂದಲ ಸಂರಕ್ಷಣೆ ಸಾಂಪ್ರದಾಯಿಕ ಕೆಲವು ಟಿಪ್ಸ್:
ತಾಯಂದಿರು ಮತ್ತು ಅಜ್ಜಿಯರು ಕೂದಲಿನ ಸಂರಕ್ಷಣೆಗೆ ಬಳಸುತ್ತಿದ್ದ ಕೆಲ ಟಿಪ್ಸ್‍ಗಳನ್ನು ನೀವೂ ಅಳವಡಿಸಿಕೊಳ್ಳಿ. ಪ್ರತಿನಿತ್ಯ ನಿಮ್ಮ ಕೂದಲಿಗೆ ಎಣ್ಣೆಯ ಮಸಾಜ್ ಮಾಡುವುದು, ವಾರಕ್ಕೊಮ್ಮೆ ಬೇವು ಅಥವಾ ಕರಿಬೇವಿನ ಎಲೆಗಳ ಹೇರ್ ಮಾಸ್ಕ್‍ಗಳನ್ನು ಬಳಸಬೇಕು. ಆವಕಾಡೊ, ಮೊಸರು, ಬಾಳೆಹಣ್ಣುಗಳನ್ನು ಬಳಸುವುದು. ಮೆಂತೆ, ಜೇನುತುಪ್ಪ, ಶಿಗೆಕಾಯಿ, ಮೊಟ್ಟೆ, ನೆಲ್ಲಿ ಕಾಯಿಗಳನ್ನು ತಲೆಗೆ ಬಳಸುವುದರಿಂದ ನಿಮ್ಮ ಕೂದಲಿನಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣುತ್ತೀರಿ. ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

home made hair oil 1

ನಿಮ್ಮ ಕೂದಲಿಗೆ ಸರಿಹೊಂದುವ ಶ್ಯಾಂಪು, ಕಂಡಿಷನರ್ ಬಳಸಿ:
ಕೂದಲಿಗೆ ನೈಸರ್ಗಿಕ ಸೌಂದರ್ಯವನ್ನು ಕಳೆದುಕೊಳ್ಳದ ಶ್ಯಾಂಪುಗಳು ಮತ್ತು ಕಂಡಿಷನರ್‍ಗಳನ್ನು ಆರಿಸಿ. ನಿಮ್ಮ ಕೂದಲನ್ನು ತೊಳೆಯುವಾಗ ಮತ್ತು ಕಂಡೀಷನಿಂಗ್ ಬಳಸುವಾಗ ಉತ್ತಮ ಉತ್ಪನ್ನಗಳಿಗಾಗಿ ನಿಮ್ಮ ಕೇಶ ವಿನ್ಯಾಸಕರನ್ನು ಸಂಪರ್ಕಿಸಿ ಮತ್ತು ಅವುಗಳನ್ನು ಮಿತವಾಗಿ ಬಳಸಿ. ನಿಮ್ಮ ಕೂದಲಿಗೆ ಹೊಂದಾಣಿಕೆಯಾಗದ ಶ್ಯಾಪೂ ಮತ್ತು ಕಂಡೀಶನರ್‌ಗಳನ್ನು ಬಳಸುವುದರಿಂದ ಕೂದಲಿನ ಬೆಳವಣಿಗೆಯನ್ನು ನಿಧಾನಗೊಳಿಸುತ್ತದೆ ಮತ್ತು ಕೂದಲಿನ ಹೊಳಪನ್ನು ಮಂದಗೊಳಿಸುತ್ತದೆ. ಇದನ್ನೂ ಓದಿ: ಡಾರ್ಕ್ ಸರ್ಕಲ್‍ಗೆ ಇಲ್ಲಿದೆ ಪರಿಹಾರ

