Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರು: ಬೊಮ್ಮಾಯಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರು: ಬೊಮ್ಮಾಯಿ ಟೀಕೆ

Dharwad

ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರು: ಬೊಮ್ಮಾಯಿ ಟೀಕೆ

Public TV
Last updated: November 6, 2024 12:27 pm
Public TV
Share
3 Min Read
basavaraj bommai
SHARE

-ಸಿಎಂ ಗೌರವ ಕಡಿಮೆ ಆಗಿದೆ

ಹುಬ್ಬಳ್ಳಿ: ಮುಡಾ ಕೇಸನ್ನು (MUDA Case) ಏಕಸದಸ್ಯ ಪೀಠ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರಾಗಿದ್ದು, ಸಿಎಂ ಗೌರವ ಕಡಿಮೆ ಆಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಟೀಕಿಸಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮುಡಾ ಪ್ರಕರಣದಲ್ಲಿ ಸಿಎಂಗೆ ವಿಚಾರಣೆ ಬಗ್ಗೆ ಮಾತನಾಡಿ, ಆ ಕೇಸನ್ನು ಏಕಸದಸ್ಯ ಪೀಠ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರಾಗಿದ್ದು, ಸಿಎಂ ಗೌರವ ಕಡಿಮೆ ಮಾಡಿದೆ. ಇತರ ಹಲವಾರು ಪ್ರಕರಣಗಳು ಇವೆ. ಸರ್ಕಾರಿ ನೌಕರರು ರಾಜಕೀಯ ಒತ್ತಡದಿಂದ ಕುಗ್ಗಿದ್ದಾರೆ. ಅವರಿಗೆ ಕಾನೂನುಬಾಹಿರ ಕೆಲಸ ಮಾಡಲು ಒತ್ತಡ ಇದೆ. ನಮ್ಮ ಶಿಗ್ಗಾಂವಿ ಕ್ಷೇತ್ರದಲ್ಲಿ ಸಹ ಹೀಗೆ ಆಗುತ್ತಿದೆ. ಶಾಲೆಯ ಶಿಕ್ಷಕರಿಗೆ ಮಂಥ್ಲಿ ಫಿಕ್ಸ್ ಮಾಡಲು ಹೊರಟಿದ್ದಾರೆ. ಇದಕ್ಕಿಂತ ಅಧಿಪತನ ಏನು ಬೇಕು ಎಂದು ಪ್ರಶ್ನಿಸಿದರು. ಇದನ್ನೂ ಓದಿ: US Election: ಗೆಲುವಿನ ಸನಿಹದಲ್ಲಿ ಟ್ರಂಪ್‌ – ಸ್ವಿಂಗ್‌ ರಾಜ್ಯಗಳಲ್ಲಿ ಕಮಲಾ ಹ್ಯಾರಿಸ್‌ಗೆ ಹಿನ್ನಡೆ

ಗುತ್ತಿಗೆದಾರರು ನಮ್ಮ ಮೇಲೆ ಆರೋಪ ಮಾಡಿದ್ದರು. ಇವತ್ತಿನವರಗೆ ಏನೂ ಸಾಬೀತು ಮಾಡಲು ಆಗಲಿಲ್ಲ. ಅದನ್ನ ರಾಜಕೀಯವಾಗಿಯೂ ಬಳಕೆ ಮಾಡಿಕೊಂಡರು. ಈಗ ಲಿಕ್ಕರ್ ಅಸೋಸಿಯೇಷನ್ ಆರೋಪ ಮಾಡಿದೆ, ಸಿಎಂ ಉತ್ತರ ಕೊಡಬೇಕಲ್ಲಾ? ಸಿಎಂ ಅವರ ಕೈಯಲ್ಲಿ ನೇರವಾಗಿ ಫೈನಾನ್ಸ್ ಇದೆ. ಒಂದೊಂದು ಲಿಕ್ಕರ್ ಲೈಸೆನ್ಸ್ಗೆ ಎಷ್ಟು ದುಡ್ಡು ಹೋಗಿದೆ ಎಂದು ತನಿಖೆ ಆಗಬೇಕು. ಈಗ ಏನು ಹೇಳುತ್ತಾರೆ ಅವರು? ಪೇ ಸಿಎಂ ಅಂತಿದ್ರು, ಈಗ ಪೇ ಡಬಲ್ ಸಿಎಂ ಹಾಗೂ ಸಚಿವರಿಗೆ ಅನ್ನುತ್ತೇವೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ. ಯಾವ ಇಲಾಖೆಯಲ್ಲಿ ಕೇಳಿದರೂ ಭ್ರಷ್ಟಾಚಾರ ಎಂದು ಹರಿಹಾಯ್ದರು. ಇದನ್ನೂ ಓದಿ: ಸಿಎಂಗೆ ಕೆಲ ನಿರ್ದಿಷ್ಟ ಪ್ರಶ್ನೆ ಕೇಳಲೇಬೇಕು, ಇಲ್ಲದಿದ್ದರೆ ತನಿಖಾಧಿಕಾರಿ ವಿರುದ್ಧವೇ ಕಾನೂನು ಹೋರಾಟ: ಸ್ನೇಹಮಯಿ ಕೃಷ್ಣ

