Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ – ಡಿಸಿ ಕೆ.ಬಿ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ – ಡಿಸಿ ಕೆ.ಬಿ ಶಿವಕುಮಾರ್

Districts

ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ – ಡಿಸಿ ಕೆ.ಬಿ ಶಿವಕುಮಾರ್

Public TV
Last updated: March 25, 2020 4:30 pm
Public TV
Share
2 Min Read
smg dc
SHARE

ಶಿವಮೊಗ್ಗ: ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಪ್‍ಕಾಮ್ಸ್ ನೆರವಿನಿಂದ ಪ್ರತಿ ವಾರ್ಡಿನಲ್ಲಿ ತರಕಾರಿ ಮಾರಾಟ ಮಾಡಲು ಹಾಗೂ ಪ್ಯಾಕ್ಡ್ ಆಹಾರ ಮನೆ ಬಾಗಿಲಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ತರಕಾರಿ, ಹಾಲು ಹಣ್ಣು, ಮೀನು, ಮಾಂಸ, ದಿನಸಿ ವಸ್ತುಗಳಂತಹ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೋಳಿ ಜ್ವರ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಮಾತ್ರ ಚಿಕನ್ ಮಾರಾಟ ನಿರ್ಬಂಧಿಸಲಾಗಿದೆ. ಶುಕ್ರವಾರದ ಒಳಗಾಗಿ ಹಾಪ್‍ಕಾಮ್ಸ್ ವತಿಯಿಂದ ವಾಹನದ ಮೂಲಕ ಪ್ರತಿ ವಾರ್ಡಿನಲ್ಲಿ ನಿಗದಿತ ದರದಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

vegetables 1

ಹೊಟೇಲ್‍ಗಳನ್ನು ಅವಲಂಬಿಸಿರುವವರನ್ನು ಗಮನದಲ್ಲಿರಿಸಿ ಮನೆ ಬಾಗಿಲಿಗೆ ಸಿದ್ಧ ಆಹಾರ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಐದು ವಾರ್ಡುಗಳಿಗೆ ಒಬ್ಬರಂತೆ ಗುತ್ತಿಗೆದಾರರನ್ನು ಗುರುತಿಸಿ, ಆಯಾ ವಾರ್ಡುಗಳಲ್ಲಿ ಬೇಡಿಕೆ ಅನುಸರಿಸಿ ಆಹಾರ ಒದಗಿಸಲು ವ್ಯವಸ್ಥೆ ಮಾಡಬೇಕು. ಕೆಲವು ಸೀಮಿತ ಮೆನು ಸಿದ್ಧಪಡಿಸಿ, ದರವನ್ನು ನಿಗದಿಪಡಿಸಬೇಕು. ಆಹಾರ ವಿತರಿಸುವವರಿಗೆ ಗುರುತಿನ ಚೀಟಿ ನೀಡಲಾಗುವುದು. ಆಹಾರದ ಗುಣಮಟ್ಟವನ್ನು ಮಹಾನಗರ ಪಾಲಿಕೆ ಖಾತ್ರಿಪಡಿಸಬೇಕು. ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಹ ಅಗತ್ಯವಿದ್ದರೆ ಈ ವ್ಯವಸ್ಥೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

vegetables 1

ಆಸ್ಪತ್ರೆಗಳ ಹತ್ತಿರ ಇರುವ ಹೊಟೇಲ್‍ಗಳನ್ನು ತೆರೆದಿಟ್ಟು, ಆಹಾರ ತಿನಿಸುಗಳನ್ನು ಪಾರ್ಸೆಲ್ ಕೊಂಡೊಯ್ಯಲು ಅವಕಾಶ ನೀಡಲಾಗುವುದು. ಕುವೆಂಪು ರಸ್ತೆಯಲ್ಲಿರುವ ಇಂತಹ ಹೊಟೇಲ್‍ಗಳನ್ನು ತೆರೆಯಲು ಸೂಚನೆ ನೀಡುವಂತೆ ಅಧಿಕಾರಿಗಳಿಗೆ ಡಿಸಿ ತಿಳಿಸಿದರು. ಅಗತ್ಯವಿರುವವರಿಗೆ ಆಹಾರ ಸಾಮಾಗ್ರಿ, ಅವಶ್ಯಕ ವಸ್ತುಗಳನ್ನು ವಿತರಿಸಲು ಬಯಸುವ ಸರ್ಕಾರೇತರ ಸಂಸ್ಥೆಗಳು ಹಾಗೂ ಸಂಘಸಂಸ್ಥೆಗಳು ಈ ಕುರಿತು ಜಿಲ್ಲಾಡಳಿತದಿಂದ ಅನುಮತಿಯನ್ನು ಪಡೆಯಬೇಕು. ಅಂತವರಿಗೆ ಗುರುತಿನ ಚೀಟಿಯನ್ನು ಒದಗಿಸಲಾಗುವುದು. ಸಾಮಾಗ್ರಿಗಳನ್ನು ವಿತರಣೆ ಮಾಡುವವರು ಮಾಸ್ಕ್, ಗ್ಲೌಸ್ ಸೇರಿದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದರು.

vlcsnap 2020 03 25 16h21m53s138

ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಬೆಂಗಳೂರಿನಿಂದ ಬಂದವರಿಗೆ ಮನೆಯೊಳಗೆ ಸ್ವಯಂ ಬಂಧನದಲ್ಲಿರುವಂತೆ(ಹೋಂ ಕ್ವಾರೆಂಟೈನ್) ಸೂಚನೆ ನೀಡಬೇಕು. ಅವರ ಮೇಲೆ ನಿಗಾ ಇರಿಸಿ, ನಿರಂತರವಾಗಿ ಅವರ ಆರೋಗ್ಯ ತಪಾಸಣೆ ನಡೆಸಬೇಕು. ಈ ಕುರಿತು ಎಲ್ಲಾ ಪಿಡಿಒಗಳು ನಿಗದಿತ ನಮೂನೆಯಲ್ಲಿ ವರದಿಯನ್ನು ಸಲ್ಲಿಸಬೇಕು. ಹೋಂ ಕ್ವಾರೆಂಟೈನ್ ಇಡೀ ಕುಟುಂಬಕ್ಕೆ ಅನ್ವಯವಾಗಲಿದ್ದು, ಆ ಮನೆಯ ಸದಸ್ಯರು ಹೊರಗೆ ಬಂದರೆ ನೆರೆಹೊರೆಯವರು ಮಾಹಿತಿಯನ್ನು ಒದಗಿಸಲು ಸೂಚಿಸುವಂತೆ ಡಿಸಿ ತಿಳಿಸಿದರು. ಅಲ್ಲದೇ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕ್ರಿಮಿನಾಶಕ ಸ್ಪ್ರೇ ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್ ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:DC KB ShivakumarfoodhopcomsPublic TVshivamoggaVegetableಆಹಾರಡಿಸಿ ಕೆ.ಬಿ ಶಿವಕುಮಾರ್ತರಕಾರಿಪಬ್ಲಿಕ್ ಟಿವಿಶಿವಮೊಗ್ಗಹಾಪ್‍ಕಾಮ್ಸ್
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
16 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
34 minutes ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
45 minutes ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
1 hour ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
2 hours ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?