hair brush

ನಿಮ್ಮ ಒತ್ತಡವನ್ನು ನಿರ್ವಹಿಸಿ:
ಕೂದಲಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಮತ್ತೊಂದು ಅಂಶವೆಂದರೆ ಒತ್ತಡವಾಗಿದೆ. ಇದರಿಂದಾಗಿ ಧ್ಯಾನ, ವ್ಯಾಯಾಮ ಮತ್ತು ಪ್ರಾಣಾಯಾಮಗಳನ್ನು ನಿಯಮಿತವಾಗಿ ಮಾಡಿ. ನೀವು ಸಂತೋಷದಿಂದ ಇದ್ದರೆ ನಿಮ್ಮ ಒಟ್ಟಾರೆ ಆರೋಗ್ಯ ಸುಧಾರಿಸುತ್ತದೆ. ನಿಯಮಿತ ವ್ಯಾಯಾಮವು ಸುಧಾರಿತ ರಕ್ತ ಪರಿಚಲನೆ, ಸುಧಾರಿತ ಮನಸ್ಥಿತಿ, ಹೆಚ್ಚಿದ ಶಕ್ತಿ ಮತ್ತು ಸುಧಾರಿತ ನಿದ್ರೆ ಸೇರಿದಂತೆ ಹಲವಾರು ಪ್ರಯೋಜನಗಳನ್ನು ಹೊಂದಿದೆ. ಈ ಎಲ್ಲಾ ಅಂಶಗಳು ನಿಮ್ಮ ಕೂದಲಿನ ಆರೋಗ್ಯಕ್ಕೆ ಕೊಡುಗೆ ನೀಡುತ್ತವೆ. ಇದನ್ನೂ ಓದಿ: ಬೇಸಿಗೆಯಲ್ಲಿ ನಿಮ್ಮ ತ್ವಚೆಯ ರಕ್ಷಣೆಗೆ ಇಲ್ಲಿದೆ ಸರಳ ಉಪಾಯ

TAGGED:foodhairhealthಆರೋಗ್ಯಆಹಾರಕೂದಲು
Share This Article
Facebook Whatsapp Whatsapp Telegram

Cinema Updates

Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
1 hour ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
2 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
7 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
7 hours ago

You Might Also Like

Rekha Gupta
Latest

ದೆಹಲಿ ಸಿಎಂ ಆಗಿ 100 ದಿನ ಪೂರೈಸಿದ ರೇಖಾ ಗುಪ್ತಾ – ಇನ್ನೂ ಸಿಗದ ಅಧಿಕೃತ ನಿವಾಸ!

Public TV
By Public TV
10 minutes ago
BrahMos
Latest

ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

Public TV
By Public TV
10 minutes ago
Madikeri Omkareshwara Temple
Districts

Madikeri | ಓಂಕಾರೇಶ್ವರ ದೇವಾಲಯದ ಕಲ್ಯಾಣಿ ಭರ್ತಿಗೆ ಒಂದೇ ಮೆಟ್ಟಿಲು ಬಾಕಿ

Public TV
By Public TV
24 minutes ago
Arvind Bellad
Bengaluru City

ರಾಜ್ಯ ಸರ್ಕಾರಕ್ಕೆ ಮುಖಭಂಗ, ಓಲೈಕೆ ರಾಜಕಾರಣ ಬಿಟ್ಟು ಜನರ ಹಿತ ಕಾಪಾಡಲಿ: ಅರವಿಂದ್ ಬೆಲ್ಲದ್

Public TV
By Public TV
34 minutes ago
horrible accident between lorry and bike in mysuru two killed
Crime

ಲಾರಿ, ಬೈಕ್ ನಡುವೆ ಭೀಕರ ಅಪಘಾತ – ಹಾರಿ ಹೋದ ಬೈಕ್ ಸವಾರನ ರುಂಡ

Public TV
By Public TV
46 minutes ago
Sunil Kumar 2
Bengaluru City

ಡಿಕೆಶಿ ಹೇಳಿಕೆಗೆ ಭಾರೀ ವಿರೋಧ; ಗ್ಯಾರಂಟಿಯಿಂದ ಮಂಗಳೂರಿಗರು ಹೊಟ್ಟೆಬಟ್ಟೆ ಕಟ್ಟಿಕೊಳ್ತಿಲ್ಲ: ಸುನಿಲ್ ಕುಮಾರ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?