Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದೇ ಮೊದಲ ಬಾರಿಗೆ ಮರಾಠಿಯಲ್ಲಿ ಬರಲಿದೆ ಕರಾವಳಿಯ ಯಕ್ಷಗಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇದೇ ಮೊದಲ ಬಾರಿಗೆ ಮರಾಠಿಯಲ್ಲಿ ಬರಲಿದೆ ಕರಾವಳಿಯ ಯಕ್ಷಗಾನ

Districts

ಇದೇ ಮೊದಲ ಬಾರಿಗೆ ಮರಾಠಿಯಲ್ಲಿ ಬರಲಿದೆ ಕರಾವಳಿಯ ಯಕ್ಷಗಾನ

Public TV
Last updated: July 15, 2019 7:51 pm
Public TV
Share
2 Min Read
udp marathi yakshagana
SHARE

ಉಡುಪಿ: ಇದೇ ಮೊದಲ ಬಾರಿಗೆ ಕರಾವಳಿಯ `ಯಕ್ಷಗಾನ’ ಮರಾಠಿ ಭಾಷೆಯಲ್ಲಿ ತರ್ಜುಮೆಗೊಳ್ಳಲಿದೆ. ಕರ್ನಾಟಕದ ಹೆಮ್ಮೆಯ ಕಲೆ ಯಕ್ಷಗಾನದ ಚಂಡೆ ನಾದವು ಇನ್ನು ಮುಂದೆ ಮಹಾರಾಷ್ಟ್ರದಲ್ಲೂ ಕೇಳಲಿದೆ.

ಭಾಷಾವಾರು ಪ್ರಾಂತ ರಚನೆಯ ನಂತರ ಮಹಾರಾಷ್ಟ್ರ ಮತ್ತು ನಾವು ಬಾಂಧವ್ಯ ಬೆಸೆದದ್ದಕ್ಕಿಂತ ಕಚ್ಚಾಡಿದ್ದೇ ಹೆಚ್ಚು. ಆದರೆ ಕನ್ನಡ ನೆಲದ ಯಕ್ಷಗಾನ ಕಲೆಯು ಪ್ರೀತಿ ಹಂಚಲು ಹೊರಟಿದೆ. ಕೋಟ ಶಿವರಾಮ ಕಾರಂತರಿಂದ ಮರುಜೀವ ಪಡೆದ ಬಡಗುತಿಟ್ಟು ಯಕ್ಷಗಾನಕ್ಕೆ ಉಡುಪಿಯ ಯಕ್ಷಗಾನ ಕೇಂದ್ರವೇ ಮೂಲಸ್ಥಾನ. ಮಹಾರಾಷ್ಟ್ರದ ಸಾಂಸ್ಕೃತಿಕ ರಾಜಧಾನಿ ಪುಣೆಯಿಂದ ವಿದ್ವಾಂಸರುಗಳ ತಂಡವೊಂದು ಉಡುಪಿಯಲ್ಲಿ ಬೀಡುಬಿಟ್ಟಿದೆ. ಕೇಂದ್ರದವರು ಕಲಿಸುವ ಯಕ್ಷಗಾನ ಪ್ರದರ್ಶನ ಕಂಡು ಈ ಕಲೆಯ ಸಾಂಸ್ಕೃತಿಕ ಶ್ರೀಮಂತಿಕೆಗೆ ದಂಗಾಗಿದ್ದಾರೆ.

