Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Latest - ಬಲವಂತದ ಮತಾಂತರ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರಬಹುದು : ಸುಪ್ರೀಂ ಕೋರ್ಟ್

Latest

ಬಲವಂತದ ಮತಾಂತರ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರಬಹುದು : ಸುಪ್ರೀಂ ಕೋರ್ಟ್

Public TV
Last updated: 2022/11/14 at 4:43 PM
Public TV
Share
1 Min Read
SHARE

ನವದೆಹಲಿ: ಬಲವಂತದ ಧಾರ್ಮಿಕ ಮತಾಂತರವು (Conversion) ರಾಷ್ಟ್ರೀಯ ಸುರಕ್ಷತೆ (National Security) ಹಾಗೂ ಧರ್ಮದ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವ ಗಂಭೀರ ಸಮಸ್ಯೆ ಎಂದು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಹೇಳಿದೆ.

ನ್ಯಾಯಾಧೀಶರಾದ ಎಂ.ಆರ್ ಶಾ ಮತ್ತು ಹಿಮಾ ಕೊಹ್ಲಿ ಅವರ ದ್ವಿಸದಸ್ಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸಿತ್ತು. ಈ ವೇಳೆ ಬೆದರಿಕೆ ಹಾಕುವ ಮೂಲಕ ಅಥವಾ ಹಣ ಹಾಗೂ ಉಡುಗೊರೆಯ ಆಮಿಷವೊಡ್ಡಿ ಜನರನ್ನು ಮತಾಂತರಗೊಳಿಸುವುದರಿಂದ ರಾಷ್ಟ್ರದ ಭದ್ರತೆಗೆ ತೊಂದರೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಬಲವಂತದ ಮತಾಂತರಗಳನ್ನು ತಡೆಯಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ (Central Government) ತಿಳಿಸಿದೆ.

ಬಲವಂತದ ಧಾರ್ಮಿಕ ಮತಾಂತರವು ಅತ್ಯಂತ ಗಂಭೀರ ವಿಷಯವಾಗಿದ್ದು, ಪರಿಸ್ಥಿತಿ ಕಷ್ಟಕರವಾಗುವ ಮುನ್ನವೇ ಅವುಗಳನ್ನು ತಡೆಯಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು. ಬಲವಂತದ ಧಾರ್ಮಿಕ ಮತಾಂತರಗಳನ್ನು ನಿಲ್ಲಿಸದಿದ್ದರೆ ಅತ್ಯಂತ ಕಠಿಣ ಪರಿಸ್ಥಿತಿ ಉದ್ಭವಿಸುತ್ತದೆ. ಅಷ್ಟೇ ಅಲ್ಲದೇ ಅದು ರಾಷ್ಟ್ರದ ಭದ್ರತೆಯ ಮೇಲೂ ಪರಿಣಾಮ ಬೀರಬಹುದು. ಹೀಗಾಗಿ ಬಲವಂತದ ಮತಾಂತರವನ್ನು ನಿಲ್ಲಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂಬುದರ ಬಗ್ಗೆ ಕೇಂದ್ರವು ತನ್ನ ನಿಲುವನ್ನು ಸ್ಪಷ್ಟಪಡಿಸಿದರೆ ಉತ್ತಮ ಎಂದು ಪೀಠವು ಅಭಿಪ್ರಾಯಪಟ್ಟಿದೆ.

MONEY

ಬೆದರಿಕೆ, ಉಡುಗೊರೆಗಳು ಮತ್ತು ಹಣದ ಆಮಿಷವೊಡ್ಡಿ ಮೋಸಗೊಳಿಸುವ ಮೂಲಕ ಧಾರ್ಮಿಕ ಮತಾಂತರವನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಅಶ್ವನಿ ಕುಮಾರ್ ಉಪಾಧ್ಯಾಯ ಅವರು ಪಿಐಎಲ್ ಸಲ್ಲಿಸಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯರನ್ನು ಕೋಲಾರದಲ್ಲಿ ಬಲಿ ಕೊಡೋಕೆ ಅವರ ಪಕ್ಷದವರೇ ಪ್ರಯತ್ನ ಮಾಡ್ತಿದ್ದಾರೆ: ಸಿಎಂ ಇಬ್ರಾಹಿಂ

ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸೋಲಿಸೋಕೆ ನಮಗೆ ಬಿಜೆಪಿ ಜೊತೆ ಒಪ್ಪಂದ ಅವಶ್ಯಕತೆ ಇಲ್ಲ: ಕುಮಾರಸ್ವಾಮಿ

Live Tv
[brid partner=56869869 player=32851 video=960834 autoplay=true]

TAGGED: Central Government, conversion, ಕೇಂದ್ರ ಸರ್ಕಾರ, ಮತಾಂತರ, ಸುಪ್ರೀಂ ಕೋರ್ಟ್
Share this Article
Facebook Twitter Whatsapp Whatsapp Telegram
Share

Latest News

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ
By Public TV
ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು
By Public TV
ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!
By Public TV
WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌
By Public TV
ರಾಜಸ್ಥಾನದಲ್ಲಿ ಘೋಷಿಸಿದ 3,500 ರೂ. ಭತ್ಯೆಯನ್ನೇ ಇನ್ನೂ ಕೊಟ್ಟಿಲ್ಲ – ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿ ಕಿಡಿ
By Public TV
ಸಿಎಂ ಇಬ್ರಾಹಿಂಗೆ ದೃಷ್ಠಿ ತೆಗೆದು ನೋಟಿನ ಸುರಿಮಳೆ ಸುರಿಸಿದ ಯುವಕ!
By Public TV

You Might Also Like

Karnataka Election 2023

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ

Public TV By Public TV 1 hour ago
Crime

ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು

Public TV By Public TV 1 hour ago
Crime

ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!

Public TV By Public TV 2 hours ago
Latest

WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌

Public TV By Public TV 2 hours ago
Follow US
Go to mobile version
Welcome Back!

Sign in to your account

Lost your password?