Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ ಸ್ಪಷ್ಟನೆ

Bengaluru City

ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ ಸ್ಪಷ್ಟನೆ

Public TV
Last updated: March 25, 2022 9:48 pm
Public TV
Share
2 Min Read
Siddaramaiah 2
SHARE

ಬೆಂಗಳೂರು: ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ. ಈ ಕುರಿತು ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳು ಮೌನವಾಗಿದ್ದಾರೆ, ಅವರಿಗೆ ಕೃತಜ್ಞತಾಪೂರ್ವಕ ನಮನಗಳು ಎಂದು ಮಾಜಿ ಸಿಎಂ ಹೇಳಿದ್ದಾರೆ.

ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. 1/4

— Siddaramaiah (@siddaramaiah) March 25, 2022

ಸರಣಿ ಟ್ವೀಟ್‍ನಲ್ಲೇನಿದೆ..?
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ.

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. 2/4

— Siddaramaiah (@siddaramaiah) March 25, 2022

ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಇದನ್ನೂ ಓದಿ: ನಮ್ಮ-ನಿಮ್ಮೆಲ್ಲರ ರಕ್ತ ಒಂದೇ ಬಣ್ಣದ್ದು, ಮೂರು ದಿನಗಳ ಬಾಳಲ್ಲಿ ಏಕೆ ಕಿತ್ತಾಟ?: ಹ್ಯಾರೀಸ್

ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು‌ ಕೂಡಾ ಸಾಥ್ ನೀಡಿರುವುದು‌ ವಿಷಾದನೀಯ ಬೆಳವಣಿಗೆ. 3/4

— Siddaramaiah (@siddaramaiah) March 25, 2022

ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಮಾಜಿ ಸಿಎಂ ಬರೆದುಕೊಂಡಿದ್ದಾರೆ.

ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ.
ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು. 4/4

— Siddaramaiah (@siddaramaiah) March 25, 2022

ಸಿದ್ದರಾಮಯ್ಯ ಹೇಳಿದ್ದೇನು..?
ಮೈಸೂರು ಜಿಲ್ಲೆಯ ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮೂರು ದಿನಗಳಕಾಲ ನಡೆಯುತ್ತಿರುವ ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮತಾಯಿ ಜಾತ್ರಾಮಹೋತ್ಸವಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಹಿಜಬ್ ವಿವಾದಕ್ಕೆ ಬಿಜೆಪಿಯೇ ಕಾರಣ. ಹಿಂದೂ ಹೆಣ್ಣು ಮಕ್ಕಳು ತಲೆಯ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಹಾಗೆಯೇ ಮುಸ್ಲಿಂ ಹೆಣ್ಣು ಮಕ್ಕಳೂ ಒಂದು ದುಪ್ಪಟ್ಟ ಹಾಕಿಕೊಳ್ಳುತ್ತೇನೆ ಅಂದರೆ ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ನಾಡಿನ ಮಠಾಧೀಶರ ಕ್ಷಮೆ ಕೇಳಬೇಕು: ಅಭಿನವ ಮಂಜುನಾಥ ಶ್ರೀ

SIDDARAMAIAH 4

ಸ್ವಾಮೀಜಿಗಳು ಕೂಡ ತಲೆಯ ಮೇಲೆ ಬಟ್ಟೆ ಹಾಕುತ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ? ಇಂತಹ ವಿವಾದಗಳನ್ನು ಸೃಷ್ಟಿಸಿ ಅದನ್ನು ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದುಕೊಂಡಿದೆ. ಆದರೆ ಜನ ಬುದ್ದಿವಂತರು, ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ ಎಂದು ಹೇಳಿದ್ದರು.

TAGGED:bengalurucongressdressHijabmuslimsiddaramaiahswamijiಕಾಂಗ್ರೆಸ್ಬಟ್ಟೆಬೆಂಗಳೂರುಮುಸ್ಲಿಂಸಿದ್ದರಾಮಯ್ಯಸ್ವಾಮೀಜಿಹಿಜಬ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
3 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
3 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
4 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
5 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
5 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?