udp marathi yakshagana 1

ಮರಾಠಿಯಲ್ಲಿ ಯಕ್ಷಗಾನ ಪ್ರದರ್ಶನ ಏರ್ಪಡಿಸುವ ಉದ್ದೇಶದಿಂದ ಅವರು ಕರಾವಳಿಗೆ ಬಂದಿದ್ದಾರೆ. ಕನ್ನಡ ಭಾಷೆಯಲ್ಲಿರುವ ಯಕ್ಷಗಾನದ ಅಪರೂಪದ ಕೃತಿಗಳನ್ನು ಅನುವಾದ ಮಾಡಿ, ಮರಾಠಿ ಭಾಷೆಯಲ್ಲೇ ಪ್ರದರ್ಶನ ನೀಡಲು ತಯಾರಾಗಿದ್ದಾರೆ. ಮರಾಠಿ ರಂಗಭೂಮಿಗೆ ವಿಶ್ವ ಭೂಪಟದಲ್ಲಿ ಮಹತ್ವದ ಸ್ಥಾನಮಾನ ಇದೆ. ಇನ್ನು ಮುಂದೆ ನಮ್ಮ ಯಕ್ಷಗಾನವೂ ಮರಾಠಿ ನೆಲದಲ್ಲಿ ಮನೆಮಾತಾಗಲು ಸಿದ್ಧತೆ ನಡೆಯುತ್ತಿದೆ.

udp marathi yakshagana 4

ಯಕ್ಷಗಾನ ಮಹಾರಾಷ್ಟ್ರ ಮಂದಿಗೆ ಪರಿಚಯವಾಗಿಲ್ಲ. ಅದಕ್ಕೆ ನಾವು ಯಕ್ಷಗಾನವನ್ನು ಸಂಪೂರ್ಣವಾಗಿ ಮರಾಠಿಯಲ್ಲಿ ಅನುವಾದ ಮಾಡಿದ್ದೇವೆ. ಈ ವಿಚಾರದಿಂದ ನಾವು ಉಡುಪಿಗೆ ಬಂದಿದ್ದೇವೆ. ನಾವು ಮೊದಲು ಯಕ್ಷಗಾನದ ಪ್ರಕಾರದಲ್ಲಿ ಇರುವ ಏಳೆಂಟು ಪ್ರಸಂಗಗಳನ್ನು ಅನುವಾದ ಮಾಡುತ್ತೇವೆ. ಅದರ ಕಾವ್ಯ, ಗದ್ಯವನ್ನು ಅನುವಾದ ಮಾಡಿ ಪ್ರಕಟಿಸುತ್ತೆವೆ. ಆ ಬುಕ್ ಜುಲೈ ತಿಂಗಳಿನೊಳಗೆ ಪಬ್ಲಿಶ್ ಆಗುತ್ತದೆ. ಬಳಿಕ ಅದರಲ್ಲಿ ಎರಡು ಪ್ರಸಂಗವನ್ನು ವೇದಿಕೆ ಮೇಲೆ ತರುತ್ತೇವೆ. ಇದಕ್ಕಾಗಿ ನಮಗೆ ಬೇರೆ ಬೇರೆ ಕಲಾವಿದರ ಸಹಾಯ ಬೇಕಾಗುತ್ತದೆ. ಮೊದಲು ಪುಣೆದಲ್ಲಿ ಮಾಡಿ ಯಶಸ್ವಿಯಾದರೆ ಬೇರೆ ಮಹಾರಾಷ್ಟ್ರದಲ್ಲಿ ಮಾಡುತ್ತೇವೆ ಎಂದು ಮಹಾರಾಷ್ಟ್ರ ಸಾಂಸ್ಕೃತಿಕ ತಜ್ಞರಾದ ಗುರುರಾಜ್ ಕುಲಕರ್ಣಿ ಹೇಳಿದ್ದಾರೆ.

udp marathi yakshagana 5

ಪುಣೆಯಲ್ಲಿ 3 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದಾರೆ. ಅವರು ಕನ್ನಡ ಭಾಷೆಯಲ್ಲಿ ನಡೆಯುವ ಯಕ್ಷಗಾನಗಳನ್ನು ಕಂಡು ಖುಷಿಪಡುತ್ತಾರೆ. ಆದರೆ ಅಲ್ಲಿರುವ ಮರಾಠಿಗರನ್ನೂ ಯಕ್ಷಗಾನ ಆಕರ್ಷಿಸಿದೆ. ತಮ್ಮ ಭಾಷೆಯಲ್ಲೇ ಯಕ್ಷಗಾನ ಮಾಡಿ ಈ ಕಲೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಈ ಮರಾಠಿ ವಿದ್ವಾಂಸರು ಯೋಜನೆ ಹಾಕಿಕೊಂಡಿದ್ದಾರೆ.

