Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ – ಡಿಸಿ ಕೆ.ಬಿ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ – ಡಿಸಿ ಕೆ.ಬಿ ಶಿವಕುಮಾರ್

Districts

ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ – ಡಿಸಿ ಕೆ.ಬಿ ಶಿವಕುಮಾರ್

Public TV
Last updated: March 25, 2020 4:30 pm
Public TV
Share
2 Min Read
smg dc
SHARE

ಶಿವಮೊಗ್ಗ: ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಪ್‍ಕಾಮ್ಸ್ ನೆರವಿನಿಂದ ಪ್ರತಿ ವಾರ್ಡಿನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕ್ಡ್ ಆಹಾರ ಮನೆ ಬಾಗಿಲಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ತರಕಾರಿ, ಹಾಲು ಹಣ್ಣು, ಮೀನು, ಮಾಂಸ, ದಿನಸಿ ವಸ್ತುಗಳಂತಹ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋಳಿ ಜ್ವರ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಮಾತ್ರ ಚಿಕನ್ ಮಾರಾಟ ನಿರ್ಬಂಧಿಸಲಾಗಿದೆ. ಶುಕ್ರವಾರದ ಒಳಗಾಗಿ ಹಾಪ್‍ಕಾಮ್ಸ್ ವತಿಯಿಂದ ವಾಹನದ ಮೂಲಕ ಪ್ರತಿ ವಾರ್ಡಿನಲ್ಲಿ ನಿಗದಿತ ದರದಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

vegetables 1

ಹೊಟೇಲ್‍ಗಳನ್ನು ಅವಲಂಬಿಸಿರುವವರನ್ನು ಗಮನದಲ್ಲಿರಿಸಿ ಮನೆ ಬಾಗಿಲಿಗೆ ಸಿದ್ಧ ಆಹಾರ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಐದು ವಾರ್ಡುಗಳಿಗೆ ಒಬ್ಬರಂತೆ ಗುತ್ತಿಗೆದಾರರನ್ನು ಗುರುತಿಸಿ, ಆಯಾ ವಾರ್ಡುಗಳಲ್ಲಿ ಬೇಡಿಕೆ ಅನುಸರಿಸಿ ಆಹಾರ ಒದಗಿಸಲು ವ್ಯವಸ್ಥೆ ಮಾಡಬೇಕು. ಕೆಲವು ಸೀಮಿತ ಮೆನು ಸಿದ್ಧಪಡಿಸಿ, ದರವನ್ನು ನಿಗದಿಪಡಿಸಬೇಕು. ಆಹಾರ ವಿತರಿಸುವವರಿಗೆ ಗುರುತಿನ ಚೀಟಿ ನೀಡಲಾಗುವುದು. ಆಹಾರದ ಗುಣಮಟ್ಟವನ್ನು ಮಹಾನಗರ ಪಾಲಿಕೆ ಖಾತ್ರಿಪಡಿಸಬೇಕು. ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಹ ಅಗತ್ಯವಿದ್ದರೆ ಈ ವ್ಯವಸ್ಥೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

vegetables 1

ಆಸ್ಪತ್ರೆಗಳ ಹತ್ತಿರ ಇರುವ ಹೊಟೇಲ್‍ಗಳನ್ನು ತೆರೆದಿಟ್ಟು, ಆಹಾರ ತಿನಿಸುಗಳನ್ನು ಪಾರ್ಸೆಲ್ ಕೊಂಡೊಯ್ಯಲು ಅವಕಾಶ ನೀಡಲಾಗುವುದು. ಕುವೆಂಪು ರಸ್ತೆಯಲ್ಲಿರುವ ಇಂತಹ ಹೊಟೇಲ್‍ಗಳನ್ನು ತೆರೆಯಲು ಸೂಚನೆ ನೀಡುವಂತೆ ಅಧಿಕಾರಿಗಳಿಗೆ ಡಿಸಿ ತಿಳಿಸಿದರು. ಅಗತ್ಯವಿರುವವರಿಗೆ ಆಹಾರ ಸಾಮಾಗ್ರಿ, ಅವಶ್ಯಕ ವಸ್ತುಗಳನ್ನು ವಿತರಿಸಲು ಬಯಸುವ ಸರ್ಕಾರೇತರ ಸಂಸ್ಥೆಗಳು ಹಾಗೂ ಸಂಘಸಂಸ್ಥೆಗಳು ಈ ಕುರಿತು ಜಿಲ್ಲಾಡಳಿತದಿಂದ ಅನುಮತಿಯನ್ನು ಪಡೆಯಬೇಕು. ಅಂತವರಿಗೆ ಗುರುತಿನ ಚೀಟಿಯನ್ನು ಒದಗಿಸಲಾಗುವುದು. ಸಾಮಾಗ್ರಿಗಳನ್ನು ವಿತರಣೆ ಮಾಡುವವರು ಮಾಸ್ಕ್, ಗ್ಲೌಸ್ ಸೇರಿದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದರು.