ಶಿಗ್ಗಾಂವಿ (Shiggaon) ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿ, ಜನ ಅನುಭವಿಸಿದ್ದಾರೆ, ಕಾಂಗ್ರೆಸ್ ಹಾಗೂ ಶಿಗ್ಗಾಂವಿ ಜನರ ಬಗ್ಗೆ ಬಹಳ ಅಂತರ ಇದೆ. ಕಾಂಗ್ರೆಸ್ ಸರ್ಕಾರ ಇದೆ, ಯಾವುದೇ ಕ್ಷೇತ್ರದಲ್ಲಿ ಏನಾಗಿದೆ ಎಂದು ನೋಡಲಿ. ಅವರು ಸವಣೂರಲ್ಲಿ 250 ಬೆಡ್ ಆಸ್ಪತ್ರೆ, ಶಿಗ್ಗಾಂವಿಯಲ್ಲಿ ಟ್ರೈನಿಂಗ್ ಸೆಂಟರ್, ಟೆಕ್ಸ್ಟೈಲ್ ಪಾರ್ಕ್, ಸವಣೂರಲ್ಲಿ ಆಯುರ್ವೇದ ಕಾಲೇಜ್ ಆಗಿದೆ ಅದನ್ನು ನೋಡಲಿ. 12 ಸಾವಿರ ಮನೆ ಕಟ್ಟಿದ್ದೇನೆ. ಇಲ್ಲಿ ಬೆಂಗಳೂರಿಗಿಂತ ಚೆನ್ನಾಗಿ ರಸ್ತೆ ಇದೆ. ಸಿಎಂ ಕಾರಿನಲ್ಲಿ ಹೋಗುವಾಗ ನಿದ್ದೆ ಮಾಡುತ್ತಾರೇನೋ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾರು, ಪಿಕಪ್ ವಾಹನ ಮುಖಾಮುಖಿ ಡಿಕ್ಕಿ- ಇಬ್ಬರು ಸಾವು

ಕಾಂಗ್ರೆಸ್ (Congress) ನಾಯಕರು ಹತಾಶರಾಗಿದ್ದಾರೆ, ಎಲ್ಲ ಸಚಿವ ಶಾಸಕರು ಹಾಗೂ ಈ ಸರ್ಕಾರ ನನ್ನ ಮೇಲೆ ದಂಡೆತ್ತಿ ಬಂದಿದೆ. ನಾನು ಪ್ರಶ್ನೆ ಮಾಡುತ್ತೇನೆ, ನನ್ನ ಕ್ಷೇತ್ರದ ಅಭಿವೃದ್ಧಿ ಏನಾಗಿದೆ ಎಂದು ನಾನು ಹೇಳುತ್ತೇನೆ. ಸಿಎಂ ಕ್ಷೇತ್ರದ ವರುಣಾದಲ್ಲಿ ಏನು ಅಭಿವೃದ್ಧಿ ಆಗಿದೆ ಎಂದು ಹೇಳಲಿ. ಸಚಿವರು ತಮ್ಮ ಕ್ಷೇತ್ರದ ಬಗ್ಗೆ ಹೇಳಲಿ. ಅಲ್ಪಸಂಖ್ಯಾತರ ಬಗ್ಗೆ ಇಷ್ಟೆಲ್ಲಾ ಮಾತಾಡುತ್ತಾರಲ್ಲಾ ಮಸೀದಿ ದರ್ಗಾಗಳಿಗೆ 10 ಸಾವಿರ ರೂಪಾಯಿ ಕೊಟ್ಟಿದ್ದೇನೆ. ಇವರ ಸರ್ಕಾರ ಬಂದ ಮೇಲೆ ವಾಪಸ್ ತೆಗೆದುಕೊಂಡರಲ್ವಾ? ಹಾಲುಮತದ ಸಮಾಜದ ಬಗ್ಗೆ ಸಿಎಂಗೆ ಮಾತಾನಾಡಲು ಹಕ್ಕೇ ಇಲ್ಲಾ ಎಂದರು. ಇದನ್ನೂ ಓದಿ: ಗುರು ರಾಯರ ದರ್ಶನ ಪಡೆದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಾಕ್

ಕನಕದಾಸರ ಹುಟ್ಟುರು, ಕಾಗಿನೆಲೆ ಎರಡನ್ನೂ ಅಭಿವೃದ್ಧಿ ಮಾಡಿದ್ದು ಯಡಿಯೂರಪ್ಪ. ಕನಕಪೀಠದ ನಮ್ಮ ಗುರುಗಳಿಗೆ ಸಿಎಂ ಆಗಿ ದಾಷ್ಟದ ಮಾತನ್ನು ಆಡೋದು ಅವಮಾನವಾಗಿದೆ. ನಮ್ಮ ಗುರುಗಳು ಅವರು, ಇಲ್ಲಿ ಗುರು ಮತ್ತು ಭಕ್ತರ ಸಂಬಂಧ ಇದೆ. ಸೋಲಿನ ಭಯದಲ್ಲಿ ಇವರು ಗುರುಗಳನ್ನು ಎಳೆದು ತಂದಿದ್ದಾರೆ. ಸಿಎಂ ಅತ್ಯಂತ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Gujarat| ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ- ಮೂವರು ಕಾರ್ಮಿಕರು ಸಾವು

TAGGED:Basavaraj BommaihubballiMUDA CaseShiggaonsiddaramaiahಬಸವರಾಜ ಬೊಮ್ಮಾಯಿಮುಡಾ ಕೇಸ್‌ಯಡಿಯೂರಪ್ಪಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Indias Big Decolonisation Move Chakravarti Rajagopalachari replaces Lutyens at Rashtrapati Bhavan Delhi 1
Latest

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ – ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ

Public TV
By Public TV
23 minutes ago
School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
2 hours ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
2 hours ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
2 hours ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
2 hours ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?