udp marathi yakshagana 2

ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಐದು ಮಹತ್ವದ ಯಕ್ಷಗಾನ ಕೃತಿಗಳು ಭಾಷಾನುವಾದ ಆಗಲಿದೆ. ಮುಂದೆ ಯಕ್ಷಗಾನ ಕೇಂದ್ರದ ಗುರುಗಳೇ ಪುಣೆಗೆ ತೆರಳಿ ಯಕ್ಷಗಾನ ತರಬೇತಿ ನೀಡಲಿದ್ದಾರೆ. ಅಲ್ಲಿಂದ ಮುಂದೆ ಮರಾಠಿಯಲ್ಲೇ ಯಕ್ಷಗಾನ ಪ್ರದರ್ಶನ ಏರ್ಪಾಟಾಗಲಿದೆ. ಮಹಾರಾಷ್ಟ್ರದ ಅನೇಕ ಕಲಾ ಪ್ರಕಾರಗಳಿಗೆ ಯಕ್ಷಗಾನದ ನೃತ್ಯ ಮತ್ತು ರಂಗಸೂತ್ರಗಳೇ ಮೂಲ ಎನ್ನುವುದು ಈ ವಿದ್ವಾಂಸರ ಖಚಿತ ಅಭಿಪ್ರಾಯ. ಈ ವಿದ್ವಾಂಸರ ವೀಕ್ಷಣೆಗೆಂದೇ `ವೀರ ಅಭಿಮನ್ಯು’ ಹಾಗೂ `ಜಟಾಯು ಮೋಕ್ಷ’ ಎಂಬ ಎರಡು ಪ್ರಸಂಗಗಳ ಪ್ರದರ್ಶನವೂ ಏರ್ಪಾಟಾಗಿತ್ತು.

udp marathi yakshagana 3

ಮಹಾರಾಷ್ಟ್ರದಿಂದ ಕೆಲ ವಿದ್ವಾಂಸರು ಬಂದಿದ್ದಾರೆ. ಇದಕ್ಕೆ ಶಿವರಾಮ ಕಾರಂತ ಅವರು ಮಹಾರಾಷ್ಟ್ರದಲ್ಲಿ ತುಂಬಾ ಕೆಲಸ ಮಾಡಿದ್ದಾರೆ. ಯಕ್ಷಗಾನ ಮಹಾರಾಷ್ಟ್ರಕ್ಕೆ ಹೋಗಿ ಬರುತ್ತಿದೆ. ಉಡುಪಿಯಲ್ಲಿ ಇದು ಮೂಲ ಗುರುಕುಲ ಕೇಂದ್ರ. ವಿದ್ವಾಂಸರು ಇಲ್ಲಿಗೆ ಬಂದು ಇಲ್ಲಿ ಅಧ್ಯಾಯನ ಮಾಡಿ ಬಳಿಕ ಇಲ್ಲಿಯ ತಂಡವನ್ನು ಮರಾಠಿಯಲ್ಲೂ ಮಾಡಿಸುತ್ತಿದ್ದಾರೆ. ಇದು ನಮ್ಮ ಕನ್ನಡ ಭಾಷೆಯ ಹೆಮ್ಮೆ ಎಂದು ಯಕ್ಷ ಗುರುಗಳಾದ ಸಂಜೀವ ಸುವರ್ಣ ತಿಳಿಸಿದ್ದಾರೆ.

TAGGED:marathiPublic TVScholarShivarama KarantudupiYakshaganaಉಡುಪಿಪಬ್ಲಿಕ್ ಟಿವಿಮರಾಠಿಯಕ್ಷಗಾನವಿದ್ವಾಂಸರುಶಿವರಾಮ ಕಾರಂತ
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Bidar LPG Cylinder
Bidar

ಕಾಳಸಂತೆಯಲ್ಲಿ ಮಾರಾಟ ಮಾಡೋಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ – ನಾಲ್ವರು ಅರೆಸ್ಟ್

Public TV
By Public TV
45 seconds ago
shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
33 minutes ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
42 minutes ago
Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
46 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
1 hour ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?