vlcsnap 2020 03 25 16h21m53s138

ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಬೆಂಗಳೂರಿನಿಂದ ಬಂದವರಿಗೆ ಮನೆಯೊಳಗೆ ಸ್ವಯಂ ಬಂಧನದಲ್ಲಿರುವಂತೆ(ಹೋಂ ಕ್ವಾರೆಂಟೈನ್) ಸೂಚನೆ ನೀಡಬೇಕು. ಅವರ ಮೇಲೆ ನಿಗಾ ಇರಿಸಿ, ನಿರಂತರವಾಗಿ ಅವರ ಆರೋಗ್ಯ ತಪಾಸಣೆ ನಡೆಸಬೇಕು. ಈ ಕುರಿತು ಎಲ್ಲಾ ಪಿಡಿಒಗಳು ನಿಗದಿತ ನಮೂನೆಯಲ್ಲಿ ವರದಿಯನ್ನು ಸಲ್ಲಿಸಬೇಕು. ಹೋಂ ಕ್ವಾರೆಂಟೈನ್ ಇಡೀ ಕುಟುಂಬಕ್ಕೆ ಅನ್ವಯವಾಗಲಿದ್ದು, ಆ ಮನೆಯ ಸದಸ್ಯರು ಹೊರಗೆ ಬಂದರೆ ನೆರೆಹೊರೆಯವರು ಮಾಹಿತಿಯನ್ನು ಒದಗಿಸಲು ಸೂಚಿಸುವಂತೆ ಡಿಸಿ ತಿಳಿಸಿದರು. ಅಲ್ಲದೇ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕ್ರಿಮಿನಾಶಕ ಸ್ಪ್ರೇ ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್ ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:DC KB ShivakumarfoodhopcomsPublic TVshivamoggaVegetableಆಹಾರಡಿಸಿ ಕೆ.ಬಿ ಶಿವಕುಮಾರ್ತರಕಾರಿಪಬ್ಲಿಕ್ ಟಿವಿಶಿವಮೊಗ್ಗಹಾಪ್‍ಕಾಮ್ಸ್
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Hassan Patla Betta Wild Elephant
Districts

ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು – ಪ್ರವಾಸಿಗರಿಗೆ ನಿಷೇಧ

Public TV
By Public TV
33 minutes ago
bengaluru gas shortage hotel
Bengaluru City

ಬಿಸಿನೆಸ್ ಡೇ ಸಂಡೇ ಕೂಡ ಸಿಲಿಂಡರ್ ಅಭಾವ – ನಾನ್‌ವೆಜ್ ಹೋಟೆಲ್‌ಗಳಿಗೆ ಭಾರಿ ಹೊಡೆತ

Public TV
By Public TV
57 minutes ago
Chikkaballapura Bandh
Chikkaballapur

ಹೆಚ್‌ಎನ್ ವ್ಯಾಲಿ ನೀರು ಶುದ್ಧೀಕರಣಕ್ಕೆ ಆಗ್ರಹ – ಇಂದು ಚಿಕ್ಕಬಳ್ಳಾಪುರ ನಗರ ಬಂದ್‌ಗೆ ಕರೆ

Public TV
By Public TV
1 hour ago
Benjamin Netanyahu
Latest

ನೆತನ್ಯಾಹು ಕ್ಷೇಮವಾಗಿದ್ದಾರೆ: ಪ್ರಧಾನಿ ಸಾವಿನ ವರದಿ ಸುಳ್ಳು ಎಂದ ಇಸ್ರೇಲ್‌

Public TV
By Public TV
2 hours ago
share market
Bengaluru City

ಮಕಾಡೆ ಮಲಗಿದ ಭಾರತದ ಷೇರುಪೇಟೆ – ಹೂಡಿಕೆದಾರರ ನಿದ್ದೆಗೆಡಿಸಿದ ಮಧ್ಯಪ್ರಾಚ್ಯ ಯುದ್ಧ

Public TV
By Public TV
2 hours ago
Donald Trump Kharg Island
Latest

ಇಲ್ಲಿವರೆಗೆ ಹೊಡೆದಿದ್ದು ಮೋಜಿಗಾಗಿ ಅಷ್ಟೇ.. ಇನ್ಮುಂದೆ ದಾಳಿ ಮತ್ತಷ್ಟು ತೀವ್ರ: ಇರಾನ್‌ಗೆ ಟ್ರಂಪ್‌ ವಾರ್ನಿಂಗ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?