ಮಾಜಿ ಸಿಎಂ ಬಿಎಸ್‍ವೈ ಅತ್ತಿಗೆ ನಿಧನ

Public TV
0 Min Read
MND SHARADAMMA

ಮಂಡ್ಯ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅತ್ತಿಗೆ ನಿಧನರಾಗಿದ್ದಾರೆ.

ಶಾರದಮ್ಮ (90) ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಮಂಡ್ಯ ಜಿಲ್ಲೆಯ ಕೆಆರ್‍ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಅವರು ನಿಧನ ಹೊಂದಿದ್ದಾರೆ.

ಬೂಕನಕೆರೆಯಲ್ಲಿ ಇಂದು ಲಿಂಗಾಯತ ಸಂಪ್ರದಾಯದಂತೆ ಶಾರದಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಲ್ಲಿ ಯಡಿಯೂರಪ್ಪ ಅವರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

Share This Article
Leave a Comment

Leave a Reply

Your email address will not be published. Required fields are marked *